Headlines

ತೀರ್ಥಹಳ್ಳಿಯ ಶಾರೀಖ್ ಮನೆ ಈಡಿ ದಾಳಿ | ಕಿಮ್ಮನೆ ರತ್ನಾಕರ್ ಕಛೇರಿ ಮೇಲೂ ಈಡಿ ದಾಳಿ ನಡೀತಾ…..?????ಈ ಸುದ್ದಿ ನೋಡಿ

ಶಾರಿಕ್ ಮನೆ ಮೇಲೆ ಈಡಿ ತಂಡ ದಾಳಿ ತೀರ್ಥಹಳ್ಳಿ : ಪಟ್ಟಣದ ಸೊಪ್ಪುಗುಡ್ಡೆಯ ಶಾರಿಕ್ ಅಜ್ಜಿಯ ಮನೆಯ ಮೇಲೆ ಈಡಿ ಅಧಿಕಾರಿಗಳ ತಂಡ ರೈಡ್ ಮಾಡಿದೆ. ಇಂದು ಬೆಳ್ಳಂ ಬೆಳಗ್ಗೆ ದಾಳಿ ನೆಡೆಸಿದ್ದಾರೆ. ದಾಳಿಯ ಬಗ್ಗೆ ಅಧಿಕಾರಿಗಳು ಯಾವುದೇ ರೀತಿ ಮಾಹಿತಿ ನೀಡುತ್ತಿಲ್ಲ. ನಗರದಲ್ಲಿ ಹಲವು ಕಡೆ ಕಡೆ ಶೋಧ ಮಾಡುವ ಸಾಧ್ಯತೆ ಇದ್ದು ಈಗಾಗಲೇ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. ಕಿಮ್ಮನೆ ಕಚೇರಿ ಮೇಲೆ ದಾಳಿ ಮಾಡಿದ್ರ ಅಧಿಕಾರಿಗಳು ? ಶಾರಿಕ್ ಅಜ್ಜಿ ಮನೆಯ ಮೇಲೆ ದಾಳಿ…

Read More

ಮೈ ಮೇಲೆ ‘ದೆವ್ವ’ ಬರುತ್ತೆಂದು ಹೆದರಿ ‘ನೇಣಿಗೆ’ ಕೊರಳೊಡ್ಡಿದ ಯುವಕ | Crime News

ಮೈ ಮೇಲೆ ‘ದೆವ್ವ’ ಬರುತ್ತೆಂದು ಹೆದರಿ ‘ನೇಣಿಗೆ’ ಕೊರಳೊಡ್ಡಿದ ಯುವಕ ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಹಲವು ಬಲವಾದ ಕಾರಣಗಳಿರುತ್ತವೆ. ಅಲ್ಲದೆ ಮಾನಸಿಕವಾಗಿಯೂ ಹಲವರು ಖಿನ್ನತೆಗೆ ಒಳಗಾಗಿರುತ್ತಾರೆ. ಆದರೆ ಮೈಸೂರಿನಲ್ಲಿ ಯುವಕನೊಬ್ಬ ಮೈಮೇಲೆ ದೆವ್ವ ಬರುತ್ತದೆ ಎಂಬ ಕ್ಷುಲ್ಲಕ ಕಾರಣಕ್ಕೆ ಹೆದರಿಕೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೌದು ಘಟನೆಯು ಮೈಸೂರಿನ ಮೈ ಮೇಲೆ ದೆವ್ವ ಬರುತ್ತೆ ಎಂದು ಹೆದರಿ ಯುವಕ ಆತ್ಮಹತ್ಯೆ ಖನ್ನತೆಗೆ ಒಳಗಾಗಿ ಋಷಭೇಂದ್ರ (21) ಎನ್ನುವ ಯುವಕ ಮೈಸೂರಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು…

Read More

ಶಿವಮೊಗ್ಗದಲ್ಲಿ ಏಕಾಏಕಿ ಹೊತ್ತಿ ಉರಿದ ಲಾರಿ

A parked goods lorry caught fire near the railway goods shed in Shivamogga early morning, likely due to a short circuit. No casualties were reported, but the vehicle was severely damaged. ಶಿವಮೊಗ್ಗ : ನಗರದ ರೈಲ್ವೆ ಸ್ಟೇಷನ್ ಸಮೀಪದ ಗೂಡ್ಸ್ ಶೆಡ್ ಬಳಿ ನಿಲ್ಲಿಸಲಾಗಿದ್ದ ಗೂಡ್ಸ್ ಲಾರಿಯೊಂದರಲ್ಲಿ ಇಂದು ಬೆಳಗಿನ ಜಾವ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ಸುಮಾರು 5 ಗಂಟೆ…

Read More

ರಾತ್ರಿ ಅಡಿಗೆ ಯಾಕೆ ಮಾಡಲಿಲ್ಲವೆಂದು ಇಬ್ಬರಿಂದ ಹಲ್ಲೆ – ಕುಪಿತಗೊಂಡ ಅಡಿಗೆಯವ ಮಧ್ಯರಾತ್ರಿ ಇಬ್ಬರ ತಲೆ ಒಡೆದು ಕೊಂದೇ ಬಿಟ್ಟ!!!!!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ಇಂದು ಬೆಳಿಗ್ಗೆ ಜೋಡಿ‌ ಕೊಲೆಯಾಗಿದ್ದು ಹಣಕ್ಕಾಗಿ ಕೊಲೆಯಾಗಿರಬಹುದು ಎಂದು ಅಂದಾಜಿಸಲಾಗಿತ್ತು. ಈ ಘಟನೆ ಬಗ್ಗೆ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ನೀಡಿದ ಮಾಹಿತಿ ಅಚ್ಚರಿಗೆ ಕಾರಣವಾಗಿದೆ ಮಧ್ಯಾಹ್ನದ ಅಡಿಗೆಯನ್ನು ಸಂಜೆ ನೀಡಿದ್ದಕ್ಕೆ ರಾಜಣ್ಣ ಎಂಬಾತನಿಗೆ ಇಬ್ಬರು ವ್ಯಕ್ತಿಗಳು ಮನಸ್ಸೊ ಇಚ್ಚೆ ಥಳಿಸಿದ್ದಾರೆ ಇದರಿಂದ ಕುಪಿತಗೊಂಡ ಆರೋಪಿ ರಾಜಣ್ಣ ಮಧ್ಯರಾತ್ರಿ ಹಲ್ಲೆ ಮಾಡಿದ್ದ ಇಬ್ಬರನ್ನು ಅಮಾನುಷವಾಗಿ ಹತ್ಯೆಗೈದಿದ್ದಾನೆ. ಘಟನೆಯ ವಿವರ :  ತೀರ್ಥಹಳ್ಳಿಯ ವಿಶ್ವಕರ್ಮ ಭವನ ನಿರ್ಮಾಣ…

Read More

ಕಮಲಾಕರ ಭಟ್ಟನಿಗೆ ಹೊಸ ಸಂಕಷ್ಟ: ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಆರೋಪ | ಪೋಕ್ಸೋ ಪ್ರಕರಣ ದಾಖಲು

Astrologer Kamalakar Bhatt, already jailed in the Vasanth Naik murder case, has now been booked under the POCSO Act in Shivamogga for alleged sexual assault on a minor, deepening his legal troubles. ಕಮಲಾಕರ ಭಟ್ಟನಿಗೆ ಹೊಸ ಸಂಕಷ್ಟ: ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಆರೋಪ | ಪೋಕ್ಸೋ ಪ್ರಕರಣ ದಾಖಲು ಶಿವಮೊಗ್ಗ: ಸಿದ್ದಾಪುರ ತಾಲೂಕು ಅವರಗುಪ್ಪಾದ ವಸಂತ್ ನಾಯ್ಕ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ…

Read More

ಶಿವಮೊಗ್ಗ ಮೂಲದ ಮಹಿಳೆ ನಾಪತ್ತೆ|missing

ಶಿವಮೊಗ್ಗ ಮೂಲದ ಕೆ.ಶುಭಾ ಎಂಬವರು ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತೇನೆ ಎಂದು ಹೇಳಿ ಹೋದವರು ನಾಪತ್ತೆಯಾಗಿದ್ದಾರೆ.   ಈಕೆ ಬಹರೈನ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಅಲ್ಲಿಂದ ತಮ್ಮ ಗಂಡನ ಮನೆ ಇರುವ ಉಡುಪಿ ಜಿಲ್ಲೆಯ ಗೋಪಾಲಪುರಕ್ಕೆ ಬಂದಿದ್ದರು. ಆನಂತರ ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋಗಿದ್ದಾರೆ ಆ ಬಳಿಕ ನಾಪತ್ತೆಯಾಗಿದ್ದಾರೆ.  ಇವರ ಗುರುತು 5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು ಕನ್ನಡ, ಮರಾಠಿ, ಇಂಗ್ಲಿಷ್ ಹಾಗೂ ಹಿಂದಿ ಭಾಷೆ ಮಾತ ನಾಡುತ್ತಾರೆ.  ಇವರ ಬಗ್ಗೆ ಮಾಹಿತಿ…

Read More

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ ಆಯ್ಕೆ

RIPPONPETE | ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧೀರ್ ಪಿ ಆಯ್ಕೆ ಹಿಂದಿನ ಸಾಲಿನ ಹಿಂದೂ ರಾಷ್ಟ್ರ ಸೇನಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್ ಅಧ್ಯಕ್ಷತೆಯಲ್ಲಿ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿ ಆಯ್ಕೆ ಸಭೆ ನಡೆಯಿತು.ಮುಂದಿನ ದಿನಗಳಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಲಿದೆ. ರಿಪ್ಪನ್‌ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತಿಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 2025 ರ 58ನೇ ಗಣೇಶೋತ್ಸವದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. 58 ನೇ ಗಣೇಶೋತ್ಸವದ ಅಧ್ಯಕ್ಷರಾಗಿ ರಿಪ್ಪನ್‌ಪೇಟೆಯ…

Read More

Corona | ಶಿವಮೊಗ್ಗಕ್ಕೆ ಕಾಲಿಟ್ಟ ಕೊರೊನಾ – ಮೂವರಿಗೆ ಪಾಸಿಟಿವ್

ಶಿವಮೊಗ್ಗ : ರಾಜ್ಯಾದ್ಯಂತ ಕೊರೋನ ಸೋಂಕು ಹರಡುತ್ತಿದ್ದು ಶಿವಮೊಗ್ಗದಲ್ಲೂ ದಿಡೀರ್ ಎಂದು ಮೂವರಿಗೆ ಕೊರೊನ ಪಾಸಿಟಿವ್ ಕಾಣಿಸಿಕೊಂಡಿದೆ. ಒಬ್ಬರು ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರೆ, ಇನ್ನಿಬ್ಬರು ಹೋಂ ಕ್ವಾರಂಟೈನ್ ಆಗಿದ್ದಾರೆ. ವರ್ಷಗಳ ನಂತರ ಶಿವಮೊಗ್ಗದಲ್ಲಿ ಕೊರೋನ ಪಾಸಿಟಿವ್ ಕಾಣಿಸಿಕೊಂಡಿದೆ. ಇದು ರೂಪಾಂತರಿನಾ ಅಥವಾ ಅಲ್ಲವಾ ಎಂಬುದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.‌ ಮೂರು ಮಂದಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಕೂಡ ಇಲ್ಲ. ಇನ್ನು ಕೊರೋನ ಸೊಂಕಿಗೆ ಸಂಬಂಧಿಸಿದ ಶೀತ, ಗಂಟಲುನೋವು, ಕಂಡು ಬಂದರೆ ಚಿಕಿತ್ಸೆ ಪಡೆದುಕೊಳ್ಳಲು ಹಾಗೂ…

Read More

ಆಗ ಬೂದಿ, ಇಂದು ಬಂಗಾರ: ತೆಂಗಿನಕಾಯಿ ಗೆರಟೆಯಿಂದ ಹುಟ್ಟಿದ ಆರ್ಥಿಕ ಕ್ರಾಂತಿ | Coconut Shell Demand

ಒಂದು ಕಾಲದಲ್ಲಿ ತ್ಯಾಜ್ಯವಾಗಿದ್ದ ತೆಂಗಿನಕಾಯಿ ಗೆರಟೆ ಇಂದು ಲಕ್ಷಾಂತರ ರೂಪಾಯಿಗಳ ವಹಿವಾಟು ನಡೆಸುವ ಉದ್ಯಮವಾಗಿದೆ. ಕರಾವಳಿ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಗೆರಟೆ ಬೇಡಿಕೆ ಹೇಗೆ ಹೆಚ್ಚಾಯಿತು? ಸಂಪೂರ್ಣ ವರದಿ. ಆಗ ಬೂದಿ, ಇಂದು ಬಂಗಾರ: ತೆಂಗಿನಕಾಯಿ ಗೆರಟೆಯಿಂದ ಹುಟ್ಟಿದ ಹೊಸ ಆರ್ಥಿಕ ಕ್ರಾಂತಿ ಒಂದು ಕಾಲದಲ್ಲಿ ಪುಕ್ಕಟೆಯಾಗಿ ಕೊಟ್ಟರೂ ಬೇಡವೆಂದು ಕೈಬಿಡಲಾಗುತ್ತಿದ್ದ ತೆಂಗಿನಕಾಯಿ ಚಿಪ್ಪು–ಗೆರಟೆ ಇಂದು ಲಕ್ಷಾಂತರ ರೂಪಾಯಿಗಳ ವಹಿವಾಟು ನಡೆಸುವ ದೊಡ್ಡ ಉದ್ಯಮವಾಗಿ ರೂಪುಗೊಂಡಿದೆ. ಅಡುಗೆಮನೆಯ ಕಸ, ಸುಟ್ಟು ಬೂದಿಯಾಗುತ್ತಿದ್ದ ಅಥವಾ ತ್ಯಾಜ್ಯದ ಗುಡ್ಡೆ ಸೇರುತ್ತಿದ್ದ…

Read More

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ

Ripponpete | ಸೆಂಟ್ರಿಂಗ್ ಕುಸಿತ ಪ್ರಕರಣದಲ್ಲಿ ಯಾವುದೇ ಅನಾಹುತವಾಗಿಲ್ಲ – ಇದೊಂದು ಆಕಸ್ಮಿಕ ಘಟನೆ : ಗುತ್ತಿಗೆದಾರ ಸ್ಪಷ್ಟನೆ ರಿಪ್ಪನ್‌ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಗ್ಗಲಿಜಡ್ಡು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆಯ ಸೆಂಟ್ರಿಂಗ್ ಕುಸಿದ ಘಟನೆಯ ಬಗ್ಗೆ ಗುತ್ತಿಗೆದಾರ ಉದಯ್ ಕುಮಾರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಕಗ್ಗಲಿಜೆಡ್ಡು ಗ್ರಾಮದಲ್ಲಿ ಸೇತುವೆ ಕಾಮಗಾರಿ ನಡೆಸುತಿದ್ದಾಗ ಆಕಸ್ಮಿಕವಾಗಿ ಸೆಂಟ್ರಿಂಗ್ ವಾಲಿದ್ದು ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಅವರನ್ನು ಶಿವಮೊಗ್ಗದ ಮೆಗ್ಗಾನ್…

Read More