ಕೌಟುಂಬಿಕ ಕಲಹ ಹಿನ್ನಲೆ – ವಿನೋಬನಗರದಲ್ಲಿ ಯುವಕನ ಭೀಕರ ಕೊಲೆ

District Superintendent of Police Mithun Kumar informed in this regard that preliminary investigation has revealed that a family-related marital dispute may have been the main reason for the attack on the deceased youth. ಕೌಟುಂಬಿಕ ಕಲಹ ಹಿನ್ನಲೆ – ವಿನೋಬನಗರದಲ್ಲಿ ಯುವಕನ ಭೀಕರ ಕೊಲೆ Family feud behind brutal murder of youth in Vinobanagar ಶಿವಮೊಗ್ಗ : ನಗರದ ವಿನೋಬನಗರ ಪೊಲೀಸ್…

Read More

ರಾಜ್ಯಾದ್ಯಂತ ವೀಕೆಂಡ್ ಕರ್ಫ಼್ಯೂ ಜಾರಿ : ಮುಖ್ಯಮಂತ್ರಿಗಳ ಸಭೆಯಲ್ಲಿ ತೀರ್ಮಾನ

ಕೋವಿಡ್ -19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಹಲವು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿದೆ.ಇದೇ ಶುಕ್ರವಾರ ರಾತ್ರಿಯಿಂದಲೇ ವೀಕೆಂಡ್ ಕಫ್ಯೂ೯ ಜಾರಿಗೊಳಿಸಲಾಗಿದೆ. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ರಾಜ್ಯದಲ್ಲಿ ಕಫ್ಯೂ೯ ಜಾರಿ ಇರಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಂಜೆ ನಡೆದ ಸಚಿವರು ಮತ್ತು ಅಧಿಕಾರಿಗಳ ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳ ಬಗ್ಗೆ ವಿಸ್ತೃತವಾಗಿ…

Read More

Thirthahalli | ಮಾಲು ಸಮೇತ ಚುಕ್ಕೆ ಜಿಂಕೆ ಬೇಟೆಗಾರನ ಬಂಧನ

ತೀರ್ಥಹಳ್ಳಿ – ಮಾಲು ಸಹಿತ ಓರ್ವ ಚುಕ್ಕೆ ಜಿಂಕೆ ಬೇಟೆಗಾರನನ್ನು  ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ನಡೆದಿದೆ. ತೀರ್ಥಹಳ್ಳಿ (Thirthahalli) ಉಪವಿಭಾಗದ ಮಂಡಗದ್ದೆ ವಲಯ ವ್ಯಾಪ್ತಿಯಲ್ಲಿ ಡಿ.13 ರಂದು ಕೀಗಡಿ ಗ್ರಾಮದ ಸ.ನಂ.35ರ ಪ್ರದೇಶದಲ್ಲಿ ಕಳ್ಳ ಬೇಟೆಗೆ ಸಂಬಂಧಿಸಿದಂತೆ ಒಂದು ಚುಕ್ಕೆ ಜಿಂಕೆಯ ತಲೆ, 04 ಕಾಲುಗಳು ಮತ್ತು ಮಾಂಸವನ್ನು ದಾಸ್ತಾನು ಮಾಡಿದ್ದು ಇವುಗಳನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡು ಈ ಕೃತ್ಯದ ಆರೋಪಿ ತಮಿಳುನಾಡಿನ ವೆಲಂಚರಿ ಜಗನ್ನಾಥಪುರಂನ ಎಂ. ರಮೇಶ ಬಿನ್ ಮುನಿಸ್ವಾಮಿ (40) ಈತನನ್ನು ಸ್ಥಳದಲ್ಲಿಯೇ ಬಂಧಿಸಿದ್ದಾರೆ. ಇನ್ನೂ…

Read More

ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆಗೈದ ತಮ್ಮ ; ಆರೋಪಿಯ ಬಂಧನ

ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆಗೈದ ತಮ್ಮ ; ಆರೋಪಿಯ ಬಂಧನ ಶಿವಮೊಹ್ಗ: ಜು. 28: ಮನೆಯಲ್ಲಿಯೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪದ ಮೇರೆಗೆ, ತಮ್ಮನನ್ನು ಶಿವಮೊಗ್ಗ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಸಂತೋಷ್ (38) ಬಂಧಿತ ಆರೋಪಿಯಾಗಿದ್ದಾನೆ. ತುಂಗಾನಗರ ಠಾಣೆ ಇನ್ಸ್’ಪೆಕ್ಟರ್ ಕೆ ಟಿ ಗುರುರಾಜ್ ನೇತೃತ್ವದ ಪೊಲೀಸ್ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಘಟನೆ ನಡೆದ ಕೆಲ ಗಂಟೆಗಳಲ್ಲಿಯೇ ಆರೋಪಿಯನ್ನು ಬಂಧಿಸುವಲ್ಲಿ ಸಫಲವಾಗಿದೆ. ಪ್ರಕರಣದ ಹಿನ್ನೆಲೆ : ಮೇಲಿನ ತುಂಗಾನಗರ…

Read More

Shivamogga | ಗದ್ದೆಯಲ್ಲಿ ಕೆಲಸ ಮಾಡುತಿದ್ದಾಗ ಸಿಡಿಲು ಬಡಿದು ಸಹೋದರರಿಬ್ಬರು ಸಾವು

ಶಿವಮೊಗ್ಗ – ಸಿಡಿಲು ಬಡಿದು ಇಬ್ಬರು ಸಹೋದರರು ಮೃತಪಟ್ಟಿರುವ ದಾರುಣ ಘಟನೆ ಭದ್ರಾವತಿ ನಗರದ ಹುಣಸಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಮೃತರನ್ನು ಎಸ್ ಬೀರೇಶ್(33) ಮತ್ತು ಎಸ್ ಸುರೇಶ್ (30) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ಕಟಾವಿಗೆ ಸಿದ್ಧವಾಗಿದ್ದ ಭತ್ತದ ಬೆಳೆಗೆ ಕಾವಲು ಕಾಯಲು ಸಹೋದರರಿಬ್ಬರು ಹೋಗಿದ್ದರು. ರಾತ್ರಿ ಗದ್ದೆಗೆ ಕಾವಲಿಗೆಂದು ಹೋಗಿದ್ದವರು ಬೆಳಗ್ಗೆ ಮನೆಗೆ ಬಾರದ ಕಾರಣ ಆತಂಕಗೊಂಡಿದ್ದ ಕುಟುಬಸ್ಥರು ಗದ್ದೆಗೆ ತೆರಳಿ ನೋಡಿದಾಗ, ಸಹೋದರರಿಬ್ಬರೂ ಅಲ್ಲೇ…

Read More

ನಾಳೆ(31-03-2023) ರಿಪ್ಪನ್‌ಪೇಟೆಯಲ್ಲಿ ನೂತನವಾಗಿ ಶುಭಾರಂಭಗೊಳ್ಳಲಿದೆ ಸುಸಜ್ಜಿತ ಶ್ರೀ ನಂದಿ ಹಾಸ್ಪಿಟಲ್

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ನೂತನವಾಗಿ ಸುಸಜ್ಜಿತ “ನಂದಿ ಆಸ್ಪತ್ರೆ” ಶುಕ್ರವಾರ ಶುಭಾರಂಭಗೊಳ್ಳಲಿದೆ. ನಾಳೆ 31-03-2023 ರ ಶುಕ್ರವಾರ ಬೆಳಿಗ್ಗೆ 09 ಗಂಟೆಗೆ ಉಜ್ಜಯಿನಿ ಮಠದ  ಶ್ರೀಗಳು ಮತ್ತು ಆನಂದಪುರದ ಡಾ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಮಹಾಸ್ವಾಮಿಗಳ ಸಮ್ಮುಖದಲ್ಲಿ ನೂತನ ಆಸ್ಪತ್ರೆ ಶುಭಾರಂಭಗೊಳ್ಳಲಿದ್ದು.ಈ ಕಾರ್ಯಕ್ರಮಕ್ಕೆ ಅನೇಕ ಗಣ್ಯರು ಆಗಮಿಸಲಿದ್ದಾರೆ. ನೂತನ ನಂದಿ ಆಸ್ಪತ್ರೆಯಲ್ಲಿ ದೊರೆಯುವ ಸೌಲಭ್ಯಗಳು ಸೇವೆಗಳು: * 24X7 ತುರ್ತು ಚಿಕಿತ್ಸೆಯ ವೈದ್ಯರು ಲಭ್ಯವಿರುತ್ತಾರೆ. * ಮಕ್ಕಳ ಡಾಕ್ಟರ್…

Read More

50 ಲಕ್ಷ ಹಣಕ್ಕಾಗಿ ಬೆದರಿಕೆ – ಮನೆ ಮತ್ತು ಅಂಗಡಿಗೆ ನುಗ್ಗಿ ವಸ್ತುಗಳ ನಾಶ

50 ಲಕ್ಷ ಹಣಕ್ಕಾಗಿ ಬೆದರಿಕೆ – ಮನೆ ಮತ್ತು ಅಂಗಡಿಗೆ ನುಗ್ಗಿ ವಸ್ತುಗಳ ನಾಶ 50 lakh threat – house and shop broken into, property destroyed ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರದಲ್ಲಿ ಗುಜರಿ ವ್ಯಾಪಾರಿಯೊಬ್ಬರಿಗೆ  50 ಲಕ್ಷ ಹಣ ನೀಡುವಂತೆ ಬೆದರಿಕೆ ಹಾಕಿ, ಮನೆಯ ಹಾಗೂ ಅಂಗಡಿಯ ವಸ್ತುಗಳನ್ನು ನಾಶಪಡಿಸಿದ ಆರೋಪದ ಮೇಲೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರ್.ಎಂ.ಎಲ್. ನಗರ ನಿವಾಸಿಯಾಗಿರುವ ಗುಜರಿ ವ್ಯಾಪಾರಿಯೊಬ್ಬರು ಮನೆಯಲ್ಲಿ ಕುಳಿತಿದ್ದಾಗ, ಸುಮಾರು 5-6…

Read More

ಆರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಒತ್ತಾಯ|DSS

ಖರ್ಗೆಯನ್ನು ಅವಮಾನಿಸಿದ ಆರಗ ಜ್ಞಾನೇಂದ್ರರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದಲಿತ ಸಂಘರ್ಷ ಸಮಿತಿ ಒತ್ತಾಯ ಹೊಸನಗರ : ಮಲ್ಲಿಕಾರ್ಜುನ ಖರ್ಗೆಯವರನ್ನು ಅವಮಾನಿಸಿದ ತೀರ್ಥಹಳ್ಳಿಯ ಶಾಸಕ ಆರಗ ಜ್ಞಾನೇಂದ್ರರವರನ್ನು ತಕ್ಷಣ ಶಾಸಕ ಸ್ಥಾನದಿಂದ ವಜಾ ಮಾಡಬೇಕೆಂದು ರಾಜ್ಯ ದಲಿತ ಸಂಘರ್ಷ ಸಮಿತಿ ಹೊಸನಗರ ಶಾಖೆ ಜಿಲ್ಲಾ ಸಂಚಾಲಕ ಕೆ.ವಿ.ನಾಗರಾಜ್ ಅರಳಸುರಳಿಯವರ ನೇತೃತ್ವದಲ್ಲಿ ಹೊಸನಗರ ಪ್ರಭಾರ ತಹಶೀಲ್ದಾರ್ ರಾಕೇಶ್‌ರವರಿಗೆ ಮನವಿ ಪತ್ರ ಸಲ್ಲಿಸಿದರು. ನಂತರ ಮಾತನಾಡಿದ ನಾಗರಾಜ್‌, ಆರಗ ಜ್ಞಾನೇಂದ್ರರವರು ಸಾರ್ವಜನಿಕ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನೂ ವಿರೋಧಿಸಿ…

Read More

ಆನಂದಪುರ | ಮನೆಗೆ ಆಕಸ್ಮಿಕ ಬೆಂಕಿ – ಅಪಾರ ನಷ್ಟ

ಆನಂದಪುರ | ಮನೆಗೆ ಆಕಸ್ಮಿಕ ಬೆಂಕಿ – ಅಪಾರ ನಷ್ಟ ಆನಂದಪುರ: ಇಲ್ಲಿಗೆ  ಸಮೀಪವಿರುವ ಮದ್ಲೆಸರ ನಾವಟಿ ಗ್ರಾಮದಲ್ಲಿ   ಆಕಸ್ಮಿಕವಾಗಿ ಮನೆಗೆ ಬೆಂಕಿ ತಗುಲಿ ಅಪಾರ ನಷ್ಟವಾಗಿದೆ. ಘಟನೆಯಲ್ಲಿ ಮನೆಯು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಅಗ್ನಿಗೆ ಆಹುತಿಯಾಗಿವೆ. ಯಡೇಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮದ್ಲೆಸರ ನಾವಟಿ ಗ್ರಾಮದ ನಿವಾಸಿ ಜಯಮ್ಮ ಅವರ ಮನೆಯಲ್ಲಿ ಘಟನೆ ನಡೆದಿದೆ. ಮನೆಯ ಮೇಲ್ಚಾವಣಿ ಸೇರಿದಂತೆ ಒಳಗೆ ಇದ್ದ ಎಲ್ಲಾ ಗೃಹೋಪಯೋಗಿ ವಸ್ತುಗಳು ಭಸ್ಮವಾಗಿವೆ. ಸ್ಥಳೀಯ ಶಾಸಕರಾದ…

Read More

ಚೋರಡಿ ಬಸ್ ಅಪಘಾತ ಪ್ರಕರಣ – ಮೆಗ್ಗಾನ್ ಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ : ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..???Accident

ಶಿವಮೊಗ್ಗ ಜಿಲ್ಲೆಯ ಚೋರಡಿ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿನ್ನೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಗಾಯಗೊಂಡವರ ಸಂಖ್ಯೆ ಹೆಚ್ಚಾಗುತ್ತಿದ್ದು, ಪೊಲೀಸ್ ಇಲಾಖೆಯ ಮಾಹಿತಿ ಪ್ರಕಾರ ಇಬ್ಬರು ಸಾವನ್ನಪ್ಪಿದ್ದು ಮೂವತ್ತು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದೌಡಾಯಿಸಿದ ಸಂಸದ ಬಿ ವೈ ರಾಘವೇಂದ್ರ ಬಸ್ ಅಪಘಾತದ ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ವಿಶೇಷ ವೈದ್ಯರ ತಂಡ, ಗಾಯಾಳುಗಳಿಗೆ ಚಿಕಿತ್ಸೆ ನೀಡುತ್ತಿದೆ. ಘಟನೆಯ ಬಗ್ಗೆ ವಿಷಯ ತಿಳಿಯುತ್ತಲೇ ಸಂಸದ ಬಿವೈ ರಾಘವೇಂದ್ರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ  ದೌಡಾಯಿಸಿದ್ದಾರೆ….

Read More