Headlines

RIPPONPETE | ಎಸ್ ಪಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರಿಂದ ಅಮ್ಮನಘಟ್ಟ ಗುಡ್ಡಕ್ಕೆ ಚಾರಣ (ಟ್ರೆಕ್ಕಿಂಗ್)

ಎಸ್ ಪಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರಿಂದ ಅಮ್ಮನಘಟ್ಟ ಗುಡ್ಡಕ್ಕೆ ಚಾರಣ (ಟ್ರೆಕ್ಕಿಂಗ್) ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಅಮ್ಮನಘಟ್ಟ ಗುಡ್ಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರು ಚಾರಣ(ಟ್ರೆಕ್ಕಿಂಗ್) ಮಾಡುವ ಮೂಲಕ ಜೇನುಕಲ್ಲಮ್ಮ ದೇವಿ ಆಶೀರ್ವಾದ ಪಡೆದರು. ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಪಕ್ಕದಲ್ಲಿರುವ ದೇವಿಯ ಮೂಲ ಸ್ಥಾನವಿರುವ ಗುಡ್ಡಕ್ಕೆ ಪೊಲೀಸ್ ಸಿಬ್ಬಂದಿಗಳು ಚಾರಣ ( ಟ್ರೆಕ್ಕಿಂಗ್) ಮೂಲಕ ಸಾಗಿ ಮೂಲ ದೇವಸ್ಥಾನದ ದರ್ಶನ ಪಡೆದು ಆ ನಂತರ ಶ್ರೀ…

Read More

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ – ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿವೈಆರ್ ಹೇಳಿದ್ದೇನು..!!??|SMG

ಶಿವಮೊಗ್ಗ ಕಲ್ಲು ತೂರಾಟ ಪ್ರಕರಣ – ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಸಂಸದ ಬಿವೈಆರ್ ಹೇಳಿದ್ದೇನು..!!?? ಸಮಾಜದಲ್ಲಿ ಶಾಂತಿಯನ್ನು ಕದಡುವವರು ಮತ್ತು ಪ್ರಚೋದನಕಾರಿ ಹೇಳಿಕೆ ನೀಡುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಿವಮೊಗ್ಗ ನಗರದಲ್ಲಿ ನಡೆದ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರು ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು,…

Read More

ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರವಾಗಿ ಮಹತ್ತರ ಆದೇಶ ಹೊರಡಿಸಿದ ಜಿಲ್ಲಾಧಿಕಾರಿಗಳು|airport

ಶಿವಮೊಗ್ಗ : ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ  ಕಾಮಗಾರಿ ಅಂತಿಮ ಹಂತದಲ್ಲಿದೆ. ಕೆಲವೇ ದಿನದಲ್ಲಿ ಕೇಂದ್ರದಿಂದ ಡಿಜಿಸಿಎ ತಂಡ ಪರಿಶೀಲನೆಗೆ ಆಗಮಿಸಲಿದೆ. ಇದಲ್ಲದೆ ವಿಮಾನ ನಿಲ್ದಾಣದಲ್ಲಿರುವ ಸೂಕ್ಷ್ಮ ಉಪಕರಣಗಳ ಸುರಕ್ಷತೆ ಹಿನ್ನೆಲೆ ಮತ್ತು ಕಾಮಗಾರಿಗೆ ತೊಡಕಾಗದಂತೆ ತಡೆಯಲು ಸಾರ್ವಜನಿಕ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣ ವೀಕ್ಷಣೆಗೆ ನೂರಾರು ಜನ ನಿತ್ಯ ಬರುತ್ತಿದ್ದಾರೆ. ರನ್ ವೇ ಮೇಲೆ…

Read More

ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ ಖಂಡಿಸಿ ಬೀದಿಗಿಳಿದ ಜಿಲ್ಲಾ ಕಾಂಗ್ರೆಸ್ :

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆ ಖಂಡಿಸಿ ಜಿಲ್ಲಾ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಹಾಗೂ ಕೆಪಿಸಿಸಿ ವಕ್ತಾರ ಕೆ.ಬಿ. ಪ್ರಸನ್ನಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಾಂಗ್ರೆಸ್​ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರಕುತ್ತಿಲ್ಲ. ಆಸ್ಪತ್ರೆ ಸಿಬ್ಬಂದಿ ವೈದ್ಯಕೀಯ ಪರಿಕರಗಳ ಸರಿಯಾದ ನಿರ್ವಹಣೆ ಮಾಡುತ್ತಿಲ್ಲ ಎಂದು ಆರೋಪಿಸಿರುವ ಕಾರ್ಯಕರ್ತರು ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆ ಸರಿಪಡಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

Read More

ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ತೆರಳುತ್ತಿದ್ದ ಯುವತಿಯ ಸರ ಅಪಹರಣ

ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ತೆರಳುತ್ತಿದ್ದ ಯುವತಿಯ ಸರ ಅಪಹರಣ ಶಿವಮೊಗ್ಗ : ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವತಿಯೊಬ್ಬರ ಸರವನ್ನು ಕಳ್ಳನೊಬ್ಬ ಎಳೆದು ಕದ್ದೊಯ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಪೇಪರ್ ಫ್ಯಾಕ್ಟರಿಯ ಶಾರದ ನಗರ ನಿವಾಸಿಯಾದ ಯುವತಿ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕ್ ಸವಾರ ಕಳ್ಳನೊಬ್ಬ ಆಕೆಯ ಕೊರಳಲ್ಲಿದ್ದ 9 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ಕದ್ದೊಯ್ದಿದ್ದಾನೆ. ಅಕಸ್ಮಿಕ ಎಳೆಯಾಟದಿಂದ ಯುವತಿ ಬೈಕ್‌ನಿಂದ ಕೆಳಗೆ ಬಿದ್ದು…

Read More

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಭದ್ರಾವತಿ , ಜ. 4: ಮನೆಗಳ್ಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೊಳೆಹೊನ್ನೂರು ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಭದ್ರಾವತಿ ತಾಲೂಕು ತಿಮ್ಲಾಪುರದ ಕೊರಚರಹಟ್ಟಿ ಗ್ರಾಮದ ನಿವಾಸಿಗಳಾದ ದರ್ಶನ್ (21), ಧನಂಜಯ (24) ಹಾಗೂ ರವಿ (23) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. 28-12-2024 ರಂದು ಸದರಿ ಆರೋಪಿಗಳನ್ನು…

Read More

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಗ್ರಾಮಸ್ಥರು

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಚಿರತೆ ಪ್ರತ್ಯಕ್ಷ – ಆತಂಕದಲ್ಲಿ ಗ್ರಾಮಸ್ಥರು RIPPONPETE | ಇಲ್ಲಿನ ಬಟ್ಟೆಮಲ್ಲಪ್ಪ ಸಮೀಪದ ಹಲುಸಾಳೆ ಮಳವಳ್ಳಿ ಗ್ರಾಮದ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಮಳವಳ್ಳಿ ಗ್ರಾಮದ ದಿನೇಶ್ ಎಂಬುವವರು ಇಂದು ಬೆಳಿಗ್ಗೆ ಹಾಲು ತರಲು ತೆರಳುತಿದ್ದ ವೇಳೆಯಲ್ಲಿ ಗ್ರಾಮದ ಬಸವೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ.ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದೆ. ಚಿರತೆ ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರಿಗೆ ಭಯ ಮೂಡಿಸಿದ್ದು ಸಾಕು ಪ್ರಾಣಿಗಳು ಹಾಗೂ ದನಕರುಗಳಿಗೆ ಕಂಟಕವಾಗುವ ಭೀತಿ ಎದುರಾಗಿದೆ.ಚಿರತೆ ಕೆಲ…

Read More

ಜಾಗದ ವಿಚಾರದಲ್ಲಿ ಗಲಾಟೆ | ಕೋವಿಯಿಂದ ಗುಂಡು ಹಾರಿಸಿದ್ದ ಆರೋಪಿಗೆ 5ವರ್ಷ ಶಿಕ್ಷೆ

ಜಾಗದ ವಿಚಾರದಲ್ಲಿ ಗಲಾಟೆ | ಕೋವಿಯಿಂದ ಗುಂಡು ಹಾರಿಸಿದ್ದ ಆರೋಪಿಗೆ 5ವರ್ಷ ಶಿಕ್ಷೆ ಜಮೀನಿಗೆ ಹೋಗುವ ಜಾಗದ ವಿಚಾರಕ್ಕೆ ಜಗಳವಾಗಿ ಗುಂಡು ಹಾರಿಸಿದ ವ್ಯಕ್ತಿಗೆ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿದೆ. ತೀರ್ಥಹಳ್ಳಿ ತಾಲೂಕು ಜಟ್ಟಿನಮಕ್ಕಿ ಗ್ರಾಮದ ಅಶೋಕ್ ಶಿಕ್ಷೆಗೊಳಗಾದವ.ಈತ 2018ರಲ್ಲಿ ತಮ್ಮ ಗ್ರಾಮದ ಕೃಷ್ಣಮೂರ್ತಿ ಎಂಬವರ ಮೇಲೆ ಕೋವಿಯಿಂದ ಗುಂಡು ಹಾರಿಸಿದ್ದನು. ಗುಂಡು ಕೃಷ್ಣಮೂರ್ತಿ ಕುತ್ತಿಗೆಗೆ ತಾಗಿ ಅವರು…

Read More

ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ತಡರಾತ್ರಿ PFI ,SDPI ಕಾರ್ಯಕರ್ತರ ಮನೆ ಮೇಲೆ ದಾಳಿ : ಐವರು ವಶಕ್ಕೆ

ಶಿವಮೊಗ್ಗ : ಪಿಎಫ್‌ಐ ಸಂಘಟನೆ ಮುಖಂಡರು, ಕಾರ್ಯಕರ್ತರ ಮನೆಗಳ ಮೇಲೆ ದಾಳಿ ಮುಂದುವರೆದಿದೆ. ಇವತ್ತು ಬೆಳಗಿನ ಜಾವ ಶಿವಮೊಗ್ಗ ನಗರ ಮತ್ತು ಭದ್ರಾವತಿಯಲ್ಲಿ ದಾಳಿ ನಡೆದಿವೆ. ಶಿವಮೊಗ್ಗ ನಗರದ ಎರಡು ಕಡೆ ಮತ್ತು ಭದ್ರಾವತಿಯಲ್ಲಿ ಮೂರು ಕಡೆ ದಾಳಿ ನಡೆಸಲಾಗಿದೆ. ಈಗಾಗಲೇ ಐವರನ್ನು ವಶಕ್ಕೆ ಪಡೆದಿರುವ ಕುರಿತು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇನ್ನು ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಕಡೆ ಕಾರ್ಯಾಚರಣೆ ನಡೆಸಲಾಗಿದೆ. ಬೆಳಗಿನ ಜಾವ 3 ಗಂಟೆ ಹೊತ್ತಿಗೆ ಪೊಲೀಸರು…

Read More

ಮನೆಯಲ್ಲಿ ಯಾರು ಇಲ್ಲದ ವೇಳೆ ಬಗಿಲು ಮುರಿದು ಲಕ್ಷಾಂತರ ರೂ ಮೌಲ್ಯದ ನಗ , ನಗದು ಕಳ್ಳತನ

ಮನೆಯಲ್ಲಿ ಯಾರು ಇಲ್ಲದ ವೇಳೆ ಬಗಿಲು ಮುರಿದು ಲಕ್ಷಾಂತರ ರೂ ನಗ , ನಗದು ಕಳ್ಳತನ ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿನ ಕಾರಣಕ್ಕಾಗಿ ಊರಿಗೆ ತೆರಳಿದ್ದ ಶಿವಮೊಗ್ಗ ನಗರದ ನಿವಾಸಿಯೊಬ್ಬರ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿರುವ ಘಟನೆ ನಗರದ ಬೊಮ್ಮನ ಕಟ್ಟೆಯಲ್ಲಿ ನಡೆದಿದೆ. ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಮತ್ತು ಬೊಮ್ಮನ ಕಟ್ಟೆ ನಿವಾಸಿಯಾದ ವ್ಯಕ್ತಿಯೊಬ್ಬರು ತಮ್ಮ ಮಗುವಿಗೆ ಆರೋಗ್ಯ ಸರಿಯಿಲ್ಲದ ಕಾರಣ…

Read More
Exit mobile version