Headlines

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ ದಾಂಡೇಲಿ: ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಶಾಲಾ ಮಕ್ಕಳಲ್ಲಿದ್ದ ಖಾಸಗಿ ಬಸ್ ಮಾರ್ಗದ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ರವಿವಾರ ನಡೆದಿದೆ. ಗಣೇಶಗುಡಿಯಲ್ಲಿ ಪ್ರವಾಸ ಮುಗಿಸಿಕೊಂಡು ದಾಂಡೇಲಿಗೆ ವಾಪಸ ಬರುತ್ತಿದ್ದಾಗ ಎದುರಿನಿಂದ ಬಂದ ಕಾರನ್ನು ತಪ್ಪಿಸಲು ಹೋದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಗಟಾರಿಗೆ ಉರುಳಿ ಬಿದ್ದ ಪರಿಣಾಮವಾಗಿ ಬಸ್ ನಲ್ಲಿ ಇದ್ದ 45 ಮಕ್ಕಳಿಗೆ ಗಾಯಗಳಾಗಿವೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ…

Read More

ಬೇಲಿ ಹಾಕುವ ವಿಚಾರ – ಕೊಡಲಿಯಿಂದ ಹಲ್ಲೆ

ಬೇಲಿ ಹಾಕುವ ವಿಚಾರ – ಕೊಡಲಿಯಿಂದ ಹಲ್ಲೆ ಸೊರಬ : ತಾಲೂಕಿನ ಆನವಟ್ಟಿ ಗ್ರಾಮದ ತಿಮ್ಮಾಪುರ ಗ್ರಾಮದಲ್ಲಿ ಖಾಲಿ ನಿವೇಶನಕ್ಕೆ ಬೇಲಿ ಹಾಕುವ ವಿಚಾರದಲ್ಲಿ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಅಣ್ಣಪ್ಪ (58) ಎನ್ನುವವರ ಪಕ್ಕದ ಮನೆಯ ರಿಜ್ವಾನ್ ಎಂಬಾತ ಕೊಡಲಿಯಿಂದ ಹಲ್ಲೆ ನಡೆಸಿ ಅಣ್ಣಪ್ಪ ದಂಪತಿಗಳಿಗೆ ಅವಾಚ್ಯ ಶಬ್ದ ಮತ್ತು ಜೀವ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ರಿಜ್ವಾನ್, ಸಹೋದರ ಕರೀಮುಲ್ಲಾ, ರುಕ್ಸನಾ ಮತ್ತು  ಶಬಾನಾ ವಿರುದ್ಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅಣ್ಣಪ್ಪನವರ…

Read More

RIPPONPETE | ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಬಹುಮಾನ ವಿಜೇತಳಿಗೆ ಸ್ಕೂಟಿ ಹಸ್ತಾಂತರಿಸಿದ ಶಾಸಕ ಬೇಳೂರು

RIPPONPETE | ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಬಹುಮಾನ ವಿಜೇತಳಿಗೆ ಸ್ಕೂಟಿ ಹಸ್ತಾಂತರಿಸಿದ ಶಾಸಕ ಬೇಳೂರು ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಲಕ್ಕಿ ಡ್ರಾ’ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ಬಡ ಮಹಿಳೆಗೆ ಕರ್ನಾಟಕ ಕೈಗಾರಿಕಾ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಬಹುಮಾನ ಹಸ್ತಾಂತರಿಸಿದರು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕಲಾ ಕೌಸ್ತುಭ ಕನ್ನಡ ಸಂಘ ರಾಜ್ಯೋತ್ಸವ…

Read More

ಆನ್ ಲೈನ್ ನಲ್ಲಿ ಕೆಲಸ ನಂಬಿ 8 ಲಕ್ಷ ಕಳೆದುಕೊಂಡ ಮಹಿಳೆ

ಆನ್ ಲೈನ್ ನಲ್ಲಿ ಜಾಬ್ ನಂಬಿ 8 ಲಕ್ಷ ಕಳೆದುಕೊಂಡ ಮಹಿಳೆ ಶಿವಮೊಹ್ಗ: ಪಾರ್ಟ್‌ ಟೈಮ್‌ ಜಾಬ್‌ ಆಫರ್‌ ನಂಬಿ 8 ಲಕ್ಷ ರೂಪಾಯಿಗೂ ಅಧಿಕ ಹಣವನ್ನು ಶಿವಮೊಗ್ಗದ ಮಹಿಳೆಯೊಬ್ಬರು ಕಳೆದುಕೊಂಡಿದ್ದಾರೆ. ಈ ಸಂಬಂಧ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಲ್ಲಿನ ನಿವಾಸಿಯೊಬ್ಬರು ಜಾಹೀರಾತು ಒಂದರಲ್ಲಿದ್ದ ನಂಬರ್‌ಗೆ ವಾಟ್ಸಪ್‌ ಮಾಡಿದ್ದರು. ಬಳಿಕ ಅಲ್ಲಿ ನೀಡಿದ ವಿವರಗಳನ್ನ ಫಾಲೋ ಮಾಡಿದರು. ಬಳಿಕ ವಾಟ್ಸಾಪ್‌ನಲ್ಲಿ ತಾವು ಕಳುಹಿಸುವ ವಿಡಿಯೋಗಳಿಗೆ ಲೈಕ್‌ ಮಾಡಿ, ಸ್ಕ್ರೀನ್‌ ಶಾಟ್‌ ಕಳುಹಿಸುವಂತೆ ಇನ್ನೊಂದು…

Read More

ರಿಪ್ಪನ್‌ಪೇಟೆ ಸಮುದಾಯ ಆಸ್ಪತ್ರೆಯ ಪೆನ್ಸಿಂಗ್ ಅಳವಡಿಕೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ

ರಿಪ್ಪನ್‌ಪೇಟೆ ಸಮುದಾಯ ಆಸ್ಪತ್ರೆಯ ಪೆನ್ಸಿಂಗ್ ಅಳವಡಿಕೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ RIPPONPETE | ಖಾಸಗಿಯವರು ಒತ್ತುವರಿ ಮಾಡಬಾರದ ಉದ್ದೇಶದಿಂದಾಗಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕಾಗಿ ಕಾಯ್ದಿರಿಸಲಾದ 5 ಎಕರೆ ಜಾಗವನ್ನು ಪೋಡಿ ಮಾಡುವ ಮೂಲಕ ಪೆನ್ನಿಂಗ್ (ಬೇಲಿ) ಅಳವಡಿಸಿ ಮುಂದಿನ ದಿನಗಳಲ್ಲಿ ಸುಸಜ್ಜಿತ ಆಸ್ಪತ್ರೆ ಕಟ್ಟಡಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸುವ ಮೂಲಕ ಈ ಆಸ್ಪತ್ರೆಯನ್ನು ಸಮುದಾಯ ಅರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುವುದೆಂದು ಶಾಸಕ , ರಾಜ್ಯ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ರಿಪ್ಪನ್‌ಪೇಟೆಯ…

Read More

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ

HOSANAGARA | ಕೊಡಚಾದ್ರಿ ಕಾಲೇಜಿನಲ್ಲಿ ಬಿ ಆರ್ ಅಂಬೇಡ್ಕರ್ ರವರ ಮಹಾ ಪರಿ ನಿರ್ವಾಣ ದಿನ ಹಾಗೂ ವಿದ್ಯಾರ್ಥಿ ವೇತನ ಅರಿವು ಕಾರ್ಯಗಾರ HOSANAGARA |  ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎಸ್ಸಿ ಎಸ್ಟಿ ಒಬಿಸಿ ಹಿಂದುಳಿದ ವರ್ಗಗಳ ಸಮಿತಿ ಎನ್ ಎಸ್ ಪಿ ಹಾಗೂ ಎಸ್ ಎಸ್ ಬಿ ವಿದ್ಯಾರ್ಥಿ ವೇತನ ಸಮಿತಿ ಮಹಿಳಾ ಸಬಲೀಕರಣ ಘಟಕ ಯೂತ್ ರೆಡ್ ಕ್ರಾಸ್ ಎನ್ಎಸ್ಎಸ್ ಮತ್ತು ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಪ್ರಥಮ ವರ್ಷದ…

Read More

ರಿಪ್ಪನ್‌ಪೇಟೆ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ

ರಿಪ್ಪನ್‌ಪೇಟೆ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ಆಂಬುಲೆನ್ಸ್ ಲೋಕಾರ್ಪಣೆ ಆಂಬುಲೆನ್ಸ್ ಸೇವೆಗೆ ಹಸಿರು ನಿಶಾನೆ ತೋರಿದ ಶಾಸಕ ಬೇಳೂರು ರಿಪ್ಪನ್‌ಪೇಟೆ : ದೇವರು ಮನುಷ್ಯನನ್ನು ಪರೀಕ್ಷಿಸಲೆಂದೇ ಜನನ-ಮರಣದ ನಡುವೆ ಜೀವನವೆಂಬ ಸಣ್ಣ ಅವಧಿಯನ್ನು ನೀಡಿದ್ಧಾನೆ. ಈ ಕಿರು ಅವಧಿಯಲ್ಲಿ ನಾವು ಮಾಡುವ ಸತ್ಕರ್ಮಗಳು ಮಾತ್ರ ನಮ್ಮನ್ನು ಕಾಪಾಡುತ್ತದೆ ಎಂದು ಮೊಹಿಯುದ್ದೀನ್ ಜುಮ್ಮಾ ಮಸೀದಿ ಧರ್ಮಗುರು ಮುನೀರ್ ಸಖಾಫಿ ಹೇಳಿದರು. ಮೊಹಿಯಿದ್ದೀನ್ ಜುಮ್ಮಾ ಮಸೀದಿ ಹಾಗೂ GCC ಸ್ನೇಹ ಬಳಗದ ವತಿಯಿಂದ ನಡೆದ ಸಾರ್ವಜನಿಕ…

Read More

ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಅರಿವು ಅಗತ್ಯ – ಡಾ ಕೆ ವೈ ರಾಮಚಂದ್ರಪ್ಪ

ಪ್ರತಿಯೊಬ್ಬರಿಗೂ ಸಂವಿಧಾನದ ಬಗ್ಗೆ ಅರಿವು ಅಗತ್ಯ – ಡಾ ಕೆ ವೈ ರಾಮಚಂದ್ರಪ್ಪ ದೇಶದ ಪ್ರತಿಯೊಬ್ಬ ಪ್ರಜೆಯೂ ನಮ್ಮ ಸಂವಿಧಾನದ ಬಗ್ಗೆ ಅರಿವು ಹೊಂದಿರಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಹಿರಿಯ ನ್ಯಾಯವಾದಿ ಡಾ ಕೆ ವೈ ರಾಮಚಂದ್ರಪ್ಪ ಅಭಿಪ್ರಾಯಪಟ್ಟರು. ಹೊಸನಗರ ತಾಲ್ಲೂಕಿನ ಅಮೃತ ಸರ್ಕಾರಿ ಪಬ್ಲಿಕ್ ಶಾಲೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸಂವಿಧಾನ ಅರಿವು ವಿಚಾರವಾಗಿ ಜಸ್ಟೀಸ್ ನಾಗಮೋಹನ್ ದಾಸ್ ಅವರು ಬರೆದ ಪುಸ್ತಕವನ್ನು ಶಿವಮೊಗ್ಗದ ಹಿರಿಯ ನ್ಯಾಯವಾದಿ ಡಾ. ಕೆ. ವೈ. ರಾಮಚಂದ್ರಪ್ಪ…

Read More

ಆನಂದಪುರದ  ಕವನಾ ಡಬ್ಲುಎಚ್ಓ ವಿಜ್ಞಾನಿಯಾಗಿ ಆಯ್ಕೆ

ಆನಂದಪುರದ  ಕವನಾ ಡಬ್ಲುಎಚ್ಓ ವಿಜ್ಞಾನಿಯಾಗಿ ಆಯ್ಕೆ ಸಾಗರ : ತಾಲೂಕಿನ ಆನಂದಪುರ ಸಮೀಪದ ಹೊಸೂರು ಗ್ರಾಪಂ ವ್ಯಾಪ್ತಿಯ ನೇದರವಳ್ಳಿ ಗ್ರಾಮದ ಯುವ ವಿಜ್ಞಾನಿ ಕವನಶ್ರೀ ವಿಶ್ವ ಆರೋಗ್ಯ ಸಂಸ್ಥೆಯ (WHO) ವಿಜ್ಞಾನಿಯಾಗಿ ಆಯ್ಕೆಗೊಂಡಿದ್ದಾರೆ. ಕಳೆದ ಸೋಮವಾರ ಸ್ವಿಡರ್‌ಲೆಂಡ್‌ನ ಕೇಂದ್ರ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಭಾರತದಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆದ 8 ಅಭ್ಯರ್ಥಿಗಳಲ್ಲಿ ಆಯ್ಕೆಯಾದ ಕವನಶ್ರೀ, ನೇದರವಳ್ಳಿಯ ಪ್ರಗತಿಪರ ಕೃಷಿಕ ಶುಂಠಿ ಮಂಜಪ್ಪ ಮತ್ತು ಜಯಲಕ್ಷ್ಮೀ ದಂಪತಿಗಳ ಪುತ್ರಿ.

Read More

ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌’ ಜಾಲದ ಹತ್ತು ಆರೋ‍ಪಿಗಳ ಬಂಧನ

ಎಂಜಿನಿಯರಿಂಗ್‌ ಸೀಟ್‌ ಬ್ಲಾಕಿಂಗ್‌’ ಜಾಲದ ಹತ್ತು ಆರೋ‍ಪಿಗಳ ಬಂಧನ ಸರ್ಕಾರದ ಕೋಟಾದಡಿ ಬರುವ ಎಂಜಿನಿಯರಿಂಗ್‌ ಸೀಟುಗಳನ್ನು ಬ್ಲಾಕ್‌ ಮಾಡಿ ಖಾಸಗಿ ಕಾಲೇಜುಗಳಿಗೆ ಲಾಭ ಮಾಡಿಕೊಟ್ಟು ಅರ್ಹ ಅಭ್ಯರ್ಥಿಗಳಿಗೆ ವಂಚಿಸುತ್ತಿದ್ದ ಆರೋಪದಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹೊರಗುತ್ತಿಗೆ ನೌಕರ, ಮೂವರು ಮಧ್ಯವರ್ತಿಗಳು ಹಾಗೂ ಎಂಜಿನಿಯರಿಂಗ್ ಕಾಲೇಜುಗಳ ಸಿಬ್ಬಂದಿ ಸೇರಿದಂತೆ ಹತ್ತು ಮಂದಿಯನ್ನು ಮಲ್ಲೇಶ್ವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೆಇಎ ಹೊರಗುತ್ತಿಗೆ ನೌಕರ, ಯಶವಂತಪುರದ ನಿವಾಸಿ ಬಿ.ಎಸ್‌.ಅವಿನಾಶ್‌ (36), ತುಮಕೂರಿನ ಚಿಕ್ಕನಾಯಕನಹಳ್ಳಿ ನಿವಾಸಿ ಟಿ.ಎಂ.ಶ್ರೀಹರ್ಷ(42),…

Read More
Exit mobile version