ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಅವೈಜ್ಞಾನಿಕ: ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗ: ಇಲ್ಲಿನ ಗೋಪಿ ಸರ್ಕಲ್ ನಲ್ಲಿ ನಾಗರಿಕ ಹಿತಾಸಕ್ತಿಯ ರಕ್ಷಣಾ ಒಕ್ಕೂಟ ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಪೋಸ್ಟ್ ಕಾರ್ಡ್ ಚಳುವಳಿಯನ್ನು ನಡೆಸಿತು.  ಕೋವಿಡ್ ಸಂಕಷ್ಟ ಕಾಲದಲ್ಲಿ ಲಾಕ್ಡೌನ್ ನಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಇರುವಂತಹ ಇಂತಹ ಸಂದರ್ಭದಲ್ಲಿ, ಗಾಯದ ಮೇಲೆ ಬರೆ ಎಳೆಯುವಂತೆ 2021- 22 ನೇ ಸಾಲಿನ ಆಸ್ತಿ ತೆರಿಗೆಯನ್ನು ಕಾನೂನು ತಿದ್ದುಪಡಿ ಮಾಡುವ ಮೂಲಕ ಅವೈಜ್ಞಾನಿಕವಾಗಿ ಹೆಚ್ಚಿಸಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಎಸ್ಸಾರ್ ದರ ಆಧರಿಸಿ ವಾಸದ ಮನೆ, ವಾಣಿಜ್ಯ ಕಟ್ಟಡಗಳು, ಕೈಗಾರಿಕೆಗಳು…

Read More

ಅಕ್ರಮ ಮರಳು ಮಾಫ಼ಿಯಾದಲ್ಲಿ ಶಾಸಕ ಹರತಾಳು ಹಾಲಪ್ಪ ರವರ ಕೈವಾಡವಿರುವುದು ನೂರಕ್ಕೆ ನೂರರಷ್ಟು ಸತ್ಯ : ಬಿ ಜಿ ನಾಗರಾಜ್

ಹೊಸನಗರ : ಮಾಜಿ ಶಾಸಕರು ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಹೊಸನಗರ ತಾಲ್ಲೂಕಿನಲ್ಲಿ ಮರಳು ಮಾಫೀಯ ನಡೆಯುತ್ತಿದೆ ಅದಕ್ಕೆ ಸಾಗರ – ಹೊಸನಗರ ತಾಲ್ಲೂಕಿನ ಹಾಲಿ ಶಾಸಕರಾಗಿರುವ ಹರತಾಳು ಹಾಲಪ್ಪರವರ ಕೈವಾಡವಿದೆ ಎಂದು ಹೇಳಿರುವುದು ಸತ್ಯ ಸಂಗತಿಯಾಗಿದೆ ಎಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ನಾಗರಾಜ್ ಹೇಳಿದರು. ಇಂದು ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಮರಳು ಗಣಿಗಾರಿಕೆ ಮಾಡುವ ಗುತ್ತಿಗೆದಾರರು ಅಥವಾ ಮರಳು…

Read More

ತಗ್ಗಿದ ವರುಣನ ಆರ್ಭಟ – ಹೊಸನಗರ ,ಸಾಗರ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..!| Rain update

ತಗ್ಗಿದ ವರುಣನ ಆರ್ಭಟ – ಹೊಸನಗರ ,ಸಾಗರ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ..! ಹೊಸನಗರ ಮತ್ತು ಸಾಗರ ತಾಲೂಕಿನಾದ್ಯಂತ ವರುಣನ ಆರ್ಭಟ ತಗ್ಗಿರುವ ಹಿನ್ನಲೆಯಲ್ಲಿ ಸೋಮವಾರ ಶಾಲಾ ಕಾಲೇಜುಗಳು ಎಂದಿನಂತೆ ಪ್ರಾರಂಭಗೊಳ್ಳಲಿದೆ. ಹೊಸನಗರ ಮತ್ತು ಸಾಗರ ತಾಲೂಕಿನಲ್ಲಿ ಕಳೆದ ಐದಾರು ದಿನಗಳಿಂದ ಭಾರಿ ಮಳೆಯಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು ಈಗ ವರುಣನ ಆರ್ಭಟ ತಗ್ಗಿರುವುದರಿಂದ ಶಾಲಾ ಕಾಲೇಜುಗಳು ಎಂದಿನಂತೆ ಪ್ರಾರಂಭಗೊಳ್ಳಲಿದೆ. ಈ ಬಗ್ಗೆ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಹೊಸನಗರ BEO ಎಚ್ ಆರ್…

Read More

ಎಟಿಎಂ ಕಾರ್ಡ್ ಬದಲಿಸಿ ಹಣ ವಂಚಿಸುತಿದ್ದ ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ

ಎಟಿಎಂ ಕಾರ್ಡ್ ಬದಲಿಸಿ ಹಣ ವಂಚಿಸುತಿದ್ದ ಇಬ್ಬರು ಅಂತರ್ ರಾಜ್ಯ ಕಳ್ಳರ ಬಂಧನ ಸಾಗರ: ಅಕ್ಟೋಬರ್  ೨೦೨೪ರಲ್ಲಿ ಕಾರ್ಗಲ್ ಟೌನ್ ಕೆನರಾ ಬ್ಯಾಂಕ್ ಎಟಿಎಂ ನಲ್ಲಿ  ವೃದ್ದನನ್ನು ವಂಚಿಸಿ, ಅವರಿಂದ ಎಟಿಎಂ ಕಾರ್ಡ್ ನ ಪಿನ್ ಪಡೆದು ರೂ ೧,೪೯,೯೯೯ ಹಣವನ್ನು ಡ್ರಾ ಮಾಡಿಕೊಂಡ ಪ್ರಕರಣದ ಆರೋಪಿಗಳನ್ನು ಸಾಗರ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ರಾಜ್ಯದ ರೋಹನ್ ತಲ್ ಜಿಲ್ಲೆಯ  ಜೋಗಿಂದರ್ ಮತ್ತು  ಮುಖೇಶ್ (೪೮) ಇವರನ್ನು  ದಸ್ತಗಿರಿ ಮಾಡಿ, ಆರೋಪಿಗಳಿಂದ ಕಾರ್ಗಲ್ ಪೊಲೀಸ್ ಠಾಣೆ…

Read More

RIPPONPETE | ಉಪ್ಪಿನಕಾಯಿ ಫ್ಯಾಕ್ಟರಿಯ ಹೊಲಸು ನೀರು ಚರಂಡಿಗೆ – ಸಾರ್ವಜನಿಕರ ಪರದಾಟ

RIPPONPETE | ಉಪ್ಪಿನಕಾಯಿ ಫ್ಯಾಕ್ಟರಿಯ ಹೊಲಸು ನೀರು ಚರಂಡಿಗೆ – ಸಾರ್ವಜನಿಕರ ಪರದಾಟ ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಸಮೀಪದಲ್ಲಿರು ಖಾಸಗಿ ಉಪ್ಪಿನಕಾಯಿ ಫ್ಯಾಕ್ಟರಿಯಿಂದ ಹೊರಬರುವ ಹೊಲಸು ನೀರು ತೆರೆದ ಚರಂಡಿಯಲ್ಲಿ ಹರಿ ಬಿಡಲಾಗಿದ್ದು ಇದರಿಂದ ದುರ್ವಾಸನೆ ಹೆಚ್ಚಿದ್ದು,ರೋಗರುಜಿನಗಳು ಹೆಚ್ಚುವ ಭೀತಿಯಲ್ಲಿ ಸುತ್ತಲಿನ ನಿವಾಸಿಗಳು ಪರದಾಡುವಂತಾಗಿದೆ. ಹೌದು ಈ ಉಪ್ಪಿನಕಾಯಿ ಫ್ಯಾಕ್ಟರಿ ಯಿಂದ ಹೊರಬರುವ ಹೊಲಸು ನೀರಿನ ದುರ್ವಾಸನೆಯಿಂದ ಸ್ಥಳೀಯ ನಿವಾಸಿಗಳ ಗೋಳು ಹೇಳತೀರದಂತಾಗಿದೆ. ಇಲ್ಲಿನ ಸಮಸ್ಯೆ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದರೂ…

Read More

HOSANAGARA | ಮಾಣಿ ಡ್ಯಾಂ – ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ

HOSANAGARA | ಮಾಣಿ ಡ್ಯಾಂ – ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರಿನ ಮಾಣಿ ಜಲಾಶಯದ ನೀರಿನ ಮಟ್ಟ ಏರುತ್ತಿದ್ದು ಯಾವುದೇ ಕ್ಷಣದಲ್ಲಿ ನೀರನ್ನು ಹೊರಬಿಡುವ ಸಾಧ್ಯತೆ ಇದ್ದು ಸುರಕ್ಷತೆ ದೃಷ್ಟಿಯಿಂದ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ. ಯಡೂರಿನ ಮಾಣಿಯಲ್ಲಿರುವ 594.36 ಮೀ ಗರಿಷ್ಠ ಮಟ್ಟದ ಜಲಾಶಯದಲ್ಲಿ ನೀರಿನ ಮಟ್ಟ ಗುರುವಾರ(ಸೆ 12) ಬೆಳಗ್ಗೆ ತನಕ 591.90 ಮೀ ತಲುಪಿದೆ.2642 ಕ್ಯೂಸೆಕ್ಸ್ ಒಳಹರಿವು ಇದೆ. ಮಳೆ ಮುಂದುರೆದಿದ್ದು ನೀರಿನ ಹರಿವು ಕೂಡ ಇದೇ…

Read More

ಜಿಲ್ಲಾ ಯುವ ಸಂಸತ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸ್ಪೂರ್ತಿ

ಜಿಲ್ಲಾ ಯುವ ಸಂಸತ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸ್ಪೂರ್ತಿ ಶಿವಮೊಗ್ಗ ಮಹಾನಗರ ಪಾಲಿಕೆಯ ಪರಿಷತ್ ಸಭಾಭವನದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಸ್ಪೂರ್ತಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹೊಸನಗರ ತಾಲೂಕು ಜೇನಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಸಗಲ್ಲಿ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಕೆ.ಎನ್. ಸ್ಫೂರ್ತಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾಳೆ. ಕು|| ಸ್ಫೂರ್ತಿ ನಾಗರಾಜ ಮತ್ತು ನಾಗರತ್ನ ದಂಪತಿಗಳ…

Read More

ಆನಂದಪುರ ಸಮೀಪದ ಕೆಂಜಿಗಾಪುರದಲ್ಲಿ ಒಂಟಿ ಮನೆ ದರೋಡೆ – ಒಂದೇ ವಾರದಲ್ಲಿ ಎರಡು ಬಾರಿ ದರೋಡೆಗೊಳಗಾದ ಭಟ್ಟರ ಮನೆ|Robbery

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆತಂಕ ಮೂಡಿಸುವಂತಹ ದರೋಡೆ ಪ್ರಕರಣವೊಂದು ಸಾಗರ ಗ್ರಾಮಾಂತರ ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ನಡೆದಿದೆ. ಆನಂದಪುರ ಸಮೀಪದ ಕೆಂಜಿಗಾಪುರ ಭಟ್ಟರೊಬ್ಬರ ಮನೆಯಲ್ಲಿ ರಾಬರಿ ನಡೆದಿದೆ. ಎಫ್​ಐಆರ್​ನಲ್ಲಿ ದಾಖಲಾಗಿರುವ ಪ್ರಕಾರ ಎರಡು ಸಲ ರಾಬರಿ ನಡೆದಿದೆ. ಸ್ಥಳೀಯರು ಹೇಳುವ ಪ್ರಕಾರ ಮೂರು ಸಲ ನಡೆದಿರಬಹುದು ಎನ್ನಲಾಗುತ್ತದೆ.  ಒಂದೇ ಮನೆಯನ್ನು ಟಾರ್ಗೆಟ್ ಮಾಡಿ ಕೇವಲ ಒಂದು ವಾರದಲ್ಲಿ ಎರಡು ಸಲ ರಾಬರಿ ಮಾಡಲಾಗಿದೆ.  ಹಿರಿಯ ವೃದ್ಧರನ್ನ ಕೈ ಕಾಲು ಕಟ್ಟಿ ರಾಬರಿ ಮಾಡಿ ಹೋಗುತ್ತಿರುವವರು ಯಾರು?…

Read More

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಟ್ರ್ಯಾಕ್ಟರ್ ಹಾಗೂ ಇಂದು ಬೈಕ್ ಗೆ ಕಿಡಿಗೇಡಿಗಳು ರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಸಗದ್ದೆ ಗ್ರಾಮದಲ್ಲಿ ನಡೆದಿದೆ. ಹೊಸಗದ್ದೆ ಗ್ರಾಮದ ಲತೇಶ್ ಎಂಬುವವರು ತಮ್ಮ ಮನೆಯ ಮುಂಭಾಗದಲ್ಲಿ ಎರಡು ಟ್ರ್ಯಾಕ್ಟರ್ ಹಾಗೂ ಒಂದು ಬೈಕ್ ನ್ನು ಬುಧವಾರ ರಾತ್ರಿ ನಿಲ್ಲಿಸಿದ್ದರು.ತಡರಾತ್ರಿ ಯಾರೋ ಕಿಡಿಗೇಡಿಗಳು…

Read More

ಜಿಪಂ ತಾ.ಪಂ ಮೀಸಲಾತಿ ಅಧಿಸೂಚನೆ ಮೇಲ್ನೋಟಕ್ಕೆ ಅವೈಜ್ಞಾನಿಕ:ಹರತಾಳು ಹಾಲಪ್ಪ

ರಿಪ್ಪನ್ ಪೇಟೆ :ಜಿಲ್ಲಾ ಪಂಚಾಯತ್ ಹಾಗೂ  ತಾಲೂಕ್  ಪಂಚಾಯತ್ ಚುನಾವಣೆಗೆ ಮೀಸಲಾತಿಯ  ಅಧಿಸೂಚನೆ ಚುನಾವಣಾ ಆಯೋಗದಿಂದ ಹೊರಡಿಸಲಾಗಿದ್ದು. ಜಿಲ್ಲೆಯ ಕೆಲವೊಂದು  ಕ್ಷೇತ್ರದಲ್ಲಿ ಮೀಸಲಾತಿಯ  ಅಧಿಸೂಚನೆಯಲ್ಲಿ ದೋಷ  ಕಂಡು ಬಂದಿದ್ದು ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ  ಚರ್ಚಿಸಲಾಗುವುದು ಎಂದು ಸಾಗರ -ಹೊಸನಗರ  ವಿಧಾನಸಭಾ ಕ್ಷೇತ್ರದ ಶಾಸಕ  ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೇಳಿದರು. ಉದಾಹರಣೆಗೆ ಶಿವಮೊಗ್ಗ ಜಿ.ಪಂ ವ್ಯಾಪ್ತಿಯ ಅರಬಿಳಚಿ ಮತ ಕ್ಷೇತ್ರದಲ್ಲಿ 3773 S.T ಮತದಾರರು ಇದ್ದಾರೆ. ಇಲ್ಲಿಗೆ ನೀಡಬೇಕಾದ ಮೀಸಲಾತಿಯನ್ನು 1421…

Read More