Headlines

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ

RIPPONPETE | ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ ಕಳಪೆ – ಬಿಜೆಪಿ ಗಂಭೀರ ಆರೋಪ , ಪ್ರತಿಭಟನೆಯ ಎಚ್ಚರಿಕೆ ರಿಪ್ಪನ್‌ಪೇಟೆ : ಸಾಗರ ರಸ್ತೆಯ ಎಪಿಎಂಸಿ ಯಾರ್ಡ್ ನಿಂದ ವಿನಾಯಕ ವೃತ್ತ ಮತ್ತು ತೀರ್ಥಹಳ್ಳಿ ರಸ್ತೆ  ದ್ವಿ ಪಥ ರಸ್ತೆ ಕಾಮಗಾರಿ ಸಂಪೂರ್ಣವಾಗಿ ಕಳಪೆಯಾಗಿದೆ ಎಂದು ರಿಪ್ಪನ್ ಪೇಟೆ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಎನ್ ಸತೀಶ್ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ವಿನಾಯಕ ವೃತ್ತದ ಸತ್ಕಾರ್ ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು 2022 ರಲ್ಲಿ…

Read More

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಗೃಹಿಣಿ ಬಲಿ ದಾವಣಗೆರೆ: ಸಾಲದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದ ಕಾರಣಕ್ಕೆ ಸಾಲು ವಸೂಲಾತಿಗಾಗಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಯ ಕಿರುಕುಳ ಎದುರಿಸುತ್ತಿದ್ದ ಗೃಹಿಣಿ ಒಬ್ಬರು ಮಾನಸಿಕ ಕಿರುಕುಳಕ್ಕೆ ಬೇಸತ್ತು ನೇಣಿಗೆ ಶರಣಾಗಿದ ಘಟನೆ  ದಾವಣಗೆರೆ ಯ ಕುಂದುವಾಡದಲ್ಲಿ ಸಂಭವಿಸಿದೆ. ದಾವಣಗೆರೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಳೆ ಕುಂದುವಾಡ ಗ್ರಾಮದ ಮಂಜುನಾಥ್ ಅವರ ಪತ್ನಿ ಮಹಾದೇವಿ (32) ಶರಣಾದವರು. ಎರಡು ವಾರಗಳಿಂದ ಜನಾ ಫೈನಾನ್ಸ್ ಸೇರಿದಂತೆ ಫೈನಾನ್ಸ್ ಗಳಿಗೆ ಕಂತು ಕಟ್ಟದ ಕಾರಣಕ್ಕೆ ಫೈನಾನ್ಸಿನ…

Read More

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು | Accident

ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು | Accident ಶಿವಮೊಗ್ಗ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿ ಬೈ ಕ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಊರುಗಡೂರು ಸರ್ಕಲ್‌ ಬಳಿ ಬಸ್‌ವೊಂದಕ್ಕೆ ಬೈಕ್‌ ಡಿಕ್ಕಿಯಾಗಿ ಬೈಕ್‌ ಸವಾರ ಬಸ್‌ನ ಅಡಿಗೆ ಬಿದ್ದ ಪರಿಣಾಮ ಸವಾರ ಅಲ್ಲಿಯೇ ಸಾವನ್ನಪ್ಪಿದ್ದಾನೆ.  ಮೃತ ವ್ಯಕ್ತಿಯನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ರಾಜಹಂಸ ಬಸ್‌ ಶಿವಮೊಗ್ಗಕ್ಕೆ ಬರುತ್ತಿತ್ತು. ಸಿಟಿ ಹೊರಗಡೆಯಿಂದ…

Read More

ಈಡಿಗರ ಹಕ್ಕೊತ್ತಾಯ ಸಮಾವೇಶ : ಮೀಸಲಾತಿ,ಮುಳುಗಡೆ ಸಂತ್ರಸ್ತರ ನೆರವಿಗೆ ಕೂಗು|SNGV

ಈಡಿಗ ಸಮುದಾಯದ ಅಭಿವೃದ್ಧಿ ನಿಗಮ ಸ್ಥಾಪಿಸಿ ಕೂಡಲೇ ₹500 ಕೋಟಿ ಅನುದಾನ ಮೀಸಲಿರಿಸು ವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಭಾನು ವಾರ ಶ್ರೀನಾರಾಯಣ ಗುರು ವಿಚಾರ ವೇದಿಕೆಯಿಂದ (ಎಸ್‌ಎನ್‌ಜಿವಿ) ಬೃಹತ್ ಹಕ್ಕೊತ್ತಾಯ ಸಮಾವೇಶ ನಡೆಯಿತು. ಸಮಾಜ ಎಷ್ಟೆ ಪ್ರಬಲವಾಗಿದ್ದರೂ ಹೋರಾಟ ನಡೆಸದೆ ಸೌಲಭ್ಯಗಳನ್ನು ಪಡೆಯಲು ಸಿಗುವುದಿಲ್ಲ. ಆ ನಿಟ್ಟಿನಲ್ಲಿ ಪ್ರವರ್ಗ 2ಎ ಮೀಸಲಾತಿ ರಕ್ಷಣೆಗಾಗಿ ಈಡಿಗ ಸಮುದಾಯ ಸಂಘಟಿತವಾಗಬೇಕಿದೆ ಎಂದು ನಿಟ್ಟೂರಿನ ನಾರಾಯಣಗುರು ಮಹಾಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿ ಹೇಳಿದರು. ನಗರದ ಸೈನ್ಸ್ ಮೈದಾನದಲ್ಲಿ…

Read More

RIPPONPETE | ಕೆಂಚನಾಲ ಗಣೇಶೋತ್ಸವದಲ್ಲಿ ಧರ್ಮ ಮೀರಿ ಒಗ್ಗಟ್ಟಿನ ಹಬ್ಬ

ಕೆಂಚನಾಲ ಗಣೇಶೋತ್ಸವದಲ್ಲಿ ಧರ್ಮ ಮೀರಿ ಒಗ್ಗಟ್ಟಿನ ಹಬ್ಬ – ಕೋಮು ಸೂಕ್ಷ್ಮತೆಯಿಂದ ಸೌಹಾರ್ದದ ಹಳ್ಳಿಯತ್ತ ಕೆಂಚನಾಲ ಕೆಂಚನಾಲ… ಸಾಮಾನ್ಯವಾಗಿ ಜನರು ಈ ಗ್ರಾಮದ ಹೆಸರನ್ನು ಕೇಳಿದರೆ, “ಅದು ಕೋಮು ಸೂಕ್ಷ್ಮ ಪ್ರದೇಶ” ಎಂಬ ಕಲ್ಪನೆ ತಕ್ಷಣ ಮೂಡುತ್ತಿತ್ತು. ಆದರೆ ಈ ಬಾರಿಯ ಗಣೇಶೋತ್ಸವವೇ ಒಂದು ಹೊಸ ಇತಿಹಾಸ ಬರೆದಿತು. ಹಬ್ಬ ಎಂದರೆ ಕೆಲವೊಮ್ಮೆ ಜಗಳ, ಅಸಮಾಧಾನ, ಭಿನ್ನಾಭಿಪ್ರಾಯಗಳು ಹೆಚ್ಚುತ್ತವೆ ಎನ್ನುವ ತಪ್ಪು ಕಲ್ಪನೆಗೆ, ಈ ಗ್ರಾಮದ ಜನರು ಅತ್ಯಂತ ನಿಜವಾದ ಉತ್ತರ ನೀಡಿದ್ದಾರೆ. ಹೌದು ಶಿವಮೊಗ್ಗ ಜಿಲ್ಲೆಯ…

Read More

ಬೈಕ್ ಅಪಘಾತ – ಕಾಲೇಜು ವಿದ್ಯಾರ್ಥಿ ಸಾವು|Accident

ಬೈಕೊಂದು ಅಪಘಾತಕ್ಕೀಡಾಗಿ ಡಿಪ್ಲೊಮಾ ಓದುತ್ತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಕೈರಾ ಸಮೀಪ ನಡೆದಿರುವುದು ವರದಿಯಾಗಿದೆ. ಸಾಗರದ ಪಾಲಿಟೆಕ್ನಿಕ್ ಕಾಲೇಜಿನ ಡಿಪ್ಲೊಮಾ ಓದುತ್ತಿದ್ದ ವಿದ್ಯಾರ್ಥಿ ಎಲ್ಡ್ರನ್ ಫೆರ್ನಾಂಡಿಸ್ (17) ಮೃತ ಬಾಲಕ. ಆನಂದಪುರ ಸಮೀಪದ ಯಡೆಹಳ್ಳಿಯ ನಿವಾಸಿಯಾಗಿದ್ದ ಎಲ್ಡ್ರನ್ ಫೆರ್ನಾಂಡಿಸ್ ರಾಷ್ಟ್ರೀಯ ಹೆದ್ದಾರಿ 206 ಸಮೀಪ ಗುರುವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿ ಕೊನೆಯುಸಿರೆಳೆದಿದ್ದಾರೆ. ಅಪಘಾತ ಹೇಗೆ ಸಂಭವಿಸಿದ ಎಂಬುದು ತಿಳಿದುಬಂದಿಲ್ಲ. ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ…

Read More

ರಿಪ್ಪನ್ ಪೇಟೆಯಲ್ಲಿ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಪುನೀತ್ ರಾಜ್​ಕುಮಾರ್‌ಗೆ ಶ್ರದ್ಧಾಂಜಲಿ

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ನೇರಲೆಮನೆ – ಕ್ವಾಡ್ರಿಗೆ ಗ್ರಾಮದಲ್ಲಿ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗ ಮತ್ತು ರೋಟರಿ ಕ್ಲಬ್ ರಿಪ್ಪನ್ ಪೇಟೆ ಸಂಯುಕ್ತ ಆಶ್ರಯದಲ್ಲಿ ಪುನೀತ್ ರಾಜ್​ಕುಮಾರ್​ ಪುಣ್ಯ ಸ್ಮರಣೆ ಮತ್ತು ಸ್ವಯಂಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಗುರುವಾರ ಬೆಳಗ್ಗೆ ಆರಂಭವಾದ ರಕ್ತದಾನ ಶಿಬಿರದಲ್ಲಿ ಹತ್ತಾರು ಅಪ್ಪು ಅಭಿಮಾನಿಗಳು ರಕ್ತದಾನ ಮಾಡಿದರು. ಪುನೀತ್‌ ಅಗಲಿಕೆ ಹಿನ್ನೆಲೆ ಮೌನಾಚರಣೆ ಬಳಿಕ ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುನೀತ್ ರಾಜ್​ಕುಮಾರ್ ಸಾಮಾಜಿಕ ಕಾಳಜಿಯನ್ನ ಶ್ಲಾಘಿಸಲಾಯಿತು. ಮತ್ತು ಅಪ್ಪು ಶಿವಮೊಗ್ಗಕ್ಕೆ…

Read More

ರಿಪ್ಪನ್ ಪೇಟೆ : ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ಗುರುವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿನ ಹಿನ್ನೆಲೆಯಲ್ಲಿ ಸಾವಿಗೆ ಕಾರಣಕರ್ತರಾದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಶೇಕಡ 40 ಪರ್ಸೆಂಟ್ ಕಮಿಷನ್ ದಂದೆಗೆ ಒಬ್ಬ ಅಮಾಯಕ ಗುತ್ತಿಗೆದಾರನನ್ನು ಬಲಿತೆಗೆದುಕೊಂಡ ಸಚಿವ ಈಶ್ವರಪ್ಪ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು ಇಂತಹ ಭ್ರಷ್ಟ ಮಂತ್ರಿಯನ್ನು ಸಂಪುಟದಿಂದ ಕಿತ್ತುಹಾಕಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಈ ಪ್ರತಿಭಟನೆ ನಡೆಯುವ…

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್ ಆನಂದಪುರ: ಸರಕಾರಿ ಬಸ್ಸುಗಳೆರಡು ಡಿಕ್ಕಿ ಹೊಡೆದ ಪರಿಣಾಮ ಒಂದು ಬಸ್ಸು ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿ ನಿಂತಿರುವ ಘಟನೆ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸರ್ಕಾರಿ ಬಸ್ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ನಲ್ಲಿ ಡಿಕ್ಕಿ ಹೊಡೆದು ಪಕ್ಕದ…

Read More

ಹುಂಚ : ಏಕಾಏಕಿ ಮನೆ ತೆರವು ಪ್ರಕರಣ – ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ದ ಕಿಮ್ಮನೆ ನೇತ್ರತ್ವದಲ್ಲಿ ನಾಳೆ ಪಾದಯಾತ್ರೆ ಮತ್ತು ಪ್ರತಿಭಟನೆ

ಹುಂಚ : ದಿನಾಂಕ 6-09-2022ರಂದು ಮಂಗಳವಾರ  ಹುಂಚ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ರಮ ಒತ್ತುವರಿ ತೆರವು ನೆಪದಲ್ಲಿ ಬಡವರ ಜೀವನ ಜತೆ ಆಟವಾಡುತ್ತಿರುವ ಸರ್ಕಾರದ ವಿರುದ್ಧ  ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಮತ್ತು ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಆಧಾರವಿಲ್ಲದೆ ಹುಂಚ ಗ್ರಾಪಂ ವ್ಯಾಪ್ತಿಯ ಹಡ್ಲುಬೈಲ್ ನಿವಾಸಿ ಜೀವನ್ ಅವರ ಮನೆ ನೆಲಸಮಗೊಳಿಸಿದ ಕಂದಾಯ ಅಧಿಕಾರಿಗಳ ವಿರುದ್ಧ ದಿನಾಂಕ  6-9-2022ರಂದು ಮಂಗಳವಾರ ಬೆಳಿಗ್ಗೆ 9ಗಂಟೆಗೆ ಸರಿಯಾಗಿ ಹಡ್ಲುಬೈಲ್ ಜೀವನ್ ಅವರ ಮನೆಯಿಂದ ಪಾದಯಾತ್ರೆ ಆರಂಭವಾಗಿ ಹುಂಚ…

Read More
Exit mobile version