Headlines

ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಶಿವಮೊಗ್ಗ, ಜುಲೈ 17, 2025: ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು ಸಂಬಂಧ ಕೆಲಸ ಮಾಡಿಕೊಡುವಂತೆ ಕೇಳಿ ₹3,000 ಲಂಚದ ಬೇಡಿಕೆ ಇಟ್ಟಿದ್ದ ಕಾರ್ಯದರ್ಶಿ ಕುಮಾರ್ ನಾಯ್ಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಮಪುರ ಗ್ರಾಮದ ನಿವಾಸಿ ವಿನೋದ್ ಬಿ. ಅವರು ಲಂಚದ ಬೇಡಿಕೆ ಬಗ್ಗೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರು ತಮ್ಮ ತಾಯಿ ಹೆಸರಿನಲ್ಲಿರುವ 30×50 ಅಡಿ ಅಳತೆಯ…

Read More

ರಾಜ್ಯದಲ್ಲಿರುವುದು ಕೊಲೆಗಡುಕ ಸರ್ಕಾರ : ಬೇಳೂರು ಗೋಪಾಲಕೃಷ್ಣ

ತೀರ್ಥಹಳ್ಳಿ :  ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಕಾಂಗ್ರೆಸ್ ಪಕ್ಷದ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಜನ ಜಾಗೃತಿಯ ಪಾದಯಾತ್ರೆಯಲ್ಲಿ  ಭಾಗಿಯಾಗಿ ಮಾತನಾಡಿದ ಬೇಳೂರು ಗೋಪಾಲ ಕೃಷ್ಣ ದೇಶದ ಸ್ವಾತಂತ್ರ್ಯದ 75 ನೇ ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಮಹಾತ್ಮರು ಮತ್ತು ಹುತಾತ್ಮರ ನೆನಪಿಗಾಗಿ ಕಾಂಗ್ರೆಸ್ ಪಕ್ಷದಿಂದ ಪಾದಯಾತ್ರೆ ನೆಡೆಸಲು ಆದೇಶ ಬಂದಿರುವುದರಿಂದ ಇವತ್ತು ಪ್ರಥಮ ಬಾರಿಗೆ ಕಡಿದಾಳ್ ಮಂಜಪ್ಪ ಅವರ ಸಮಾಧಿಯ ಸ್ಥಳದಲ್ಲಿ ಪೂಜೆ ಮಾಡಿ ಆರ್ ಎಂ ಮಂಜುನಾಥ್…

Read More

Ripponpete | ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಸ್ಥಳಕ್ಕೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಭೇಟಿ ,ಪರಿಶೀಲನೆ

ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲು – ಸ್ಥಳಕ್ಕೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಭೇಟಿ ,ಪರಿಶೀಲನೆ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದ ಪೈಪ್‌ಲೈನ್ ಏಕಾಏಕಿ ಒಡೆದ ಪರಿಣಾಮವಾಗಿ ಅಪಾರ ಪ್ರಮಾಣದ ನೀರು ಪೋಲಾಗಿರುವ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಪ್ರಕಟಿಸಿತ್ತು. ವರದಿಗೆ ಸ್ಪಂದಿಸಿದ ಹೊಸನಗರ ತಾಪಂ ಕಾರ್ಯ ನಿರ್ವಹಣಾಧಿಕಾರಿ ನರೇಂದ್ರ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಕೂಡಲೇ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪಟ್ಟಣದ ವಿನಾಯಕ ನಗರ,ಕೆರೆಹಳ್ಳಿ ಪ್ರದೇಶಗಳಿಗೆ…

Read More

ರಿಪ್ಪನ್‌ಪೇಟೆಯಲ್ಲಿ ಕಾನೂನು ಬಾಹಿರ ಟ್ಯಾಕ್ಸಿಗಳ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹ :

ರಿಪ್ಪನ್‌ಪೇಟೆ : ಸರ್ಕಾರಕ್ಕೆ ತೆರಿಗೆಯನ್ನು ವಂಚಿಸುತ್ತಿರುವ ಪಟ್ಟಣದ ವೈಟ್ ಬೋರ್ಡ್ ಕಾನೂನು ಬಾಹಿರ ಟ್ಯಾಕ್ಸಿಗಳು ಪ್ರವಾಸಿ ಸ್ಥಳಗಳಿಗೆ ಬಾಡಿಗೆ ಹೋಗುವುದರ ಬಗ್ಗೆ ಕಾನೂನು ರೀತಿಯ ಕ್ರಮಗಳನ್ನು ಕೈಗೊಂಡು ಅವುಗಳನ್ನು ನಿಷೇಧಿಸಬೇಕೆಂದು ಕರ್ನಾಟಕ ಪ್ರವಾಸಿ ವಾಹನ ಚಾಲಕರ ಸಂಘದ ವತಿಯಿಂದ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪಿಎಸ್ ಐ ಶಿವಾನಂದ್ ಕೋಳಿ ರವರಿಗೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಪ್ರವಾಸಿ ವಾಹನಗಳ ಸಂಘದ ಜಿಲ್ಲಾಧ್ಯಕ್ಷರಾದ ಕಾರ್ತಿಕ್ ಶೆಟ್ಟಿ ಪ್ರವಾಸಿ ವಾಹನಗಳ ನಿಲ್ದಾಣಗಳಲ್ಲಿ ವೈಟ್‌ಬೋರ್ಡ್ ಖಾಸಗಿ ಲಘು ವಾಹನಗಳನ್ನು ತಂದು…

Read More

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ – ಉರ್ದು ಶಾಲೆಯ ಶಿಕ್ಷಕ ಬಂಧನ|POCSO

9 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಅಡಿ ಶಿಕ್ಷಕನೊಬ್ಬನನ್ನು ಬಂಧಿಸಲಾಗಿದ್ದು, ಆತನನ್ನ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಬರುವ ಶಾಲೆಯೊಂದಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಶಾಲಾ ಶಿಕ್ಷಕ ಅಕ್ಬರ್ ಎಂಬುವರು ಲೈಂಗಿಕ ಕಿರುಕುಳ ನೀಡಿರುವುದಾಗಿ ವಿದ್ಯಾರ್ಥಿಯ ಮನೆಯವರು ದೂರು ನೀಡಿದ್ದರು. ಸರ್ಕಾರಿ ಪ್ರಾಥಮಿಕ ಉರ್ದು ಶಾಲೆಯ ಶಿಕ್ಷಕ ಅದೇ ಶಾಲೆಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

Read More

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಕಂಟೈನರ್ ಲಾರಿ|accident

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಉರುಳಿ ಬಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿಯೊದು ಹೊಳೆಗೆ ಉರುಳಿ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ನಡೆದಿದೆ. ಕುಂದಾಪುರ ಕಡೆಯಿಂದ ಮಾಸ್ತಿಕಟ್ಟೆಗೆ ಬರುತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹುಲಿಕಲ್ ಗ್ರಾಮದ ಹೊಳೆಗೆ ಉರುಳಿಬಿದ್ದಿದ್ದು ಅದೃಷ್ಟವಶಾತ್ ಚಾಲಕ ಪಾರಾಗಿದ್ದಾನೆ. ಹುಲಿಕಲ್ ಗ್ರಾಮದಲ್ಲಿ ಚಕ್ರಾ ಸಾವೇಹಕ್ಲು ಡ್ಯಾಂ ನ ಹಿನ್ನಿರು ನಿಲ್ಲುತ್ತದೆ ಇಂದು ಬೆಳಿಗ್ಗೆ ಕಂಟೈನರ್ ಚಾಲಕನ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದ…

Read More

ಅತ್ಯಂತ ನೀರಸ,ಚುನಾವಣಾ ತಂತ್ರಗಾರಿಕೆಯ ಬಜೆಟ್‌ – ಜೆಡಿಎಸ್|JDS

ರಿಪ್ಪನ್‌ಪೇಟೆ : ಕರ್ನಾಟಕ ರಾಜ್ಯದ 2023-24 ನೇ ಸಾಲಿನ ಬಜೆಟ್ ಚುನಾವಣಾ ತಂತ್ರಗಾರಿಕೆ ಬಜೆಟ್ ಆಗಿದೆಯೇ ಹೊರತು ಇದರಲ್ಲಿ ಯಾವುದೇ ಅಭಿವೃದ್ಧಿ ಕಾರ್ಯದ ಮುನ್ನೋಟವಿಲ್ಲ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅರ್ ಎ ಚಾಬುಸಾಬ್ ಆರೋಪಿಸಿದ್ದಾರೆ. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಹೇಳಿದ್ದರು. ಎಲ್ಲೂ ಕೂಡ ದುಪ್ಪಟ್ಟು ಮಾಡಲು ಯೋಜನೆ ಹಾಕಿಕೊಂಡಿಲ್ಲ. ಕೇಂದ್ರ ಸರ್ಕಾರ ಈ ಸಲ ಕೃಷಿಗೆ 50 ಸಾವಿರ ಕೋಟಿ ರೂ‌ಪಾಯಿ ಅನುದಾನ ಕಡಿಮೆ ಮಾಡಿದ್ದಾರೆ….

Read More

ಶಿವಮೊಗ್ಗದಲ್ಲಿ ವಾಕಿಂಗ್ ಹೋಗಿದ್ದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ , ಕಲ್ಲು ತೂರಾಟ

ವಾಕಿಂಗ್ ಗೆ ಹೋಗುತ್ತಿದ್ದ ವೇಳೆ ವ್ಯಕ್ತಿಯೋರ್ವನ ಮೇಲೆ 5-6 ಜನರ ಗುಂಪೊಂದು ದಿಡೀರನೇ ಕಲ್ಲುತೂರಿದ ಘಟನೆ ಇಂದು ಸಂಜೆ ನಡೆದಿದೆ. ಈ ಘಟನೆಗೆ ಕಾರಣಗಳೇನು ಎಂಬುದು ಇನ್ನೂ ತಿಳಿದುಬರಬೇಕಿದೆ. ಗೋಪಾಳದ ಪದ್ಮಚಲನಚಿತ್ರ ಮಂದಿರದ ಸರ್ಕಾರಿ ಶಾಲೆಯ ಬಳಿ ವೆಂಕಟೇಶ್ ಎಂಬುವರು ತಮ್ಮ ಮನೆಯ ನಾಯಿಯನ್ನ ಹಿಡಿದುಕೊಂಡು ವಾಕಿಂಗ್ ಗೆ ಹೋಗುವಾಗ ದಿಡೀರನೇ ಐದಾರು ಜನರ ಗುಂಪೊಂದು ಕಲ್ಲು ತೂರಿದ್ದು ವೆಂಕಟೇಶ್ ರವರ ತಲೆಗೆ ಪೆಟ್ಟುಬಿದ್ದಿದೆ. ಅವರನ್ನ ತಕ್ಷಣವೇ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಹಿಂದೂ ಮುಖಂಡರಾದ ದೀನ್ ದಯಾಳು,…

Read More

ತೀರ್ಥಹಳ್ಳಿ : ಹಾಡಹಗಲೇ ಜನಸಮೂಹದ ಮಧ್ಯೆ ತಲ್ವಾರ್ ಅಬ್ಬರ – ಮೂವರಿಗೆ ಗಾಯ|ಕುಡಿದ ಮತ್ತಿನಲ್ಲಿ ಮಂಗಾಟcrime news

ತೀರ್ಥಹಳ್ಳಿ : ಅಶ್ಲೀಲ ವೀಡಿಯೋ ವೈರಲ್ ಪ್ರಕರಣದಲ್ಲಿ ಇತ್ತೀಚೆಗೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ಪಟ್ಟದಲ್ಲಿ ಹಾಡಹಗಲೇ ತಲ್ವಾರ್ ಗಳು ಝಳಪಿಸಿದ್ದು ನಾಲ್ವರು ಯುವಕರು ಮೂವರ ಮೇಲೆ ಏಕಾಏಕಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಆಗುಂಬೆ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಭರಣ ಜ್ಯುವೆಲ್ಲರಿ ಬಳಿ ರಾಷ್ಟ್ರೀಯ ಹೆದ್ದಾರಿಯ ಮಧ್ಯ ರಸ್ತೆಯಲ್ಲಿ ತಲ್ವಾರ್ ಹಿಡಿದು ಯುವಕರು ಕುಡಿದ ಮದ್ಯದ ಮತ್ತಿನಲ್ಲಿ ಇಬ್ಬರು ಯುವಕರ ಮೇಲೆ ಬೇಕಾಬಿಟ್ಟಿ ತಲ್ವಾರ್ ಬೀಸಿದ್ದಾರೆ. ಈ ಘಟನೆಯಲ್ಲಿ ಜೀವಿತ್ ಹಾಗೂ ಆಫ್ರೋಜ್ ಎಂಬ ಯುವಕರಿಗೆ ಪೆಟ್ಟಾಗಿದೆ. ಮತ್ತೊಬ್ಬ…

Read More

SHOCKING : ಯುವತಿಯ ಕಿರುಕುಳ ತಾಳಲಾರದೇ ‘ಸೆಲ್ಪಿ ವಿಡಿಯೋ’ ಮಾಡಿಟ್ಟು ಯುವಕ ಆತ್ಮಹತ್ಯೆ.!

SHOCKING : ಯುವತಿಯ ಕಿರುಕುಳ ತಾಳಲಾರದೇ ‘ಸೆಲ್ಪಿ ವಿಡಿಯೋ’ ಮಾಡಿಟ್ಟು ಯುವಕ ಆತ್ಮಹತ್ಯೆ.! ಯುವತಿಯ ಕಿರುಕುಳ ತಾಳಲಾರದೇ ಸೆಲ್ಪಿ ವಿಡಿಯೋ ಮಾಡಿಟ್ಟು ಬೆಂಗಳೂರಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೂನ್ 13 ರಂದು ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ರಾಜಘಟ್ಟ ಕೆರೆಯ ಬಳಿ ಘಟನೆ ನಡೆದಿದೆ. ಸಾವಿಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿದ ಯುವಕ-ಯುವತಿಯ ಮೋಸ ಮಾಡಿದ ಬಗ್ಗೆ ಬಿಚ್ಚಿಟ್ಟಿದ್ದಾನೆ. ದೊಡ್ಡಬಳ್ಳಾಪುರದ ಮಂಜುನಾಥ್ ಎಂಬ ಯುವಕ ರಾಜಘಟ್ಟ ಕೆರೆಯ ಬಳಿ ವಿಷ ಸೇವಿಸಿ…

Read More