Headlines

ಬಂಕಾಪುರದಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಜಯಂತ್ಯೋತ್ಸವ

ಬಂಕಾಪುರದಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಜಯಂತ್ಯೋತ್ಸವ ಬಂಕಾಪುರ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಕನೋಜಗಲ್ಲಿಯ ಈಶ್ವರ್ ದೇವಸ್ಥಾನದಲ್ಲಿ ನಡೆದ ಮಹಾರಾಣಾ ಪ್ರತಾಪ್ ಸಿಂಹ ಅವರ ಜಯಂತೋತ್ಸವಕ್ಕೆ ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರ್ ಚಾಲನೆ ನೀಡಿದರು. ಭಾರತೀಯ ಇತಿಹಾಸದಲ್ಲಿ ಅತ್ಯಂತ ಧೈರ್ಯಶಾಲಿ ಆಡಳಿತಗಾರರಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಅವರು ಒಬ್ಬರಾಗಿದ್ದರು. ಎಂದು ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರು ಹೇಳಿದರು. ಪ್ರತಾಪ್ ಸಿಂಹ ಅವರು ಅಪ್ರತಿಮ ದೇಶಭಕ್ತರಾಗಿ ಮೊಘಲ್ ಸಾಮ್ರಾಜ್ಯದ ಅಕ್ಬರ್ ದಬ್ಬಾಳಿಕೆ ವಿರುದ್ಧ ಧ್ವನಿ…

Read More

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ

RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ ಮಲೆನಾಡಿನ ಪ್ರದೇಶದಲ್ಲಿ ದೀಪಾವಳಿಯಲ್ಲಿ ಗ್ರಾಮ ದೇವರುಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಆಚರಿಸುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ. ರಿಪ್ಪನ್‌ಪೇಟೆ ಪಟ್ಟಣದ ಮೇಲಿನ ಕೆರೆಹಳ್ಳಿ ಹಾಗೂ ಕೆಳಗಿನ ಕೆರೆಹಳ್ಳಿ ಗ್ರಾಮಸ್ತ್ಗರು ತಮ್ಮ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಹಬ್ಬವನ್ನು ಆಚರಿಸಿದರು. ರೈತರು ತಮ್ಮ ಕುಟುಂಬದ ನೇಮ ನಿಷ್ಠೆಯಂತೆ ವರ್ಷವೂ…

Read More

ರಿಪ್ಪನ್‌ಪೇಟೆ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣ – ಆರೋಪಿಯ ವಿರುದ್ದ ಸೂಕ್ತ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ|protest

ರಿಪ್ಪನ್‌ಪೇಟೆ : 16-06-2023 ರಂದು ವಾಟ್ಸಪ್ ಗ್ರೂಫ್‌ಗಳಲ್ಲಿ ತೀರ್ಥಹಳ್ಳಿಯ ಪ್ರತಿಷ್ಠಿತ ಕಾಲೇಜು ಯುವತಿಯರ ಅಶ್ಲೀಲ ನಗ್ನ ಚಿತ್ರಗಳನ್ನು ಹರಿಬಿಡಲಾಗಿದ್ದು, ವಿಡಿಯೋದಲ್ಲಿ ABVP ವಿದ್ಯಾರ್ಥಿ ಸಂಘಟನೆಯ ತೀರ್ಥಹಳ್ಳಿ ಘಟಕದ ಅಧ್ಯಕ್ಷನೂ ಕೂಡ ಇದ್ದು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಆತನ ವಿರುದ್ಧ ಕಾನೂನು ಕಠಿಣ ಕ್ರಮ ಜರುಗಿಸುವಂತೆ ರಿಪ್ಪನ್‌ಪೇಟೆ ಕಾಂಗ್ರೆಸ್ ಘಟಕದ ವತಿಯಿಂದ ನಾಡ ಕಛೇರಿಯಲ್ಲಿ ಉಪ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಸಂಘಟನೆಗೆ ಸದಸ್ಯತ್ವ ಆಮಿಷ ತೋರಿಸಿ, ವೀಡಿಯೋ ಮಾಡಿ ದೇಹದ ನಗ್ನ ದೃಶ್ಯಗಳನ್ನು ಅಶ್ಲೀಲವಾಗಿ…

Read More

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಪೂಜ್ಯ ಶ್ರೀ ಡಾ|| ವೀರೇಂದ್ರ ಹೆಗಡೆ :

 ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಇಂದು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಈ ತಿಂಗಳ ಆರಂಭದಲ್ಲಿ ವೀರೇಂದ್ರ ಹೆಗ್ಗಡೆ ಸೇರಿದಂತೆ ದಕ್ಷಿಣ ಭಾರತದ ನಾಲ್ವರು ಗಣ್ಯರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಈ ಪೈಕಿ ಇಳೆಯರಾಜಾ ಹಾಗೂ ಪಿ.ಟಿ. ಉಷಾ ಕೂಡಾ ರಾಜ್ಯಸಭೆಗೆ ನಾಮನಿರ್ದೇಶನ ಗೊಂಡಿದ್ದರು. ಕರ್ನಾಟಕದ ಕರಾವಳಿ ಭಾಗದಿಂದ ಪ್ರಸ್ತುತವಾಗಿ ರಾಜ್ಯಸಭೆಗೆ ಆಯ್ಕೆ ಯಾಗಿರುವ ಡಾ| ವೀರೇಂದ್ರ ಹೆಗ್ಗಡೆಯವರು ಇಂದು ರಾಜ್ಯಸಭೆಯ ಸ್ಪೀಕರ್ ವೆಂಕಯ್ಯ ನಾಯ್ಡು…

Read More

ಜುಲೈ 13ಕ್ಕೆ ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

ಜುಲೈ 13ಕ್ಕೆ  ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ರಿಪ್ಪನ್ ಪೇಟೆ : ಪಟ್ಟಣದ ರೋಟರಿ ಕ್ಲಬ್ಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 13ರ ಶನಿವಾರ ಸಂಜೆ 5:00 ಗಂಟೆಗೆ ನೆರವೇರಲಿದೆ ಎಂದು ನೂತನ ಅಧ್ಯಕ್ಷ ರಾಮಚಂದ್ರ ಹೇಳಿದರು. ಪಟ್ಟಣದ ರೋಟರಿ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರೋಟರಿ ಸಂಸ್ಥೆ ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಸೇವೆಗೆ ಹೆಚ್ಚಿನ ಆದ್ಯತೆ ನೀಡಿದ್ದು ಈಗಾಗಲೇ  ಪ್ರಪಂಚದಾದ್ಯಂತ ಪೋಲಿಯೋ ನಿರ್ಮೂಲನೆಗಾಗಿ  ರೋಟರಿ ಸಂಸ್ಥೆ…

Read More

ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ : ಎಂ.ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ ಭರ್ಜರಿ ಗೆಲುವು

ರಿಪ್ಪನ್ ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ರಿಪ್ಪನ್ ಪೇಟೆಯ ಎಂ. ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ  ಭರ್ಜರಿ ಗೆಲುವು ದೊರೆತಿದೆ. 15 ಜನ ನಿರ್ದೇಶಕರನ್ನು ಹೊಂದಿರುವ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಗರ್ತಿಕೆರೆ, ಹೆದ್ದಾರಿಪುರ, ಗುಬ್ಬಿಗ ಮತ ಕ್ಷೇತ್ರದಿಂದ ಮೂರು ಜನ ಅವಿರೋಧವಾಗಿ ಆಯ್ಕೆಯಾಗಿದ್ದರು. ಇನ್ನುಳಿದ 12 ಸ್ಥಾನಗಳಿಗಾಗಿ 27 ಜನ ಸ್ಪರ್ಧಾ ಕಣದಲ್ಲಿ ಉಳಿದುಕೊಂಡಿದ್ದರು. ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ಇದು ಪ್ರಥಮ ಚುನಾವಣೆ : ಈ…

Read More

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ ಶಿಕಾರಿಪುರ: ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಮಾಲೀಕರು ತಮ್ಮ ಮನೆಯಲ್ಲಿಟ್ಟಿದ್ದ 11 ಲಕ್ಷ ರೂ. ಹಣ ಕಳ್ಳತನ ಮಾಡಿ ಪರಾರಿಯಾಗಿದ್ದು, ಆತನ ಸುಳಿವು ಸಿಗದ ಹಿನ್ನೆಲೆ ಅಂಗಡಿ ಮಾಲೀಕ ದೂರು ನೀಡಿದ್ದಾರೆ. ಮೇ 2ರಂದು ಮಧ್ಯಾಹ್ನದ ಅಡುಗೆ ಮಾಡುವಂತೆ ಸೂಚಿಸಿ ಸೆಯನ್‌ ಸಿಂಗ್‌ ತಮ್ಮ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹೇಂದ್ರ ಎಂಬಾತನಿಗೆ ಮನೆ ಬೀಗ ಕೊಟ್ಟು ಕಳುಹಿಸಿದ್ದರು.ಸಂಜೆ 4 ಗಂಟೆಯಾದರು ಮಹೇಂದ್ರ ಅಂಗಡಿಗೆ ಹಿಂತಿರುಗಿರಲಿಲ್ಲ. ಕರೆ ಮಾಡಿದಾಗ…

Read More

ಇಂಜಿನಿಯರ್ ಪತ್ನಿ ಕೊಲೆ ಪ್ರಕರಣದಲ್ಲಿ ಏಳು ಆರೋಪಿಗಳ ಬಂಧನ|arrested

ಪೋಸ್ಟ್ ಮ್ಯಾನ್ ನ್ಯೂಸ್ ಕನ್ನಡ ಶಿವಮೊಗ್ಗ ನಗರದ ವಿಜಯನಗರದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಪತ್ನಿಯನ್ನು ಕೊಲೆ ಮಾಡಿದ್ದ  ಪ್ರಕರಣವನ್ನು ಬೇಧಿಸಿರುವ ತುಂಗಾನಗರ ಠಾಣೆ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 33.74  ಲಕ್ಷ ನಗದು, 1 ಕಾರು 3 ಬೈಕ್ 7 ಹೊಸ ಮೊಬೈಲ್ ಹಾಗೂ ಕೃತ್ಯಕ್ಕೆ ಬಳಸಿದ್ದ ಆಯುಧಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಒಟ್ಟು 41.14  ಲಕ್ಷ ರೂ. ಮೌಲ್ಯದ ನಗದು ಹಾಗೂ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠ ಮಿಥುನ್‌ಕುಮಾರ್, ಮುಖ್ಯ ಆರೋಪಿ…

Read More

RIPPONPETE | ಅಡ್ಡೇರಿ ಸರ್ಕಾರಿ ಶಾಲೆ ಕುಸಿತ – ತಪ್ಪಿದ ಭಾರಿ ಅನಾಹುತ, ಮಕ್ಕಳಿಗೆ ತಾತ್ಕಾಲಿಕ ವ್ಯವಸ್ಥೆ ಅಗತ್ಯ

ಅಡ್ಡೇರಿ ಸರ್ಕಾರಿ ಶಾಲೆ ಕುಸಿತ – ತಪ್ಪಿದ ಭಾರಿ ಅನಾಹುತ, ಮಕ್ಕಳಿಗೆ ತಾತ್ಕಾಲಿಕ ವ್ಯವಸ್ಥೆ ಅಗತ್ಯ ರಿಪ್ಪನ್ ಪೇಟೆ : ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಬೆಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಅಡ್ಡೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಗೋಡೆಗಳು ಕುಸಿದು ಬಿದ್ದಿವೆ. ಘಟನೆ ಸೋಮವಾರ ರಾತ್ರಿ ನಡೆದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸುಮಾರು 17 ವಿದ್ಯಾರ್ಥಿಗಳ ಭಾರಿ ಅನಾಹುತದಿಂದ ಪಾರಾಗಿದ್ದಾರೆ. ಶಾಲೆಯ ಕಟ್ಟಡ ಸಂಪೂರ್ಣ ಹಾನಿಗೊಳಗಾದ ಹಿನ್ನೆಲೆಯಲ್ಲಿ,…

Read More

ಕುಮಾರಸ್ವಾಮಿ ನಾಲ್ಕು ದಿನ ಆರ್​​ಎಸ್​​​ಎಸ್​​ ಶಾಖೆಗೆ ಬಂದು ಆಮೇಲೆ ಟೀಕಿಸಲಿ: ನಳಿನ್ ಕುಮಾರ್ ಕಟೀಲ್

ಶಿವಮೊಗ್ಗ: ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಾಖೆಗೆ ಒಂದು ವಾರ ಬರುವಂತೆ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್​ ಕಟೀಲ್ ಆಹ್ವಾನಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಾವುದೇ ಸಂಘ- ಸಂಸ್ಥೆಯನ್ನು ಟೀಕೆ ಮಾಡುವ ಮುನ್ನ ಮೊದಲು ಅದರ ಬಗ್ಗೆ ತಿಳಿದುಕೊಳ್ಳಬೇಕು ಎಂದರು. ಕುಮಾರಸ್ವಾಮಿ ನಾಲ್ಕು ದಿನ ಶಾಖೆಗೆ ಬರಲಿ, ಆಮೇಲೆ ಸಂಘದ ಬಗ್ಗೆ ಟೀಕೆ ಮಾಡಲಿ. ಅವರು ಅಧಿಕಾರದಲ್ಲಿದ್ದಾಗ ಅವರ ಕುಟುಂಬದವರಿಗೆ ಸಹಾಯ ಮಾಡಿಕೊಂಡು ಬಂದವರು. ಅವರಿಗೆ ರಾಷ್ಟ್ರಭಕ್ತಿ, ದೇಶದ ಪರಿಕಲ್ಪನೆ, ಚಿಂತನೆಗಳಿಲ್ಲ. ಪಾರ್ಟಿಯನ್ನೇ…

Read More