Headlines

ಜೂಜಿನ ಸಾಲ ತೀರಿಸಲು ಸ್ವಂತ ದೊಡ್ಡಪ್ಪ–ದೊಡ್ಡಮ್ಮನನ್ನೇ ಕೊಂದ ವೈದ್ಯ; ಇಂಜೆಕ್ಷನ್ ನೀಡಿ ಡಬಲ್ ಮರ್ಡರ್

A doctor was arrested in Shivamogga for killing his elderly uncle and aunt using a lethal injection to steal gold and clear gambling debts. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಭೂತನಗುಡಿಯಲ್ಲಿ ಮಲಗಿದ್ದಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ್ದ ವೃದ್ಧ ದಂಪತಿಯ ಪ್ರಕರಣವನ್ನು ಭದ್ರಾವತಿ ಹಳೇನಗರ ಪೊಲೀಸರು ಕೇವಲ 24 ಗಂಟೆಗಳಲ್ಲಿ ಭೇದಿಸಿ, ಪ್ರಮುಖ ಆರೋಪಿ ವೈದ್ಯನನ್ನು ಬಂಧಿಸಿದ್ದಾರೆ. ಮೃತ ದಂಪತಿಯ ತಮ್ಮನ ಪುತ್ರನಾದ ಡಾ.ಮಲ್ಲೇಶ್‌ನೇ ಈ ಭೀಕರ ಕೊಲೆಯ ಪ್ರಮುಖ…

Read More

ಕೆಂಚನಾಲ | ರೈಲ್ವೆ  ಹಳ್ಳಿ ದಾಟಲು ಪಾದಚಾರಿಗಳಿಗೆ ಅವಕಾಶಕ್ಕೆ ಅಗ್ರಹ – ಶಾಸಕರ ಮನವಿಗೆ ಸ್ಪಂದನೆ

Kenchanala | Demand for pedestrians to cross the railway village – Response to the request of the MLA ಕೆಂಚನಾಲ | ರೈಲ್ವೆ  ಹಳ್ಳಿ ದಾಟಲು ಪಾದಚಾರಿಗಳಿಗೆ ಅವಕಾಶಕ್ಕೆ ಅಗ್ರಹ – ಶಾಸಕರ ಮನವಿಗೆ ಸ್ಪಂದನೆ Since there are Gram Panchayat offices, upon our request to leave a gap of 1 or 2 feet for pedestrians to walk at the place…

Read More

ಸರಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

• ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ < 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ.  • ಈ ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ.     • ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ…

Read More

ಕಿಡಿಗೇಡಿಗಳಿಂದ ಗಾಂಧಿ ಪ್ರತಿಮೆ ಧ್ವಂಸ : ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ!!shivamogga news

ಕಿಡಿಗೇಡಿಗಳಿಂದ ಗಾಂಧಿ ಪ್ರತಿಮೆ ಧ್ವಂಸ : ಸಿಎಂ ಸಿದ್ದರಾಮಯ್ಯ ತೀವ್ರ ಆಕ್ರೋಶ! ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆ ದ್ವಂಸಗೊಳಿಸಿರುವ ದೇಶವಿರೋಧಿ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಟ್ವೀಟ್‌ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನೆಲದ ಸ್ವಾತಂತ್ರ್ಯ ಚಳವಳಿಯ ಹಿನ್ನೆಲೆ, ಸಂವಿಧಾನ ಮತ್ತು ಕಾನೂನಿನ ಬಗೆಗೆ ಗೌರವ ಇಲ್ಲದವರು ಮಾತ್ರ ಇಂತಹ ಹೀನ ಕೃತ್ಯ ಎಸಗಲು ಸಾಧ್ಯ. ಈ ಕುಕೃತ್ಯದ ಹಿಂದೆ ಯಾರೇ ಇರಲಿ ಅವರನ್ನು ಹಿಡಿದು ಸದೆ ಬಡಿಯುತ್ತೇವೆ ಎಂದು…

Read More

ಶಾಸಕ ಹರತಾಳು ಹಾಲಪ್ಪ ಕುಟುಂಬ ವರ್ಗದವರಿಂದ ಸಂಭ್ರಮದಿಂದ ಭೂಮಿ ಹುಣ್ಣಿಮೆ ಆಚರಣೆ

ರಿಪ್ಪನ್ ಪೇಟೆ :  ಹರತಾಳು ಗ್ರಾಮದಲ್ಲಿ ಸಾಗರ- ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂ ಎಸ್ ಐ ಎಲ್ ಅಧ್ಯಕ್ಷ ಹರತಾಳು ಹಾಲಪ್ಪರವರು ತಮ್ಮ ಕುಟುಂಬ ವರ್ಗದವರು, ಬಿಜೆಪಿ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಭೂಮಿ ಹುಣ್ಣಿಮೆಯ ಹಬ್ಬವನ್ನು ತಮ್ಮ ಹೊಲದಲ್ಲಿ ಸಡಗರ ಸಂಭ್ರಮದಿಂದ ಆಚರಿಸಿದರು.  ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಭೂ ತಾಯಿಯ ಬಯಕೆಗಳನ್ನು ಈಡೇರಿಸುವ ಸೀಮಂತದ ಸಂಭ್ರಮ, ಭೂಮಿಯಲ್ಲಿ ಉತ್ತಿ ಬಿತ್ತಿದ ಬೆಳೆಗಳು ಕಾಳು ಕಟ್ಟುವ ಸಮಯ ಇದಾಗಿದ್ದು, ಭೂ ತಾಯಿ ಗರ್ಭಿಣಿಯೆಂಬ…

Read More

ಬಂಕಾಪುರ ಪುನರುತ್ತಾನ ಹೋರಾಟ ಸಮಿತಿಯಯಿಂದ ಕಪ್ಪು ಬಟ್ಟೆ ಪ್ರದರ್ಶನ

ಬಂಕಾಪುರ್ ಪುನರುತ್ತಾನ ಹೋರಾಟ ಸಮಿತಿಯಯಿಂದ ಕಪ್ಪು ಬಟ್ಟೆ ಪ್ರದರ್ಶನ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಇಂದು ಮಧ್ಯಾಹ್ನ ನಡೆದ ಬಂಕಾಪುರ ಪುನರುತ್ಥಾನ ಹೋರಾಟ ಸಮಿತಿ ಇಂದ ಕಪ್ಪು ಬಟ್ಟೆ ಪ್ರದರ್ಶನವನ್ನು ಮಾಡಿದರು. ಉಪಚುನಾವಣೆ ಪ್ರಕ್ರಿಯೆ ಚೂರುಕುಗೊಂಡಂತೆ ಇತ್ತ ಬಂಕಾಪುರ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂಬ ಒತ್ತಾಯಕ್ಕೆ ಇಂದು ಮಧ್ಯಾಹ್ನ ನಡೆದ ತಾಲೂಕು ಪುನರುತ್ಥಾನ ಸಮಿತಿ ಸಭೆಯಲ್ಲಿ ಒಮ್ಮತ ವ್ಯಕ್ತಪಡಿಸಿದರು. ತಾಲೂಕು ರಚನೆ ಘೋಷಣೆ ಮಾಡದಿದ್ದರೆ ಉಪಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ಕಪ್ಪು ಬಟ್ಟೆ ಪ್ರದರ್ಶನ…

Read More

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್ | Election

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್  ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕೆ ಎಸ್ ಈಶ್ವರಪ್ಪ ಬಂಡಾಯವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರೆ ಅವರ ಮನೆಯ ಮುಂದೆ ಧರಣಿ ನಡೆಸಲು ಚಿಂತನೆ ನಡೆಸಿದ್ದೇವೆ ಎಂದು ಮಾಜಿ ಶಾಸಕ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ…

Read More

ಮೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷತನ ಅರಳಗೋಡು ಸಮೀಪದ ಮಂಡವಳ್ಳಿ ಗ್ರಾಮದ 9 ಜನರ ಮನೆಯ ವೈರಿಂಗ್ ಸಂಪೂರ್ಣ ಸುಟ್ಟು ಭಸ್ಮ !!!

ಸಾಗರ ತಾಲ್ಲೂಕು ಬಾರಂಗಿ ಹೋಬಳಿ ವ್ಯಾಪ್ತಿಯ ಅರಳಗೋಡು ಗ್ರಾಮ ಪಂಚಾಯತ್​ನ ಮಂಡವಳ್ಳಿ ಗ್ರಾಮದ 9 ಮನೆಗಳ ವೈರಿಂಗ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಘಟನೆಯ ವಿವರ ಮಂಡವಳ್ಳಿ ಗ್ರಾಮದ ಆಚೆಕೊಪ್ಪದಲ್ಲಿ ಸಿಂಗಲ್​ ಫೇಸ್​ ಲೈನ್​ ಮೊದಲಿನಿಂದಲೂ ಇದೆ. ಈ ಲೈನ್​ ಹಾದು ಹೋಗಿರುವ ಕಂಬದಲ್ಲಿ ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ತ್ರಿ ಫೇಸ್​ ಲೈನ್​ ಕೂಡ ಅಳವಡಿಸಲಾಗಿದ್ದುಇದು ಅಪಾಯಕಾರಿಯಾಗಿದ್ದರಿಂದ ಗ್ರಾಮಸ್ಥರು ಪಂಚಾಯಿತಿ ಮೂಲಕ ಮೆಸ್ಕಾಂ ಅಧಿಕಾರಿಗಳಿಗೆ ದುರಸ್ಥಿ ಮಾಡಿಕೊಡುವಂತೆ ಮನವಿ ಮಾಡಿರುತ್ತಾರೆ.  ಒಂದಕ್ಕೊಂದು ತಾಗುವಂತೆ ಲೈನ್ ಹೋಗಿದ್ದು ಏನಾದರೂ…

Read More

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣ – ಸೂಕ್ತ ತನಿಖೆಗೆ ಕರವೇ ಒತ್ತಾಯ|district news

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ವಂಚನೆ – ಸೂಕ್ತ ತನಿಖೆಗೆ ಕರವೇ ಒತ್ತಾಯ ಶಿವಮೊಗ್ಗ: ರೈಲ್ವೆ ಇಲಾಖೆ ಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆಯೊಬ್ಬರು ಲಕ್ಷಾಂತರ ರೂ. ವಂಚಿಸಿದ್ದಾರೆ ಎಂದು ಆರೋಪಿಸಿ ನ್ಯಾಷನಲ್ ಆಂಟಿ ಕ್ರೈಮ್ ಮತ್ತು ಹೂಮನ್ ರೈಟ್ಸ್ ಆಫ್ ಇಂಡಿಯಾ ಮತ್ತು ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ಪ್ರಮುಖರಾದ ರಹೀಮ್ ಹಾಗೂ ಸಮಾಜ ಸೇವಕಿ ಸೀಮಾ ಸೆರಾವೊ ತೆಂಡುಲ್ಕರ್ ಆರೋಪಿಸಿದ್ದಾರೆ. ರಿಪ್ಪನ್‌ಪೇಟೆಯ 37 ವರ್ಷದ ಶ್ವೇತಾಶ್ರೀ ಎಂಬ ಮಹಿಳೆ ತಾನು ಬಿಜೆಪಿ…

Read More
Exit mobile version