Headlines

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹ|kimmane

ಶಿವಮೊಗ್ಗ : ಕಾಂಗ್ರೆಸ್ ಗ್ಯಾರೆಂಟಿಯ ಬಗ್ಗೆ ಮಾತನಾಡುವ ಮತ್ತು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಯವರು ಕೇಂದ್ರದಲ್ಲಿ ಮೋದಿಯವರು ಅಧಿಕಾರ ಹಿಡಿಯುವಾಗ ನೀಡಿದ್ದ ಭರವಸೆಯಲ್ಲಿ  15 ಲಕ್ಷ ರೂ ಜನರ ಅಕೌಂಟ್ ಗೆ ಹಾಕುವುದಾಗಿ ಹೇಳಿಕೆ ನೀಡಿದ್ದರು, ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಭರವಸೆಯನ್ನ ನೀಡಿದ್ದರು. ಆದರೆ 9 ವರ್ಷದಿಂದ ಇದ್ಯಾವುದನ್ನು ಈಡೇರಿಸಿಲ್ಲ ಎಂದು ಕಿಮ್ಮನೆ ರತ್ನಾಕರ್ ಆರೋಪಿಸಿದರು. ಕೇಂದ್ರದ ಮೋದಿ ಸರ್ಕಾರವನ್ನು ವಿರೋಧಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನಗರದ ಗಾಂಧಿ ಪಾರ್ಕ್ ನಲ್ಲಿ ಗಾಂಧಿ ಪ್ರತಿಮೆಯ…

Read More

ಲೋಕಸಭಾ ಚುನಾವಣೆಗೆ ವಿಜಯೇಂದ್ರ ಟೀಂ ರೆಡಿ – ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಹತ್ತರ ಹುದ್ದೆ | BJP

ಲೋಕಸಭಾ ಚುನಾವಣೆಗೆ ವಿಜಯೇಂದ್ರ ಟೀಂ ರೆಡಿ – ಮಾಜಿ ಸಚಿವ ಹರತಾಳು ಹಾಲಪ್ಪ ರವರಿಗೆ ಮಹತ್ತರ ಹುದ್ದೆ | BJP ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕವಾದ ಬಳಿಕ ಬಿ.ವೈ.ವಿಜಯೇಂದ್ರ ಪಕ್ಷದ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳು ಹಾಗೂ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮಾಜಿ ಸಚಿವರಾದ ಹರತಾಳು ಹಾಲಪ್ಪ ರವರನ್ನು ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಪದಾಧಿಕಾರಿಗಳ ವಿವರ : ರಾಜ್ಯ ಉಪಾಧ್ಯಕ್ಷರು: ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ…

Read More

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ರಿಪ್ಪನ್‌ಪೇಟೆಯಲ್ಲಿತಾಲ್ಲೂಕ್ ಮಟ್ಟದ ಸೈಕಲ್ ಪಂದ್ಯಾವಳಿ ರಿಪ್ಪನ್‌ಪೇಟೆ;- ಇಲ್ಲಿನ ಕಲಾಕೌಸ್ತೂಭ ಕನ್ನಡ ಸಂಘದವರ ೩೧ ನೇ ವರ್ಷದ ವಾರ್ಷೀಕೋತ್ಸವ ಮತ್ತು 69 ನೇ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ದಿ.ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ ಜರುಗಿತು. ಹಿರಿಯ ವಾಲಿಬಾಲ್ಅಟಗಾರರಾದ ಜಿ.ಎಸ್.ಶ್ರೀನಿವಾಸ ಮತ್ತು ಪ್ರಕಾಶ್ ರವರು ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲ್ಎಸೆಯುವ ಮೂಲಕ ಚಾಲನೆ ನೀಡಿದರು. ಈ ಟೂರ್ನಿಯಲ್ಲಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ತಂಡ ಪ್ರಥಮ…

Read More

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ ಐಪಿಎಲ್‌ ವಿಶ್ವದ ಅತ್ಯಂತ ದೊಡ್ಡ ಲೀಗ್‌ ಆಗಿದೆ. ಈ ಬಾರಿ ಅಂದರೆ 18ನೇ ಸೀಸನ್ ಅದ್ಧೂರಿಯಾಗಿ ನಡೆಯುತ್ತಿತ್ತು. ಈ ನಡುವೆಯೇ ಪೆಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಉಗ್ರರು ಅಮಾಯಕರ ಬಲಿ ಪಡೆದುಕೊಂಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಕೂಡ 9 ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಪಾಕ್‌ಗೆ ಸೂಕ್ತ ಪ್ರತ್ಯುತ್ತರ ನೀಡಿತ್ತು. ಅಷ್ಟಕ್ಕೂ ಸುಮ್ಮನಾಗದ ಪಾಕಿಸ್ತಾನ ಮತ್ತೆ…

Read More

ಜೋಗ ಜಲಪಾತ, ಹುಲಿ ಸಿಂಹಧಾಮಕ್ಕೆ ರಾಜ್ಯಪಾಲರ ಭೇಟಿ :: ಅಧಿಕಾರಿಗಳ ಜೊತೆ ಸಫಾರಿ, ಫೋಟೊ ಸೆಷನ್

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇವತ್ತು ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಕಣ್ತುಂಬಿಕೊಂಡರು. ಎರಡು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿರುವ ರಾಜ್ಯಪಾಲರು ಇವತ್ತು ಬೆಳಗ್ಗೆ ಜಲಪಾತದಲ್ಲಿ ನೀರು ಧುಮ್ಮಿಕ್ಕುವುದನ್ನು ಕಂಡು ಸಂತಸಪಟ್ಟರು. ಗುರುವಾರ ಬೆಳಗ್ಗೆ ಜೋಗದ ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳನ್ನು ವೀಕ್ಷಿಸಿದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಜೋಗ ಜಲಪಾತ, ಶರಾವತಿ ನದಿ, ಲಿಂಗನಮಕ್ಕಿ ಜಲಾಶಯದ ಕುರಿತು ಮಾಹಿತಿ ಪಡೆದರು. ಅಲ್ಲದೆ ಲಿಂಗನಮಕ್ಕಿ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ಪ್ರಮಾಣದ ಕುರಿತು ತಿಳಿದುಕೊಂಡರು. ರಾಜ್ಯಪಾಲ…

Read More

ಶಿವಮೊಗ್ಗದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ

ಶಿವಮೊಗ್ಗ ನಗರದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ನಡೆಯಲಿದೆ. ಹೀಗಾಗಿ ನಗರದ್ಯಾಂತ ಗಣಪತಿ ಮರೆವಣಿಗೆ ನಡೆಯುತ್ತಿದ್ದು, ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಇನ್ನು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಾಗುವ ಗಾಂಧಿ ಬಜಾರ್‌ ರಸ್ತೆ ಸಂಪೂರ್ಣ ಕೇಸರಿ ಮಯವಾಗಿದೆ. ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆಪ್ಟೆಂಬರ್ 09 ರಂದು ಮೆರವಣಿಗೆ ಮೂಲಕ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಿದ್ದು ಸಾರ್ವಜನಿಕ ಹಿತದೃಷ್ಟಿ ಹಾಗೂ ವಾಹನಗಳ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೆಳಕಂಡಂತೆ…

Read More

ಮಲೆನಾಡಿನಲ್ಲಿ ಉಗ್ರರ ಕರಿನೆರಳು!!!! : ಶಿವಮೊಗ್ಗದಲ್ಲಿ ಎಂಜಿನಿಯರ್ ಯಾಸಿನ್ ಸಹಿತ ಇಬ್ಬರು ಶಂಕಿತ ಉಗ್ರರ ಬಂಧನ – ಇನ್ನಿಬ್ಬರಿಗೆ ಶೋಧ

ಮಲೆನಾಡಿಗೂ ಉಗ್ರರ ನಂಟು ತಗುಲಿವ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಪೂರಕ ಎಂಬಂತೆ ಶಿವಮೊಗ್ಗ ಜಿಲ್ಲೆಯ ಇಬ್ಬರು ಮತ್ತು ಮಂಗಳೂರು ಮೂಲದ ಓರ್ವನ ವಿರುದ್ಧ ಶಿವಮೊಗ್ಗ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ನಿಷೇಧಿತ ಭಯೋತ್ಪಾದಕ ಸಂಘಟನೆಯ ನಂಟನ್ನು ಹೊಂದಿರುವ ಕಾರಣ ಇವರನ್ನು ಯುಎಪಿಎ ಕಾಯ್ದೆಯಡಿ ಬಂಧಿಸಲಾಗಿದೆ. ಮೂವರು ಶಂಕಿತರಾದ ಶಿವಮೊಗ್ಗದ ಸಿದ್ದೇಶ್ವರ ನಗರದ ನಿವಾಸಿ ಸಯ್ಯದ್ ಯಾಸೀನ್(21) ಹಾಗೂ ಮಂಗಳೂರಿನ ಮಾಜ್ ಮುನೀರ್ ಅಹಮ್ಮದ್ (22) ಮತ್ತು ತೀರ್ಥಹಳ್ಳಿ ಸೂಪ್ಪುಗುಡ್ಡೆಯ ನಿವಾಸಿ ಶಾರೀಕ್ ಮೇಲೆ ಯುಎಪಿಎ (UNLAWFUL ACTIVITIES (PREVEVNTION…

Read More

ಕಾಂತಾರ 1 ಸಿನಿಮಾ ಶೂಟಿಂಗ್ ವೇಳೆಯಲ್ಲಿ ರಿಷಬ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಕಲಾವಿದರು ಬಚಾವ್: ಅಷ್ಟಕ್ಕೂ ಆಗಿದ್ದೇನು?

ಕಾಂತಾರ 1 ಸಿನಿಮಾ ಶೂಟಿಂಗ್ ವೇಳೆಯಲ್ಲಿ ರಿಷಬ್ ಶೆಟ್ಟಿ ಸೇರಿ 30ಕ್ಕೂ ಹೆಚ್ಚು ಕಲಾವಿದರು ಬಚಾವ್: ಅಷ್ಟಕ್ಕೂ ಆಗಿದ್ದೇನು? ‘ಕಾಂತಾರ’ ದೋಣಿ ಅವಘಡ, ಹೊಂಬಾಳೆ ಕಾರ್ಯಕಾರಿ ನಿರ್ಮಾಪಕ ಸ್ಪಷ್ಟನೆಯೇನು.!? ಶಿವಮೊಗ್ಗದ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಮಾಣಿ ಜಲಾಶಯದ ಹಿನ್ನೀರಿನಲ್ಲಿ ಕಾಂತಾರ ಚಾಪ್ಟರ್ 1 ಶೂಟಿಂಗ್ ನಡೆಯುತ್ತಿದೆ ಆದರೆ ಈ ವೇಳೆ ದೊಡ್ಡ ಅವಘಡವೊಂದು ಸಂಭವಿಸಿದ್ದು, ಅದೃಷ್ಟವಶಾತ್ ಚಿತ್ರ ನಟ ರಿಷಬ್ ಶೆಟ್ಟಿ ಸೇರಿದಂತೆ 30ಕ್ಕೂ ಹೆಚ್ಚು ಕಲಾವಿದರು ಬಚಾವ್ ಆಗಿದ್ದಾರೆ ಎನ್ನುವ ಸುದ್ದಿ ಮೂಲಗಳಿಂದ…

Read More

ರಿಪ್ಪನ್ ಪೇಟೆಯ ಮಹಿಳೆಯೊಬ್ಬರ ಮೊಬೈಲ್ ಗೆ ಅಶ್ಲೀಲ ಚಿತ್ರ ರವಾನೆ : ಅಪರಿಚಿತ ವ್ಯಕ್ತಿಗಳ ಪತ್ತೆಗೆ ಭರ್ಜರಿ ಬಲೆ ಬೀಸಿರುವ ಖಾಕಿ ಟೀಮ್

ರಿಪ್ಪನ್‌ಪೇಟೆಯ ಮಹಿಳೆಯೋರ್ವರ ಮೊಬೈಲ್ ಗೆ ಅಶ್ಲೀಲ ವಿಡಿಯೋ ರವಾನಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಅಪರಿಚಿತರ ವಿರುದ್ಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿದೆ.  ಗವಟೂರು ಗ್ರಾಮದ ನಿವಾಸಿಯಾಗಿರುವ ಮಹಿಳೆಯೊಬ್ಬರ ಮೊಬೈಲ್ ಗೆ ಮೇ.10 ರಂದು ಅಶ್ಲೀಲ ವಿಡಿಯೋಗಳನ್ನ ಎರಡು ಅಪರಿಚಿತ ನಂಬರ್ ನಿಂದ ರವಾನಿಸಿ ಮೇಲಿಂದ ಮೇಲೆ ಕರೆ ಮಾಡಿ ಮಾನಸಿಕ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ಅರ್ಜಿಯನ್ನೂ ಮೇ 10 ರಂದು ಮಹಿಳೆ ನೀಡಿದ್ದರು.  ಇದನ್ನು ತನಿಖೆ ನಡೆಸಿದ ಪೊಲೀಸರು ಎರಡು ಅಪರಿಚಿತ ಮೊಬೈಲ್…

Read More

ವಿಚಾರಣಾಧೀನ ಖೈದಿಗೆ ಗಾಂಜಾ ಪೂರೈಕೆಗೆ ಯತ್ನ – ಯುವಕನ ಬಂಧನ|arrested

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಸಲು ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಸೋಗಾನೆ ಗ್ರಾಮದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಕಾರಾಗೃಹದಲ್ಲಿರುವವನಿಗೆ ಬೇಕರಿ ಪದಾರ್ಥಗಳನ್ನು ನೀಡುವ ನೆಪದಲ್ಲಿ ಗಾಂಜಾ ಪೂರೈಕೆ ಮಾಡಲು ಯತ್ನಿಸಿದ ಯುವಕರು. ಈ ಪೈಕಿ ಒಬ್ಬ ಸಿಕ್ಕಿಬಿದ್ದಿದ್ದು ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಎರಡು ವಾರದ ಹಿಂದೆ ಸಾಗರದಲ್ಲಿ ಗಾಂಜಾದೊಂದಿಗೆ ಸಿಕ್ಕಿಬಿದ್ದು ಜೈಲು ಸೇರಿದ್ದ ಅಲ್ತಾಫ್ ಎಂಬುವನಿಗೆ ಗಾಂಜಾ ನೀಡಲು ಬಂದಿದ್ದ ಯುವಕರು. ಕೈದಿಯ ಸ್ನೇಹಿತರೇ ಆಗಿರುವ ಶಿವಮೊಗ್ಗ ಗೋಪಾಳದ ಮುಸ್ತಫಾ ಮತ್ತು ಕಾಶೀಪುರದ ದಿಲೀಪ ಕೆಲವು…

Read More