Headlines

ಪತಿ ಸಾವನ್ನಪ್ಪಿ ಐದೇ ದಿನದಲ್ಲಿ ಪತ್ನಿಯೂ ಆತ್ಮ*ಹತ್ಯೆ

A tragic incident in Bhadravati where a woman died by suicide just five days after her husband’s suicide, raising questions over allegations and mental trauma. Police have registered a case and are investigating. ಭದ್ರಾವತಿ: ಪತಿ ಆತ್ಮಹತ್ಯೆ ಮಾಡಿಕೊಂಡ ಐದೇ ದಿನಗಳೊಳಗೆ ಪತ್ನಿಯೂ ಆತ್ಮಹತ್ಯೆಗೆ ಶರಣಾದ ದುರ್ಘಟನೆ ಭದ್ರಾವತಿ ನಗರದ ಹೊಸ ಸಿದ್ದಾಪುರ ಪ್ರದೇಶದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಸ್ವಾತಿ (26) ಎಂದು…

Read More

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ

ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ನಾಳೆ ರಿಪ್ಪನ್ ಪೇಟೆಯಲ್ಲಿ ಶಾಂತಿಸಭೆ – ಎಸ್ ಪಿ ಮಿಥುನ್ ಕುಮಾರ್ ಭಾಗಿ ರಿಪ್ಪನ್ ಪೇಟೆ : ಮುಂಬರುವ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಾಳೆ (ಆ.21) ಬೆಳಗ್ಗೆ 10:30ಕ್ಕೆ ರಿಪ್ಪನ್‌ಪೇಟೆಯ ಶಿವಮೊಗ್ಗ ರಸ್ತೆಯಲ್ಲಿರುವ ಶಿವಮಂದಿರದಲ್ಲಿ ಶಿವಮೊಗ್ಗ ಎಸ್.ಪಿ. ಮಿಥುನ್ ಕುಮಾರ್ ನೇತೃತ್ವದಲ್ಲಿ ಶಾಂತಿಸಭೆ ಏರ್ಪಡಿಸಲಾಗಿದೆ ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ. ಈ ಸಭೆಗೆ ಠಾಣಾ ವ್ಯಾಪ್ತಿಯ ಎಲ್ಲಾ…

Read More

ಪಡುಬಿದ್ರೆಯಲ್ಲಿ ರಸ್ತೆ ಅಪಘಾತ – ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಅಕ್ಬರ್ ಬಾಷಾ ಮತ್ತು ಅವರ ಪತ್ನಿ ಸ್ಥಳದಲ್ಲೇ ಮೃತ್ಯು|accident

ತೀರ್ಥಹಳ್ಳಿ : ಮಂಗಳೂರು ಜಿಲ್ಲೆಯ ಮೂಲ್ಕಿ ಪಟ್ಟಣದ ಬಳಿ ಟ್ಯಾಂಕರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಎಲೆಕ್ಟ್ರಿಷಿಯನ್ ಅಕ್ಬರ್ ಭಾಷ ಹಾಗೂ ಅವರ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ, ದಂಪತಿ ಅಕ್ಬರ್ ಪಾಶ(61) ಹಾಗೂ ಖತೀಜಾಬಿ(46) ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಮೂಲ್ಕಿ ಸೇತುವೆಯಲ್ಲಿ ಈ ಘಟನೆ ನಡೆದಿದ್ದು, ಆಕ್ಟೀವ ವಾಹನವು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದ್ದು,…

Read More

ರಸ್ತೆಯಲ್ಲಿ ಹೋಗುತ್ತಿದ್ದ 4ವರ್ಷದ ಮಗುವಿನ ಮೇಲೆ ನಾಯಿ ದಾಳಿ

ರಸ್ತೆಯಲ್ಲಿ ಹೋಗುತ್ತಿದ್ದ 4ವರ್ಷದ ಮಗುವಿನ ಮೇಲೆ ನಾಯಿ ದಾಳಿ ಶಿವಮೊಗ್ಗ : ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನೋರ್ವನ ಮೇಲೆ ಬೀದಿ ನಾಯಿಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ, ಶಿವಮೊಗ್ಗ ನಗರದ ಸೋಮಿನಕೊಪ್ಪ ಬಡಾವಣೆಯಲ್ಲಿ ಜು. 13 ರ ಬೆಳಿಗ್ಗೆ ನಡೆದಿದೆ. ಮಹಮ್ಮದ್ ತಮೀಮ್(4) ಗಾಯಗೊಂಡ ಬಾಲಕನಾಗಿದ್ದಾನೆ. ನಾಯಿ ದಾಳಿಯಿಂದ ಬಾಲಕನ ತುಟಿ ಭಾಗ ಬಳಿ ಗಂಭೀರ ಗಾಯವಾಗಿದೆ. ಆತನಿಗೆ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಾಲಕನ ಮುಖದ ಮೇಲೆಯೇ ದಾಳಿ ನಾಯಿ ದಾಳಿ ನಡೆಸಿದೆ. ತಕ್ಷಣವೇ ಸುತ್ತಮುತ್ತಲಿನ…

Read More

ಸೂಡೂರು ಬಳಿಯಲ್ಲಿ ಕಾರು ಅಪಘಾತ | Accident

ಸೂಡೂರು ಬಳಿಯಲ್ಲಿ ಕಾರು ಅಪಘಾತ | Accident ಚಾಲಕನ ನಿಯಂತ್ರಣ ತಪ್ಪಿದ ಕಾರು ಅಪಘಾತವಾಗಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸೂಡೂರು ಗೇಟ್ ಬಳಿಯ ತಿರುವಿನಲ್ಲಿ ನಡೆದಿದೆ. ಮಾರುತಿ ಸ್ವಿಫ್ಟ್ ಕಾರಿನಲ್ಲಿ ಮಂಡಗದ್ದೆ(ನಗರ ರೋಡ್) ಸಮೀಪದ ಮಚಳಿ ಗ್ರಾಮದ ಮಂಜಪ್ಪ ಎಂಬುವವರು ರಿಪ್ಪನ್‌ಪೇಟೆ ಕಡೆಗೆ ಬರುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ತುಂಬಾ ಅಪಾಯಕಾರಿಯಾದ ಈ ತಿರುವಿನಲ್ಲಿ ಕಾರು ಚಾಲಕ ನಿಯಂತ್ರಣ ಕಳೆದುಕೊಂಡ ಹಿನ್ನಲೆಯಲ್ಲಿ…

Read More

ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹ – ವಿವಿಧ ಸಂಘಟನೆಗಳ ಒಕ್ಕೂಟದಿಂದ ಸಾಗರ ಸಂಪೂರ್ಣ ಬಂದ್ ! ವಿವಿಧೆಡೆ ಟೈರ್ ಗೆ ಬೆಂಕಿ

ಸಾಗರ ತಾಲೂಕನ್ನು ಜಿಲ್ಲೆಯನ್ನಾಗಿ ಘೋಷಿಸುವಂತೆ ಆಗ್ರಹ – ವಿವಿಧ ಸಂಘಟನೆಗಳ ಒಕ್ಕೂಟದಿಂದ ಸಾಗರ ಸಂಪೂರ್ಣ ಬಂದ್ ! ವಿವಿಧೆಡೆ ಟೈರ್ ಗೆ ಬೆಂಕಿ Demand to declare Sagar Taluk as a district – Complete bandh in Sagar by a coalition of various organizations! Tires set on fire in various places ಸಾಗರವನ್ನು ನೂತನ ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಒಕ್ಕೂಟ ಮಂಗಳವಾರ ಸಾಗರ ಬಂದ್‌ಗೆ…

Read More

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand

ಇಬ್ಬರು ಒಂದೇ ದಿನ ಹುಟ್ಟಿ ಒಟ್ಟಿಗೆ ಮಸಣ ಸೇರಿದ ದಂಪತಿಗಳ ದುರಂತ ಕಥೆ | uttharakhand ಉತ್ತರಾಖಂಡದ ಎತ್ತರದ ಸ್ಥಳ ಮೈಯಾಳಿಗೆ ಚಾರಣಕ್ಕೆ ತೆರಳಿದ್ದ ಕರ್ನಾಟಕದ 19 ಜನರ ಸದಸ್ಯರ ಪೈಕಿ 9ಮಂದಿ ಹವಾಮಾನ ವೈಪರೀತ್ಯದಿಂದಾಗಿ ಮೃತಪಟ್ಟಿದ್ದರು. ಮೃತದೇಹಗಳನ್ನ ಉತ್ತರಾಖಂಡದಿಂದ ಏರ್​ಲಿಫ್ಟ್​ ಮಾಡಲಾಗಿದ್ದು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕುಟುಂದವರಿಗೆ ಹಸ್ತಾಂತರ ಮಾಡಲಾಗಿದೆ. ಮೃತಪಟ್ಟವರ ಪೈಕಿ ಹುಬ್ಬಳ್ಳಿ ಮೂಲದ ದಂಪತಿ ಕೂಡ ಇದ್ದು, ಇವರ ಸಾವು ಕುಟುಂಬಸ್ಥರು ಹಾಗೂ ಆಪ್ತರನ್ನು ದುಃಖದ ಮಡುವಿಗೆ ತಳ್ಳಿದೆ. ಹುಬ್ಬಳ್ಳಿಯ ಹುಬ್ಬಳ್ಳಿಯ ವಿನಾಯಕ…

Read More

ಹೊಸನಗರ ಸಮೀಪ ಮನೆಗೆ ನುಗ್ಗಿ ಹಲ್ಲೆ ನಡೆಸಿ ಹಣ ದೋಚಿದ ದರೋಡೆಕೋರರು!!!! : ದರೋಡೆ ಹಿಂದೆ ಇದೀಯಾ ಐಪಿಎಲ್ ಬೆಟ್ಟಿಂಗ್ ನಂಟು?????

ಹೊಸನಗರ ಸಮೀಪದ ಮಾವಿನಕೊಪ್ಪ – ಹೊಸನಗರ ರಸ್ತೆಯಲ್ಲಿ ಮೊನ್ನೆ ರಾತ್ರಿ ಮನೆಗೆ ಮೂವರು ದರೋಡೆಕೋರರು ನುಗ್ಗಿ ಯುವಕನ ಮೇಲೆ ಹಲ್ಲೆ ನಡೆಸಿ ಹಣ ದೋಚಿರುವ ಬಗ್ಗೆ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಮಂತ್ ಎಂಬ ಉಡುಪಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಹೊಸನಗರದ ಮಾವಿನಕೊಪ್ಪ ಮತ್ತು ಸಾಗರ ರಸ್ತೆಯಲ್ಲಿರುವ ತಂದೆಯ ಮನೆಗೆ ಬಂದಿದ್ದಾನೆ. ಮೊನ್ನೆ ಕಾರ್ಯಕ್ರಮವೊಂದಕ್ಕೆ ಸುಮಂತ್ ನ ತಂದೆ ತಾಯಿ ಉಡುಪಿ ಜಿಲ್ಲೆಯ ಅಮಾವಾಸೆ ಬೈಲ್  ತೆರಳಿದ ವೇಳೆ ಕಳ್ಳತನದ ಘಟನೆ ನಡೆದಿದೆ ಎಂದು ಹೊಸನಗರ ಪೊಲೀಸ್…

Read More

ಹಡ್ಲುಬೈಲು ಮನೆ ತೆರವು ಪ್ರಕರಣ : ಅಧಿಕಾರಿಗಳ ದುಂಡಾವರ್ತನೆ ನಡೆಗೆ – ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ಪಾದಯಾತ್ರೆ

ರಿಪ್ಪನ್ ಪೇಟೆ ; ಹೊಸನಗರ ತಾಲೂಕಿನ ಹುಂಚ ಹೋಬಳಿಯ ಹಡ್ಲುಬೈಲಿನ ಜೀವನ್ ಎಂಬವರ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಅಧಿಕಾರಿಗಳ ದುಂಡಾವರ್ತನೆಯನ್ನು ಖಂಡಿಸಿ ಮಂಗಳವಾರ ಕೆಪಿಸಿಸಿ ವಕ್ತಾರ ಹಾಗೂ  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ತಮ್ಮ ನೂರಾರು  ಬೆಂಬಲಿಗರೊಂದಿಗೆ ಮನೆ  ನೆಲಸಮಗೊಂಡ ಜಾಗದಿಂದ  ಹೊಂಬುಜ ನಾಡ ಕಚೇರಿಯವರೆಗೆ ಸುಮಾರು 7ಕಿಲೋ ಮೀಟರ್ (ನಡಿಗೆ ) ಪಾದಯಾತ್ರೆ ನಡೆಸಿದರು.    ತದ ನಂತರ ನಾಡ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅವರು  ರಾಜ್ಯ ಸರ್ಕಾರ ನಿವೇಶನ…

Read More

ಶಿಕ್ಷಕರು ಈ ದೇಶದ ಅಭಿವೃದ್ಧಿಯ ಪ್ರತೀಕ: ಲಯನ್ ಎಚ್ ವಾಸಪ್ಪ|teachers day

ಶಿಕ್ಷಕರು ಈ ದೇಶದ ಅಭಿವೃದ್ಧಿಯ ಪ್ರತೀಕ: ಲಯನ್ ಎಚ್ ವಾಸಪ್ಪ ಮಾಸ್ತಿಕಟ್ಟೆ : ಲಯನ್ಸ್ ಕ್ಲಬ್ ವರಾಹಿ, ಮಾಸ್ತಿ ಕಟ್ಟೆ ಹಾಗೂ ಕರ್ನಾಟಕ ವಿದ್ಯುತ್ ನಿಗಮ ಕೆಪಿಸಿ ಇವರ ವತಿಯಿಂದ ಕೆಪಿಸಿ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನೆರವೇರಿಸಲಾಯಿತು. ವರಾಹಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್ ಎಚ್ ವಾಸಪ್ಪ ಮಾತನಾಡಿ ಒಬ್ಬ ಸಾಮಾನ್ಯ ಶಿಕ್ಷಕನಾಗಿ ಶಿಕ್ಷಣ , ಸಾಹಿತ್ಯ, ರಾಜಕೀಯ ಇನ್ನು ಅನೇಕ ಕ್ಷೇತ್ರಗಳಲ್ಲಿ ಕೆಲಸ ಮಾಡಿ ಸಾಧನೆ ಗೈದು ಎರಡು…

Read More
Exit mobile version