ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ – ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ
ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ – ಶಾಸಕ ಬೇಳೂರು ಗೋಪಾಲಕೃಷ್ಣ ಭಾಗಿ ರಿಪ್ಪನ್ ಪೇಟೆ : ಮಲೆನಾಡಿನ ಆರಾಧ್ಯದೈವ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಿಯ ಮೂರನೇ ಜಾತ್ರಾ ಮಹೋತ್ಸವದಲ್ಲಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಮಂಗಳವಾರ ನೂರಾರು ಭಕ್ತರೊಂದಿಗೆ ಪಾಲ್ಗೊಂಡು ದೇವಿಯ ದರ್ಶನ ಪಡೆದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಮ್ಮನಘಟ್ಟ ಕ್ಷೇತ್ರವು ಮುಂದಿನ ದಿನಗಳಲ್ಲಿ ಸಿಗಂದೂರು ಶ್ರೀ ಕ್ಷೇತ್ರದಂತೆಯೇ ಪ್ರಸಿದ್ಧ ಪ್ರವಾಸಿ ತಾಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪ್ರವಾಸಿಗರಿಗೆ ಅಗತ್ಯ ಸೌಲಭ್ಯಗಳ ಕೊರತೆ ನಿವಾರಣೆಯಾಗುವುದರೊಂದಿಗೆ ಕ್ಷೇತ್ರವು ರಾಜ್ಯ…