ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ದತೆ

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ದತೆ ರಿಪ್ಪನ್‌ಪೇಟೆ : ಪಟ್ಟಣದ ಗ್ರಾಪಂ ಅಧ್ಯಕ್ಷೆ ಭ್ರಷ್ಟಾಚಾರ ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನುವ ಆಡಿಯೋ ವೈರಲ್ ಆಗುತಿದ್ದು ಈ ಹಿನ್ನಲೆಯಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಸೋಮವಾರದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಎನ್ ಸತೀಶ್ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ…

Read More

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ ದಾವಣಗೆರೆ: ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ ಘಟನೆ  ದಾವಣಗೆರೆ ಯ ಕುಂದುವಾಡದಲ್ಲಿ ಸಂಭವಿಸಿದೆ. ದಾವಣಗೆರೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಳೆ ಕುಂದುವಾಡ ಗ್ರಾಮದ ಮಂಜುನಾಥ್ ಅವರ ಪತ್ನಿ ಮಹಾದೇವಿ (32) ಶರಣಾದವರು. ಎರಡು ವಾರಗಳಿಂದ ಜನಾ ಫೈನಾನ್ಸ್ ಸೇರಿದಂತೆ ಫೈನಾನ್ಸ್ ಗಳಿಗೆ ಕಂತು ಕಟ್ಟದ ಕಾರಣಕ್ಕೆ ಫೈನಾನ್ಸಿನ…

Read More

ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು

ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಮುಂದಾದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು ಶಿವಮೊಗ್ಗ ಜಿಲ್ಲೆಯ ಸಾಗರ(sagara) ತಾಲೂಕಿನ ಕುಗ್ವೆ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು 112 ಪೋಲೀಸರು ರಕ್ಷಿಸಿದ ಘಟನೆ ನಡೆದಿದೆ. ಅಣಲೆಕೊಪ್ಪ ಗ್ರಾಮದ 26 ವರ್ಷದ ಮಹಿಳೆ ಕೌಟುಂಬಿಕ ಕಾರಣದಿಂದ ತನ್ನ ಇಬ್ಬರು ಮಕ್ಕಳೊಂದಿಗೆ ಹೊಳೆಯ ಬಳಿಗೆ ಸ್ಕೂಟಿಯಲ್ಲಿ ಬಂದು ಮೊಬೈಲ್ ಹಾಗೂ ಚಪ್ಪಲಿಯನ್ನು ಹೊಳೆ ಬದಿಯಲ್ಲಿಟ್ಟು ಆತ್ಮಹತ್ಯೆಗೆ‌ ಮುಂದಾಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರೊಬ್ಬರು ಮಹಿಳೆಯ ಬಳಿ ತೆರಳಿ ಬುದ್ದಿವಾದ…

Read More

ಮೊಬೈಲ್ ಚಾರ್ಜ್ ಮಾಡುವ ವಿಚಾರದಲ್ಲಿ ಗಲಾಟೆ – ಕೊಲೆಯಲ್ಲಿ ಅಂತ್ಯ : 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು|Murder

ಅಕ್ರಮವಾಗಿ ಮನೆಯೊಳಗೆ ಬಂದು ಮೊಬೈಲ್ ಚಾರ್ಜ್ ಗೆ ಇಡಲು ಬಂದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ದೊಣ್ಣೆಯಿಂದ ಹೊಡೆದು ಸಾಯಿಸಿರುವ ಅಮಾನವೀಯ ಘಟನೆ ಸಾಗರ ತಾಲೂಕಿನ ಕಾರ್ಗಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮುರಳ್ಳಿ ಮರಾಠಿ‌ ಗ್ರಾಮದಲ್ಲಿ ನಡೆದಿದೆ. ನಡೆದಿದ್ದೇನು: ದಿನಾಂಕ:07-11-2022 ರಂದು ರಾತ್ರಿ 8-00 ಗಂಟೆಗೆ ಸಾಗರ ತಾಲ್ಲೂಕು ಮುರಳ್ಳಿ ಮರಾಠಿ ಗ್ರಾಮದ ತಿಮ್ಮಪ್ಪ ಎಂಬುವವರ ಮನೆಗೆ ಮೊಬೈಲ್ ಚಾರ್ಜ್ ಮಾಡುವ ಉದ್ದೇಶದಿಂದ ಅದೇ ಗ್ರಾಮದ ಸಿದ್ದಪ್ಪ ಎಂಬುವವನು ಅಕ್ರಮ ಪ್ರವೇಶ ಮಾಡುತ್ತಾನೆ. ಈ ಸಂಧರ್ಭದಲ್ಲಿ ಮನೆಗೆ ಅಕ್ರಮ ಪ್ರವೇಶ…

Read More

ರಿಪ್ಪನ್‌ಪೇಟೆ : 3 ಜಾನುವಾರು ಸಾವು – 2 ಅಸ್ವಸ್ಥ ; ವಿಷ ಮಿಶ್ರಿತ ಮೇವು ಸೇವಿಸಿರುವ ಶಂಕೆ

ರಿಪ್ಪನ್‌ಪೇಟೆ : 3 ಜಾನುವಾರು ಸಾವು – 2 ಅಸ್ವಸ್ಥ,; ವಿಷ ಮಿಶ್ರಿತ ಮೇವು ಸೇವಿಸಿರುವ ಶಂಕೆ ರಿಪ್ಪನ್‌ಪೇಟೆ : ವಿಷ ಮಿಶ್ರಿತ ಮೇವನ್ನು ಸೇವಿಸಿ 03 ಜಾನುವಾರುಗಳು ಮೃತಪಟ್ಟು, 2ಕ್ಕೂ ಹೆಚ್ಚು ಜಾನುವಾರುಗಳು ಅಸ್ವಸ್ಥಗೊಂಡಿರುವ ಘಟನೆ ಕೆರೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆರೆಹಳ್ಳಿ ಗ್ರಾಮದ ಕೆ ಬಿ ಈಶ್ವರ್ ರಾವ್ ರವರಿಗೆ ಸೇರಿದ್ದ 2 ಎಮ್ಮೆ,ಅನುರಾಜ್ ಎಂಬುವವರಿಗೆ ಸೇರಿದ್ದ 1 ದನ ಮೃತಪಟ್ಟಿದ್ದರೆ,ಕಿರಣ್ ಎಂಬುವವರಿಗೆ ಸೇರಿದ್ದ 2 ದನಗಳು ಗಂಭೀರ ಸ್ಥಿತಿಯಲ್ಲಿದೆ. ಏನಿದು ಘಟನೆ:  ಕೆರೆಹಳ್ಳಿ ಗ್ರಾಮದಲ್ಲಿ…

Read More

ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿ – ಚಕ್ರದಡಿ ಸಿಲುಕಿಕೊಂಡ ಸ್ಕೂಟರ್ : ಸ್ಥಳದಲ್ಲಿಯೇ ಓರ್ವ ಸಾವು|accident

ಶಿವಮೊಗ್ಗ : ಮಲ್ಲಿಗೇನಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ ಬಳಿ ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಖಾಸಗಿ ಸಂಸ್ಥೆಗೆ ಸೇರಿದ ಬಸ್‌ ಹಾಗೂ ಸ್ಕೂಟರ್ ನಡುವೆ ಡಿಕ್ಕಿಯಾದ ರಭಸಕ್ಕೆ ಸ್ಕೂಟರ್‌ ಬಸ್‌ ಚಕ್ರದಡಿ ಸಿಲುಕಿಕೊಂಡಿದ್ದು, ಸಂಪೂರ್ಣ ನುಜ್ಜುಗುಜ್ಜಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮೃತನನ್ನು ಜಾರ್ಖಂಡ್ ಮೂಲದ ಯುವಕ ಅನ್ಸಾರಿ ಎನ್ನಲಾಗುತ್ತಿದೆ.  ಸ್ಥಳಕ್ಕೆ ಸಂಚಾರಿ ಪಶ್ಚಿಮ ಪೊಲೀಸರು ಭೇಟಿ ನೀಡಿದ್ದಾರೆ. ಮೃತ ದೇಹವನ್ನು ಮರಣೋತ್ತರ…

Read More

ಶಿವಮೊಗ್ಗದಲ್ಲಿ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಫ್ಲೆಕ್ಸ್​ ಕಿತ್ತವನಿಗೆ ಬಿತ್ತು ‌ಗೂಸಾ

ಶಿವಮೊಗ್ಗ: ಪವರ್ ಸ್ಟಾರ್, ಕರ್ನಾಟಕ ರತ್ನ ದಿ. ಪುನೀತ್ ರಾಜಕುಮಾರ್ ಅವರ ಫ್ಲೆಕ್ಸ್​ ಕಿತ್ತು ಹಾಕಿದವನಿಗೆ ಜನರು ಗೂಸಾ ನೀಡಿದ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ. ನಗರದ ನೆಹರು ಕ್ರೀಡಾಂಗಣದಲ್ಲಿ ಪುನೀತ್​ ನೆನಪಿಗಾಗಿ ರಾಷ್ಟ್ರಮಟ್ಟದ ಫುಟ್​ಬಾಲ್​ ಪಂದ್ಯಾವಳಿಯನ್ನು ಜನವರಿ 7 ರಿಂದ 9 ರವರೆಗೆ ಆಯೋಜಿಸಲಾಗಿದೆ. ಇದಕ್ಕಾಗಿ ಕ್ರೀಡಾಂಗಣದ ಮುಖ್ಯದ್ವಾರದ ಮುಂಭಾಗ ಪುನೀತ್​ ರಾಜಕುಮಾರ್​ ಅವರ ಬೃಹತ್​ ಫ್ಲೆಕ್ಸ್​ ಹಾಕಲಾಗಿತ್ತು. ಈ ವೇಳೆ ಆನಂದ್​ ಎಂಬಾತ ಕುಡಿದ ಮತ್ತಿನಲ್ಲಿ ಪುನೀತ್​ರ ಫ್ಲೆಕ್ಸ್​ ಅನ್ನು ಹರಿದು ತೆಗೆದುಕೊಂಡು ಹೋಗುತ್ತಿದ್ದ….

Read More

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ

545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ ಇದೇ ಡಿಸೆಂಬರ್​ 23ಕ್ಕೆ ನಿಗದಿಯಾಗಿದ್ದ 545 PSI ಹುದ್ದೆಗಳ ಮರು ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದ್ದು, ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ. ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್​ ಅವರು ಪರೀಕ್ಷೆ ಮುಂದೂಡಿರುವುದಾಗಿ ಘೋಷಿಸಿದರು. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಡಿ.23ರಿಂದ ಜ. 23ಕ್ಕೆ ಮುಂದೂಡಿರುವುದಾಗಿ ಪರಮೇಶ್ವರ್​ ಮಾಹಿತಿ ನೀಡಿದರು. ಪೊಲೀಸ್​…

Read More

ವೃತ್ತಿಪರ ಶಿಕ್ಷಣದಿಂದ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬಹುದು : ಶಾಸಕ ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಆಧುನಿಕ ತಂತ್ರಜ್ಞಾನ ಯುಗದಲ್ಲಿ  ಕೌಶಲ್ಯ ಮತ್ತು ವೃತ್ತಿಪರ ಶಿಕ್ಷಣವನ್ನು ಸಮಾಜದಲ್ಲಿನ ಬಡವರು ಮತ್ತುಮಧ್ಯಮ ವರ್ಗದವರು ಪಡೆದುಕೊಂಡು ಶ್ರಮವಹಿಸಿ ಬರುವ ಆದಾಯದಿಂದ ಹೆಚ್ಚು ಅನುಕೂಲಸ್ಥರಾಗುವ ಮೂಲಕ ತಮ್ಮಲ್ಲಿರುವ ಕೀಳರಿಮೆಯನ್ನು ದೂರ ಮಾಡಿ ಸ್ವಾಭಿಮಾನದಿಂದ ಬದುಕಲು ಸಾಧ್ಯವೆಂದು ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮದಲ್ಲಿ ಸುಮಾರು 2.45 ಕೋಟಿ ರೂ. ವೆಚ್ಚದ ಸುಸಜ್ಜಿತ ಸರ್ಕಾರಿ ಐಟಿಐ ಕಾಲೇಜ್ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ,…

Read More

ಅಪ್ರಾಪ್ತನಿಗೆ ಬೈಕ್ ಕೊಟ್ಟ ತಪ್ಪಿಗೆ ಬೈಕ್ ಮಾಲೀಕನಿಗೆ 20 ಸಾವಿರ ರೂ. ದಂಡ

ಅಪ್ರಾಪ್ತನಿಗೆ ಬೈಕ್ ಕೊಟ್ಟ ತಪ್ಪಿಗೆ ಬೈಕ್ ಮಾಲೀಕನಿಗೆ 20 ಸಾವಿರ ರೂ. ದಂಡ ತೀರ್ಥಹಳ್ಳಿ : ಹೆಲ್ಮೆಟ್ ಧರಿಸದೆ, ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಬೈಕ್ ಸವಾರಿ ಮಾಡುತ್ತಿದ್ದ ಅಪ್ರಾಪ್ತ ಯುವಕನ ಪ್ರಕರಣದಲ್ಲಿ ನ್ಯಾಯಾಲಯ ಬೈಕ್ ಮಾಲೀಕನಿಗೆ 20 ಸಾವಿರ ರೂ. ದಂಡ ವಿಧಿಸಿದೆ. 17 ವರ್ಷದ ಯುವಕ ಹೆಲ್ಮೆಟ್ ಧರಿಸದೆ, ಲೈಸೆನ್ಸ್ ಇಲ್ಲದೆ ಬೈಕ್ ಚಲಾಯಿಸುತ್ತಿದ್ದ. ತೀರ್ಥಹಳ್ಳಿ ಪೊಲೀಸರು ಸೋಮವಾರ ತಪಾಸಣೆ ಮಾಡುವಾಗ ಯುವಕ ಸಿಕ್ಕಿಬಿದ್ದಿದ್ದಾನೆ. ಕೊನೆಗೆ ಸಂಚಾರ ನಿಯಮ ಉಲ್ಲಂಘನೆ, ಅಪ್ರಾಪ್ತ ಯುವಕನಿಗೆ ಬೈಕ್ ನೀಡಿದ…

Read More