Headlines

ಐಪಿಎಲ್ ಟಿಕೆಟ್ ತಿರಸ್ಕರಿಸಿದ ಶಿವಮೊಗ್ಗ ಶಾಸಕ ಚನ್ನಬಸಪ್ಪ

ಐಪಿಎಲ್ ಟಿಕೆಟ್ ತಿರಸ್ಕರಿಸಿದ ಶಿವಮೊಗ್ಗ ಶಾಸಕ ಚನ್ನಬಸಪ್ಪ ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಶಾಸಕರಿಗೆ ನೀಡಲಾಗುತ್ತಿದ್ದ ಉಚಿತ ಐಪಿಎಲ್ ಟಿಕೆಟ್‌ಗಳನ್ನು ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ತಿರಸ್ಕರಿಸುವ ಮೂಲಕ ಗಮನ ಸೆಳೆದಿದ್ದಾರೆ. ಕಳೆದ ವರ್ಷದ ಐಪಿಎಲ್ ಸಂದರ್ಭದಲ್ಲಿ ನಡೆದ ದುರಂತದಲ್ಲಿ 11 ಜನ ಅಮಾಯಕರು ಸಾವನ್ನಪ್ಪಿದ ಘಟನೆಯನ್ನು ಸ್ಮರಿಸಿಕೊಂಡ ಅವರು, ಆ ನೋವಿನ ನಡುವೆ ಟಿಕೆಟ್‌ಗಾಗಿ ಆಸಕ್ತಿ ತೋರಿಸುವುದು ಜನರ ದೃಷ್ಟಿಯಲ್ಲಿ ಅಸಮಂಜಸವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಬಾರಿ ರಾಜ್ಯ ಸರ್ಕಾರವು ಪ್ರತಿ ಶಾಸಕರಿಗೂ 3 ಉಚಿತ ಐಪಿಎಲ್…

Read More

ರಿಪ್ಪನ್ ಪೇಟೆಯ ನೇತ್ರಾ ಟೈಲರ್ ಗುರುಪಾದಪ್ಪ ನಿಧನ :

ರಿಪ್ಪನ್ ಪೇಟೆ: ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆ ಪಟ್ಟಣದ ನಿವಾಸಿ, ಟೈಲರ್ ಗುರುಪಾದಪ್ಪ (ನೇತ್ರಾ ಟೈಲರ್) (65) ಅವರು ಹೃದಯಾಘಾತದಿಂದ ಶನಿವಾರ ನಿಧನರಾದರು. ರಿಪ್ಪನ್ ಪೇಟೆಯಲ್ಲಿ ನೇತ್ರಾ ಟೈಲರ್ ಎಂದೇ ಪ್ರಸಿದ್ದರಾಗಿದ್ದ ಇವರು ಕೆಲವು ವರ್ಷಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ಪತ್ನಿ,ಇಬ್ಬರು ಪುತ್ರಿಯರು ಇದ್ದಾರೆ. ಭಾನುವಾರ ಬೆಳಿಗ್ಗೆ 10ಕ್ಕೆ ಬೈರಾಪುರ ಗ್ರಾಮದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನೇರವೆರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ಪುರಾಣ ಪ್ರಸಿದ್ದ ಕೆರೆಹಳ್ಳಿಯ ಶ್ರೀರಾಮೇಶ್ವರ ದೇವರ ಪುನರ್ ಪ್ರತಿಷ್ಠಾಪನೆ

ರಿಪ್ಪನ್‌ಪೇಟೆ: ಪುರಾಣಪ್ರಸಿದ್ಧ ಕೆರೆಹಳ್ಳಿಯ ಶ್ರೀರಾಮೇಶ್ವರ ಸ್ವಾಮಿಯ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ, ನೂತನ ದೇವಸ್ಥಾನದ ಕಟ್ಟಡದಲ್ಲಿ ಫೆ. 13 ರ ಭಾನುವಾರ ನೆರವೇರಲಿದೆ. ಪುರಾಣಕಾಲದ ಐತಿಹ್ಯವನ್ನು ಹೊಂದಿರುವ ದೇವರನ್ನು ಸೀತಾರಾಮರು ವನವಾಸ ಕಾಲದ ಸಂದರ್ಭದಲ್ಲಿ ಶಿವನ ಆರಾಧನೆಗಾಗಿ ಲಿಂಗವನ್ನು ಪ್ರತಿಷ್ಠಾಪಿಸಿ ಪೂಜಿಸಿದ್ದರೆಂಬ ಪ್ರತೀತಿ ಇಲ್ಲಿನ ಜನರಲ್ಲಿ ಪ್ರಚಲಿತದಲ್ಲಿದೆ.  ಪ್ರಾಚೀನಕಾಲದ ಶಿಥಿಲಾವಸ್ಥೆಗೊಂಡಿದ್ದ ದೇವಸ್ಥಾನವನ್ನು ತೆರವುಗೊಳಿಸಿ ಶಿವನ ಲಿಂಗವನ್ನು ವಿಸರ್ಜಿಸಲಾಗಿತ್ತು. ಭಕ್ತರ ಅಭಿಲಾಷೆಯಂತೆ ದಾನಿಗಳ ಸಹಾಯದಿಂದ ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ನೂತನ ದೇವಾಲಯ ರೂಪುಗೊಂಡಿದ್ದು, ಸುಸಜ್ಜಿತ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ…

Read More

Ripponpete| ಪ್ರತಿಯೊಬ್ಬರೂ ಉತ್ತಮ ಆರೋಗ್ಯವನ್ನು ಹೊಂದಿರಬೇಕು : ಮೂಲೆಗದ್ದೇ ಶ್ರೀಗಳು

ರಿಪ್ಪನ್ ಪೇಟೆ ಶ್ರೀ ನಂದಿ ಹಾಸ್ಪಿಟಲ್ ನಲ್ಲಿ  ಉಚಿತ ವೈದ್ಯರ ಸೇವಾ ತಪಾಸಣೆಗೆ ಚಾಲನೆ. ಪ್ರತಿಯೊಬ್ಬರೂ ಉತ್ತಮ ಆರೋಗ್ಯವನ್ನು ಹೊಂದಿರಬೇಕು : ಅಭಿನವ ಚನ್ನಬಸವ ಸ್ವಾಮೀಜಿ ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಒತ್ತಡದ ಜೀವನವನ್ನು ನಡೆಸುತ್ತಿರುವ ಪ್ರತಿಯೊಬ್ಬರು. ತಮ್ಮ ಆರೋಗ್ಯದ ಬಗ್ಗೆ ಗಮನಹರಿಸಿ ಉತ್ತಮ ಆರೋಗ್ಯವನ್ನು ಹೊಂದಿರಬೇಕು ಎಂದು ಶ್ರೀ ಸದಾನಂದ ಶಿವಯೋಗಾಶ್ರಮ ಮೂಲೆ ಗೆದ್ದೆ ಮಠದ ಶ್ರೀ ಅಭಿನವ ಚೆನ್ನಬಸವ ಸ್ವಾಮೀಜಿ ಹೇಳಿದರು. ಪಟ್ಟಣದ ಶ್ರೀ ನಂದಿ ಹಾಸ್ಪಿಟಲ್ ನಲ್ಲಿ ಉಚಿತ ವೈದ್ಯರ…

Read More

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರು ವರ್ಷ ಉಚ್ಚಾಟನೆ | KSE

ಬಿಜೆಪಿಯಿಂದ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರು ವರ್ಷ ಉಚ್ಚಾಟನೆ | KSE ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ.ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ…

Read More

ಮೇ 13 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ :

ಹೊಸನಗರ: ತಾಲೂಕಿನ ಐತಿಹಾಸಿಕ ಬಿದನೂರು ನಗರದ ಶಾಂತಿಕೆರೆ ಸಮೀಪ ಇರುವ ಹಜರತ್ ಶೇಖುಲ್‌ಅಕ್ಬರ್‌ಅನ್ವರ್ ಮಾಅಸುಂಷಾ ವಲೀಯುಲ್ಲಾ ದರ್ಗಾದ 48ನೇ ಉರೂಸ್ ಸಮಾರಂಭ ಮೇ 13ರಿಂದ ಪ್ರಾರಂಭಗೊಳ್ಳಲಿದೆ ಎಂದು ದರ್ಗಾ ಸಮಿತಿ ಸದಸ್ಯ ಅರ್ ಎ ಚಾಬುಸಾಬ್ ತಿಳಿಸಿದರು. ನಗರದ ದರ್ಗಾ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮೇ 13ರಂದು ನಗರ ವೆಂಕಟರಮಣಉಡುಪ ನೇತೃತ್ವದಲ್ಲಿ ಚಾಲನೆಗೊಳ್ಳಲಿರುವ ಉರೂಸ್‌ನ್ನು ಕಾರ್ಗಲ್‌ನ ಜನಾಬ್ ಎಸ್.ಇ.ಸಿರಾಜ್ ತಂಗಳ್ ಉದ್ಘಾಟಿಸಲಿರುವರು. ಮೇ 14ರಂದು ಮಗರಿಬ್ ನಮಾಜ್ ಬಳಿಕ ಮೌಲೂದ್, ಸಲಾತ್‌ ನಡೆಯಲಿದ್ದು, ಧಾರ್ಮಿಕ…

Read More

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ :

ಸಾಗರ ತಾಲೂಕು ತಾಳಗುಪ್ಪ ಸಮೀಪದ ಬಲೇಗಾರ್ ಕ್ರಾಸ್ ಬಳಿ ಘಟನೆ ಸಂಭವಿಸಿದೆ. ಭಟ್ಕಳದಿಂದ ಬೈಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸು ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ರಸ್ತೆ ಪಕ್ಕಕ್ಕೆ ಹೋಗಿ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರುಗೆ ಗಾಯಗೊಂಡಿದ್ದು, ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಾಂತ್ರಿಕ ದೋಷದಿಂದ ಬಸ್ಸು ಚಾಲಕ ನಿಯಂತ್ರಣ ತಪ್ಪಿದೆ ಎಂದು ಹೇಳಲಾಗುತ್ತಿದೆ. ಬಸ್ಸು ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರು ಮತ್ತು ವಾಹನ ಸವಾರರು ಕೂಡಲೆ ನೆರವಿಗೆ ಬಂದಿದ್ದಾರೆ. ಪ್ರಯಾಣಿಕರನ್ನು ಬಸ್ಸಿನಿಂದ ಮೇಲೆತ್ತಿದ್ದಾರೆ. 

Read More

RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ

RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ ನೀರಿಗಾಗಿ ಕಾದು ಕುಳಿತಿದ್ರು. ಎಷ್ಟೊತ್ತಿಗೆ ಅಂತಾ ಕಾದುಕುಳಿತ್ತಿದ್ದರಿಗೆ ಶಾಕ್ ಅಗಿದ್ದು ಏಕಾಏಕಿ ಬೋರ್ ವೇಲ್ ಕೊರೆಯೋ ಜಾಗದ ಸುತ್ತ ಕಾಣಿಸಿಕೊಂಡ ಬಿರುಕು. ಕೆಲವ್ರು ಶಬ್ದ ಬಂತು ಅಂತಿದ್ರೆ ಇನ್ನೂ ಕೆಲವ್ರು ಇಲ್ಲ ಅಂತಿದ್ದಾರೆ. ಅದ್ರೂ ಡ್ಯಾಮೇಜ್ ಗೆ ಅತಂಕವಂತೂ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮಸ್ಥರಿಗೆ ಮೂಡಿದೆ. ಹೌದು ಕೆರೆಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಮನೆ…

Read More

ಗೀತಾ ಶಿವರಾಜ್‌ಕುಮಾರ್‌ ರಾಜಕೀಯಕ್ಕೆ ಬಂದು ವರನಟ ರಾಜ್ ಕುಟುಂಬದ ಹೆಸರು ಹಾಳಾಗ್ತಿದೆ – ಹರತಾಳು ಹಾಲಪ್ಪ | ELECTION

ಗೀತಾ ಶಿವರಾಜ್‌ಕುಮಾರ್‌ ರಾಜಕೀಯಕ್ಕೆ ಬಂದು ವರನಟ ರಾಜ್ ಕುಟುಂಬದ ಹೆಸರು ಹಾಳಾಗ್ತಿದೆ – ಹರತಾಳು ಹಾಲಪ್ಪ | ELECTION ಡಾ. ರಾಜ್‌ಕುಮಾರ್‌ ಅವರಿಗೆ ನಾವೆಲ್ಲಾ ಗೌರವ ಕೊಡುತ್ತೇವೆ. ಇಲ್ಲಿ ಇರುವವರೆಲ್ಲಾ ಗೌರವ ಕೊಡುತ್ತೇವೆ. ಬಂಗಾರಪ್ಪ ಅವರನ್ನು ಸಹ ಅತ್ಯಂತ ಪುಣ್ಯಾತ್ಮ ಎಂದು ಸ್ಮರಿಸುತ್ತೇವೆ. 80ರ ದಶಕದಲ್ಲಿ ರಾಜ್‌ ಕುಮಾರ್‌ ಅವರು ರಾಜಕೀಯಕ್ಕೆ ಬರಬೇಕು ಎಂದು ಹೋರಾಟಗಳು ನಡೆಯುತ್ತಿದ್ದವು.ಎ.ಕೆ ಸುಬ್ಬಯ್ಯ ಸೇರಿ ಎಲ್ಲರೂ ಕರೆದಿದ್ದರು. ಆದರೆ ರಾಜ್‌ಕುಮಾರ್‌ ನಾನು ಮತ್ತು ನನ್ನ ಕುಟುಂಬ ಎಂದೂ ರಾಜಕೀಯಕ್ಕೆ ಬರುವುದಿಲ್ಲ ಎಂದು…

Read More

ಲೋಕಕಲ್ಯಾಣಾರ್ಥ ಕೋಣಂದೂರು ಶ್ರೀಗಳಿಂದ ಶಿಖರದಲ್ಲಿ ಏಕಪಾದ ಶಿವಜಪಾನುಷ್ಠಾನ|konanduru shri

ಲೋಕಕಲ್ಯಾಣಾರ್ಥ ಕೋಣಂದೂರು ಶ್ರೀಗಳಿಂದ ಶಿಖರದಲ್ಲಿ ಏಕಪಾದ ಶಿವಜಪಾನುಷ್ಠಾನ ರಿಪ್ಪನ್‌ಪೇಟೆ;-ಸಮೀಪದ ಕೋಣಂದೂರು ಶ್ರೀ ಶಿವಲಿಂಗೇಶ್ವರ ಬೃಹನ್ಮಠದ ಪಟ್ಟಾಧ್ಯಕ್ಷರಾದ ಷ.ಬ್ರ.ಶ್ರೀಪತಿ ಪಂಡಿತರಾಧ್ಯ ಶಿವಚಾರ್ಯ ಮಹಾಸ್ವಾಮಿಗಳು ಶಿಕಾರಿಪುರ ತಾಲ್ಲೂಕಿನ ತರಲಘಟ್ಟ ಗ್ರಾಮದ ಶ್ರೀ ಸಕ್ರಿ ಸಿದ್ದೇಶ್ವರ ದೇವಸ್ಥಾನದಲ್ಲಿ ಸಕ್ರಿ ಸಿದ್ದೇಶ್ವರ ಕರ್ತೃ ಗದ್ದುಗೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಸಧ್ಬಕ್ತರ ಶ್ರಯೋಭಿವೃದ್ದಿಗಾಗಿ ಅಗಸ್ಟ್ 5 ರಿಂದ 13 ರವರೆಗೆ ~ಏಕಪಾದ ಶಿವಪೂಜಾ ಮೌನ ಶಿವಜಪಾನುಷ್ಠಾನ ಧಾರ್ಮಿಕ ಕೈಂಕರ್ಯವನ್ನು  ಕೈಗೊಂಡಿದ್ದಾರೆ. ಏಕಪಾದ ಶಿವಜಪಾನುಷ್ಠಾನ ಮಂಗಲ ಸಮಾರಂಭದಲ್ಲಿ ತರೀಕರೆ ನಗರ ಹಿರೇಮಠದ ಪಟ್ಟಾಧ್ಯಕ್ಷರಾದ ಷ.ಬ್ರ.ಜಗದೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳವರು ಸಕ್ರಿ…

Read More