Headlines

ದೂರ ಶಿಕ್ಷಣದಲ್ಲಿ ನಾವೀನ್ಯತೆ: ಹುಂಚದ ಅಭಿಷೇಕ್ ಗೆ ಒಲಿದ ‘ಸ್ವಾಮಿ ವಿವೇಕಾನಂದ’ ರಾಷ್ಟ್ರೀಯ ಪ್ರಶಸ್ತಿ

Abhishek K, Founder and Head of Reom Education Academy, has been honored with the 2026 Swami Vivekananda National Inspiration Award for his outstanding contribution to the distance education sector ದೂರ ಶಿಕ್ಷಣದಲ್ಲಿ ನಾವೀನ್ಯತೆ: ಹುಂಚದ ಅಭಿಷೇಕ್ ಗೆ ಒಲಿದ ‘ಸ್ವಾಮಿ ವಿವೇಕಾನಂದ’ ರಾಷ್ಟ್ರೀಯ ಪ್ರಶಸ್ತಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ದಿ ಇಂಡಿಯನ್ ಫೋರಂ ಫಾರ್ ಸೋಶಿಯಲ್ ಲೀಡರ್ಸ್ ಅಂಡ್ ಅಚೀವರ್ಸ್ (The Indian Forum…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನಲೆಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ

ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.17 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೊರಡಿಸಿದ್ದಾರೆ. ಸೆ.17 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್.ಎನ್ ಸರ್ಕಲ್, ಬಿ.ಹೆಚ್ ರಸ್ತೆ,…

Read More

ಹೊಸನಗರ ಮತ್ತು ರಿಪ್ಪನ್ ಪೇಟೆಯಲ್ಲಿ ಭಗತ್ ಸಿಂಗ್,ಸುಖದೇವ್,ರಾಜಗುರು ಅವರ ಹುತಾತ್ಮ ದಿನಾಚರಣೆ :

ಇಂದು ಮಾರ್ಚ್ 23. 1931ರ ಇದೇ ದಿನದಂದು ಭಾರತ ದೇಶದ ಮೂವರು ಮಹಾನ್ ಚೇತನಗಳಾದ ಭಗತ್ ಸಿಂಗ್, ರಾಜ್ ಗುರು ಮತ್ತು ಸುಖ್ ದೇವ್ ಅವರುಗಳು ಮೇರಾ ರಂಗ್ ದೇ ಬಸಂತಿ ಚೋಲಾ… ಎಂದು ಗುಣಗಾನ ಮಾಡುತ್ತಾ ಅತ್ಯಂತ ಸಂತೋಷದಿಂದಲೇ ಕೊರಳಿಗೆ ಹಾಕಿದ್ದ ಉರುಳನ್ನು ಚುಂಬಿಸಿ ನೇಣಿನ ಕುಣಿಕೆಗೆ ಕೊರಳನ್ನೊಡ್ಡಿದ ತ್ಯಾಗ ಮತ್ತು ಬಲಿದಾನದ ದಿನ. ಈ ಬಲಿದಾನ್ ದಿವಸ್ ಅಂಗವಾಗಿ ಹೊಸನಗರದಲ್ಲಿ ಎಬಿವಿಪಿ ವತಿಯಿಂದ ಪಂಜಿನ ಮೆರವಣಿಗೆ ನಡೆಸಲಾಯಿತು.ಗಣಪತಿ ದೇವಸ್ಥಾನದಿಂದ ಬಸ್ ನಿಲ್ದಾಣದವರೆಗೂ ಪಂಜಿನ ಮೆರವಣಿಗೆ ಮೂಲಕ ಎಬಿವಿಪಿ ತಾಲೂಕ್ ಅಧ್ಯಕ್ಷರು ಹಾಗೂ ಸದಸ್ಯರು ದೇಶದ…

Read More

ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವೃದ್ದ ಸಾವು

ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವೃದ್ದ ಸಾವು ಜಾನುವಾರುಗಳಿಗೆ ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತೂರು ಗ್ರಾಮದಲ್ಲಿ ನಡೆದಿದೆ. ಹುಚ್ಚನಾಯಕ್(65) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ತಮ್ಮ ಹಸುಗಳಿಗೆ ಮೇವು ತರಲು ಗದ್ದೆಗೆ ತೆರಳಿದ್ದ ಅವರು ಹುಲ್ಲು ಕೊಯ್ಯುವಾಗ ಕಾಲಿಗೆ ವಿಷಪೂರಿತ ಹಾವು ಕಚ್ಚಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

HOSANAGARA| ಮಾಜಿ ಶಾಸಕ ಬಿ.ಸ್ವಾಮಿರಾವ್ ಆಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

HOSANAGARA| ಮಾಜಿ ಶಾಸಕ ಬಿ.ಸ್ವಾಮಿರಾವ್ ಆಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ HOSANAGARA| Former MLA B. Swami Rao’s hunger strike ends ಹೊಸನಗರ | ಪಟ್ಟಣದ ತಾಲೂಕು ಆರ್ಯ ಈಡಿಗ ವಿದ್ಯಾವರ್ಧಕ ಸಂಘದಲ್ಲಿ ಭಾರಿ ಅವ್ಯವಹಾರ ಹಾಗೂ ನಿಯಮಬಾಹಿರ ಆಡಳಿತ ನಡೆಯುತ್ತಿದೆ ಎಂದು ಆರೋಪಿಸಿ, ಮಾಜಿ ಶಾಸಕ ಬಿ.ಸ್ವಾಮಿರಾವ್ ಅವರು ಪಟ್ಟಣದ ಬಸ್ ನಿಲ್ದಾಣದ ಸಮೀಪದ ಆರ್ಯ ಈಡಿಗ ಸಂಘದ ಎದುರು ಆರಂಭಿಸಿದ್ದ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು, ಹಲವು ಮುಖಂಡರು ಹಾಗೂ ಸಮಾಜದ ಗಣ್ಯರ ಒತ್ತಾಯದ…

Read More

ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ನಾಪತ್ತೆಯಾಗಿದ್ದ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ ತೀರ್ಥಹಳ್ಳಿ : ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ವ್ಯಕ್ತಿಯೊಬ್ಬರು ನದಿಗೆ ಇಳಿದು ನಂತರ ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ತೀರ್ಥಹಳ್ಳಿ ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ (38) ವರ್ಷ ಸೋಮವಾರ ಬೆಳಗ್ಗೆ ನೀರಿಗೆ ಇಳಿದಿದ್ದರು. ನಂತರ ತುಂಗಾ ನದಿಯಲ್ಲಿ ನಾಪತ್ತೆಯಾಗಿದ್ದ ಶಂಕೆ ವ್ಯಕ್ತವಾಗಿತ್ತು . ನದಿ ದಡದಲ್ಲಿ ಮೊಬೈಲ್, ಬಟ್ಟೆ, ಚಪ್ಪಲಿ ಆಧಾರದಲ್ಲಿ ಅವರು ಬ್ಯಾಂಕ್ ಮ್ಯಾನೇಜರ್ ಎಂದು…

Read More

RIPPONPETE | ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

A 45-year-old man died by suicide by hanging in a cattle shed at Devikoppa village near Harathalu. Ripponpet police visited the spot and initiated legal proceedings. RIPPONPETE |  ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಹರತಾಳು ಸಮೀಪದ ದೇವಿಕೊಪ್ಪ ಗ್ರಾಮದಲ್ಲಿ ಮನೆ ಪಕ್ಕದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಗುರುರಾಜ್ ಬಿನ್ ನಾರಾಯಣ್ ಆಚಾರ್ (45) ಎಂದು ಗುರುತಿಸಲಾಗಿದೆ. ಕುಟುಂಬಸ್ಥರ ಮಾಹಿತಿ…

Read More

ಶಾಲಾ ವಾಹನ ಹಾಗೂ KSRTC ಬಸ್ ನಡುವೆ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳ ಸಾವು , 17 ಜನ ಗಂಭೀರ

ಶಾಲಾ ವಾಹನ ಹಾಗೂ KSRTC ಬಸ್ ನಡುವೆ ಡಿಕ್ಕಿ – ಇಬ್ಬರು ವಿದ್ಯಾರ್ಥಿಗಳ ಸಾವು , 17 ಜನ ಗಂಭೀರ ಘಟನೆಗೆ ವಿಷಾದ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಶಾಲಾ ವಾಹನ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 17 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಪಗಲ್ ಗ್ರಾಮದ ಬಳಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ಸಮರ್ಥ್ ಅಮರೇಶ್ (07) ಹಾಗೂ ಶ್ರೀಕಾಂತ್ ಮಾರೇಶ್ (07)…

Read More

HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ

HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ ಶ್ರೀಗಂಧದ ಮರದ ತುಂಡನ್ನು ಅಕ್ರಮವಾಗಿ ಸಾಗಿಸುತಿದ್ದ ಆರೋಪಿಯೋರ್ವನನ್ನು ಮಾಲುಸಮೇತ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಹೊಸನಗರ ತಾಲೂಕು ಕಸಬಾ ಹೋಬಳಿ ಕಚ್ಚಿಗೆಬೈಲ್ ಗ್ರಾಮದಲ್ಲಿ ನಡೆದಿದೆ. ಕಚ್ಚಿಗೆ ಬೈಲ್ ಕಾನಗೋಡು ಹೋಗುವ ರಸ್ತೆಯಲ್ಲಿ ಅಕ್ರಮವಾಗಿ ಗಂಧದ ಮರಗಳನ್ನು ಕಡಿದು ತುಂಡುಗಳನ್ನಾಗಿ ತಯಾರಿಸಿ ಸಾಗಾಣಿಕೆ ಮಾಡುವಾಗ ಆರೋಪಿಯನ್ನ ಅರಣ್ಯ ಇಲಾಖೆ ಬಂಧಿಸಿದ್ದಾರೆ. ಹನೀಫ್ ಬಿನ್ ಯಾಕೂಬ್ ಸಾಬ್ ವಯಸ್ಸು 48ವರ್ಷ ಬಾನಿಗಾ ವಾಸಿ ಹೊಸಕೇಸರಿ ಗ್ರಾಮ ಹೊಸನಗರ…

Read More

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ ; ಇತ್ತೀಚೆಗೆ ಗವಟೂರು ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ಮೃತಪಟ್ಟ ಯುವಕನ ಕುಟುಂಬಕ್ಕೆ ಪರಿಹಾರ ಧನವನ್ನು ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ವಿತರಿಸಿದರು. ಬಾಳೂರು ಗ್ರಾಮದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆದ ‘ಅರಿವು ಕೇಂದ್ರ’ ಉದ್ಘಾಟನೆ ಕಾರ್ಯಕ್ರಮದಲ್ಲಿ ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಯುವಕನ ಪೋಷಕರಿಗೆ ಚೆಕ್ ನ್ನು ಹಸ್ತಾಂತರಿಸಲಾಯಿತು. ಇತ್ತೀಚೆಗೆ ಗವಟೂರು…

Read More
Exit mobile version