Headlines

VISIL ಕಾಮಿಕರ ಪರವಾಗಿ ಜೈಲಿಗೆ ಹೋಗಲು ಸಿದ್ದ – ಹೆಚ್ ಡಿ ಕುಮಾರಸ್ವಾಮಿ

ಭದ್ರಾವತಿ : ವಿಐಎಸ್‌ಎಲ್ ವಿಷಯದಲ್ಲಿ ಕನ್ನಡಿಗರು ಇನ್ನೂ ಬದುಕಿದ್ದಾರೆ ಎಂದು ಕೇಂದ್ರಕ್ಕೆ ತಿಳಿಸುವ ಅಗತ್ಯ ಇದೆ.ಕಾರ್ಮಿಕರ ಪರವಾಗಿ ಜೈಲಿಗೆ ಹೋಗಲು ಸಿದ್ದ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಭದ್ರಾವತಿಯಲ್ಲಿ ಪ್ರತಿಭಟನಾ ನಿರತ ಗುತ್ತಿಗೆ ಕಾರ್ಮಿಕರಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ್ದ ಕುಮಾರಸ್ವಾಮಿಯವರು, ಅಂದು 650 ಕೋಟಿ ವೆಚ್ಚ ಮಾಡಿ ಕಾರ್ಖಾನೆ ಅಭಿವೃದ್ಧಿಪಡಿಸುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು.  ದೇವೇಗೌಡರು ಪ್ರಧಾನಿ ಆಗಿದ್ದಾಗ ವಿಐಎಸ್‌ಎಲ್ ಅನ್ನು ಸೈಲ್​ಗೆ ಹಸ್ತಾಂತರಿಸುವ ತೀರ್ಮಾನ ತೆಗೆದುಕೊಂಡರು. ಈ ವಿಷಯದಲ್ಲಿ ಮಾಜಿ ಶಾಸಕ ದಿವಂಗತ ಅಪ್ಪಾಜಿ ಗೌಡರ ಶ್ರಮ ಇದೆ  ನಿರ್ಗಮಿಸಿದ…

Read More

ಗಾಂಜಾ ಸೇವನೆ ಪತ್ತೆ ಹಚ್ಚಲು ಕಿಟ್‍ಗಳ ಮೂಲಕ ಪರೀಕ್ಷೆ : ಡಿಎಚ್ಒ ರಾಜೇಶ್ ಸುರಗೀಹಳ್ಳಿ

ಶಿವಮೊಗ್ಗ : ತಂಬಾಕು ಉತ್ಪನ್ನಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಟಾ 2003 ಕಾಯಿದೆಯ ಪರಿಣಾಮಕಾರಿ ಅನುಷ್ಠಾನ ಕುರಿತು, ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ನಗರದ ಐಎಂಎ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಡಿಎಚ್ಒ ರಾಜೇಶ್ ಸುರಗೀಹಳ್ಳಿ ಅವರು, ಜಿಲ್ಲೆಯಲ್ಲಿ ಗಾಂಜಾ ಸೇವನೆ ಅತಿ ಹೆಚ್ಚಿದೆ. ಆದರೆ ಈ ಸೇವನೆ ಕುರಿತು ದಾಖಲೆಗಳಿಲ್ಲದ ಕಾರಣ ಪ್ರಕರಣ ದಾಖಲಿಸುವುದು ಕಷ್ಟವಾಗಿದೆ. ಬೆಂಗಳೂರಿನಲ್ಲಿ ಗಾಂಜಾ ಸೇವನೆ ಪತ್ತೆ ಹಚ್ಚಲು ಕಿಟ್‍ಗಳ ಮೂಲಕ ಪರೀಕ್ಷೆ ಮಾಡುವ ಪ್ರಯೋಗ ಆರಂಭಿಸಲಾಗಿದೆ….

Read More

ರಸ್ತೆ ಅಪಘಾತ : ಓರ್ವ ಸಾವು ,ಇನ್ನೋರ್ವ ಗಂಭೀರ – ರಸ್ತೆ ಅವ್ಯವಸ್ಥೆ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ

ರಸ್ತೆ ಅಪಘಾತ : ಓರ್ವ ಸಾವು ,ಇನ್ನೋರ್ವ ಗಂಭೀರ – ರಸ್ತೆ ಅವ್ಯವಸ್ಥೆ ಖಂಡಿಸಿ ಸ್ಥಳೀಯರಿಂದ ಪ್ರತಿಭಟನೆ ಹೊಳೆಹೊನ್ನೂರು ಜಂಕ್ಷನ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಟಿವಿಎಸ್ ಎಕ್ಸ ಎಲ್ ಸವಾರ ಮೃತಪಟ್ಟು ಹಿಂಬದಿ ಕುಳಿತಿದ್ದ ಮಹಿಳೆಗೆ ತೀವ್ರತರವಾದ ಗಾಯಗಳಾಗಿರುವ ಘಟನೆ ನಡೆದಿದೆ.ಈ ಅಪಘಾತಕ್ಕೆ ಅವೈಜ್ಞಾನಿಕ ರಸ್ತೆಯೇ ಕಾರಣ ಎಂದು ಆರೋಪಿಸಿ ಸ್ಥಳದಲ್ಲಿ ನೆರೆದ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಪುಟ್ಟಪ್ಪ ಎಂಬ ವ್ಯಕ್ತಿ ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಹೊಳೆಹೊನ್ನೂರಿನಿಂದ ಶಿವಮೊಗ್ಗಕ್ಕೆ ತೆರಳುವ ನೂತನ ರಸ್ತೆಯಲ್ಲಿ ಅಶೋಕ್ ಲೈಲ್ಯಾಂಡ್…

Read More

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.!

ಕಾರು ಮತ್ತು ಬೈಕ್‌ ಅಪಘಾತ – ಬೈಕ್‌ ಸವಾರ ಗಂಭೀರ.! ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾದ ಘಟನೆ ತೀರ್ಥಹಳ್ಳಿಯ ಕೊಪ್ಪ ರಸ್ತೆಯಲ್ಲಿ ನಡೆದಿದೆ. ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲಕ ಮದನ್ ಎಂಬುವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ತಕ್ಷಣವೇ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ…

Read More

ಹುಂಚ ಪತ್ತಿನ ಸಹಕಾರಿ ಬ್ಯಾಂಕ್ ಸಿಇಓ ರನ್ನು ನಿವೃತ್ತಿಗೊಳಿಸಲು ವಾರ್ಷಿಕ ಮಹಾಸಭೆಯಲ್ಲಿ ಒಕ್ಕೊರಲಿನ ನಿರ್ಧಾರ

ರಿಪ್ಪನ್‌ಪೇಟೆ: ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ವಹಣೆ ಸರಿಯಾಗಿ ಮಾಡದ ಕಾರ್ಯನಿರ್ವಾಹಣಾಧಿಕಾರಿಯನ್ನು ಕೂಡಲೇ ಹುದ್ದೆಯಿಂದ ನಿವೃತ್ತಿಗೊಳಿಸಿ ಸಂಸ್ಥೆ ಉಳಿಸಿ ಎಂಬ ಆಗ್ರಹವು ವಿಶೇಷ ಮಹಾಸಭೆಯಲ್ಲಿ ಸರ್ವಸದಸ್ಯರು ಒಕ್ಕೊರಲಾಗಿ ನಿರ್ಧರಿಸಿ ತನಿಖೆ ನಡೆಸುವಂತೆ ಆಗ್ರಹಿಸಿದರು. ಹುಂಚ ರಂಗರಾವ್ ಸ್ಮಾರಕ ಸಭಾಭವನದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿಯಮಿತದ 2020-21 ನೇ ಸಾಲಿನ ವಿಶೆಷ ಮಹಾಸಭೆಯಲ್ಲಿ ಸಂಘದ ಸಿಇಓ ಇವರ ಬೇಜವಾಬ್ದಾರಿಯ ಬಗ್ಗೆ ಆಕ್ಷೇಪವೆತ್ತಿದ ಸಂಘದ ಸದಸ್ಯರು 2020-21 ಸಾಲಿನ ಲೆಕ್ಕ ಪರಿಶೋಧನಾ ವರದಿ ಸಭೆಯಲ್ಲಿ…

Read More

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ” ಅಂಬೇಡ್ಕರ್ ಓದು ಕಾರ್ಯಕ್ರಮ” : ಅಂಬೇಡ್ಕರ್ ರವರ ಚಿಂತನೆಗಳು ಇಂದಿನ ಯುವ ಸಮೂಹಕ್ಕೆ ಅಗತ್ಯವಾಗಿದೆ :ಉಮೇಶ್

ರಿಪ್ಪನ್ ಪೇಟೆ : ಜಗತ್ತಿನಲ್ಲಿ ಪ್ರಜಾಪ್ರಭುತ್ವ ಆಡಳಿತ ಇರುವ ದೇಶಗಳಲ್ಲಿ ಭಾರತವೂ ಅತ್ಯುನ್ನತ ದೇಶವಾಗಿದೆ. ಇದಕ್ಕೆ ಭಾರತದಲ್ಲಿ ರಚನೆಗೊಂಡ ಬಿಆರ್. ಅಂಬೇಡ್ಕರ್ ರವರ  ಸಂವಿಧಾನದ ಆಶಯಗಳೆ ಕಾರಣವಾಗಿದೆ ಎಂದು ಶಿವಮೊಗ್ಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್.ಹೇಳಿದರು.  ಅಮೃತ ಗ್ರಾಮದಲ್ಲಿ ಕರ್ನಾಟಕ ಸರ್ಕಾರ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಅಮೃತ ಇದರ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ  ಅಂಬೇಡ್ಕರ್  ಓದು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಜಗತ್ತಿನ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ…

Read More

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದ ಹರ್ಷ ಫರ್ನ್ ಹತ್ತಿರದ ಪುರುದಾಳು ರಸ್ತೆಯಲ್ಲಿ  ಇಬ್ಬರು ವ್ಯಕ್ತಿಗಳು ಬೈಕ್ ನಿಲ್ಲಿಸಿಕೊಂಡು ಗಾಂಜಾ ಮಾರುತ್ತಿದ್ದಾರೆ ಎಂಬ ಮಾಹಿತಿಯೊಂದು ಪೊಲೀಸರಿಗೆ ಲಭ್ಯವಾಗಿದೆ.   ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್ ಬಿ ಮತ್ತು  ಶಿವಪ್ರಸಾದ್, ಪಿಎಸ್ಐ ತುಂಗಾನಗರ ಪೊಲೀಸ್ ಠಾಣೆಯ ನೇತೃತ್ವದ ಸಿಬ್ಬಂದಿ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 1) ಮಾಲತೇಶ ಜೆ,…

Read More

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ

ರಿಪ್ಪನ್ ಪೇಟೆಯಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ದೇವರ ಮೆರವಣಿಗೆ ರಿಪ್ಪನ್ ಪೇಟೆ :ಪಟ್ಟಣದ ಗುಡ್ ಶೆಪರ್ಡ್ ದೇವಾಲಯದಲ್ಲಿ ಗುಡ್ ಫ್ರೈಡೆ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮೆರವಣಿಗೆಯನ್ನು ಏರ್ಪಡಿಸಲಾಗಿತ್ತು. ಶುಕ್ರವಾರ ಬೆಳಗ್ಗೆಯಿಂದಲೇ ಪ್ರಾರಂಭವಾದ ಧಾರ್ಮಿಕ ಕಾರ್ಯಕ್ರಮಗಳು ಮಧ್ಯಾಹ್ನದ ತನಕ ವಿವಿಧ ಪೂಜೆ ಹಾಗೂ ದೇವರ ಮೆರವಣಿಗೆಯೊಂದಿಗೆ  ಸಂಪನ್ನಗೊಂಡಿತು. ಗುಡ್ ಫ್ರೈಡೆ (Good Friday) ಕ್ರೈಸ್ತ ಧರ್ಮದಲ್ಲಿ ಬಹುಮುಖ್ಯವಾದ ಪವಿತ್ರ ದಿನವಾಗಿದ್ದು, ಇದು ಯೇಸು ಕ್ರಿಸ್ತನು ಶಿಲುಬೆಗೇರಿಸಲ್ಪಟ್ಟ ದಿನವೆಂದು ನಂಬಲಾಗುತ್ತದೆ.ಯೇಸು ಕ್ರಿಸ್ತನ ಬಲಿದಾನ:…

Read More

ಕೋಣಂದೂರು – ಕಾಳುಮೆಣಸು ವ್ಯಾಪಾರಿಗೆ ೫ ಲಕ್ಷ ರೂ. ವಂಚನೆ – ಪ್ರಕರಣ ದಾಖಲು

ಕೋಣಂದೂರಿನ ಕಾಳುಮೆಣಸು ವ್ಯಾಪಾರಿಗೆ ೫ ಲಕ್ಷ ರೂ. ವಂಚನೆ ಶಿವಮೊಗ್ಗ: ಕಾಳುಮೆಣಸು ಪೂರೈಸುವುದಾಗಿ ನಂಬಿಸಿ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಅಡಿಕೆ ಮಂಡಿಯ ಮಾಲೀಕರೊಬ್ಬರಿಗೆ ₹5 ಲಕ್ಷ ವಂಚನೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರು ವ್ಯಕ್ತಿಗಳ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಣಂದೂರಿನ ಬಸವನ ಬೀದಿಯಲ್ಲಿ ಅಡಿಕೆ ಮಂಡಿ ನಡೆಸುತ್ತಿರುವ ವ್ಯಕ್ತಿಯು ಕಳೆದ ಒಂದು ವರ್ಷದಿಂದ ಈ ಇಬ್ಬರು ಆರೋಪಿಗಳೊಂದಿಗೆ ವ್ಯಾಪಾರ ಸಂಬಂಧ ಹೊಂದಿದ್ದವರು. ಜುಲೈ 8 ರಂದು ಆರೋಪಿಗಳು ಕಾಳುಮೆಣಸು…

Read More

ಪವರ್ ಟಿವಿ ಪ್ರಸಾರ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ | power tv news banned

ಪವರ್ ಟಿವಿ ಪ್ರಸಾರ ಸ್ಥಗಿತಗೊಳಿಸಲು ಹೈಕೋರ್ಟ್ ಆದೇಶ | power tv news banned ತತಕ್ಷಣದಿಂದ ಕನ್ನಡ ಸುದ್ದಿ ವಾಹಿನಿ ಪವರ್‌ ಟಿವಿ ತನ್ನೆಲ್ಲಾ ಕಾರ್ಯಕ್ರಮಗಳ ಪ್ರಸಾರವನ್ನು ನಿಲ್ಲಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಕೇಂದ್ರ ವಲಯದ ಐಜಿ ಬಿಆರ್‌ ರವಿಕಾಂತೇಗೌಡ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಚ್‌ಎಂ ರಮೇಶ್‌ ಗೌಡ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣಕುಮಾರ್ ಅವರನ್ನು ಒಳಗೊಂಡ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಪವರ್‌ ಟಿವಿ…

Read More
Exit mobile version