Headlines

ಕೇರಳ ಸಚಿವ ಸಂಪುಟಕ್ಕೆ ಸಾಗರದ ಅಳಿಯ ಪಿ.ಸಿ. ವಿಷ್ಣುನಾಥ್ ಸೇರ್ಪಡೆ

ಕೇರಳ ಸಚಿವ ಸಂಪುಟಕ್ಕೆ ಸಾಗರದ ಅಳಿಯ ಪಿ.ಸಿ. ವಿಷ್ಣುನಾಥ್ ಸೇರ್ಪಡೆ The induction of Kerala Congress Cabinet Minister P.C. Vishnunadh brings joy to Tumari in Sagar taluk, as he is married to local Kannada poet Ha.Ma. Kanaka. ​ಶಿವಮೊಗ್ಗ: ವಿ.ಡಿ. ಸತೀಶನ್ ನೇತೃತ್ವದ ನೂತನ ಕೇರಳ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಪಿ.ಸಿ. ವಿಷ್ಣುನಾಥ್ ಅವರಿಗೆ ಸ್ಥಾನ ಒಲಿದಿರುವುದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ…

Read More

ಬುರ್ಖಾ ಧರಿಸಿ ಪ್ರೇಯಸಿಯನ್ನು ಭೇಟಿಯಾಗಲು ಬಂದ ಯುವಕ | ಮುಂದೇನಾಯಿತು ಗೊತ್ತಾ.!?

A young man disguised in a burqa to secretly meet his girlfriend was mistaken for a child kidnapper by locals in Sagar, Shivamogga district, leading to police intervention and brief tension in the area. ಸಾಗರ: ಪ್ರೇಯಸಿಯನ್ನು ರಹಸ್ಯವಾಗಿ ಭೇಟಿ ಮಾಡಲು ಬುರ್ಖಾ ಧರಿಸಿ ಬಂದಿದ್ದ ಯುವಕನೊಬ್ಬನನ್ನು ಮಕ್ಕಳ ಕಳ್ಳನೆಂದು ಶಂಕಿಸಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ಭಾನುವಾರ ನಗರದಲ್ಲಿ ನಡೆದಿದೆ. ತಾಲೂಕಿನ ತ್ಯಾಗರ್ತಿ…

Read More

ಹಲ್ಲೆಗೊಳಗಾಗಿದ್ದ ಅಮ್ಜದ್ ಚಿಕಿತ್ಸೆ ಫಲಿಸದೇ ಸಾವು | ಪೊಲೀಸರ ರಾ ಏಜೆಂಟ್ ಕೊಲೆಗೆ ಕಾರಣವೇನು..!!??

ಅಮ್ಜದ್ ಅಪರಾಧ ಲೋಕದ ನಡುವೆ ಬದುಕುತ್ತಿದ್ದ, ಆದರೆ ಕಾನೂನಿನ ಬದಿಯಲ್ಲಿದ್ದ. ಹೊರಗಿನ ಕಣ್ಣಿಗೆ ಇಸ್ಪೀಟು ದಂಧೆಗಾರ, ಪೊಲೀಸರ ದೃಷ್ಟಿಗೆ ರಾ ಏಜೆಂಟ್! ಇದೇ ಅಮ್ಜದ್‌ನ ನಿಜವಾದ ಚಿತ್ರ. ಶಿವಮೊಗ್ಗ ನಗರದ ಗಲಭೆ, ಕೊಲೆ, ಕ್ರೈಂ ಎಂಬ ಎಲ್ಲ ಕಥೆಗಳಲ್ಲಿ ಅಜ್ಞಾತವಾಗಿ ಭಾಗಿಯಾಗಿದ್ದ ಈ ವ್ಯಕ್ತಿ, ಇನ್ನು ಇಹಲೋಕದಲ್ಲಿಲ್ಲ. ಪೊಲೀಸರ ನಂಬಿಕೆಯ “ರಹಸ್ಯ ಹಸ್ತ” ಅಮ್ಜದ್ ಹೆಸರು ಕೇಳಿದರೆ ಕ್ರೈಂ ಲೋಕದವರು ನಡುಗುತ್ತಿದ್ದರು. ಆದರೆ ಪೊಲೀಸರ ಕಚೇರಿಯಲ್ಲಿ ಅವನು “ಅವಶ್ಯಕ ಮಾಹಿತಿ ಮೂಲ” ಆಗಿದ್ದ. ರಾಜ್ಯದ 500ಕ್ಕೂ ಹೆಚ್ಚು…

Read More

ಸೊರಬ ತಾಲೂಕಿನಲ್ಲಿ ಮಳೆಯ ಅಬ್ಬರ : ಹಲವೆಡೆ ಪ್ರವಾಹ

ಸೊರಬ:ತಾಲ್ಲೂಕಿನಲ್ಲಿ ಇಂದು ವರುಣನ ಅಬ್ಬರ ಹೆಚ್ವಾಗಿದ್ದು ಹಲವು ಭಾಗಗಳಲ್ಲಿ ಮನೆ, ಕೃಷಿ ಭೂಮಿ ಹಾಗೂ ರಸ್ತೆಗಳು ಜಲಾವೃತಗೊಂಡಿದ್ದು ಇಡೀ ತಾಲ್ಲೂಕಿನಲ್ಲಿ ಪ್ರವಾಹವನ್ನು ಸ್ರಷ್ಟಿಸಿದೆ. ಚಂದ್ರಗುತ್ತಿಯ ವರದಾನದಿ,ಸೊರಬದ ಗೌರಿ ಕೆರೆ,ಚನ್ನಪಟ್ಟಣ ಸೇತುವೆ,ಕಡಸೂರ್ ರಸ್ತೆ,ಕತವಾಯಿ ಸೇತುವೆ ಮುಳುಗಡೆಯಾಗಿವೆ, ಇದರಿಂದ ಸಂಪರ್ಕ ರಸ್ತಗಳು ಸಂಪೂರ್ಣವಾಗಿ ಬಂದ್ ಆಗಿ ರಸ್ತೆಗಳಮೇಲೆ  ಅಪಾಯದಮಟ್ಟ  ಮೀರಿ ನೀರು ಹರಿಯುತ್ತಿದ್ದು ವಾಹನಗಳು ಸಂಚರಿಸದಂತೆ  ಸೊರಬ ಪೋಲೀಸ್ ಇಲಾಖೆಯವರು ರಸ್ತೆಗೆ ಅಡ್ಡವಾಗಿ  ಬ್ಯಾರಿಕೇಡ್ ಅಳವಡಿಸಿದ್ದಾರೆ, ಹಾಗೂ ಯಾವುದೇ ರೀತಿಯ  ಅನಾಹುತ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ…

Read More

ಜಮೀನು ಮಾರಲು ಬಿಡದ ತಂದೆ-ತಾಯಿಯನ್ನು ಟ್ರ್ಯಾಕ್ಟರ್ ನಲ್ಲಿ ಚೇಸ್ ಮಾಡಿ ಬರ್ಬರವಾಗಿ ಕೊಂದ ಮಗ

ಜಮೀನು ಮಾರಲು ಬಿಡದ ತಂದೆ-ತಾಯಿಯನ್ನು ಟ್ರ್ಯಾಕ್ಟರ್ನಿಂದ ಚೇಸ್ ಮಾಡಿ ಬರ್ಬರವಾಗಿ ಕೊಂದ ಮಗ ಮಾನವ ಕುಲ ತಲೆ ತಗ್ಗಿಸುವಂತಹ ಅಮಾನವೀಯ ಹಾಗೂ ಕ್ರೂರ ಘಟನೆಯೊಂದು ನಡೆದಿದೆ. ಮಗನೊಬ್ಬ ಆಸ್ತಿಗಾಗಿ ತನ್ನ ಹೆತ್ತ ತಂದೆ-ತಾಯಿಯನ್ನೇ ಟ್ರ್ಯಾಕ್ಟರ್ನಿಂದ ಬೆನ್ನಟ್ಟಿ, ಡಿಕ್ಕಿ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಪುಸಪತಿರೇಗ ಮಂಡಲದಲ್ಲಿ ನಡೆದಿದೆ. ಚಲ್ಲವನಿಪೇಟ ಪಂಚಾಯಿತಿಯ ನಡುಪುರಿ ಕಲ್ಲಾಲು ಗ್ರಾಮದ ಅಪ್ಪಲನಾಯ್ಡು (55) ಮತ್ತು ಜಯಾ (45) ದಂಪತಿಗೆ ರಾಜಶೇಖರ್ ಎಂಬ ಮಗ ಮತ್ತು…

Read More

ಸರ್ಕಾರಿ ಆಸ್ಪತ್ರೆ ಆಂಬುಲೆನ್ಸ್ ಡ್ರೈವರ್ ಆತ್ಮಹತ್ಯೆ|crime news

ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆ ಆಂಬುಲೆನ್ಸ್ ಡ್ರೈವರ್ ಆತ್ಮಹತ್ಯೆ  ತೀರ್ಥಹಳ್ಳಿ: ತೀರ್ಥಹಳ್ಳಿ ಜೆಸಿ ಆಸ್ಪತ್ರೆಯಲ್ಲಿ ನಗುಮಗು ಆಂಬುಲೆನ್ಸ್ ವಾಹನದ ಸೇವೆಯ ಚಾಲಕ ವೃತ್ತಿ ಮಾಡಿಕೊಂಡು ಬೆಟ್ಟಮಕ್ಕಿಯಲ್ಲಿ ವಾಸವಾಗಿದ್ದ ರಮೇಶ್ ನೇಣುಬಿಗಿದುಕೊಂಡು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಬೆಟ್ಟಮಕ್ಕಿಯ ತನ್ನ ಬಾಡಿಗೆ ಮನೆಯಲ್ಲಿ ಮಂಗಳವಾರ ರಾತ್ರಿ ನೇಣಿಗೆ ಶರಣಾಗಿದ್ದು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ರಮೇಶ್ ಅನೇಕ ಸಂದರ್ಭದಲ್ಲಿ ಜೀವದ ನೂರಾರು ಜನರ ಜೀವ ಉಳಿಸಿದ್ದು ಕೋವಿಡ್ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು. ಮೃತದೇಹವನ್ನು ಅವರ ಸ್ವಂತ ಊರು ಹೊಸನಗರಕ್ಕೆ ತೆಗೆದುಕೊಂಡು…

Read More

ಸರ್ಕಾರಿ ಶಾಲೆ ವಿದ್ಯಾರ್ಥಿನಿಯರಿಗೆ ಸುವರ್ಣಾವಕಾಶ: 32 ಸಾವಿರ ರೂ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Azim Premji Foundation invites applications for a ₹32,000 scholarship for first-year undergraduate girl students who studied in government schools. Last date: January 31. ಹೆಣ್ಣು ಮಕ್ಕಳ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಆಜೀಂ ಪ್ರೇಂ ಜೀ ಫೌಂಡೇಶನ್ ವಿನೂತನ ವಿದ್ಯಾರ್ಥಿವೇತನ ಯೋಜನೆಯನ್ನು ಆರಂಭಿಸಿದೆ. ಈ ಯೋಜನೆಯಡಿ ಪದವಿ ಮೊದಲನೇ ವರ್ಷದಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿನಿಯರಿಗೆ ರೂ.32,000 ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಎಸ್‌ಎಸ್‌ಎಲ್ಸಿ ಹಾಗೂ ಪಿಯುಸಿ ಶಿಕ್ಷಣವನ್ನು ಸರ್ಕಾರಿ ಶಾಲೆಗಳಲ್ಲಿ…

Read More

ಅಪ್ಪನ ಸಾವಿನ ಸುದ್ದಿ ಮುಚ್ಚಿಟ್ಟು ಮಗಳ ಮದುವೆ  -ಮಗಳ ಮದುವೆ ದಿನವೇ ಮಸಣಕ್ಕೆ ಸೇರಿದ ಹೃದಯವಿದ್ರಾವಕ ಘಟನೆ

ಅಪ್ಪನ ಸಾವಿನ ಸುದ್ದಿ ಮುಚ್ಚಿಟ್ಟು ಮಗಳ ಮದುವೆ  -ಮಗಳ ಮದುವೆ ದಿನವೇ ಮಸಣಕ್ಕೆ ಸೇರಿದ ಹೃದಯವಿದ್ರಾವಕ ಘಟನೆ ಮಗಳ ಮದುವೆಯ ಸಂಭ್ರಮದಲ್ಲಿದ್ದ ತಂದೆಯೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಮದುವೆಯ ಬಳಿಕ ತಂದೆ ಸಾವಿನ ಸುದ್ದಿ ಕುಟುಂಬಸ್ಥರಿಗೆ ತಿಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಆಪ್ತಮಿತ್ರನಿಗೆ ಮಗಳ ಮದುವೆಯ ಲಗ್ನಪತ್ರಿಕೆ ಕೊಡಲು ಹೋದ ತಂದೆ ಮಾರ್ಗ ಮಧ್ಯೆ ಅಪಘಾತದಿಂದ ಸಾವನ್ನಪ್ಪಿದ ವಿಷಯವೇ ಗೊತ್ತಿಲ್ಲದ ಮಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ನಿನ್ನೆ ಹಾಗೂ ಇವತ್ತು ತರೀಕೆರೆ…

Read More

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇನ್ಮುಂದೆ ಬೇಕಾಬಿಟ್ಟಿ ವಾಹನ ನಿಲ್ಲಿಸಿದರೆ ಬೀಳುತ್ತೆ ಭಾರಿ ದಂಡ – ಪೊಲೀಸ್ ಇಲಾಖೆಯಿಂದ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿ|parking

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಸುಗಮ ವಾಹನಗಳ ಸಂಚಾರ ಹಾಗೂ ಜನದಟ್ಟಣೆ ನಿಯಂತ್ರಣಕ್ಕಾಗಿ ಹೊಸನಗರ ಸಿಪಿಐ ಗಿರೀಶ್ ಬಿ ಸಿ ಹಾಗೂ ಪಿಎಸ್ ಐ ಶಿವಾನಂದ ಕೆ ನೇತ್ರತ್ವದಲ್ಲಿ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗಿದೆ.  ಪಟ್ಟಣದಲ್ಲಿ ದಿನೇ ದಿನೇ ವಾಹನ ಸಂಚಾರ ಹೆಚ್ಚಾಗುತ್ತಿದ್ದು, ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಂಚಾರ ಸುವ್ಯವಸ್ತೆ ಕೈಗೊಳ್ಳಲು ಸಾರ್ವಜನಿಕರ ಹಿತ ದಷ್ಠಿಯಿಂದ ವಾಹನ ನಿಲುಗಡೆಗಾಗಿ ಪೊಲೀಸ್ ಇಲಾಖೆ ನೂತನ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತಂದಿದ್ದಾರೆ. ಪಟ್ಟಣದ ನಾಲ್ಕು ರಸ್ತೆಯ…

Read More

ಕೊಡಚಾದ್ರಿ ಪ್ರವಾಸ ಈಗ ಅಪಾಯಕಾರಿ , ಜೀವಕ್ಕಿಲ್ಲ ಭದ್ರತೆ! – ಜೀಪ್ ಮಾಫಿಯಾದ ಅರಾಜಕತೆ ವಿರುದ್ಧ ಪ್ರವಾಸಿಗರ ಆಕ್ರೋಶ!

ಕೊಡಚಾದ್ರಿ ಪ್ರವಾಸ ಈಗ ಅಪಾಯಕಾರಿ , ಜೀವಕ್ಕಿಲ್ಲ ಭದ್ರತೆ – ಜೀಪ್ ಮಾಫಿಯಾದ ಅರಾಜಕತೆ ವಿರುದ್ಧ ಪ್ರವಾಸಿಗರ ಆಕ್ರೋಶ! Serious allegations emerge from Kodachadri hill as tourists face overpricing, unsafe jeep rides, and lack of regulation. Concerns rise over safety, illegal practices, and inaction by authorities. ಶಿವಮೊಗ್ಗ ಜಿಲ್ಲೆ ಹಾಗೂ ಪಶ್ಚಿಮ ಘಟ್ಟದ ಪ್ರಮುಖ ಧಾರ್ಮಿಕ-ಪ್ರವಾಸಿ ತಾಣವಾದ ಕೊಡಚಾದ್ರಿ ಪರ್ವತ ಪ್ರದೇಶದಲ್ಲಿ ಪ್ರವಾಸಿಗರು ಹಾಗೂ ಭಕ್ತರು…

Read More
Exit mobile version