ರಿಪ್ಪನ್ ಪೇಟೆ ಪಟ್ಟಣದಲ್ಲಿ  ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

ರಿಪ್ಪನ್ ಪೇಟೆ ಪಟ್ಟಣದಲ್ಲಿ  ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ರಿಪ್ಪನ್‌ಪೇಟೆ: ಪಟ್ಟಣದ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು  ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಗ್ರಾಮ ಪಂಚಾಯತಿ, ನಾಡಕಛೇರಿ, ಪೊಲೀಸ್‌ ಠಾಣೆ, ಪ್ರಾಥಮಿಕ ಆರೋಗ್ಯ ಕೇಂದ್ರ, ರೈತಸಂಪರ್ಕ ಕೇಂದ್ರ, ಸರ್ಕಾರಿ ಬಿಸಿಎಂ ವಸತಿ ನಿಲಯ, ಪ್ರಥಮದರ್ಜೆ, ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಹಿರಿಯ, ಕಿರಿಯ ಶಾಲೆ, ಮೆಸ್ಕಾಂ, ಪಶುವೈದ್ಯಕೀಯ ಆಸ್ಪತ್ರೆ,  ಬ್ಯಾಂಕ್‌ಗಳು, ಅರಣ್ಯ ಇಲಾಖೆ, ಮೊಹಿಯುದ್ದೀನ್ ಜುಮ್ಮಾ ಮಸೀದಿ,ಗುಡ್…

Read More

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ

ಹೊಸನಗರ : ಕಚೇರಿಯಲ್ಲಿ ಲಂಚ ಪಡೆಯುತಿದ್ದ ನ್ಯಾಯಲಯದ ಎಪಿಪಿ ಲೋಕಾಯುಕ್ತ  ಬಲೆಗೆ ರಿಪ್ಪನ್‌ಪೇಟೆ :  ರಬ್ಬರ್ ಮರ ಲೀಜ್ ವಿಚಾರವಾಗಿ ಇದ್ದ ಜಗಳದ ಕೇಸನ್ನು  ರಾಜಿ ಮೂಲಕ ಬೇಗ ಮುಗಿಸಿಕೊಡುತ್ತೇನೆ ಎಂದು ಹೇಳಿ ಪಿರ್ಯಾದಿಯಿಂದ ಲಂಚ ಪಡೆಯುತ್ತಿದ್ದ  ಹೊಸನಗರ ನ್ಯಾಯಾಲಯದ ಸಹಾಯಕ  ಸರ್ಕಾರಿ ಅಭಿಯೋಜಕ ರವಿ ಎನ್ನುವವರನ್ನು ಲೋಕಾಯುಕ್ತ  ಪೊಲೀಸರು ಶುಕ್ರವರ ಸಂಜೆ ನ್ಯಾಯಾಲಯದ ಆವರಣದಲ್ಲೇ ಬಂಧಿಸಿದ್ದಾರೆ. ರಿಪ್ಪನ್‌ಪೇಟೆಯ ಕೆರೆಹಳ್ಳಿ ಗ್ರಾಮದ ಅಂಜನ್‌ಕುಮಾರ್ ರವರ ಅವರ  ಕೇಸ್ ಮುಗಿಸಿಕೊಡಬೇಕಾದರೆ 5,೦೦೦ ರೂ ಕೊಡಬೇಕು ಎಂದು ಹೇಳಿ, ಪಿರ್ಯಾದುದಾರರ…

Read More

ಅಂತರ್ಜಾತಿ ವಿವಾಹದ ಸೇಡಿಗೆ ಬಲಿಯಾಯ್ತೇ ಹಸುಗೂಸು – ಸಿಂಟೆಕ್ಸ್‌ ಟ್ಯಾಂಕಿನಲ್ಲಿ ಎಳೆಮಗುವಿನ ಶವ ಪತ್ತೆ!

ಅಂತರ್ಜಾತಿ ವಿವಾಹದ ಸೇಡಿಗೆ ಬಲಿಯಾಯ್ತೇ ಹಸುಗೂಸು – ಸಿಂಟೆಕ್ಸ್‌ ಟ್ಯಾಂಕಿನಲ್ಲಿ ಎಳೆಮಗುವಿನ ಶವ ಪತ್ತೆ! ಮನೆ ಮೇಲಿನ ನೀರಿನ ಸಿಂಟೆಕ್ಸ್ ಟ್ಯಾಂಕಿನಲ್ಲಿ ಎಳೆ ಮಗುವೊಂದು ಶವವಾಗಿ ಪತ್ತೆಯಾದ ಘಟನೆ ಬೆಂಗಳೂರು ಹೊರವಲಯದ ಚಂದಾಪುರ_ಆನೇಕಲ್ ಮುಖ್ಯ ರಸ್ತೆಯ ಇಗ್ಗಲೂರಿನಲ್ಲಿ ನಡೆದಿದೆ. ಅರ್ಚನಾ ಎಂಬುವವರು ಹೆರಿಗೆಗಾಗಿ ತಮ್ಮ ತವರಿಗೆ ಬಂದಿದ್ದಾಗ ಈ ದುರ್ಘಟನೆ ನಡೆದಿದೆ. ತೊಟ್ಟಿಲಲ್ಲಿ ಹಾಯಾಗಿ ಮಲಗಿದ್ದ ಮಗು ನಿಗೂಡವಾಗಿ ಕಾಣೆಯಾಗಿ ಅದೇ ಮನೆಯ ಮೇಲಿನ ಸಿಂಟೆಕ್ಸ್ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್…

Read More

ಆಹ್ವಾನ ಸಿಗದಿದ್ದಕ್ಕೆ ಕಾರ್ಯಕ್ರಮದಲ್ಲೇ ಕಾಂಗ್ರೆಸ್​ MLC ಪ್ರತಿಭಟನೆ : ಕೈ ಮುಗಿದು ವೇದಿಕೆಗೆ ಕರೆದ ಈಶ್ವರಪ್ಪ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್​ಗೆ ಆಹ್ವಾನ ನೀಡದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ ಎಂದು ಅರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ-ಚಿತ್ರದುರ್ಗ ರಸ್ತೆ ಮೇಲ್ದರ್ಜೆಗೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆ ಹಾಗೂ ತುಂಗಾ ನದಿಗೆ ನೂತನ ಸೇತುವೆ ಕಾಮಗಾರಿ ಸೇರಿ ಒಟ್ಟು 580.98 ಕೋಟಿ ರೂ ಕಾಮಗಾರಿಗೆ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಚಾಲನೆ ನೀಡಲು ಆಗಮಿಸಿದ್ದರು. ಈ ವೇಳೆ ಹೊಳೆಹೊನ್ನೂರು ರಸ್ತೆಯಲ್ಲಿ ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದ…

Read More

ಟ್ರ್ಯಾಕ್ಟರ್ ಸರ್ವೀಸ್ ನಲ್ಲಿ ಲೋಪ – ರೈತರಿಂದ ಷೋ ರೂಂ ಗೆ ಮುತ್ತಿಗೆ | ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಲು ಮುಂದಾದ ರೈತ

ಟ್ರ್ಯಾಕ್ಟರ್ ಸರ್ವೀಸ್ ನಲ್ಲಿ ಲೋಪ – ರೈತರಿಂದ ಷೋ ರೂಂ ಗೆ ಮುತ್ತಿಗೆ | ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಲು ಮುಂದಾದ ರೈತ ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ಜಾನ್ ಡೀರ್ ಟ್ರ್ಯಾಕ್ಟರ್ ಷೋ ರೂಂ ನಲ್ಲಿ ಸರ್ವಿಸ್ ನಲ್ಲಿ ಲೋಪವೆಸಗಿದ್ದು ಈ ಬಗ್ಗೆ ವಿಚಾರಿಸಿದರೆ ಷೋರೂಂ ಮಾಲೀಕ ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿ ರೈತರು ಹಾಗೂ ಕಾರ್ಮಿಕ ಸಂಘಟನೆ ವತಿಯಿಂದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಟ್ರ್ಯಾಕ್ಟರ್ ಚಾಲಕ ವಾಹನಕ್ಕೆ ಹಾಗೂ ತನ್ನ…

Read More

ಮೇ.10 ರಂದು ಮತದಾನ,ಮೇ 13ಕ್ಕೆ ಫಲಿತಾಂಶ-ಇಂದಿನಿಂದಲೇ ನೀತಿ ಸಂಹಿತೆ ಜಾರಿ|ನೀತಿ ಸಂಹಿತೆ ಅಂದ್ರೆ ಏನು ? ಹೇಗಿರುತ್ತೆ? ಇಲ್ಲಿದೆ ಮಾಹಿತಿ|election

ಕರ್ನಾಟಕ ವಿಧಾನಸಭಾ ಚುನಾವಣಾ  ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಮೇ 10ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಯಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್, ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.   ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಕರ್ನಾಟಕ ಎಲೆಕ್ಷನ್‌ ಮತ್ತು ಉಪಚುನಾವಣೆ ದಿನಾಂಕ ಪ್ರಕಟಿಲಿದ್ದೇವೆ. ಇತ್ತೀಚೆಗೆ ಈಶಾನ್ಯ ರಾಜ್ಯದ ಚುನಾವಣೆಗಳನ್ನು…

Read More

ರಿಪ್ಪನ್‌ಪೇಟೆ ಸಮೀಪದ ನೆವಟೂರಿನಲ್ಲಿ ಅಮಾಯಕನ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು|assault

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ನೆವಟೂರು ಗ್ರಾಮದಲ್ಲಿ ಜಮೀನಿನ ವಿಚಾರದಲ್ಲಿ ಅಮಾಯಕನೊಬ್ಬನ ಮೇಲೆ ನೆರೆಮನೆಯ ವ್ಯಕ್ತಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ನೆವಟೂರು ಗ್ರಾಮದ ನವೀನ್ ಕುಮಾರ್ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು ಗಾಯಾಳು ಮೆಗ್ಗಾನ್ ಗೆ ದಾಖಲಾಗಿದ್ದಾನೆ. ತನ್ನ ಜಮೀನಿನಲ್ಲಿ ಜೆಸಿಬಿ ಯಲ್ಲಿ ಟ್ರಂಚ್ ಹೊಡೆಸುತಿದ್ದ ಪಕ್ಕದ ಮನೆಯ  ಪದ್ಮನಾಭ ಎಂಬುವವರ ಬಳಿ ಯಾಕೆ ನನ್ನ ಜಾಗದಲ್ಲಿ ಟ್ರಂಚ್ ಮಾಡುತಿದ್ದೀರಿ ಎಂದು ಕೇಳಿದ್ದಕ್ಕೆ ಏಕಾಏಕಿ ಪಕ್ಕದ ಮನೆಯ ಪದ್ಮನಾಭ ಮತ್ತು ಆತನ ಮಗ…

Read More

ಚಿಕ್ಕಜೇನಿ ಗ್ರಾಪಂ ಅಧ್ಯಕ್ಷರಾಗಿ ಎನ್ ಪಿ ರಾಜು ಉಪಾಧ್ಯಕ್ಷರಾಗಿ ಸುಜಾತ ಆವಿರೋಧ ಅಯ್ಕೆ|chikkajeni

ಚಿಕ್ಕಜೇನಿ ಗ್ರಾ.ಪಂ.ಅಧ್ಯಕ್ಷರಾಗಿ ಎನ್.ಪಿ.ರಾಜು.ಉಪಾಧ್ಯಕ್ಷರಾಗಿ ಸುಜಾತ ಆವಿರೋಧ ಅಯ್ಕೆ ರಿಪ್ಪನ್‌ಪೇಟೆ;-ಸಮೀಪದ ಚಿಕ್ಕಜೇನಿ ಗ್ರಾಮ ಪಂಚಾಯ್ತಿಗೆ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷ ಅಯ್ಕೆಯಲ್ಲಿ ಅಧ್ಯಕ್ಷರಾಗಿ ಎನ್.ಪಿ.ರಾಜು ಉಪಾಧ್ಯಕ್ಷರಾಗಿ ಸುಜಾತ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 10 ಸದಸ್ಯರನ್ನು ಹೊಂದಿರುವ ಈ ಗ್ರಾಮ ಪಂಚಾಯ್ತಿಯಲ್ಲಿ ಒಮ್ಮತದೊಂದಿಗೆ ಅಧ್ಯಕ್ಷ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರು ಹಾಗೂ‌ ಉಪಾಧ್ಯಕ್ಷರಿಗೆ ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ,ಜಿಪಂ ಮಾಜಿ ಸದಸ್ಯ ಬಿ ಪಿ ರಾಮಚಂದ್ರ,ಸಹಕಾರಿ ಧುರೀಣ ಎಂ ಎಂ ಪರಮೇಶ್ ಹಾಗೂ ಇನ್ನಿತರರು ಶುಭಾಶಯಗಳನ್ನು…

Read More

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಸದಸ್ಯನ ನಡುವೆ ಗಲಾಟೆ – ದೂರು ಪ್ರತಿದೂರು ದಾಖಲು | ರಾಜಕೀಯ ತಿರುವು ಪಡೆದುಕೊಳ್ಳುತ್ತಾ ಪ್ರಕರಣ..!!??

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷ ಹಾಗೂ ಸದಸ್ಯನ ನಡುವೆ ಗಲಾಟೆ – ದೂರು ಪ್ರತಿದೂರು ದಾಖಲು | ರಾಜಕೀಯ ತಿರುವು ಪಡೆದುಕೊಳ್ಳುತ್ತಾ ಪ್ರಕರಣ..!!?? ಹೊಸನಗರ : ಶಾಲಾ ಶತಮಾನೋತ್ಸವ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಸದಸ್ಯನೋರ್ವನ ಮೇಲೆ ಹಲ್ಲೆ ನಡೆಸಿದ ಘಟನೆ ಇಲ್ಲಿನ ಶಾಸಕರ ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದಿದೆ. ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಳ್ಳುವ ಸಾಧ್ಯತೆಗಳಿದ್ದು ಸೋಮವಾರ ಮಾಜಿ ಸಚಿವರ ನೇತ್ರತ್ವದಲ್ಲಿ…

Read More

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!?

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!? An 85-year-old man was found dead after allegedly shooting himself with a single-barrel gun in Tattekodlu village near Nittur, Hosanagara taluk. Police have launched an investigation into the incident and the circumstances surrounding the death. ಹೊಸನಗರ: ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ವೃದ್ಧರೊಬ್ಬರು ಗನ್‌ನಿಂದ ತಲೆಗೆ…

Read More