ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ :

ರಿಪ್ಪನ್‌ಪೇಟೆ: ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ದ 55ನೇ ವರ್ಷದ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷರಾಗಿ ವೈ.ಜೆ.ಕೃಷ್ಣ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪದಾದಿಕಾರಿಗಳ ವಿವರ : ನಾಗರಾಜ ಪವಾರ್, ರಾಜೇಶ್ ಎಲ್.ಕೆ, ಸಂದೀಪ್‌ಶೆಟ್ಟಿ, ರವಿಚಂದ್ರ, ಹೆಚ್.ಆರ್.ಆಶೋಕ್, (ಉಪಾಧ್ಯಕ್ಷ), ತೀರ್ಥಶ್ ಅಡಿಕಟ್ಟು (ಕಾರ್ಯಾಧ್ಯಕ್ಷರು), ಶ್ರೀಧರ್, ಲಕ್ಷ್ಮಣ ಬಳ್ಳಾರಿ (ಸಹ ಕಾರ್ಯದರ್ಶಿ), ಶ್ರೀನಿವಾಸ ಆಚಾರ್ ಗ್ಯಾರೇಜ್, ಮಂಜುನಾಥ ಅಚಾರ್, ರಾಘವೇಂದ್ರ…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ ಸ್ಥಾಪಿಸುವಂತೆ ಒತ್ತಾಯಿಸಿ ನಾಳೆ ರಸ್ತೆ ತಡೆ :

ಹೊಸನಗರ ವಿಧಾನಸಭೆ ಕ್ಷೇತ್ರ ಪುನರ್ ಸ್ಥಾಪಿಸುವ ಹೋರಾಟಕ್ಕೆ ಮತ್ತೆ ಕಹಳೆ ಮೊಳಗಿದ್ದು,ನಾಳೆ ಹೊಸನಗರದ ಹಳೆ ಕೋರ್ಟ್ ಸರ್ಕಲ್ ನಲ್ಲಿ ರಸ್ತೆ ತಡೆ ಹಮ್ಮಿಕೊಳ್ಳಲಾಗಿದೆ. ಹೊಸನಗರ ವಿಧಾನಸಭಾ ಕ್ಷೇತ್ರ ಕಳೆದುಕೊಂಡು ಹಲವು ವರುಷಗಳೇ ಕಳೆದು ಹೋಗಿದೆ. ಹೊಸನಗರ ಕ್ಷೇತ್ರ ರಾಜ್ಯದ ಅತಿ ದೊಡ್ಡ ಕ್ಷೇತ್ರವಾಗಿದೆ. 175 ಕಿ.ಮೀ. ಉದ್ದವಿರುವ ಈ ಕ್ಷೇತ್ರ ಈಗ ಸಾಗರ ಹಾಗೂ ತೀರ್ಥಹಳ್ಳಿ ಕ್ಷೇತ್ರಗಳಿಗೆ ಹಂಚಿ ಹೋಗಿದ್ದರಿಂದ ಹೊಸನಗರ ತಾಲೂಕು ಅನಾಥವಾಗಿ ಪರಿಣಮಿಸಿದೆ. 2001 ರ ಕುಲದೀಪ್ ಸಿಂಗ್ ಕಮಿಟಿ ವರದಿ ಪ್ರಕಾರ ಜನಸಂಖ್ಯಾ…

Read More

ಕನ್ನಡ ಚಿತ್ರರಂಗದ ಹಾಸ್ಯ ದಿಗ್ಗಜ ಬ್ಯಾಂಕ್ ಜನಾರ್ಧನ್ ನಿಧನ

ಕನ್ನಡ ಚಿತ್ರರಂಗದ ಹಾಸ್ಯ ದಿಗ್ಗಜ ಬ್ಯಾಂಕ್ ಜನಾರ್ಧನ್ ನಿಧನ ಕನ್ನಡದ ಹಿರಿಯ ಹಾಸ್ಯ ನಟ ಬ್ಯಾಂಕ್‌ ಜನಾರ್ಧನ್‌ (76) ಅವರು ನಿಧನರಾಗಿದ್ದಾರೆ. ಎ.13 ರ ರವಿವಾರ ಮಧ್ಯರಾತ್ರಿ ಸುಮಾರು 2.30ಕ್ಕೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕುಟುಂಬಸ್ಥರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದರು. 1965 ರಲ್ಲಿ ಅಂದು ಜಯಲಕ್ಷ್ಮಿ ಬ್ಯಾಂಕ್ ನಲ್ಲಿ 50 ರೂಪಾಯಿಗೆ ಕೆಲಸಕ್ಕೆ ಸೇರಿದ್ದರು. ರಾತ್ರಿ ವೇಳೆ ಮಲ್ಲಿಕಾರ್ಜುನ ಟೂರಿಂಗ್ ಟಾಕೀಸ್ ನಲ್ಲಿ ಅಸಿಸ್ಟೆಂಟ್…

Read More

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು

ಹಿಟ್ ಅಂಡ್ ರನ್ – ಬೈಕ್ ಚಲಾಯಿಸುತಿದ್ದ ಮೆಡಿಕಲ್ ರೆಪ್ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ತಾಲೂಕಿನ ಬೇಡರ ಹೊಸಹಳ್ಳಿ ಕ್ರಾಸ್‌ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರರಾಗಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಶಿವಮೊಗ್ಗದ ಕ್ಯಾತಿನಕೊಪ್ಪ ನಿವಾಸಿ ಸಚಿನ್ (25) ಎಂದು ಗುರುತಿಸಲಾಗಿದೆ. ಮೆಡಿಕಲ್ ರೆಪ್ರಸೆಂಟೇಟಿವ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಸಚಿನ್, ರಾತ್ರಿ ಸುಮಾರು 11 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು…

Read More

ಸಾಗರದಲ್ಲಿ ರೌಡಿಗಳ ಪರೇಡ್|sagara

ಸಾಗರದಲ್ಲಿ ರೌಡಿಗಳ ಪರೇಡ್|sagara ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಡಿವೈಎಸ್​ಪಿ ಗೋಪಾಲಕೃಷ್ಣ ನಾಯಕ್​ ಸಾಗರ ಉಪವಿಭಾಗದ ವ್ಯಾಪ್ತಿ ರೌಡಿ ಪರೇಡ್ ನಡೆಸಿದ್ಧಾರೆ.  ಸಾಗರ ಟೌನ್​ ಪೊಲೀಸ್ ಸ್ಟೇಷನ್​ ಎದುರು ಪರೇಡ್ ನಡೆಸಿದ ಅವರು ರೌಡಿಸಂ ನಡೆಸುತ್ತಿರುವವರಿಗೆ ಎಚ್ಚರಿಕೆ ನೀಡಿ ಮಾತನಾಡಿದ ಅವರು, ನಿಮ್ಮ ಹೆಂಡತಿ ಮಕ್ಕಳ ಜೊತೆ ಉತ್ತವiವಾಗಿ ಸಂಸಾರಮಾಡಿಕೊಂಡು ಹೋಗಿ. ಇಲಾಖೆಯಿಂದ ನಿಮಗೆ ಯಾವುದೇ ತೊಂದರೆ ಬರುವುದಿಲ್ಲ. ಒಂದೊಮ್ಮೆ ನಿಮ್ಮ ಹಳೆ ಚಾಳಿಯನ್ನು ಪುನರಾರಂಭಿಸಿದರೆ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ ಎಂದರು.  ಮಾದಕ ವಸ್ತು…

Read More

RIPPONPETE | ಮಳವಳ್ಳಿ ಗೋಪಾಲಣ್ಣ ಇನ್ನಿಲ್ಲ

RIPPONPETE | ಮಳವಳ್ಳಿ ಗೋಪಾಲಣ್ಣ ಇನ್ನಿಲ್ಲ ರಿಪ್ಪನ್‌ಪೇಟೆ : ತಳಲೆ ಸೊಸೈಟಿಯ ಮಾಜಿ ಅಧ್ಯಕ್ಷರು , ಪಿಎಲ್ ಡಿ ಬ್ಯಾಂಕ್ ಮಾಜಿ ನಿರ್ದೇಶಕರು ಹಾಗೂ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಮಳವಳ್ಳಿ ಗ್ರಾಮದ ಗೋಪಾಲಣ್ಣ ರವರು ಇಂದು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಹಲವಾರು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆ ಅನಾರೋಗ್ಯದ ಕಾರಣ ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಬುಧವಾರ ಬೆಳಗಿನಜಾವ ಮೃತಪಟ್ಟಿದ್ದಾರೆ. ತಳಲೆ ಪ್ರಾಥಮಿಕ ಸಹಕಾರ ಸಂಘದ ಮಾಜಿ…

Read More

ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಆರೋಗ್ಯ ಸದೃಡಗೊಳಿಸಿಕೊಳ್ಳಬೇಕು : ಚಂದ್ರಕಲಾ | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಪೋಷಣ್ ಅಭಿಯಾನ

ರಿಪ್ಪನ್‌ಪೇಟೆ : ಅಪೌಷ್ಠಿಕತೆಯಿಂದ ಬಳಲುತ್ತಿರುವ ಜನರನ್ನು ಅನಾರೋಗ್ಯ ಮುಕ್ತರನ್ನಾಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ಸರಕಾರ ಪೋಷಣ್ ಅಭಿಯಾನವನ್ನು ಜಾರಿಗೆ ತಂದಿಗೆ ಎಂದು ಹೊಸನಗರ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಚಂದ್ರಕಲಾ ಹೇಳಿದರು.        ಸಮೀಪದ ಬೆಳ್ಳೂರು ಗ್ರಾಮದಲ್ಲಿ ಗ್ರಾಮ ಪಂಚಾಯತಿ ಬೆಳ್ಳೂರು ಮತ್ತು ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಶಿಶುಅಭಿವೃದ್ಧಿ ಯೋಜನೆಯ ವತಿಯಿಂದ ಗರ್ಭೀಣಿ ಮತ್ತು ಬಾಣಂತಿಯರಿಗಾಗಿ ಆಯೋಜಿಸಿದ್ದ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ…

Read More

ಸೋರುತಿಹುದು ರಿಪ್ಪನ್‌ಪೇಟೆ ಪೊಲೀಸರ ಮನೆಯ ಮಾಳಿಗೆ – ವಸತಿಗೃಹಕ್ಕೆ ಟಾರ್ಪಲ್ ರಕ್ಷಣೆ|Police quarters

ಸೋರುತಿಹುದು ರಿಪ್ಪನ್‌ಪೇಟೆ ಪೊಲೀಸರ ಮನೆಯ ಮಾಳಿಗೆ – ಟಾರ್ಪಲ್ ಗೆ ಮೊರೆ ಹೋದ ಪೊಲೀಸರು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ಪೋಲಿಸ್ ಸಿಬ್ಬಂದಿಗಳಿಗೆ ಕೋಟ್ಯಾಂತರ ರೂ ವೆಚ್ಚ ಮಾಡಿ ಸರ್ಕಾರ ಪೊಲೀಸ್ ವಸತಿಗೃಹಗಳನ್ನು ನಿರ್ಮಿಸಿದೆ. ಆದರೆ ಸಂಬಂಧಪಟ್ಟವರ ನಿರ್ಲಕ್ಷ್ಯದಿಂದ ಕೋಟ್ಯಂತರ ರೂ ಬೆಲೆಬಾಳುವ ಪೊಲೀಸ್ ವಸತಿ ಗೃಹಗಳು ಮಳೆಯ ನೀರಿನಿಂದ ಸೋರುತ್ತಿದೆ. ಸೋರುತ್ತಿರುವ ವಸತಿ ಗೃಹ ಗಳ  ಮೇಲೆ ಪ್ಲಾಸ್ಟಿಕ್ ಟಾರ್ಪಲ್ ಹಾಕಿಕೊಂಡು ಮಳೆಯ ನೀರಿನಿಂದ ರಕ್ಷಣೆ   ಪಡೆಯುತ್ತಿದ್ದಾರೆ. ನಾಡಿನಲ್ಲಿ…

Read More

ರಿಪ್ಪನ್‌ಪೇಟೆಯಲ್ಲಿ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ

ರಿಪ್ಪನ್‌ಪೇಟೆಯಲ್ಲಿ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಭವ್ಯ ಮೆರವಣಿಗೆ ರಿಪ್ಪನ್‌ಪೇಟೆ : ಸ್ಥಳೀಯ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 58ನೇ ವರ್ಷದ ಗಣಪತಿ ಪ್ರತಿಷ್ಠಾಪನಾ ಮೆರವಣಿಗೆ ಪಟ್ಟಣದಲ್ಲಿ ಭವ್ಯವಾಗಿ ಜರುಗಿತು. ವಿನಾಯಕ ವೃತ್ತದಲ್ಲಿ ಹಿಂದೂ ಧ್ವಜಾರೋಹಣ ನೆರವೇರಿಸಿದ ನಂತರ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ 11 ದಿನಗಳ ಗಣಪತಿ ಪ್ರತಿಷ್ಠಾಪನಾ ಪೂಜೆ ಭಕ್ತಿಭಾವದಿಂದ ಆರಂಭವಾಯಿತು. ವಿನಾಯಕ ವೃತ್ತದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮವನ್ನು ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಅರ್.ಈಶ್ವರಶೆಟ್ಟಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ…

Read More

ಸಾಗರ ನಗರಸಭೆ ವತಿಯಿಂದ ಪೌರ ಕಾರ್ಮಿಕರ ದಿನಾಚರಣೆ : ಶಾಸಕ ಹರತಾಳು ಹಾಲಪ್ಪ ರಿಂದ ಕಾರ್ಯಕ್ರಮಕ್ಕೆ ಚಾಲನೆ

ಸಾಗರ : ಇಲ್ಲಿನ ನಗರಸಭೆಯ ಗಾಂಧಿ ಮದಿರದಲ್ಲಿ ಇಂದು ಪೌರ ಕಾರ್ಮಿಕರ ದಿನಾಚರಣೆಗೆ ಶಾಸಕ ಹರತಾಳು ಹಾಲಪ್ಪನವರು ದೀಪಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರ ಕ್ರೀಡಾಕೂಟದಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ  ವಿತರಿಸಲಾಯಿತು.ಹಾಗೂ ಪೌರ ಕಾರ್ಮಿಕರ ಸಂಘದ ಸಾಗರ ನಗರಸಭೆಯ ಶಾಖೆಯ ಅಧ್ಯಕ್ಷರಾದ AEE ಹೆಚ್.ಕೆ. ನಾಗಪ್ಪ ರವರನ್ನು ಪೌರ ಕಾರ್ಮಿಕರು ಮತ್ತು ಶಾಸಕ ಹಾಲಪ್ಪನವರು ಪೇಟ ತೊಡಿಸಿ, ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದರು.  ವೇದಿಕೆಯಲ್ಲಿ ನಗರಸಭಾ ಅಧ್ಯಕ್ಷೆ ಮಧುರಾ ಶಿವಾನಂದ್, ಪೌರಾಯುಕ್ತ…

Read More