Headlines

ಶಿವಮೊಗ್ಗ : ಕೊವಿಡ್ ವಿಶೇಷ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗ : ರಾಜ್ಯದಾದ್ಯಂತ ಕೋವಿಡ್ ವಿಶೇಷ ಲಸಿಕಾ ಅಭಿಯಾನ ಹಿನ್ನೆಲೆ ಇಂದು ಬೆಳಿಗ್ಗೆ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗ ಮೆಡಿಕಲ್ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಿದರು. ಜಿಲ್ಲೆಯಲ್ಲಿ 400 ಕೇಂದ್ರಗಳಲ್ಲಿ ಇಂದು ಲಸಿಕಾ ಅಭಿಯಾನ ಆಯೋಜನೆ ಮಾಡಲಾಗಿದೆ. ಜಿಲ್ಲೆಯ ಸುಮಾರು 80 ಸಾವಿರ ಜನರಿಗೆ ವ್ಯಾಕ್ಸಿನ್ ನೀಡಲು ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಆರೋಗ್ಯ ಇಲಾಖೆ ಪ್ರತಿ ಲಸಿಕಾ ಕೇಂದ್ರಕ್ಕೆ 4 ಜನರಂತೆ 1600 ಸಿಬ್ಬಂದಿ ನಿಯೋಜನೆ ಮಾಡಿದೆ. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತ್…

Read More

ಎಚ್ಚರ , ನಿಮ್ಮ ಮೊಬೈಲ್ ನಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಇಟ್ಟುಕೊಳ್ಳುವುದು ಅಪರಾಧ – ಕ್ರಮಕ್ಕೆ ಮುಂದಾದ ಎಸ್ ಐಟಿ | SIT

ಎಚ್ಚರ , ನಿಮ್ಮ ಮೊಬೈಲ್ ನಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಇಟ್ಟುಕೊಳ್ಳುವುದು ಅಪರಾಧ – ಕ್ರಮಕ್ಕೆ ಮುಂದಾದ ಎಸ್ ಐಟಿ | SIT ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡದಂತೆ ಎಸ್‌ಐಟಿ ಖಡಕ್ ಸೂಚನೆ ನೀಡಿತ್ತು. ಈಗ ಅಶ್ಲೀಲ ವೀಡಿಯೋಗಳನ್ನು ನಿಮ್ಮ ಬಳಿ ಇಟ್ಟುಕೊಳ್ಳುವುದ ಅಪರಾಧ ಎಂಬುದಾಗಿ ಮನವರಿಕೆ ಮಾಡಿಕೊಟ್ಟಿದೆ. ಈ ಕುರಿತು ಸಿಐಟಿಯ ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕರಡಿ | ಅರಣ್ಯ ಇಲಾಖೆಯ ಕಾರ್ಯಾಚರಣೆ , ಕರಡಿ ಸೆರೆ

A bear entered Shivamogga Airport premises in Sogane, creating panic after being spotted in nearby Vinayaka Nagar. Forest officials have launched a search operation. ಶಿವಮೊಗ್ಗ: ನಗರದ ಸೋಗಾನೆ ಪ್ರದೇಶದಲ್ಲಿರುವ ವಿಮಾನ ನಿಲ್ದಾಣದ ಒಳಗೆ ಕರಡಿ ನುಗ್ಗಿದ ಘಟನೆ ಸೋಮವಾರ ಬೆಳಿಗ್ಗೆ ಆತಂಕ ಸೃಷ್ಟಿಸಿದೆ. ಆಹಾರ ಅರಸುತ್ತ ಬಂದಿದ್ದ ಕರಡಿಯೊಂದು ಮೊದಲಿಗೆ ವಿಮಾನ ನಿಲ್ದಾಣದ ಪಕ್ಕದ ವಿನಾಯಕ ನಗರದಲ್ಲಿ ಕಾಣಿಸಿಕೊಂಡಿದೆ. ಸ್ಥಳೀಯ ಮನೆಗಳು ಹಾಗೂ ತೋಟಗಳ ಸುತ್ತ ಕರಡಿ…

Read More

ರಾಜ್ಯ ಮಹಿಳಾ ಕ್ರಿಕೆಟ್ ತಂಡಕ್ಕೆ ಮಲೆನಾಡಿನ ಪ್ರತಿಭೆ ಅದಿತಿ ರಾಜೇಶ್ ಆಯ್ಕೆ|cricket

ಶಿವಮೊಗ್ಗ : ಜಿಲ್ಲೆಯ ಪ್ರತಿಭಾನ್ವಿತ ಕ್ರಿಕೆಟ್‌ ಆಟಗಾರ್ತಿ ಅದಿತಿ ರಾಜೇಶ್ ಅವರು ಕರ್ನಾಟಕ ಮಹಿಳಾ ಕ್ರಿಕೆಟ್​ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಜನವರಿ 18ರಿಂದ 28ರವರೆಗೆ ಮುಂಬೈನಲ್ಲಿ ಟೂರ್ನಿ ನಡೆಯಲಿದೆ. ಭಾರತೀಯ ಮಹಿಳಾ ಕ್ರಿಕೆಟ್​ ತಂಡದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ರಾಜ್ಯ ಹಿರಿಯ ಮಹಿಳಾ ತಂಡ ಮುನ್ನಡೆಸುತ್ತಿದ್ದು, ಅದಿತಿ ರಾಜೇಶ್‌ ಈ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಶಿವಮೊಗ್ಗದ ಸಹ್ಯಾದ್ರಿ ಕ್ರಿಕೆಟ್ ಕೋಚಿಂಗ್ ಸೆಂಟರ್​ನಲ್ಲಿ ಕೋಚ್ ನಾಗರಾಜ್ ಅವರಿಂದ ಅದಿತಿ ತರಬೇತಿ ಪಡೆದಿದ್ದಾರೆ. ಅದಿತಿ ರಾಜೇಶ್ ಅಂತಿಮ ವರ್ಷದ ಬಿ.ಕಾಂ…

Read More

ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆ: ರೈಲ್ವೆ ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ..!

ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಮಹಿಳೆ ಆಯತಪ್ಪಿ ಬಿದ್ದ ಘಟನೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಸಂಬಂಧಿಕರನ್ನು ಬಿಡಲು ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಮಹಿಳೆ ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುವ ಇಂಟರ್‌ಸಿಟಿ ರೈಲಿನ ಒಳಗೆ ಪ್ರಯಾಣಿಕರೊಂದಿಗೆ ಹತ್ತಿದ್ದಾರೆ. ಬಳಿಕ ರೈಲು ಚಲಿಸಲು ಆರಂಭವಾಗುತ್ತಿದ್ದಂತೆ ಕೆಳಗೆ ಇಳಿಯಲು ಪ್ರಯತ್ನಿಸಿದ್ದು, ಈ ವೇಳೆ ಆಯತಪ್ಪಿ ರೈಲಿನಿಂದ ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಆರ್‌ಪಿಎಫ್ ಸಿಬ್ಬಂದಿ ಜಗದೀಶ್, ರೈಲ್ವೆ ಪೊಲೀಸ್ ಅಣ್ಣಪ್ಪ ಹಾಗೂ ಸಂತೋಷ್ ಮಹಿಳೆಯನ್ನು ರಕ್ಷಿಸಿದ್ದಾರೆ. ರೈಲ್ವೆ ಪೊಲೀಸರ ಸಮಯ ಪ್ರಜ್ಞೆ ಅದೃಷ್ಟವಶಾತ್​ ಯಾವುದೇ…

Read More

Sagara | ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ, ಪ್ರಕರಣ ದಾಖಲು

Sagara | ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ, ಪ್ರಕರಣ ದಾಖಲು ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಮಾ. 28 ರ ರಾತ್ರಿ ಸಾಗರ ಮಾರ್ಗವಾಗಿ ಬರುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು ರೂ. 2,23,046 ಮೌಲ್ಯದ ಪರವಾನಗಿ ಇಲ್ಲದ ಒಟ್ಟು 51.84 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಹಾಗೂ ಅಬಕಾರಿ ಉಪ ಅಧೀಕ್ಷಕರು, ಸಾಗರ ಉಪ ವಿಭಾಗರವರ…

Read More

ಟ್ರೇಡಿಂಗ್ ಹೆಸರಿನಲ್ಲಿ ಶಿವಮೊಗ್ಗದ ವ್ಯಕ್ತಿಗೆ 4.90 ಲಕ್ಷ ರೂ. ವಂಚನೆ

The true colors of the fraudsters are revealed when they go to withdraw the money after investing it. They harass the victims by giving various excuses like the money is under SEBI control, tax paid, in RD account or broker charges paid. Finally, when they could not withdraw the money and after inquiring among their…

Read More

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಜುಲೈ 1ರಂದು ಉಚಿತ ತರಬೇತಿ: ಕಾಯಕಸೇತು ವತಿಯಿಂದ 30 ದಿನಗಳ ಉಚಿತ ಆನ್‌ಲೈನ್ ಕೋಚಿಂಗ್

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಜುಲೈ 1ರಂದು ಉಚಿತ ತರಬೇತಿ: ಕಾಯಕಸೇತು ವತಿಯಿಂದ 30 ದಿನಗಳ ಉಚಿತ ಆನ್‌ಲೈನ್ ಕೋಚಿಂಗ್ Free police recruitment training and guidance workshop to be held in Shivamogga on July 1 by Sarji Foundation and JCI Shivamogga Malnad. Candidates will also get access to a 30-day free online coaching program through Kayakasethu. ಶಿವಮೊಗ್ಗ, ಜೂನ್ 25: ಪೊಲೀಸ್ ಇಲಾಖೆಯ…

Read More

ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ :[KABBADDI]

ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ಕಬ್ಬಡ್ಡಿ ಪಂದ್ಯಾವಳಿಯಲ್ಲಿ  ಬಾಲಕಿಯರ ವಿಭಾಗದಲ್ಲಿ  ಪ್ರಥಮ ಸ್ಥಾನವನ್ನು  ಬಾಲಕರವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು  ಹಾಗೂ 400 ಮೀಟರ್ ಓಟದ ವಿಭಾಗದಲ್ಲಿ ದೀಕ್ಷಾ ಎಂಬ ವಿದ್ಯಾರ್ಥಿನಿ ದ್ವಿತೀಯ ಸ್ಥಾನವನ್ನು  ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗುವುದರ ಮೂಲಕ ಹೊಸನಗರ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.  ಶಿವಮೊಗ್ಗ ಜಿಲ್ಲೆಯ  ಸರ್ಕಾರಿ…

Read More

ವಿವಾದಗಳ ಸುತ್ತ ಜೈ ಭೀಮ್ ಚಿತ್ರ : ನಿಜ ಸತ್ಯ ಮರೆಮಾಚಿ ….ಅರ್ಧ ಸತ್ಯವನ್ನಷ್ಟೇ ಹೇಳಿತಾ ಚಿತ್ರ ತಂಡ ????

ಒಬ್ಬಳು ಅಮಾಯಕ ಹೆಣ್ಣು ಮಗಳಿಗೆ ನ್ಯಾಯ ಸಿಗಲಿ ಅಂತಾ ಹೋರಾಡ್ತಿದ್ದೀನಿ.. ಕೋರ್ಟಿನಲ್ಲಿ ನ್ಯಾಯ ಸಿಗ್ಲಿಲ್ಲ ಅಂದ್ರೆ, ಬೀದಿಗಿಳಿದು ಹೋರಾಟ ಮಾಡ್ತೀನಿ.. ನನ್ನ ಈ ಹೋರಾಟಕ್ಕೆ ಕಾನೂನೇ ನನ್ನ ಅಸ್ತ್ರ.. ಅಷ್ಟೇ..ಈ ಡೈಲಾಗ್​ನ ಕೇಳ್ತಿದ್ರೆ ಮೈ ಜುಮ್​ ಅನ್ನುತ್ತೆ ಅಲ್ವಾ.. ಈ ಸಿನಿಮಾದಲ್ಲಿ ತಮಿಳಿನ ಖ್ಯಾತ ನಟ ಸೂರ್ಯ ಹೊಡೆದಿರೋ ಡೈಲಾಗ್​, ಬಡವರಿಗೆ ನ್ಯಾಯಕೊಡಿಸಲು ಆತನ ಹೋರಾಟ ನೋಡಿದವರು, ಹೇಳ್ತಿರೋ ಮಾತು ಒಂದೇ.. ಜೈ ಭೀಮ್ ಸಿನಿಮಾ ಸೂಪರ್ ಅಂತಾ.. ಇದೇ ನವಂಬರ್ 2ನೇ ತಾರೀಖು ಅಮೆಜಾನ್‌ ಪ್ರೈಮ್‌ನಲ್ಲಿ…

Read More