Headlines

Anandapura | ರಸ್ತೆಗೆ ಅಡ್ದಲಾಗಿರುವ ಬೃಹತ್ ಮರ – ಅನಾಹುತವಾದ ಮೇಲೆ ಎಚ್ಚೆತ್ತುಕೊಳ್ಳುತ್ತಾರ ಅಧಿಕಾರಿಗಳು

Anandapura | ರಸ್ತೆಗೆ ಅಡ್ದಲಾಗಿರುವ ಬೃಹತ್ ಮರ – ಅನಾಹುತವಾದ ಮೇಲೆ ಎಚ್ಚೆತ್ತುಕೊಳ್ಳುತ್ತಾರ ಅಧಿಕಾರಿಗಳು ಆನಂದಪುರ : ಇಲ್ಲಿನ ಕೊರಲಿಕೊಪ್ಪ ಗ್ರಾಮದ ಹೆದ್ದಾರಿಯಲ್ಲಿ ರಸ್ತೆಗೆ ಬಾಗಿರುವ ಬೃಹತ್‌ ಮರವೊಂದು ಯಾವುದೇ ಕ್ಷಣದಲ್ಲಿ ಮುರಿದು ಬೀಳುವ ಸಾಧ್ಯತೆಗಳಿದ್ದು, ಅಪಾಯವನ್ನು ಆಹ್ವಾನಿಸುವಂತಿದೆ. ಕೊರಲಿಕೊಪ್ಪದ ಭೂತರಾಯನ ಗುಡಿ ಬಳಿ ಇರುವ ಈ ಮರವು ರಸ್ತೆ ಅರ್ಧ ಬಾಗಿದ್ದು, ಅದರ ಮೇಲೆ ವಿದ್ಯುತ್‌ ಲೈನ್‌ ಕೂಡ ಹಾದುಹೋಗುತ್ತಿದೆ. ನಿನ್ನೆ ಸಂಜೆ ಸುರಿದ ಭಾರಿ ಗಾಳಿ‌ ಮಳೆಗೆ ಮರ ರಸ್ತೆಗೆ ಅಡ್ದಲಾಗಿ ಬಾಗಿದ್ದು ಭಾರಿ…

Read More

Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ

Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ ರಿಪ್ಪನ್‌ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಕಟ್ಟಡದಲ್ಲಿ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ಅಂಡ್ ರೆಸ್ಟೋರೆಂಟ್ ಗೆ ವ್ಯಾಪಕ ವಿರೋದ ವ್ಯಕ್ತವಾದ ಹಿನ್ನೆಲೆಯಲ್ಲಿ ಕಟ್ಟಡದ ಮಾಲೀಕ ಬಾಡಿಗೆ ಕರಾರನ್ನು ರದ್ದು ಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಜುಮ್ಮಾ ಮಸೀದಿ ಸಮಿತಿ ವತಿಯಿಂದ ಮಸೀದಿಯ ಮುಂಭಾಗ ಬಾರ್ ತೆರೆಯದಂತೆ ಅವಿರತವಾಗಿ ಶ್ರಮಿಸಿ…

Read More

ವಿದ್ಯುತ್ ಅವಘಡದಲ್ಲಿ ಮೃತ ಯುವಕನ ಕುಟುಂಬಕ್ಕೆ 10 ಲಕ್ಷ ರೂ. ಜೀವ ವಿಮಾ ಚೆಕ್ ವಿತರಣೆ

A life insurance cheque worth Rs 10 lakh was distributed by the Indian Postal Department to the family of Keshava, a youth from Gonikere village who died in an electrical accident. ವಿದ್ಯುತ್ ಅವಘಡದಲ್ಲಿ ಮೃತ ಯುವಕನ ಕುಟುಂಬಕ್ಕೆ 10 ಲಕ್ಷ ರೂ. ಜೀವ ವಿಮಾ ಚೆಕ್ ವಿತರಣೆ A life insurance cheque worth Rs 10 lakh was distributed by the…

Read More

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು

ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ – ವಿದ್ಯಾರ್ಥಿ ಸಾವು ಬೋರ್ ವೆಲ್ ಲಾರಿ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉದ್ರಿ ಸಮೀಪದ ಯಲವಾಟ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.  ಕಾನೂನು ವಿದ್ಯಾರ್ಥಿಯಾಗಿದ್ದ ಬಿದರಗೇರಿ ಗ್ರಾಮದ ಎ.ಎಸ್. ದರ್ಶನ್ (21) ಮೃತ ದುರ್ಧೈವಿಯಾಗಿದ್ದಾರೆ. ಸೊರಬದಿಂದ ಉದ್ರಿ ಮಾರ್ಗವಾಗಿ ತೆರಳುತ್ತಿದ್ದ ಬೋರ್ ವೆಲ್ ಲಾರಿ ಹಾಗೂ ಯಲವಾಟದಿಂದ ಸೊರಬ ಮಾರ್ಗವಾಗಿ ತೆರಳುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದೆ….

Read More

ಹೊಸನಗರ : ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಬೈಕ್ ಸಹಿತ ಆರೋಪಿಗಳು ವಶಕ್ಕೆ|arrested

ಹೊಸನಗರ : ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಬೈಕ್ ಸಹಿತ ಆರೋಪಿಗಳು ವಶಕ್ಕೆ ಹೊಸನಗರ : ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ನಗದು ಹಣದ ಜೊತೆಗೆ ಬೈಕ್‌ಗಳ ಸಮೇತ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ತಾಲೂಕಿನ ಸೊನಲೆ ಹಾಗೂ ಆಲಗೇರಿಮಂಡ್ರಿ ಗ್ರಾಮದಲ್ಲಿ ಹೊಸನಗರ ಪಿಎಸ್‌ಐ ಶಿವಾನಂದ ಕೆ ನೇತ್ರತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ 1 : ಹೊಸನಗರ ತಾಲ್ಲೂಕು ಸೊನಲೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…

Read More

ಲವ್ ಮ್ಯಾರೇಜ್ ಆಗಿ ಎರಡೇ ವರ್ಷಕ್ಕೆ ಗೃಹಿಣಿ ನಿಗೂಢ ಸಾವು –  ನಂಬಿದಾಕೆಗೆ ಚಟ್ಟ ಕಟ್ಟಿದ್ನಾ ಪತಿ?

ಲವ್ ಮ್ಯಾರೇಜ್ ಆಗಿ ಎರಡೇ ವರ್ಷಕ್ಕೆ ಗೃಹಿಣಿ ನಿಗೂಢ ಸಾವು –  ನಂಬಿದಾಕೆಗೆ ಚಟ್ಟ ಕಟ್ಟಿದ್ನಾ ಪತಿ? Housewife mysteriously dies after just two years of love marriage ಇಬ್ಬರು ಪರಸ್ಪರ ಪ್ರೀತಿಸಿ ಎರಡು ವರ್ಷ ಹಿಂದೆ ಅಷ್ಟೇ ಮದುವೆಯಾಗಿದ್ದರು. ಪ್ರೀತಿಯ ಮದುವೆಗೊಂದು ಒಂದೂವರೆ ವರ್ಷದ ಮಗು ಸಹ ಇದೆ. ಸ್ವರ್ಗಕ್ಕೆ ಕಿಚ್ಚು ಹಚ್ಚುವಂಥಾ ಸಂಸಾರ ಇದ್ದಾಗ ಮಹಿಳೆ ನಿಗೂಢವಾಗಿ ಸಾವನ್ನಪ್ಪಿದ್ದಾಳೆ. ದಾವಣಗೆರೆ ಜಿಲ್ಲೆಯ ಚನ್ನಗರಿ ತಾಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

Read More

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆ : ಹರತಾಳು ಹಾಲಪ್ಪ|Gfgc

ರಿಪ್ಪನ್‌ಪೇಟೆ : ಇಂದಿನ ವಿದ್ಯಾರ್ಥಿಗಳು ಕೀಳರೀಮೆಯನ್ನು ಬಿಟ್ಟು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಹಳ್ಳಿಯ ವಿದ್ಯಾರ್ಥಿಗಳು ಪಟ್ಟಣದ ಮತ್ತು ಶ್ರೀಮಂತರ ಹಾಗೂ ಕಾನ್ವಂಟ್ ಮಕ್ಕಳ ಮುಂದೆ ಕೀಳರೀಮೆಯಿಂದ ನಡೆದುಕೊಳ್ಳದೇ ಕಠಿಣ ಶ್ರಮ ವಹಿಸಿ ಅಭ್ಯಾಸ ಮಾಡಿದಾಗ ಮಾತ್ರ ಉತ್ತಮ ವ್ಯಕ್ತಿತ್ವದ ವಿದ್ಯಾರ್ಥಿಯಾಗಲು ಸಾಧ್ಯವಾಗುವುದೆಂದ ಅವರು…

Read More

ಜ್ಞಾನೇಂದ್ರರಿಗೆ ಸಚಿವ ಸ್ಥಾನ ಸಿಗಲೆಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶೇಷ ಪೂಜೆ:

ತೀರ್ಥಹಳ್ಳಿ : ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಸಂಪುಟ ಸೇರ್ಪಡೆಯಾಗಲು ಬಿಜೆಪಿ ಪಾಳಯದಲ್ಲಿ ಶಾಸಕರ ಕಸರತ್ತು ಗರಿಗೆದರಿದೆ.   ಜಾತಿ ಲಾಬಿ,ಹಿರಿತನ ಹಾಗೂ ಮಠಾಧಿಪತಿಗಳ ಒತ್ತಡ ಹೀಗೆ ಹತ್ತು ಹಲವಾರು ಪ್ರಯತ್ನಗಳಿಂದ ಹೈಕಮಾಂಡ್ ಮೇಲೆ ಪ್ರಭಾವ ಬೀರಿ ಸಚಿವಗಿರಿ ಗಿಟ್ಟಿಸಲು ಸರ್ಕಸ್ ಮಾಡುತ್ತಿದ್ದಾರೆ. ಆದರೆ ತೀರ್ಥಹಳ್ಳಿಯಲ್ಲಿ ಸ್ವಲ್ಪ ತಮ್ಮ ನೆಚ್ಚಿನ ನಾಯಕ ಆರಗ ಜ್ಞಾನೇಂದ್ರರಿಗೆ ಸಚಿವ ಸ್ಥಾನ ಸಿಗಲೆಂದು ತೀರ್ಥಹಳ್ಳಿಗರ ಆರಾಧ್ಯ ದೈವ ಶ್ರೀರಾಮೇಶ್ವರನ ಮೊರೆ ಹೋಗಲಾಗಿದೆ. ಮಲೆನಾಡಿನ ತವರೂರು ತೀರ್ಥಹಳ್ಳಿಯ ಯಶಸ್ವಿ ಶಾಸಕ ಎಂದೇ ಬಿಂಬಿತರಾಗಿರುವ…

Read More

ಹಳೇ ದ್ವೇಷದ ಹಿನ್ನಲೆ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ !!!???

 ಮೂತ್ರ ವಿಸರ್ಜನೆಗೆಂದು ಹೊರ ಹೋದ ಯುವಕನ ಮೇಲೆ ಕೆಲ ಯುವಕರು ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಘಟನೆ ಸೋಮವಾರ ರಾತ್ರಿ 10 ಗಂಟೆಯ ಆಸುಪಾಸಿನ ಸಮಯದಲ್ಲಿ ನೆಡೆದಿದೆ. ಶಿವಮೊಗ್ಗ ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿರುವ  ತಮ್ಮ ಮನೆಯ ಬಳಿ ಕಾಂತರಾಜು (27) ಮನೆಯಿಂದ ಹೊರ ಬಂದು ಮೂತ್ರ ವಿಸರ್ಜನೆ ಮಾಡುವಾಗ ಹಿಂಬದಿಯಿಂದ ಬಂದ ನಾಲ್ಕೈದು ಜನ ಮಚ್ಚು ಮತ್ತು ಬ್ಯಾಟ್ ನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಯುವಕ ಅವರ ಬಳಿ ಇದ್ದ ಆಯುಧಗಳನ್ನು  ಕಸಿದುಕೊಂಡು ತಮ್ಮ ಕುಟುಂಬ…

Read More

ಜಿಂಕೆ ಕೊಂಬುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಗಳು ಮಾಲು ಸಮೇತ ಸೆರೆ :

ಅರಣ್ಯ ಸಂಚಾರಿ ದಳದ ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಕಾನೂನು ಬಾಹಿರವಾಗಿ ಜಿಂಕೆ ಕೊಂಬುಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಸಾಗಾಟದಲ್ಲಿ ತೊಡಗಿದ್ದಂತಹ ಆರೋಪಿಗಳನ್ನು ಬಂಧಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಿರಿಗೆರೆ ರಸ್ತೆಯ ಆಯನೂರು ಕೆರೆ ಬಳಿ ಜಿಂಕೆ ಕೊಂಬುಗಳ ಸಾಗಾಟದಲ್ಲಿ ತೊಡಗಿದ್ದ ಸಿರಿಗೆರೆ ನಿವಾಸಿ ಇಸ್ಮಾಯಿಲ್,ಹಾರನಹಳ್ಳಿ ನಿವಾಸಿ ನಯಾಜುಲ್ಲಾ ರನ್ನು ಬಂಧಿಸಿ ಜಿಂಕೆ ಕೊಂಬುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆಯನ್ನು ಚಂದ್ರಕಾಂತ್ ಐಪಿಎಸ್ ಎಸ್ಪಿ ಸಿಐಡಿ ಅರಣ್ಯ ಘಟಕ ಮಡಿಕೇರಿ ಇವರ ಮಾರ್ಗದರ್ಶನದಲ್ಲಿ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್  ಸಬ್ ಇನ್ಸ್ಪೆಕ್ಟರ್…

Read More