Headlines

ಕಾನೂನು ಕೈಗೆತ್ತಿಕೊಳ್ಳುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ | GKB

ಕಾನೂನು ಕೈಗೆತ್ತಿಕೊಳ್ಳುವವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ | GKB ಸಾಗರ : ತಪ್ಪು ಮಾಡಿದವರನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ಬರಬೇಕು. ರಾಜ್ಯ ಸರ್ಕಾರವನ್ನು ಪದೇಪದೇ ಟೀಕಿಸುವ ಬಿಜೆಪಿಯವರು ಕೇಂದ್ರದಲ್ಲಿರುವ ತಮ್ಮ ನೇತೃತ್ವದ ಪಕ್ಷದ ಮೇಲೆ ಅಂತಹ ಕಾನೂನು ಜಾರಿಗೆ ತರಲು ಒತ್ತಡ ಹೇರಲಿ ಎಂದು ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಸಲಹೆ ನೀಡಿದ್ದಾರೆ. ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ…

Read More

ರಿಪ್ಪನ್ ಪೇಟೆ ಸಮೀಪ ಬೆನವಳ್ಳಿಯಲ್ಲಿ ಬೈಕ್ ಅಪಘಾತ : ಯುವಕ ಸಾವು

ರಿಪ್ಪನ್ ಪೇಟೆ ಸಮೀಪದ ಬೆನವಳ್ಳಿ ತಿರುವಿನಲ್ಲಿ ಬೈಕ್ ಅಪಘಾತವಾಗಿ  ಆಯನೂರು ಮೂಲದ ಯುವಕನೋರ್ವ ಮೃತಪಟ್ಟಿರುವ ಘಟನೆ ಇಂದು ಸಂಜೆ  ನಡೆದಿದೆ. ಆಯನೂರು ಸಮೀಪದ ಇಟ್ಟಿಗೆಹಳ್ಳಿ ನಿವಾಸಿ ಸುದರ್ಶನ್(25) ಎಂಬ ಯುವಕ ಮೃತಪಟ್ಟ ದುರ್ದೈವಿ. ರಿಪ್ಪನ್ ಪೇಟೆ ಕಡೆಯಿಂದ ಆಯನೂರು ಕಡೆಗೆ ಟಿವಿಎಸ್ ಅಪಾಚೆ ಬೈಕ್ (KA 14 EP 9884) ನಲ್ಲಿ ತೆರಳುತ್ತಿರುವಾಗ ಬೆನವಳ್ಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸ್ಕಿಡ್ ಆಗಿದೆ ಈ ಸಂಧರ್ಭದಲ್ಲಿ ಹಿಂಬದಿ ಕುಳಿತಿದ್ದ ಆಯನೂರು ಸಮೀಪದ ಇಟ್ಟಿಗೆಹಳ್ಳಿ ನಿವಾಸಿ ಸುದರ್ಶನ್ ಕೆಳಗೆ…

Read More

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ

ಸಾಲಬಾಧೆಗೆ ಬೇಸತ್ತು ವಿಷ ಸೇವಿಸಿ ಕೃಷಿಕ ಸಾವು | ತಂದೆಯ ಸ್ಥಿತಿ ಕಂಡು ಅಪ್ರಾಪ್ತ ಮಗಳು ವಿಷ ಸೇವನೆ ಮಂಗಳವಾರ ರಾತ್ರಿ ಊಟ ಮಾಡುವಾಗ ಸಾಲಗಾರರ ಕಾಟ ತಾಳಲಾಗುತ್ತಿಲ್ಲ ಎಂದು ಜಗಳವಾಡಿದ್ದಾರೆ ಈ ಸಂಧರ್ಭದಲ್ಲಿ ಮೃತ ವ್ಯಕ್ತಿಯ ತಂದೆ ಅವರನ್ನು ಸಮಾಧಾನ ಪಡಿಸಿದ್ದಾರೆ ನಂತರ  ಮನೆಯಿಂದ ಹೊರಗೆ ಹೋಗಿ ವಿಷ ಸೇವನೆ ಮಾಡಿಕೊಂಡು ಬಂದಿದ್ದಾರೆ. ರಿಪ್ಪನ್ ಪೇಟೆ : ಸಮೀಪದ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲ ಮನೆ ನಿವಾಸಿ ಕೃಷಿಕ  ವೆಂಕಟೇಶ್ (49) ಅವರು ಸಾಲ…

Read More

ಶಿವಮೊಗ್ಗದಲ್ಲಿ ಮತ್ತೊಂದು ಮರ್ಡರ್ : ಕ್ಷುಲ್ಲಕ ವಿಚಾರಕ್ಕೆ “ಹುಚ್ಚಿ ಕಿರಣ್” ಹತ್ಯೆ !!!

ಶಿವಮೊಗ್ಗ : ನಗರದ ಹೊರವಲಯದಲ್ಲಿ ಓರ್ವನನ್ನ ಕೊಲೆ ಮಾಡಲಾಗಿದ್ದು ಆತನನ್ನ “ಹುಚ್ಚಿ ಕಿರಣ್” ಎಂದು ಗುರುತಿಸಲಾಗಿದೆ.  ಹೊಸಮನೆ ಏರಿಯಾದ ಹುಡುಗನಾಗಿರುವ ಈತನನ್ನ ಕೊಲೆ ಮಾಡಲಾಗಿದೆ. ನಿನ್ನೆ ಮಧ್ಯ ಕುಡಿಯಲು ತೆರಳಿದ್ದ ಕಿರಣ್ ಜೊತೆ ಇಬ್ಬರು ಸ್ನೇಹಿತರು ತೆರಳಿದ್ದು ಕುಡಿತದ ನಶೆಯಲ್ಲಿ ಕೊಲೆಯಾಗಿದೆ ಎಂದು ಹೇಳಲಾಗುತ್ತಿದೆ. ಕಿರಣ್ ಮತ್ತು ಇಬ್ಬರ ಸ್ನೇಹಿರ ನಡುವೆ ಜಗಳ ಉಂಟಾಗಿದ್ದು ಸ್ನೇಹಿತರು ಬಿಯರ್ ಬಾಟಲಿಯಿಂದ ಒಡೆದು ಮತ್ತು ಕಲ್ಲಿಗೆ ಜಜ್ಜಿ  ಕೊಲೆ ಮಾಡಲಾಗಿದೆ ಎನ್ನಲಾಗಿದೆ. ಕೊಲೆ ಮಾಡಿದವನನ್ನ ಕಾರ್ತಿಕ್ ಎಂದು ಗುರುತಿಸಲಾಗಿದೆ. ಮತ್ತೋರ್ವನನ್ನು…

Read More

ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ

ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪ್ರದೀಪ್ ಎಂಬವರು ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಶಿವಮೊಗ್ಗ: ಬಸ್ ಹಾಗೂ ಕಾರೊಂದರ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು, ಎಂಟು ಮಂದಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಎಲ್‌ಎಲ್‌ಆರ್ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಬಸ್ ನಗರದ ಎಲ್.ಎಲ್.ಆರ್.ರಸ್ತೆಗೆ ಬಂದಾಗ ಕಾರಿಗೆ ಢಿಕ್ಕಿ…

Read More

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

HUMCHA | ಮನೆ ಮುಂಭಾಗ ನಿಲ್ಲಿಸಿದ್ದ ಟ್ರ್ಯಾಕ್ಟರ್ ಹಾಗೂ ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ಮನೆ ಮುಂಭಾಗದಲ್ಲಿ ನಿಲ್ಲಿಸಿದ್ದ ಎರಡು ಟ್ರ್ಯಾಕ್ಟರ್ ಹಾಗೂ ಇಂದು ಬೈಕ್ ಗೆ ಕಿಡಿಗೇಡಿಗಳು ರಾತ್ರಿ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಪಂ ವ್ಯಾಪ್ತಿಯ ಹೊಸಗದ್ದೆ ಗ್ರಾಮದಲ್ಲಿ ನಡೆದಿದೆ. ಹೊಸಗದ್ದೆ ಗ್ರಾಮದ ಲತೇಶ್ ಎಂಬುವವರು ತಮ್ಮ ಮನೆಯ ಮುಂಭಾಗದಲ್ಲಿ ಎರಡು ಟ್ರ್ಯಾಕ್ಟರ್ ಹಾಗೂ ಒಂದು ಬೈಕ್ ನ್ನು ಬುಧವಾರ ರಾತ್ರಿ ನಿಲ್ಲಿಸಿದ್ದರು.ತಡರಾತ್ರಿ ಯಾರೋ ಕಿಡಿಗೇಡಿಗಳು…

Read More

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ

ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆ – ಪ್ರೀತಿ ನಿರಾಕರಿಸಿದ್ದಕ್ಕೆ 9 ಬಾರಿ ಚಾಕುವಿನಿಂದ ಇರಿದ ಭಗ್ನ ಪ್ರೇಮಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರೊಬ್ಬ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಇಂದು (ಏಪ್ರಿಲ್ 18) ಬಿವಿಬಿ ಕಾಲೇಜ್ ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ. ಸದ್ಯ…

Read More

ಅಕಾಲಿಕ ಮಳೆಗೆ ರಸ್ತೆ ಕುಸಿದು ಸಂಪರ್ಕ ಕಡಿತ : ದುರಸ್ತಿಗಾಗಿ ಗ್ರಾಮಸ್ಥರ ಒತ್ತಾಯ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿ ಮಳವಳ್ಳಿ ಗಾಜಿನಗೋಡು ಗ್ರಾಮದ ಸಂಪರ್ಕ ರಸ್ತೆಯು ಇತ್ತೀಚೆಗೆ ಬಂದ ಅಕಾಲಿಕ ಭಾರಿ ಮಳೆಯಿಂದಾಗಿ ರಸ್ತೆ ಮಧ್ಯದಲ್ಲಿ ಅಳದ ಬೃಹತ್ ಹೊಂಡ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.  ಈ ರಸ್ತೆಯ ಮಾರ್ಗದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಮತ್ತು  ಕೃಷಿ ಚಟುವಟಿಕೆಗಾಗಿ ಓಡಾಡುವ ಸಂಪರ್ಕ ರಸ್ತೆಯಾಗಿದ್ದು ಭಾರಿ ಮಳೆಯಿಂದಾಗಿ ಗುಡ್ಡದ ನೀರು ಏಕಾಏಕಿ ನುಗ್ಗಿ ಚರಂಡಿ ತುಂಬಿ ಉಕ್ಕಿ ಹರಿದ ಪರಿಣಾಮ ಸಂಪರ್ಕ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿ ಓಡಾಡಕ್ಕೆ ತುಂಬಾ…

Read More

ಶಾಲೆಗೆ ಹೋಗುತ್ತಿದ್ದ ಮಕ್ಕಳ ಗುಂಪಿನ ಮೇಲೆ ಹರಿದ ಖಾಸಗಿ ಬಸ್ – ಓರ್ವ ಬಾಲಕಿ ಸಾವು,ಮತ್ತೊಬ್ಬಳ ಸ್ಥಿತಿ ಗಂಭೀರ|accident

ಶಿವಮೊಗ್ಗ : ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದು ಓರ್ವ ಬಾಲಕಿ ಮೃತಪಟ್ಟ ಘಟನೆ ತರೀಕೆರೆ ತಾಲ್ಲೂಕಿನಲ್ಲಿ ನಡೆದಿದೆ. ಓವರ್ ಸ್ಪೀಡ್ ನಿಂದ ಕಂಟ್ರೋಲ್ ತಪ್ಪಿದ ಖಾಸಗಿ ಬಸ್ ವೊಂದುವಏಕಾಏಕಿ ಮಕ್ಕಳ ಮೇಲೆ ಹರಿದ ಘಟನೆ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ನಡೆದಿದೆ. ಘಟನೆಯಲ್ಲಿ ತುಳಸಿ (15) ನಿವೇದಿತ (14) ಎಂಬ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿತ್ತು. ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು….

Read More

RIPPONPETE | ಬಾರ್ ಮಾಲೀಕರ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ – ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ

RIPPONPETE | ಬಾರ್ ಮಾಲೀಕರ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪದಲ್ಲಿ ಹುರುಳಿಲ್ಲ – ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ ರಿಪ್ಪನ್ ಪೇಟೆ : ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಬಾರ್ ಮಾಲೀಕರ ಬಳಿ ಸದಸ್ಯರ ಹೆಸರಿನಲ್ಲಿ ಹಣ ಪಡೆದ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಗ್ರಾಪಂ ಸದಸ್ಯ ಸುಂದರೇಶ್ ಸ್ಪಷ್ಟನೆ ನೀಡಿದರು. ಪಟ್ಟಣದ ರಾಯಲ್ ಕಂಫರ್ಟ್ ಸಭಾಂಗಣದಲ್ಲಿ ನಡೆದ ಪತ್ರೀಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿ ನನ್ನ ಏಳಿಗೆಯನ್ನು ಸಹಿಸದ ಕೆಲವರು ನಾನು ಜಾಲುಕ್ಯ…

Read More