ಪುನೀತ್ ರಾಜಕುಮಾರ್ ನಾಮಫಲಕವನ್ನು ಅಳಿಸಿದ ಕಿಡಿಗೇಡಿಗಳು:: ಕಿಡಿಗೇಡಿಗಳ ಬಂಧನಕ್ಕೆ ಕಸ್ತೂರಿ ಕನ್ನಡ ಸಂಘ ಹಾಗೂ ಕನ್ನಡಪರ ಸಂಘಟನೆಗಳ ಒತ್ತಾಯ :
ರಿಪ್ಪನ್ ಪೇಟೆ :ಕನ್ನಡ ಚಲನಚಿತ್ರ ರಂಗದ ಮೇರುನಟ ಪುನೀತ್ ರಾಜಕುಮಾರ್ ಅವರ ಸವಿನೆನಪಿಗಾಗಿ ಪಟ್ಟಣದ ಸಾಗರದ ರಸ್ತೆಯಲ್ಲಿ ಕುಕ್ಕಳಲೆ ಗ್ರಾಮದ ಸಂಪರ್ಕ ರಸ್ತೆಗೆ ಊರಿನ ಗ್ರಾಮಸ್ಥರು ಹಾಗೂ ಕನ್ನಡಪರ ಸಂಘಟನೆ ಯವರು ಪುನೀತ್ ರಾಜ್ ಮಾರ್ ರಸ್ತೆ ಎಂದು ನಾಮಕರಣ ಮಾಡಿದ್ದರು. ಗುರುವಾರ ತಡರಾತ್ರಿ ಕೆಲವು ಕಿಡಿಗೇಡಿಗಳು ಆ ನಾಮಫಲಕಕ್ಕೆ ಬಿಳಿ ಬಣ್ಣವನ್ನು ಹಚ್ಚಿ ಅವಮಾನ ಎಸಗಿದ್ದಾರೆ. ಕನ್ನಡ ಪರ ಸಂಘಟನೆಗಳು ಮತ್ತು ಗ್ರಾಮಸ್ಥರಿಂದ ಆಕ್ರೋಶ : ಕನ್ನಡ ಸಿನಿಮಾ ರಂಗದ ಮೇರು ನಟ ಪುನೀತ್ ರಾಜಕುಮಾರ್…