ಅಕ್ರಮವಾಗಿ ಸಾಗುವಾನಿ ಮರ ಸಾಗಣೆ: ಇಬ್ಬರು ಆರೋಪಿಗಳ ಬಂಧನ, ಮೂವರು ಪರಾರಿ|arrested
ಅಕ್ರಮವಾಗಿ ಸಾಗುವಾನಿ ಮರ ಸಾಗಣೆ: ಇಬ್ಬರು ಆರೋಪಿಗಳ ಬಂಧನ, ಮೂವರು ಪರಾರಿ ಶಿವಮೊಗ್ಗ : ಸಾಗುವಾನಿ ತುಂಡುಗಳನ್ನು ಕಡಿದು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ಬಂದಿಸಿದ್ದು,ಮೂವರು ತಲೆ ಮರೆಸಿಕೊಂಡಿದ್ದಾರೆ. ಭಾರತಿ ನಗರದ ವಾಸಿಗಳಾದ ಶರತ್ ಹಾಗೂ ಮಂಜುನಾಥ್ ಬಂಧಿತ ಆರೋಪಿತಗಳು ಎಂದು ತಿಳಿದು ಬಂದಿದೆ. ಶಿವಮೊಗ್ಗ ವನ್ಯಜೀವಿ ವಿಭಾಗದ ಹಾಯ್ ಹೊಳೆ ಅರಣ್ಯ ಪ್ರದೇಶದಲ್ಲಿ ಸಾಗುವಾನಿ ಮರವನ್ನು ಕೊಯ್ದು ಸಾಗಾಣಿಕೆ ಮಾಡಲು ಯತ್ನಿಸುವಾಗ ವಲಯ ಅರಣ್ಯಾಧಿಕಾರಿ ಪ್ರದೀಪ್ ಹಾಲಭಾವಿ…