Headlines

ರಿಪ್ಪನ್ ಪೇಟೆ : ಆಲುವಳ್ಳಿ,ಕೆಂಚನಾಲ ಸುತ್ತಮುತ್ತ ಆಕಾಶದಲ್ಲಿ ವಿಚಿತ್ರ ಕೌತುಕ : ಬೆಚ್ಚಿಬಿದ್ದ ಜನರು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಆಲುವಳ್ಳಿ ಹಾಗೂ ಕೆಂಚನಾಲ ಗ್ರಾಮದಲ್ಲಿ ಇಂದು ಸರಿಯಾಗಿ ಆಕಾಶದಲ್ಲಿ ಸಾಲು ಸಾಲಾಗಿ ಸಣ್ಣ ಸಣ್ಣ ದೀಪಗಳು ಹಾದು ಹೋಗಿ ಅಚ್ಚರಿ ಮೂಡಿಸಿವೆ. ಬಾಹ್ಯಾಕಾಶದಲ್ಲಿ ನಡೆಯುವ‌ ಕೌತುಕಗಳಿಗೆ ಕೊನೆಯೇ ಇಲ್ಲ. ಆಕಾಶದಲ್ಲಿ ಅದೇ ನಕ್ಷತ್ರ, ಅದೇ ಚಂದ್ರ, ಅದೇ ಸೂರ್ಯ ಇದ್ದಿದ್ದರೆ ಯಾವ ಕುತೂಹಲವೂ ಅನುಸುತ್ತಿರಲಿಲ್ಲ. ಆದರೆ ಬಾಹ್ಯಾಕಾಶದಲ್ಲಿ ಏಕಾಏಕಿ ಲೈಟ್ ಗಳ ಸರಣಿ ಹಾದು ಹೋದರೆ ನಿಮ್ಮನ್ನ ಅಚ್ಚರಿ ಪಡಿಸದೆ ಇರದು. ಇಂತಹ ಒಂದು ಕೌತುಕಕ್ಕೆ ಹೊಸನಗರ ತಾಲೂಕಿನ ಕೆಂಚನಾಲ,ಆಲುವಳ್ಳಿ…

Read More

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ‌ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB

ಜವಾಬ್ದಾರಿಯಿಂದ ಕೆಲಸ ಮಾಡಿ ಇಲ್ಲದಿದ್ದರೇ ಜಾಗ ಖಾಲಿ‌ ಮಾಡಿ – ಅಧಿಕಾರಿಗಳ ವಿರುದ್ದ ಶಾಸಕ ಬೇಳೂರು ಗರಂ..!! | GKB ಹೊಸನಗರ : ಹೇಳಿದ ಕೆಲಸ ಮಾಡಿ ಇಲ್ಲ, ಜಾಗ ಖಾಲಿ ಮಾಡಿ. ಮಳೆಗಾಲದಲ್ಲಿ ಇಲ್ಲಿ ಸಾಲು ಸಾಲು ವಿಕೋಪಗಳು ನಡೆಯುತ್ತವೆ. ಇಂತಹ ಸಂದರ್ಭದಲ್ಲೂ ಸರಿಯಾಗಿ ಕೆಲಸ ಮಾಡದಿದ್ದರೆ ಹೇಗೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಪ್ರಶ್ನಿಸಿದರು. ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಂದಾಯ ಅಧಿಕಾರಿಗಳ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು….

Read More

ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯಿಂದ ದರ್ಪ : ಬಂಡೆ ಕಾರ್ಮಿಕರಿಗೆ ನಿರಂತರ ಕಿರುಕುಳ

ತೀರ್ಥಹಳ್ಳಿ :  ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯಿಂದ ಸ್ಥಳೀಯ ಮೇಲಿನ ಕುರುವಳ್ಳಿ ಬಂಡೆ ಕಾರ್ಮಿಕರಿಗೆ ನಿರಂತರ ಕಿರುಕುಳ ನೀಡಲಾಗುತ್ತಿದೆ ಎಂದು ಮೇಲಿನ ಕುರುವಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಹೊರಬೈಲು ಪ್ರಭಾಕರ್ ಆರೋಪಿಸಿದ್ದಾರೆ. ಪಟ್ಟಣದ ತಾಲ್ಲೂಕು ಕಛೇರಿ ಎದುರು ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ತೀರ್ಥಹಳ್ಳಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಅವಿನಾಶ್ ರವರು ಕಳೆದ ಕೆಲ ದಿನಗಳಿಂದ ಮೇಲಿನ ಕುರುವಳ್ಳಿಯಲ್ಲಿನ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೆ ಬಂದು ಕಾರ್ಮಿಕರು ಕಷ್ಟ ಪಟ್ಟು…

Read More

HOSANAGARA | ಮಾವಿನಕಟ್ಟೆ ಬಳಿ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು

HOSANAGARA | ಮಾವಿನಕಟ್ಟೆ ಬಳಿ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು ಹೊಸನಗರ ತಾಲೂಕಿನ ಮಾವಿನಕಟ್ಟೆ ಬಳಿ ರಸ್ತೆ ಮಧ್ಯೆ ತೆರೆದಿದ್ದ ಗುಂಡಿಗೆ ಬೈಕ್ ಬಿದ್ದು ಚೇತನ್ ಮೊಗವೀರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೂಚನಾ ಫಲಕಗಳಿಲ್ಲದಿರುವುದು ಅಪಘಾತಕ್ಕೆ ಕಾರಣ. ಹೊಸನಗರ: ತಾಲೂಕಿನ ಮಾವಿನಕಟ್ಟೆ ಸಮೀಪ ಶುಕ್ರವಾರ ತಡ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಮಾವಿನಕಟ್ಟೆ ಗ್ರಾಮದ ಚೇತನ್ ಮೊಗವೀರ ಎಂದು ಗುರುತಿಸಲಾಗಿದೆ. ಉಡುಪಿ…

Read More

ನಾಳೆ(27-12-2024) ರಿಪ್ಪನ್‌ಪೇಟೆಯಲ್ಲಿ ನಾರಸಿಂಹ ನೃತ್ಯ ರೂಪಕ –

ನಾಳೆ(27-12-2024) ರಿಪ್ಪನ್‌ಪೇಟೆಯಲ್ಲಿ ನಾರಸಿಂಹ ನೃತ್ಯ ರೂಪಕ – ರಿಪ್ಪನ್‌ಪೇಟೆ : ಭರತನಾಟ್ಯವನ್ನು ಕೇಂದ್ರವಾಗಿಟ್ಟುಕೊಂಡು ಶಾಸ್ತ್ರೀಯ ನೃತ್ಯದ ಎಲ್ಲ ಪ್ರಾಕಾರಗಳ ಬೆಳವಣಿಗೆಗೆ ಶ್ರಮಿಸುತ್ತಿರುವ ನೃತ್ಯ ನಿಕೇತನ ಕೊಡವೂರು ಸಂಸ್ಥೆಯ ನೃತ್ಯ ರೂಪಕ ಕಾರ್ಯಕ್ರಮವನ್ನು ನಾಳೆ ಶುಕ್ರವಾರ (27-13-2024) ರಂದು ಪಟ್ಟಣದಲ್ಲಿ ಆಯೋಜಿಸಲಾಗಿದೆ. ಪಟ್ಟಣದ ಜಯಶ್ರೀ ಮತ್ತು ಶ್ರೀನಿವಾಸ್ ಆಚಾರ್ ದಂಪತಿಗಳು ದುರ್ಗಾಂಬಿಕ ಸಾಮಿಲ್ ಆವರಣದಲ್ಲಿ ಹಮ್ಮಿಕೊಂಡಿರುವ ಪಂಚಮಾ ನವ ಚಂಡಿಕಾ ಹೋಮ ಧಾರ್ಮಿಕ ಕಾರ್ಯದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶುಕ್ರವಾರ ಮಧ್ಯಾಹ್ನ 12-30ಕ್ಕೆ ಪಂಚಮಾ ನವ…

Read More

ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್

ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್ ತಲವಾರು ಝಳಪಿಸಿದ ರ‌್ಯಾಂಬೋ ನಾಗೇಶ್ ಮತ್ತು ಆಟೋ ಸಮೀರ್ ಗ್ಯಾಂಗ್ ಅರೆಸ್ಟ್ ಶಿವಮೊಗ್ಗ : ಹಿಂದೂ ಸಂಘಟನೆಯ ರ‌್ಯಾಂಬೋ ನಾಗೇಶ ಮತ್ತು ಆಟೋ ಸಮೀರ್ ಗ್ಯಾಂಗ್ ನ್ನ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. 8 ಜನರಿಗೆ ನ್ಯಾಯಾಂಗ ಬಂಧನವಾಗಿದೆ. ಹೊನ್ನಾಳಿ ರಸ್ತೆಯ ತರಳಬಾಳು ಬಡಾವಣೆಯಲ್ಲಿ ರ‌್ಯಾಂಬೋ ನಾಗೇಶ ಮತ್ತು ಆಟೋ ಸಮೀರ್ ಗ್ಯಾಂಗ್ ತಲವಾರುಗಳನ್ನ ಝಳಪಿಸಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗುವ ರೀತಿಯಲ್ಲಿ ಓಡಾಡುತ್ತಿದ್ದರು ಎಂಬ…

Read More

ಮೂಗೂಡ್ತಿಯಲ್ಲಿ ಪೋಷಣ್ ಅಭಿಯಾನ್ ಮಾಸಾಚರಣೆ|rpt news

“ಹಣ್ಣು ಹಸಿ ತರಕಾರಿ ಸೇವನೆಯಿಂದ ಗರ್ಭೀಣಿಯರಲ್ಲಿ ರಕ್ತಹೀನತೆ ದೂರ’’ ರಿಪ್ಪನ್‌ಪೇಟೆ : ರಕ್ತಹೀನತೆಯಿಂದ ಬಳಲುವ ಗರ್ಭೀಣಿಯರು ಸೇರಿದಂತೆ ಇತರೆ ಎಲ್ಲರೂ ಪಾಷ್ಟಿಕಾಂಶದ ಹಣ್ಣು ಹಸಿ ತರಕಾರಿ ಸೇವಿಸುವುದರಿಂದ ಉತ್ತಮ ಅರೋಗ್ಯದಿಂದ ಇರುವುದರೊಂದಿಗೆ ರಕ್ತ ಹೀನತೆಯಿಂದ ಮುಕ್ತರಾಗಲು ಸಾಧ್ಯವೆಂದು ಹೊಸನಗರ ತಾಲ್ಲೂಕ್ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯ ಆಧಿಕಾರಿ ಶಶಿರೇಖಾ ಕರೆ ನೀಡಿದರು. ಪಟ್ಟಣದ ಸಮೀಪದ ಮೂಗುಡ್ತಿ ಆಂಗನವಾಡಿ ಕೇಂದ್ರದಲ್ಲಿ ಅಯೋಜಿಸಲಾದ ಪೋಷಣ್ ಆಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಇತ್ತೀಚಿನ ವರ್ಷಗಳಲ್ಲಿ ರೈತರು ರಾಸಾಯನಿಕ ಗೊಬ್ಬರ…

Read More

Ripponpete | ಒಕ್ಕಲಿಗರ ಸಂಘದ ಚುನಾವಣೆ – ಎಂ ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ ಭರ್ಜರಿ ಜಯ

Ripponpete | ಒಕ್ಕಲಿಗರ ಸಂಘದ ಚುನಾವಣೆ – ಎಂ ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ ಭರ್ಜರಿ ಜಯ ಹೊಸನಗರ ತಾಲ್ಲೂಕು ಒಕ್ಕಲಿಗ ಸಂಘ ರಿಪ್ಪನ್‌ಪೇಟೆ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಎಂ.ಬಿ.ಲಕ್ಷ್ಮಣಗೌಡ ನೇತ್ರತ್ವದ ತಂಡ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಘದಲ್ಲಿ ತಮಮ್ ಹಿಡಿತವನ್ನು ಸಾಧಿಸಿದ್ದಾರೆ. ಭಾನುವಾರ ರಿಪ್ಪನ್‌ಪೇಟೆಯ ಸಾಗರ ರಸ್ತೆಯ ವಿಶ್ವಮಾನವ ಸಭಾಭವನದಲ್ಲಿ ನಡೆದ ಚುನಾವಣೆಯಲ್ಲಿ 2 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿ 17 ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಎಂ.ಬಿ.ಲಕ್ಷ್ಮಣ ಗೌಡ ನೇತ್ರತ್ವದ ತಂಡ ಎಲ್ಲಾ ಸ್ಥಾನಗಳನ್ನು …

Read More

ರಿಪ್ಪನ್ ಪೇಟೆ ಗ್ರಾಪಂ ಉಪಾಧ್ಯಕ್ಷೆ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಬೆಂಬಲಿತ ಸದಸ್ಯರ ಪ್ರತಿಭಟನೆ :ಗ್ರಾಪಂ ಸಭೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾದರೂ ಏಕೆ ?? ಈ ಸುದ್ದಿ ನೋಡಿ

ರಿಪ್ಪನ್ ಪೇಟೆ : ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪನವರು ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರು ಸಭೆಯನ್ನು ಬಹಿಷ್ಕರಿಸಿ ಗ್ರಾಮ ಪಂಚಾಯತ್ ಆವರಣದಲ್ಲಿ  ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರಿಂದ ಉಪಾಧ್ಯಕ್ಷ ರಾಗಿ ಆಯ್ಕೆಯಾಗಿದ್ದ ಮಹಾಲಕ್ಷ್ಮಿ  ಅಣ್ಣಪ್ಪರವರು ಇತ್ತೀಚೆಗೆ ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ಬಿ ಎಸ್ ಯಡಿಯೂರಪ್ಪ ರವರ ಸಮ್ಮುಖದಲ್ಲಿ  ಬಿಜೆಪಿಗೆ ಸೇರಿದ್ದರು. ಈ ಬಗ್ಗೆ ಆಕ್ರೋಶಗೊಂಡಿರುವ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಮಹಾಲಕ್ಷ್ಮಿ  ಅಣ್ಣಪ್ಪರವರು ಈ ಕೂಡಲೇ ಉಪಾಧ್ಯಕ್ಷ…

Read More

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ

ಹಳ್ಳ ದಾಟುವಾಗ ಬೈಕ್‌ ಸಮೇತ ನೀರುಪಾಲಾದ ವ್ಯಕ್ತಿ ಶಿವಮೊಗ್ಗ ಜಿಲ್ಲಾದ್ಯಂತ ಮಳೆಯ ಆರ್ಭಟದಲ್ಲಿ ಹಳ್ಳ ಕೊಳ್ಳಗಳು ತುಂಬಿ ಹರಿಯುತಿದ್ದು ಮಳೆಯ ಆರ್ಭಟದ ನಡುವೆ ತುಂಬಿ ಹರಿಯುತ್ತಿದ್ದ ಹಳ್ಳವನ್ನ ದಾಟಲು ಹೋದ ವ್ಯಕ್ತಿಯೊಬ್ಬರ ಬೈಕ್‌ ಸಮೇತ ನೀರು ಪಾಲಾಗಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಮುದುವಾಲ ಗ್ರಾಮದ ಬಳಿ ಇರುವ ಕೊಂಡಜ್ಜಿ ಹಳ್ಳದಲ್ಲಿ ಈ ಘಟನೆ ನಡೆದಿದೆ.ನೀರು ಪಾಲಾಗಿರುವ ಯುವಕನ ಹುಡುಕಾಟ ನಡೆಯುತ್ತಿದೆ. ನಿನ್ನೆ ಸುರಿದ ಭಾರಿ ಮಳೆಗೆ ಕೊಂಡಜ್ಜಿ ಹಳ್ಳ ತುಂಬಿ ಹರಿಯುತ್ತಿತ್ತು. ಹಾಗಾಗಿ ಹಳ್ಳ ದಾಟದಂತೆ ಸ್ಥಳೀಯ ಪೊಲೀಸರು…

Read More