ಶಬರೀಶನಗರದ ನಾಗ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ

ಶಬರೀಶನಗರದ ನಾಗ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಶಬರೀಶನಗರದ ನಾಗರ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು ಭಕ್ತಿ ಭಾವನೆ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ನಾಗೇಂದ್ರಸ್ವಾಮಿಗೆ ವಿಶೇಷ ಅಭಿಷೇಕ, ಪಂಚಾಮೃತ ಸ್ನಾನ, ನಾಗಬಲಿ, ಅಷ್ಟನಾಗಾರ್ಚನೆ, ಸೇರಿದಂತೆ ಶ್ರದ್ಧಾ ಪೂರ್ವಕವಾದ ಸೇವೆಗಳು ಜರುಗಿದವು. ಈ ಸಂದರ್ಭದಲ್ಲಿ ನೂರಾರು ಭಕ್ತಾಧಿಗಳು ಶ್ರದ್ದೆಯಿಂದ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು. ಹೊಂಬುಜ…

Read More

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಟೊಯೋಟಾ ಫಾರ್ಚ್ಯೂನರ್ ಕಾರು ಪಲ್ಟಿ|Accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಸೂಡುರೂ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಟೊಯೋಟಾ ಫಾರ್ಚುನರ್ ಕಾರು ಪಲ್ಟಿಯಾದ ಘಟನೆ ನಡೆದಿದೆ. ಸೂಡೂರು ಗೇಟ್ ಬಳಿ ಚಾಲಕನು ಅತಿ ವೇಗ ಹಾಗೂ ಅಜಾಗರುಕತೆಯಿಂದ ವಾಹನ ಚಲಾಯಿಸಿದ ಪರಿಣಾಮ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕುಂದಾಪುರ ಮೂಲದವರಾದ ಉದಯ್ ಕುಮಾರ್ ಕುಟುಂಬ ಬೆಂಗಳೂರಿನಲ್ಲಿ ವಾಸಿಸುತಿದ್ದು ಮದುವೆ ಕಾರ್ಯಕ್ರಮದ ನಿಮಿತ್ತ ಕುಂದಾಪುರಕ್ಕೆ ಬಂದು ವಾಪಾಸ್ ತೆರಳುವಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಒಬ್ಬರಿಗೆ ಗಂಭೀರ ಗಾಯವಾಗಿದೆ.ಗಾಯಾಳುಗಳನ್ನು ಶಿವಮೊಗ್ಗದ…

Read More

ಹುಲಿಕಲ್ ಘಾಟಿಯಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ – ಜಿಲ್ಲಾಡಳಿತದಿಂದ ಆದೇಶ

ಹುಲಿಕಲ್ ಘಾಟಿಯಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ – ಜಿಲ್ಲಾಡಳಿತದಿಂದ ಆದೇಶ Light vehicle movement has been restored on Hulikal Ghat Road (SH-52) between Shivamogga and Kundapura from June 12, 2026, after temporary repair works and safety measures were completed following a landslide. ಹೊಸನಗರ, ಜೂನ್ 12: ಶಿವಮೊಗ್ಗ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ (ಬಾಳೆಬರೆ) ಘಾಟ್ ರಸ್ತೆಯಲ್ಲಿ ಜೂನ್ 12ರಿಂದ ಲಘು ವಾಹನಗಳ…

Read More

ಹೊಸನಗರ | ಅಬ್ಬಿ ಫಾಲ್ಸ್ ನಲ್ಲಿ ನೀರುಪಾಲಾದ ಬೆಂಗಳೂರಿನ ಯುವಕ – ವೀಡಿಯೋ ವೈರಲ್

ಹೊಸನಗರ | ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾದ ಯುವಕ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಹುಡುಕಾಟ ನಡೆಸಿದ್ದಾರೆ. ರಮೇಶ್ ಅವರ ಪತ್ತೆಗೆ ಪರಿಶ್ರಮ ನಡೆಯುತ್ತಿದ್ದು, ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. ಹೊಸನಗರ: ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಯಡೂರು ಅಬ್ಬಿ ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನೋರ್ವ ನೀರು ಪಾಲಾಗಿರುವ ದುರ್ಘಟನೆ ಶನಿವಾರ ನಡೆದಿದೆ. ಬೆಂಗಳೂರಿನ ನಾಗರಭಾವಿಯಿಂದ ಬಂದಿದ್ದ ಖಾಸಗಿ ಕಂಪನಿಯ ಮ್ಯಾನೇಜರ್ ರಮೇಶ್ ಅವರು ಪ್ರವಾಸಕ್ಕಾಗಿ ಗೆಳೆಯರೊಂದಿಗೆ ಅಬ್ಬಿ ಫಾಲ್ಸ್ ಗೆ…

Read More

ಅಕ್ರಮವಾಗಿ ಸಾಗಿಸುತಿದ್ದ 23 ಗೋವುಗಳನ್ನು ರಕ್ಷಿಸಿದ ಪೊಲೀಸರು

ಅಕ್ರಮವಾಗಿ ಸಾಗಿಸುತಿದ್ದ 23 ಗೋವುಗಳನ್ನು ರಕ್ಷಿಸಿದ ಪೊಲೀಸರು  ತೀರ್ಥಹಳ್ಳಿ:  ಅಕ್ರಮ ಗೋವುಗಳ ಸಾಕಾಣಿಕೆ ಮಾಡುತಿದ್ದ ಅಡ್ದೇ ಮೇಲೆ ಮಾಳೂರು ಪೊಲೀಸರು ದಾಳಿ ನಡೆಸಿ 23 ಗೋವುಗಳ ರಕ್ಷಣೆ ಮಾಡಿದ್ದಾರೆ. ಮಂಡಗದ್ದೆಯಲ್ಲಿ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 23 ಗೋವುಗಳನ್ನ ರಕ್ಷಣೆ ಮಾಡಲಾಗಿದ್ದು ಗೋವುಗಳನ್ನು ಏಕಕಾಲದಲ್ಲಿ ಮಂಡಗದ್ದೆಯ ಝಬಿ ಎಂಬುವನ ಕೊಟ್ಟಿಗೆಯಲ್ಲಿದ್ದಾಗಲೇ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪಿಎಸ್‌ಐ ಶಿವಾನಂದ್ ನೇತ್ರತ್ವದ ತಂಡ 23 ಗೋವುಗಳನ್ನು ರಕ್ಷಣೆ ಮಾಡಿದೆ. ತೀರ್ಥಹಳ್ಳಿ ತಾಲ್ಲೂಕಿನ ವಿವಿಧ ಹಳ್ಳಿಗಳಿಂದ ಗಂಡುಕರು, ಗೊಡ್ಡು ದನಗಳನ್ನು…

Read More

ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ರಿಪ್ಪನ್ ಪೇಟೆಯ ಆರ್.ಎನ್.ಮಂಜಪ್ಪ ಹೃದಯಾಘಾತದಿಂದ ನಿಧನ|Ripponpet

ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ  ರಿಪ್ಪನ್ ಪೇಟೆಯ ಆರ್.ಎನ್.ಮಂಜಪ್ಪ ಹೃದಯಾಘಾತದಿಂದ ನಿಧನ  ರಿಪ್ಪನ್‌ಪೇಟೆ;- ಪಟ್ಟಣದ ಸಾಗರ ರಸ್ತೆಯ ನಿವಾಸಿಯಾಗಿರುವ  ಶಿವಮೊಗ್ಗ ಜಿಲ್ಲಾ ರೈತ ಮುಖಂಡ ಹಾಗೂ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಆರ್.ಎನ್.ಮಂಜಪ್ಪ (೮೯) ತಮ್ಮ ಸ್ವಗೃಹದಲ್ಲಿ ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನಹೊಂದಿದ್ದಾರೆ. ಮೃತ ಮಂಜಪ್ಪನವರು  ಜಿಲ್ಲಾ ರೈತ ಸಂಘಟನೆಯಲ್ಲಿ  ಮತ್ತು ರೈತ ಹೋರಾಟ  ಹಾಗೂ ಚಳುವಳಿಯಲ್ಲಿ   ಪ್ರಮುಖ ರೂವಾರಿಯಾಗಿ ಇದ್ದರು. ರೈತರ ಪರವಾಗಿ ನೂರಾರು ಭಾರಿ ಹೋರಾಟ ನಡೆಸಿದ ಇವರು ರೈತರ ಹಿತಕ್ಕಾಗಿ ಅನೇಕ ಬಾರಿ…

Read More

ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನಲ್ಲಿ ರೈತರ ಆಕ್ರೋಶ: ಟ್ರೆಂಚ್ ಮುಚ್ಚಿ ಬೃಹತ್ ಪ್ರತಿಭಟನೆ

ಅರಣ್ಯ ಇಲಾಖೆ ವಿರುದ್ಧ ಮಲೆನಾಡಿನಲ್ಲಿ ರೈತರ ಆಕ್ರೋಶ: ಟ್ರೆಂಚ್ ಮುಚ್ಚಿ ಬೃಹತ್ ಪ್ರತಿಭಟನೆ Farmers in Thirthahalli staged a massive protest against the Forest Department, filling trenches dug on former MLA Konanduru Lingappa’s land and demanding a joint survey. ತೀರ್ಥಹಳ್ಳಿ: ಅರಣ್ಯ ಇಲಾಖೆಯ ಕ್ರಮಗಳನ್ನು ಖಂಡಿಸಿ ತೀರ್ಥಹಳ್ಳಿ ತಾಲೂಕಿನ ಮೇಲಿನ ಕಡಗೋಡು ಗ್ರಾಮದಲ್ಲಿ ‘ಮಲೆನಾಡು ಸಂಘರ್ಷ ಕ್ರಿಯಾ ಸಮಿತಿ’ ನೇತೃತ್ವದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಯಿತು. ಹಿರಿಯ…

Read More

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳ ಬಂಧನ – ಯಾರೆಲ್ಲ ಶಾಮೀಲು? ಹತ್ಯೆ ಮಾಡಿದ್ದೇಕೆ..!? ಘಟನೆಯ ಸಂಪೂರ್ಣ ಮಾಹಿತಿ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಭೀಕರ ದೃಶ್ಯ ಸಿಸಿಟಿವಿ ಹಾಗೂ ಸ್ಥಳೀಯರ ಮೊಬೈಲ್ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಮಂಗಳೂರಿನ ಪೊಲೀಸರು ಕೂಡ ಇದೇ ವಿಡಿಯೋಗಳನ್ನು ಆಧರಿಸಿ ಆರೋಪಿಗಳ ಬೆನ್ನುಬಿದ್ದಿದ್ದರು. ಆರೋಪಿಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅವಿತುಕೊಂಡಿದ್ದ ವಿಚಾರ ತಿಳಿದಿದ್ದ…

Read More

ಹೆದ್ದಾರಿಯಲ್ಲಿದ್ದ ‘ಪೊಲೀಸ್ ಕಟೌಟ್’ ಹೊತ್ತೊಯ್ದ ಐನಾತಿ ಕಳ್ಳರು

ಹೆದ್ದಾರಿಯಲ್ಲಿದ್ದ ‘ಪೊಲೀಸ್ ಕಟೌಟ್’ ಹೊತ್ತೊಯ್ದ ಐನಾತಿ ಕಳ್ಳರು ಶಿವಮೊಗ್ಗ  : ವಾಹನಗಳ ವೇಗ ನಿಯಂತ್ರಣಕ್ಕೆಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಪೊಲೀಸರು ಅಳವಡಿಸಿದ್ದ ರಿಫ್ಲೆಕ್ಟರ್ ಕಟೌಟ್ ವೊಂದನ್ನು, ಐನಾತಿ ಕಳ್ಳರ ತಂಡವೊಂದು ಕಾರಿನಲ್ಲಿ ಆಗಮಿಸಿ ಹೊತ್ತೊಯ್ದ ಕುತೂಹಲಕಾರಿ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಕಟೌಟ್ ಕಳವು ಮಾಡಿ ಕೊಂಡೊಯ್ಯುತ್ತಿರುವ ದೃಶ್ಯವು, ಕಟ್ಟಡವೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದರ ಆಧಾರದ ಮೇಲೆ ಪಶ್ಚಿಮ ಟ್ರಾಫಿಕ್ ಠಾಣೆ ಸಬ್ ಇನ್ಸ್’ಪೆಕ್ಟರ್ ತಿರುಮಲೇಶ್ ಅವರು, ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎಫ್ಐಆರ್…

Read More

Hosanagara | ಪೋಷಕರು ಉಪನ್ಯಾಸಕರೊಂದಿಗೆ ಕೈಜೋಡಿಸಿದರೆ ವಿದ್ಯಾರ್ಥಿಗಳನ್ನು ಜಗತ್ತಿನ ಆಸ್ತಿಯನ್ನಾಗಿಸಬಹುದು – ಡಾ. ಕೆ ಉಮೇಶ್

Hosanagara | ಪೋಷಕರು ಉಪನ್ಯಾಸಕರೊಂದಿಗೆ ಕೈಜೋಡಿಸಿದರೆ ವಿದ್ಯಾರ್ಥಿಗಳನ್ನು ಜಗತ್ತಿನ ಆಸ್ತಿಯನ್ನಾಗಿಸಬಹುದು – ಡಾ. ಕೆ ಉಮೇಶ್ ಹೊಸನಗರ : ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಕೇವಲ ಪ್ರಾಧ್ಯಾಪಕರಾದ ನಾವುಗಳು ಮಾತ್ರ ಪ್ರಯತ್ನ ಪಟ್ಟರೆ ಸಾಲದು ಪೋಷಕರಾದ ನೀವುಗಳು ನಮ್ಮೊಂದಿಗೆ ಕೈ ಜೋಡಿಸಿದರೆ ನಿಮ್ಮ ಮಕ್ಕಳನ್ನೆಲ್ಲಾ ಜಗತ್ತಿನ ಆಸ್ತಿಯನ್ನಾಗಿ ಮಾಡಬಹುದು ಎಂದು ಪ್ರಾಂಶುಪಾಲ ಡಾ.ಕೆ.ಉಮೇಶ್ ಅಭಿಪ್ರಾಯಪಟ್ಟರು. ಮೂರುವರೆ ದಶಕದಿಂದ ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿರುವ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೋಷಕರು ಮತ್ತು ಪ್ರಾಧ್ಯಾಪಕರ ಸಭೆ ನೆಡೆಯಿತು.ಪೋಷಕರ ಸಂಘದ…

Read More