Headlines

ಅಡುಗೆ ಮನೆ ಸೇರಿಕೊಂಡಿದ್ದ ಕಾಳಿಂಗ ಸರ್ಪ ವನ್ನು ರಕ್ಷಿಸಿದ ಮಳೆ ಕಾಡಿನ ಉರಗ ತಜ್ಞ ಅಜಯಗಿರಿ :

ಮುಂಜಾನೆ ಎದ್ದು ಅಡಿಗೆ ಮನೆಗೆ ಹೋದಾಗ ಬೃಹತ್ ಕಾಳಿಂಗ ಸರ್ಪವು ಮೂಲೆಯಲ್ಲಿ ಮಲಗಿರುವುದನ್ನು ಕಂಡು ಮನೆಯವರು ಹೌಹಾರಿದ್ದಾರೆ. ಹೊಸನಗರ ತಾಲೂಕಿನ ನಗರ ಹೋಬಳಿ ಕೆಸರೆ ಸಮೀಪದ ಕೂಡ್ಲುಕೊಪ್ಪ ಮಂಜಪ್ಪ ಎಂಬುವವರ ಮನೆಯ ಅಡುಗೆ ಮನೆಯಲ್ಲಿ ಸೇರಿಕೊಂಡಿದ್ದ ಬೃಹತ್ ಕಾಳಿಂಗ ಸರ್ಪ. ಈ ಬಗ್ಗೆ ಮನೆಯವರು ಆಗುಂಬೆ ಮಳೆಕಾಡಿನ ಉರಗ ತಜ್ಞ ಅಜಯಗಿರಿ ಯವರಿಗೆ ವಿಷಯ ಮುಟ್ಟಿಸಿದ್ದಾರೆ.ಕೂಡಲೇ ಸ್ಥಳಕ್ಕಾಗಮಿಸಿದ ಉರಗ ತಜ್ಞ ಅಜಯಗಿರಿ ಮಂಜಪ್ಪ ರವರ ಅಡುಗೆ ಮನೆ ಸೇರಿದ್ದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಸೆರೆಹಿಡಿದು ಅರಣ್ಯ ಇಲಾಖೆಯ ಸಹಕಾರದೊಂದಿಗೆ…

Read More

ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..!?Crime news

ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ – ಸೌಮ್ಯ ಸಹೋದರಿ ಸುಮ ಪ್ರಿಯಕರನಿಗಾಗಿ ಪ್ರೀತಿಯಿಂದ ಉಡುಗೊರೆ ತೆಗೆದುಕೊಂಡು ಬಂದಿದ್ದ ಯುವತಿ ಪ್ರಿಯಕರನಿಂದಲೇ ಕ್ರೂರವಾಗಿ ಹತ್ಯೆಯಾಗಿದ್ದಾಳೆ ಹೌದು ಬದುಕಿನ ಬಗ್ಗೆ ಬಣ್ಣಬಣ್ಣದ ಕನಸುಗಳನ್ನು ಕಟ್ಟಿಕೊಂಡಿದ್ದ ಸೌಮ್ಯ ತನ್ನನ್ನು ಕೊಲೆಗೈಯುವ ದಿನವೂ ಆತನಿಗೆ ಬ್ಲೂಟೂತ್ ಹೆಡ್ ಫೋನ್ ನ್ನು ಉಡುಗೊರೆಯಾಗಿ ತಂದಿದ್ದಾಳೆ. ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ…

Read More

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು

Murder suspect shot in leg after attempting to attack police Murder suspect shot in leg after attempting to attack police ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊ*ಲೆ ಆರೋಪಿ ಕಾಲಿಗೆ ಗುಂಡು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊ*ಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಮೇ 09 ರಂದು ಹೇಮಣ್ಣ…

Read More

ಮುಖ್ಯಮಂತ್ರಿಗಳಿಂದ ಸಾಗರ ತಾಲ್ಲೂಕಿನಲ್ಲಿ 459.19 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

ಸಾಗರ:ತಾಲ್ಲೂಕಿನ ಹಲವು ಕಾಮಗಾರಿಗಳಿಗೆ ವರ್ಚ್ಯುಯಲ್ ಹೋಸ್ಟಿಂಗ್ ಮೂಲಕ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ರವರು ಚಾಲನೆ ನೀಡಿದರು.   ಅವರು ಇಲ್ಲಿನ ಗಾಂಧಿಮಂದಿರದ ಹೊರಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವರ್ಚ್ಯುಯಲ್ ಹೋಸ್ಟಿಂಗ್ ಮೂಲಕ ಈ ಕೆಳಗಿನ ಕಾಮಗಾರಿಗಳಿಗೆ ಚಾಲನೆ ನೀಡಿದರು.  ಇರುವಕ್ಕಿ ಕೃಷಿ ವಿಶ್ವ ವಿದ್ಯಾಲಯ 155-00 ಕೋಟಿ ರೂಪಾಯಿಗಳು, ಜೋಗ ಅಭಿವೃದ್ಧಿ ಕಾಮಗಾರಿಗಳಿಗೆ 165-00ಕೋಟಿ, ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 206 (69) ತುಮಕೂರು ಹೊನ್ನಾವರ ರಸ್ತೆಯ ಕಿ.ಮೀ. 278 ರಿಂದ 286.40ರವರೆಗೆ ಸಾಗರ ನಗರ ವ್ಯಾಪ್ತಿಯಲ್ಲಿ…

Read More

ಹಿಂಡ್ಲೆಮನೆ ಕೆ.ಎಂ.ಗೋಪಾಲಾಚಾರ್ಯ ನಿಧನ

ರಿಪ್ಪನ್‌ಪೇಟೆ: ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಗ್ರಾಮದ ಹಿಂಡ್ಲೆಮನೆ ವಾಸಿ ಕೆ.ಎಂ. ಗೋಪಾಲಾಚಾರ್ಯ (76) ಶನಿವಾರ ನಿಧನರಾದರು. ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಶನಿವಾರ ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆದರು. ಮೃತರು ಪತ್ನಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯು ಇಂದು ಸಂಜೆ ಹಿಂಡ್ಲೆಮನೆಯ ಮೃತರ ಜಮೀನಿನಲ್ಲಿ ನೆರವೇರಿತು.

Read More

ನಾಳೆ ಪೆಸಿಟ್ ಕಾಲೇಜಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ !

ಶಿವಮೊಗ್ಗ : ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲಟ್ ಅವರು ನಗರದ ಪ್ರತಿಷ್ಠಿತ ಪಿಇಎಸ್ ಸಂಸ್ಥೆಗೆ ಭೇಟಿ ನೀಡಲಿದ್ದಾರೆ. ಅಂದು ಸಂಸ್ಥೆಯ ಪ್ರೇರಣಾ ಕನ್ವೆಷನ್ ಹಾಲ್‌ನಲ್ಲಿ ಮಧ್ಯಾಹ್ನ 3:30 ಗಂಟೆಗೆ ಸರಿಯಾಗಿ ಆಯೋಜಿಸಲಾಗಿರುವ ಸಮಾರಂಭದಲ್ಲಿ LANDSCAPE OF NATIONAL EDUCATION POLICY, 2020 WHAT, WHY AND HOW? ಎಂಬ ವಿಷಯದ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ. ಸಮಾರಂಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಪಿಇಎಸ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿಗಳಾಗಿರುವ ಶ್ರೀ…

Read More

ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು!

ಕಾಂತಾರಾ 1 ಚಿತ್ರತಂಡದ ಕಲಾವಿದ ಹೃದಯಾಘಾತದಿಂದ ಸಾವು – ಚಿತ್ರ ತಂಡಕ್ಕೆ ಕಾಡುತಿದ್ದೆಯಾ ಕಂಟಕ.!? ಒಂದಲ್ಲ, ಎರಡಲ್ಲ ಇದು ಮೂರನೇ ಸಾವು! ತೀರ್ಥಹಳ್ಳಿ : ಕಾಂತಾರ ತಂಡಕ್ಕೆ ಶಾಕ್ ಮೇಲೆ ಶಾಕ್ ಸಿಗುತ್ತಲೇ ಇದೆ. ಪ್ರೀಕ್ವೆಲ್ ಶೂಟಿಂಗ್ ವೇಳೆ ಎಚ್ಚರಿಕೆಯಿಂದ ಇರುವಂತೆ ದೈವ ಸೂಚಿಸಿದ ಬೆನ್ನಲ್ಲೇ ಕಾಂತಾರ ತಂಡದಲ್ಲಿ ಸಾವುಗಳು ಸಂಭವಿಸುತ್ತಲೇ ಇವೆ. ಕಾಂತರ-2 ಚಿತ್ರೀಕರಣ ತೀರ್ಥಹಳ್ಳಿ ತಾಲೂಕಿನ ಸುತ್ತ ಮುತ್ತ ನಡೆಯುತ್ತಿದ್ದು ಯಡೂರು ಹಾಗೂ ಆಗುಂಬೆ ಸಮೀಪ ಚಿತ್ರತಂಡ ಉಳಿದುಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದೆ.ನಿನ್ನೆ ಚಿತ್ರೀಕರಣ ಮುಗಿಸಿ…

Read More

ಗಣಪತಿ ವಿಸರ್ಜನೆಗೆ ತೆರಳಿದ್ದ ಯುವಕ – ಆನೆ ಟ್ರಂಚ್‌ನಲ್ಲಿ ಶವವಾಗಿ ಪತ್ತೆ

ಗಣಪತಿ ವಿಸರ್ಜನೆಗೆ ತೆರಳಿದ ಯುವಕ – ಆನೆ ಟ್ರಂಚ್‌ನಲ್ಲಿ ಶವವಾಗಿ ಪತ್ತೆ ಶಿವಮೊಗ್ಗ : ಗಣಪತಿ ವಿಸರ್ಜನೆಗೆ ತೆರಳಿದ್ದ ಯುವಕನು ಆನೆ ಟ್ರಂಚ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿರಿಗೆರೆ ಅಂಚೆಯ ಆಡಿನಕೊಟ್ಟಿಗೆ ಗ್ರಾಮದಲ್ಲಿ ಶನಿವಾರ ಬೆಳಕಿಗೆ ಬಂದಿದೆ. ಮೃತನನ್ನು ನಾಗರಾಜ್ (34) ಎಂದು ಗುರುತಿಸಲಾಗಿದೆ. ಮೂರು ದಿನಗಳ ಹಿಂದೆ ಗ್ರಾಮದಲ್ಲಿ ಗಣಪತಿ ಪ್ರತಿಷ್ಠಾಪನೆ ನಡೆದಿದ್ದು, ನಿನ್ನೆ ವಿಸರ್ಜನೆ ನೆರವೇರಿಸಲಾಯಿತು. ಈ ವೇಳೆ ಟ್ರಂಚ್‌ ಬಳಿ ಕಾಲು ಜಾರಿ ಬಿದ್ದು ದುರ್ಘಟನೆ…

Read More

ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ

ಮನೆಗಳ್ಳತನದ ಆರೋಪಿಯನ್ನು ನಾಲ್ಕು ದಿನಗಳೊಳಗೆ ಹೆಡೆಮುರಿ ಕಟ್ಟಿದ ರಿಪ್ಪನ್ ಪೇಟೆ ಪೊಲೀಸರು | ಬೈಕ್ ಸಮೇತ ಮಾಲು ವಶಕ್ಕೆ ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಪೊಲೀಸರು ಗಂಭೀರವಾಗಿ ಪರಿಶೀಲನೆ ನಡೆಸಿ, ಕೇವಲ ನಾಲ್ಕು ದಿನಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು ಯಶಸ್ವಿಯಾಗಿದ್ದಾರೆ. ಆಗಸ್ಟ್ 2ರಂದು ಕೋಟೆತಾರಿಗ ಗ್ರಾಮದ ದಾನಮ್ಮ ಎಂಬುವವರ ಮನೆಗೆ ಕನ್ನ ಹಾಕಿ ಬೀಗ ಮುರಿದು ನಗದು ಹಾಗೂ ಅಮೂಲ್ಯ ಆಭರಣಗಳನ್ನು ಕಳ್ಳತನ…

Read More

ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ – ಮೂಲೆಗದ್ದೆ ಶ್ರೀಗಳು | moolegadde

ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ – ಮೂಲೆಗದ್ದೆ ಶ್ರೀಗಳು   ರಿಪ್ಪನ್‌ಪೇಟೆ : ನಮ್ಮಲ್ಲಿರುವ ಆಂಧಕಾರದ ಕತ್ತಲು ದೂರಮಾಡಿ ಬೆಳಕು ಮೂಡಿಸುವುದೇ ಕಾರ್ತಿಕಾ ದೀಪೋತ್ಸವ ಮಣ್ಣಿನ ಪಣತೆಯ ದೀಪಾರಾಧನೆ ಭಾರತೀಯ ಸಂಸ್ಕೃತಿಯ ಪ್ರತೀಕ ಎಂದು ಸದಾನಂದ ಶಿವಯೋಗಾಶ್ರಮದ ಮೂಲೆಗದ್ದೆ ಮಠದ ಆಭಿನವ ಚನ್ನಬಸವ ಮಹಾಸ್ವಾಮಿಜಿ ಹೇಳಿದರು. ಸದಾನಂದಶಿವಯೋಗಾಶ್ರಮದ ಮೂಲೆಗದ್ದೆ ಮಠದಲ್ಲಿ ಆಯೋಜಿಸಲಾದ ಲಿಂಗೈಕ್ಯ ಪೂಜೆ ಶ್ರೀಗಳ ಪುಣ್ಯಾರಾಧನಾ ಕಾರ್ತಿಕಾ ದೀಪೋತ್ಸವ ಕರ್ತೃ ಗದ್ದುಗೆಗೆ ವಿಶೇಷ ಪೂಜೆ ಮಾವಿನಹೊಳೆಯಲ್ಲಿ ತಪ್ಪೋತ್ಸವ ಕಾರ್ಯಕ್ರಮದ ದಿವ್ಯಸಾನಿಧ್ಯವಹಿಸಿ ಆಶೀರ್ವಚನ…

Read More
Exit mobile version