Headlines

ಚಲಿಸುತ್ತಿರುವಾಗ ಧಗಧಗನೇ ಹೊತ್ತಿ ಉರಿದ ಡಸ್ಟರ್ ಕಾರು|fire

ಚಲಿಸುತ್ತಿರುವಾಗ ಧಗಧಗನೇ ಹೊತ್ತಿ ಉರಿದ ಡಸ್ಟರ್ ಕಾರು|fire ಶಿವಮೊಗ್ಗ : ಚಲಿಸುತ್ತಿದ್ದ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು ಕಾರು ನಿಲ್ಲಿಸಿ ತಪಾಸಣೆ ನಡೆಸುತ್ತಿದ್ದಂತೆ ಡಸ್ಟರ್ ಕಾರು ಧಗ ಧಗನೆ ಹೊತ್ತು ಉರಿದಿರುವ ಘಟನೆ ಇಂದು ಮಧ್ಯಾಹ್ನ ಶಿವಮೊಗ್ಗದ ಹೊರವಲಯದಲ್ಲಿ ಸಂಭವಿಸಿದೆ. ನಗರದ ಮುದ್ದಿನಕೊಪ್ಪದ ಬಳಿ ಭದ್ರಾವತಿಯ ಸಿದ್ದಾಪುರದ ಕಿರಣ್ ಕುಮಾರ್ ಎಂಬುವರ ಡಸ್ಟರ್ ಕಾರು ಕೆಎ 25 ಎಂ ಎ 1169 ಕ್ರಮ ಸಂಖ್ಯೆಯ ಡಸ್ಟರ್ ಕಾರಿನಲ್ಲಿ ಮುಂದಿನ ಎಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ರಸ್ತೆ ಬದಿಗೆ ಕಾರು…

Read More

ಹರತಾಳು ಹಾಲಪ್ಪ ಓರ್ವ ಗೂಂಡಾ ಹಾಗೂ ದುಷ್ಟ ಶಾಸಕ : ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ ; ಹಲ್ಲೆ ಎನ್ನುವುದು ನಡೆಯಬಾರದು. ಅದು ಸಹ ಶಾಸಕರ‌ ಸಮ್ಮುಖದಲ್ಲಿ ನಡೆದಂತಹ ಹಲ್ಲೆಗಳು ಖಂಡಿಸಬೇಕಾಗಿದೆ. ಇತ್ತಿಚೆಗೆ ಸಾಗರದ ಪ್ರತಿಷ್ಟಿತ ವಿದ್ಯಾ ಸಂಸ್ಥೆಗಳ ಜನಕವಾಗಿರುವ ಮಲೆನಾಡು ಅಭಿವೃದ್ಧಿ ಪ್ರತಿಷ್ಟಾನದ  ಸರ್ವ ಸದಸ್ಯರ ಸಭೆಯಲ್ಲಿ ನಡೆದ ಶಾಸಕರು ಮತ್ತು ಬೆಂಬಲಿಗರು ಮಾಡಿದ ಹಲ್ಲೆ ಮಾನವ ಸಮಾಜ ತಲೆ ತಗ್ಗಿಸುವಂತದ್ದು ಎಂದು ಮಾಜಿ ಸಾಗರ ಕ್ಷೇತ್ರ ಶಾಸಕ ಮತ್ತು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಾಸಕರನ್ನು ಆಹ್ವಾನ ಮಾಡಿದ್ದರು‌ ಅದಕ್ಕೆ ಅವರು ಅರ್ಹರಾದರೂ…

Read More

ಸಾಲಬಾಧೆಗೆ ಬೇಸತ್ತು ಕಳೆನಾಶಕ ಸೇವಿಸಿ ವ್ಯಕ್ತಿ ಸಾವು

ಸಾಲಕ್ಕೆ ಬೇಸತ್ತು ಕಳೆನಾಶಕ ಸೇವಿಸಿ ವ್ಯಕ್ತಿ ಸಾವು ರಿಪ್ಪನ್ ಪೇಟೆ : ವಿಪರೀತ ಸಾಲದ ಒತ್ತಡದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವ ಕಳೆನಾಶಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಚಂದಳ್ಳಿಯಲ್ಲಿ ನಡೆದಿದೆ. ಚಂದಳ್ಳಿ ಗ್ರಾಮದ ರಾಜು (45) ಮೃತ ವ್ಯಕ್ತಿಯಾಗಿದ್ದಾನೆ. ಮೃತ ರಾಜು ಅವರ ತಾಯಿ ಪುಟ್ಟಮ್ಮ ಅವರ ಹೆಸರಿನಲ್ಲಿ 1 ಎಕರೆ ಖಾತೆ ಜಮೀನು ಹಾಗೂ 3 ಎಕರೆ ಬಗರ್‌ಹುಕುಂ ಜಮೀನು ಇದ್ದು, ಕೃಷಿ ಸಂಬಂಧಿತ ಕೆಲಸಗಳಿಗೆ ವಿವಿಧ ಸಂಸ್ಥೆಗಳಿಂದ ಸಾಲ ಪಡೆದಿದ್ದರು.ಈ ಸಾಲದ ವಿಚಾರವನ್ನು ಮನಸ್ಸಿಗೆ…

Read More

ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ

ಯುವ ಕಾಂಗ್ರೆಸ್ ಚುನಾವಣೆ – ಮಹಿಳಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಶಿವಮೊಗ್ಗದ ಸೋನಿಯಾ ಆಯ್ಕೆ ಶಿವಮೊಗ್ಗ:  ಇತ್ತೀಚಿಗೆ ನಡೆದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಆಂತರಿಕ ಚುನಾವಣೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಏಕೈಕ ಮಹಿಳಾ ಅಭ್ಯರ್ಥಿಯಾಗಿ 15 ಸಾವಿರಕ್ಕೂ ಹೆಚ್ಚು ಮತಗಳಿಂದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸೋನಿಯಾ .ಎಂ ಆಯ್ಕೆಯಾಗಿದ್ದಾರೆ. ಯುವ ಕಾಂಗ್ರೆಸ್ ಬೂತ್ ಅಧ್ಯಕ್ಷರಾಗಿ, ವಾರ್ಡ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿ,  ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್…

Read More

ಮೋದಿ ಜನ್ಮದಿನಾಚರಣೆಯ ಪ್ರಯಕ್ತ ಅಕ್ಟೋಬರ್ 1ರಂದು ಹೊಂಬುಜದಲ್ಲಿ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ

ರಿಪ್ಪನ್‌ಪೇಟೆ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯ ಅಂಗವಾಗಿ ಹೊಂಬುಜ ದಲ್ಲಿ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಮೋದಿ ಜನ್ಮ ದಿನಾಚರಣೆ ಅಂಗವಾಗಿ  ಬಿಜೆಪಿ ರೈತ ಮೋರ್ಚ ವಿವಿಧ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದ್ದು ಈಗಾಗಲೇ ಹುಂಚ ಬಳಿಯಲ್ಲಿರುವ ಬಿಲ್ಲೇಶ್ವರ ಕುಮದ್ವತಿ ಉಗಮ ಸ್ಥಾನದ ಬಳಿಯ ಪುಷ್ಕರಣೆಯ ಅಮೃತ ಸರೋವರ ಸ್ವಚ್ಚತಾ ಅಂದೋಲನ ಮತ್ತು ರಕ್ತದಾನ ಶಿಬಿರ, ಅರೋಗ್ಯ ತಪಾಸಣೆ, ಎಸ್‌ಸಿ ಎಸ್ ಟಿ ಜನಾಂಗದ 50 ಅಯ್ದ ಬಡಮಕ್ಕಳಿಗೆ…

Read More

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ಜಿ ಎಸ್ ವರದರಾಜ್ ನೇಮಕ |JDS

ರಿಪ್ಪನ್‌ಪೇಟೆ : ಪಟ್ಟಣದ ಜೆ.ಡಿ.ಎಸ್.ಪಕ್ಷದ ಹಿರಿಯ ಸದಸ್ಯ ಜಿ.ಎಸ್. ವರದರಾಜ್‌ರವರನ್ನು ಜೆಡಿಎಸ್ ಪಕ್ಷದ ಜಿಲ್ಲಾ ಅಧ್ಯಕ್ಷರಾದ ಎಂ. ಶ್ರೀಕಾಂತ್‌ರವರ ಆದೇಶದ ಮೇರೆಗೆ ಶಿವಮೊಗ್ಗ ಜಿಲ್ಲಾ ಜನತಾದಳ (ಜ್ಯಾತ್ಯಾತೀತ) ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಎನ್. ರಾಮಕೃಷ್ಣರವರು ಆದೇಶ ಹೊರಡಿಸಿದ್ದಾರೆ. ಈ ನೇಮಕಾತಿಗಾಗಿ ಸಹಕರಿಸಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್, ಕಾರ್ಯಧ್ಯಕ್ಷ ಕೆ.ಎನ್ ರಾಮಕೃಷ್ಣರವರಿಗೆ ಜಿ.ಎಸ್. ವರದರಾಜ್ ಕೃತಜ್ಞತೆ ಸಲ್ಲಿಸಿದ್ದಾರೆ.

Read More

ರೋಹಿತ್ ಚಕ್ರತೀರ್ಥ ಪಠ್ಯಪುಸ್ತಕ ಪರಿಷ್ಕರಣ ವರದಿಯನ್ನು ಸರಕಾರ ತಿರಸ್ಕರಿಸಿಲಿ : ಬಿ ಸ್ವಾಮಿರಾವ್

ರಿಪ್ಪನ್‌ಪೇಟೆ: ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಪಠ್ಯಪುಸ್ತಕಗಳ ಪರಿಷ್ಕರಣ ವರದಿಯನ್ನು  ಸಂಪೂರ್ಣವಾಗಿ ತಿರಸ್ಕರಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಶಾಸಕರಾದ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ  ಜಗಜ್ಯೋತಿ ಬಸವಣ್ಣ ಮತ್ತು ರಾಷ್ಟ್ರಕವಿ ಕುವೆಂಪು ಹಾಗೂ ನಾರಾಯಣಗುರುಗಳ ಬಗ್ಗೆ ಪಠ್ಯ ಪುಸ್ತಕದಲ್ಲಿ ಅವಮಾನಿಸಿರುವ ಸಂಗತಿಯ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದರು . ರಾಷ್ಟ್ರಕವಿ ಕುವೆಂಪು ಮತ್ತು ಬಸವಣ್ಣ, ನಾರಾಯಣ ಗುರುಗಳ ಬಗ್ಗೆ ಇತಿಹಾಸವನ್ನರಿಯದ ರೋಹಿತ್ ಚಕ್ರತೀರ್ಥ ಮತ್ತು ತಂಡ ಸಮಾಜದಲ್ಲಿನ …

Read More

ಪೊಲೀಸರ ಭರ್ಜರಿ ಕಾರ್ಯಾಚರಣೆ – ಬೈಕ್ ಕಳ್ಳರ ಬಂಧನ : 5.80 ಲಕ್ಷ ರೂ.ಮೌಲ್ಯದ 16 ಬೈಕ್ ವಶಕ್ಕೆ

ಪೊಲೀಸರ ಭರ್ಜರಿ ಕಾರ್ಯಾಚರಣೆ – ಬೈಕ್ ಕಳ್ಳರ ಬಂಧನ : 5ಲಕ್ಷ 80 ಸಾವಿರ ರೂ.ಮೌಲ್ಯದ 16 ಬೈಕ್ ವಶಕ್ಕೆ ಭದ್ರಾವತಿ : ನಗರದ ವಿವಿಧ ಬಡಾವಣೆಗಳಲ್ಲಿ ಬೈಕ್ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ 5 ಲಕ್ಷ 80 ಸಾವಿರ ರೂ.ಮೌಲ್ಯದ ವಿವಿಧ ಕಂಪನಿಯ 16 ಬೈಕ್ ವಶಪಡಿಸಿಕೊಳ್ಳಲಾಗಿದೆ. ಭದ್ರಾವತಿ ಉಪವಿಭಾಗದಲ್ಲಿ ಬೈಕ್ ಕಳ್ಳತನ ಮಾಡುತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ 16 ಬೈಕ್ ನ್ನು ವಶಪಡಿಸಿಕೊಂಡಿದ್ದಾರೆ. ಬೈಕ್ ಕಳ್ಳತನ ಮಾಡುತಿದ್ದ ಅರೋಪಿಗಳಾದ ಅಬ್ದುಲ್…

Read More

ತೀರ್ಥಹಳ್ಳಿ : ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಮತ್ತೊಂದು ಕಾರು ಡಿಕ್ಕಿ|accident

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಸಮೀಪದಲ್ಲಿ ಅಪಘಾತವೊಂದು ಸಂಭವಿಸಿ ಎರಡು ಕಾರು ನಜ್ಜುಗುಜ್ಜಾದ ಘಟನೆ ನಡೆದಿದೆ. ಮಾಳೂರು ಕ್ರಾಸ್ ಬಳಿ ಬರುವ ಮಟನ್ ಶಾಪ್​ನ ಎದುರು ಈ ಘಟನೆ ಸಂಭವಿಸಿದೆ. ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಕಾರೊಂದು , ನಿಲ್ಲಿಸಿದ್ದ ಎರಡು ಕಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ಇನ್ನೂ ಅದೃಷ್ಟವಶಾತ್ ನಿಂತಿದ್ದ ಕಾರುಗಳಲ್ಲಿ ಯಾರು ಕುಳಿತಿರಲಿಲ್ಲ . ಹೀಗಾಗಿ ಯಾವುದೇ ಅಪಾಯ ಸಂಭವಿಸಿಲ್ಲ.  ಇನ್ನೂ ಸ್ಥಳಕ್ಕೆ ಮಾಳೂರು ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆದುತಿದ್ದಾರೆ.

Read More

ಹೊಸನಗರ ತಾಲೂಕ್ ಜೆಡಿಎಸ್ ಅಧ್ಯಕ್ಷರಾಗಿ ಎನ್ ವರ್ತೇಶ್ ನೇಮಕ :

ಹೊಸನಗರ : ಜೆಡಿಎಸ್ ಪಕ್ಷದ ಹೊಸನಗರ ತಾಲೂಕು ಅಧ್ಯಕ್ಷರನ್ನಾಗಿ ರಿಪ್ಪನ್‌ಪೇಟೆಯ ಎನ್ ವರ್ತೇಶ್ ರವರನ್ನು ಇಂದಿನಿಂದಲೇ ಜಾರಿಗೆ ಬರುವಂತೆ  ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ನೇಮಕ ಮಾಡಿದ್ದಾರೆ. ರಿಪ್ಪನ್‌ಪೇಟೆಯ  ಎನ್ ವರ್ತೇಶ್ ಜೆಡಿಎಸ್ ನ ಹಿರಿಯ ಮುಖಂಡರಾಗಿದ್ದು ಹಲವಾರು ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದಾರೆ. ಜಿಲ್ಲಾ ಸಮಿತಿಯವರು ಸಂಘಟನಾ ಚತುರ ಎನ್ ವರ್ತೇಶ್ ರವರನ್ನು ತಾಲೂಕ್ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದರಿಂದ ತಾಲೂಕಿನ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸು ಮೂಡಿದೆ. ಎನ್ ವರ್ತೇಶ್ ರವರನ್ನು ಹೊಸನಗರ ತಾಲೂಕ್ ಜೆಡಿಎಸ್…

Read More
Exit mobile version