Headlines

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2022-23 ನೇ ಸಾಲಿಗೆ ಮೆಟ್ರಿಕ್ ಪೂರ್ವ(6 ರಿಂದ 10ನೇ ತರಗತಿ) ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿ:30/06/2022 ಕಡೆಯ ದಿನವಾಗಿದೆ. ಪ್ರವರ್ಗ-1, ಎಸ್‍ಸಿ ಮತ್ತು ಎಸ್‍ಟಿ ಆದಾಯ ಮಿತಿ ರೂ.1.00 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ…

Read More

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Ripponpete | ಸಾಲಬಾಧೆ ತಾಳಲಾರದೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ ರಿಪ್ಪನ್‌ಪೇಟೆ : ಸಾಲಬಾಧೆ ತಾಳಲರದೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಳೂರು ಗ್ರಾಪಂ ವ್ಯಾಪ್ತಿಯ ಕಾಳೇಶ್ವರ ಗ್ರಾಮದಲ್ಲಿ ನಡೆದಿದೆ. ಕಾಳೇಶ್ವರ ಗ್ರಾಮದ ದನಂಜಯಪ್ಪ (73) ಮೃತ ದುರ್ಧೈವಿಯಾಗಿದ್ದಾರೆ. ಧನಂಜಯಪ್ಪ ನವರು ಜಮೀನಿನಲ್ಲಿ ಬೆಳೆ ಬೆಳೆಯುವ ಉದ್ದೇಶದಿಂದ ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ನಲ್ಲಿ 8,00,000/ರೂಪಾಯಿ,ಡಿಸಿಸಿ ಬ್ಯಾಂಕ್ ರಿಪ್ಪನ್ ಪೇಟೆಯಲ್ಲಿ 40,000/- ರೂಪಾಯಿ ಹಾಗೂ ಧರ್ಮಸ್ಥಳ ಸಂಘದಲ್ಲಿ 1,00,000/ರೂ ಸಾಲ. ಮತ್ತು ಎಲ್ ಎನ್…

Read More

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ

ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ – ಹಲವು ಬೈಕ್ ಗಳು ಸುಟ್ಟು ಭಸ್ಮ ಶಿವಮೊಗ್ಗ : ಬೈಕ್ ಶೋ ರೂಂನಲ್ಲಿ  ಅಗ್ನಿ ಅವಘಡ ಸಂಭವಿಸಿದ್ದು ಈ ಅವಘಡಕ್ಕೆ ಮಾಜಿ ಉದ್ಯೋಗಿಯೇ ಕಾರಣ ಎಂದು ಆರೋಪಿಸಲಾಗಿದೆ. ಶಿವಮೊಗ್ಗ ನಗರದ ಕಾರ್ತಿಕ್‌ ಮೋಟರ್ಸ್‌ ಶೋ ರೂಂನಲ್ಲಿ ಇಂದು ಬೆಳಗ್ಗೆ ಈ ಘಟನೆ ಸಂಭವಿಸಿದೆ. ಬೆಂಕಿಯಿಂದಾಗಿ ಶೋ ರೂಂನಲ್ಲಿ ಕೆಲವು ವಾಹನಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಒಳಾಂಗಣ ವಿನ್ಯಾಸ ಸುಟ್ಟು ಹೋಗಿದೆ. ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ….

Read More

ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬ – ಹೊಸನಗರದಲ್ಲಿ  ಸಮಾಜ ಸೇವಾ ಕಾರ್ಯದೊಂದಿಗೆ ಆಚರಣೆ | ರಿಪ್ಪನ್‌ಪೇಟೆಯಲ್ಲಿ ವಿಶೇಷ ಪೂಜೆ

An article on the 64th birthday of former Karnataka minister Haratalu Halappa, highlighting his political journey, struggles, achievements, and contributions to the development of the Malnad region and Shivamogga district. ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬ – ಹೊಸನಗರದಲ್ಲಿ  ಸಮಾಜ ಸೇವ ಕಾರ್ಯದೊಂದಿಗೆ ಆಚರಣೆ | ರಿಪ್ಪನ್‌ಪೇಟೆಯಲ್ಲಿ ವಿಶೇಷ ಪೂಜೆ ಹೊಸನಗರ: ಮಾಜಿ ಸಚಿವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪನವರ ಹುಟ್ಟುಹಬ್ಬವನ್ನು ಬಿಜೆಪಿ…

Read More

ಹದಗೆಟ್ಟ ರಸ್ತೆ – ರಾಜ್ಯ ಹೆದ್ದಾರಿಯ ಮಧ್ಯೆ ಬಾಳೆಗಿಡ ನೆಟ್ಟು ಪ್ರತಿಭಟನೆ

ಸೂಡೂರು :  ಶಿವಮೊಗ್ಗ-ಹೊಸನಗರ ಸಂಪರ್ಕ ಕಲ್ಪಿಸುವ ಪ್ರಮುಖ ಹೆದ್ದಾರಿಯು ಸಂಪೂರ್ಣ ಹದಗೆಟ್ಟಿದ್ದು ಹೊಂಡ ಗುಂಡಿಗಳಿಂದ ಕೂಡಿದ್ದು ಪ್ರತಿ ನಿತ್ಯ ಒಂದೆರಡು ಅಪಘಾತಗಳು ನಡೆಯುತಿದ್ದು ಈ ರಸ್ತೆಯನ್ನು ತಕ್ಷಣ ಸರಿಪಡಿಸಿ ಎಂದು ಒತ್ತಾಯಿಸಿ ಕೂರಂಬಳ್ಳಿ ಗ್ರಾಮಸ್ಥರು ರಸ್ತೆ ಮಧ್ಯದಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟನೆ ನಡೆಸಿದರು. ಐದನೇ ಮೈಲಿಕಲ್ಲು ಹಾಗೂ ಚಿನ್ನಮನೆ ಗ್ರಾಮದ ನಡುವಿನ ರಸ್ತೆಯಲ್ಲಿ ಹಲವಾರು ಗುಂಡಿಗಳು ಬಿದ್ದಿದ್ದು ಹಲವಾರು ಅಪಘಾತಗಳು ನಡೆದಿದ್ದವು ಈ ಹಿನ್ನಲೆಯಲ್ಲಿ ಕೂರಂಬಳ್ಳಿ ಗ್ರಾಮಸ್ಥರು ಇಂದು ರಸ್ತೆ ಮಧ್ಯೆ ಬಾಳೆ ಗಿಡ ನೆಟ್ಟು ವಿನೂತನವಾಗಿ…

Read More

ರಿಪ್ಪನ್‌ಪೇಟೆ : ಮನೆಗಳ್ಳತನದ ಆರೋಪಿಗಳ ಬಂಧನ – ಕಳ್ಳರ ಜಾಡು ಪತ್ತೆ ಹಚ್ಚಿದ ಆ ಒಂದು ಸುಳಿವು|arrested

ಜೂನ್ ತಿಂಗಳ 8 ನೇ ತಾರೀಖಿನಂದು ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಗಂಧ್ರಳ್ಳಿ ಗ್ರಾಮದ ಗೋವಿಂದನಾಯ್ಕ್ ರವರ ಮನೆಯಲ್ಲಿದ್ದ ಆಭರಣ, ನಗದು ಕಳ್ಳತನ ನಡೆಸಿದ ಆರೋಪಿಗಳನ್ನು ರಿಪ್ಪನ್‌ಪೇಟೆ ಪೊಲೀಸರು ಬಂಧಿಸಿದ್ಧಾರೆ. ಲಕ್ಷಾಂತರ ರೂ ಬೆಲೆ ಬಾಳುವ ಚಿನ್ನದ ಆಭರಣಗಳು ಮತ್ತು ನಗದು ಕಳ್ಳತನ ಮಾಡಿದ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಜೂ 08 ರಂದು ಪ್ರಕರಣ ದಾಖಲಾಗಿತ್ತು. ಘಟನೆಯ ಬಗ್ಗೆ ತನಿಖೆ ಕೈಗೊಂಡ ಪಿಎಸ್ ಐ ಪ್ರವೀಣ್ ಎಸ್ ಪಿ ಮತ್ತು ಸಿಬಂದಿಗಳ ತಂಡವು ಶಿವಮೊಗ್ಗ ಜಿಲ್ಲೆಯ ಹೊಸನಗರ…

Read More

ಗಾಂಜಾ ಮಾರಾಟಕ್ಕೆ ಯತ್ನ – ಮಾಲು ಸಮೇತ ಆರೋಪಿಯ ಬಂಧನ|arrested

ಶಿವಮೊಗ್ಗ : ನಗರದ ಪುಟ್ಟಪ್ಪನ ಕ್ಯಾಂಪ್ ಬಳಿ ಗಾಂಜಾ ಮಾರುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸದ್ದಾಂ ಹುಸೇನ್ ಯಾನೆ ಸಾಂಬಾನನ್ನ ಸೆನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ ನಗರದ ಸೂಳೆಬೈಲಿನ ಪುಟ್ಟಪ್ಪ ಕ್ಯಾಂಪ್ ಹತ್ತಿರ ಅಪರಿಚಿತ ವ್ಯಕ್ತಿಯೊಬ್ಬನು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಡಿಸಿ ಆರ್ ಬಿ ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ, ಮಾರ್ಗದರ್ಶನದಲ್ಲಿ, ಸಿಇಎನ್ ಪೊಲೀಸ್ ಠಾಣೆಯ ಪಿಐ ದೀಪಕ್ ಎಂ ರವರ…

Read More

RIPPONPETE | ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶ್ರದ್ದಾಂಜಲಿ

RIPPONPETE | ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರಿಗೆ ಶ್ರದ್ದಾಂಜಲಿ ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ದೇಶಪ್ರೆಮ ದಿನ ಹಾಗೂ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಿ ಕರಾಳ ದಿನ ಆಚರಿಸಲಾಯಿತು. ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರ ಭಾವಚಿತ್ರ ಹಿಡಿದು ಮೇಣದಬತ್ತಿ ಬೆಳಗಿಸಿ ಅವರ ತ್ಯಾಗ ಬಲಿದಾನವನ್ನು ಸ್ಮರಿಸಲಾಯಿತು. ವಿಶ್ವ ದೇಶಪ್ರೆಮಿಗಳಿಗೆ ಜಯವಾಗಲಿ, ಭಾರತ್ ಮಾತಾಕಿ ಜೈ ವಂದೇ ಮಾತರಂ ,ವೀರ ಯೋಧರು ಅಮರರಾಗಲಿ ,ಸೆನಿಕರ ದಿನಾಚರಣೆ…

Read More

ಆನ್ ಲೈನ್ ವಂಚನೆ : 79,998 ರೂ ಕಳೆದುಕೊಂಡ ಕಾಲೇಜು ವಿದ್ಯಾರ್ಥಿ

ಸರಕಾರ ಹಾಗೂ ಬ್ಯಾಂಕ್ ಗಳು ಹಲವಾರು ಜಾಹಿರಾತಿನ ಮೂಲಕ ಆನ್ ಲೈನ್ ವಂಚನೆಯ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರು ಹಲವರು ಈಗಲೂ ಆನ್ ಲೈನ್ ವಂಚಕರ ಬಲೆಗೆ ಬೀಳುತಿದ್ದಾರೆ. ಶಿವಮೊಗ್ಗದ ವಿದ್ಯಾರ್ಥಿಯೊಬ್ಬ ಆನ್ ಲೈನ್ ವಂಚನೆಗೆ ಒಳಗಾಗಿ ಪರಿತಪಿಸುತ್ತಿರುವ ಘಟನೆ ನಡೆದಿದೆ. ಪಾನ್ ಕಾರ್ಡ ಅಪ್ಡೇಟ್ ಮಾಡಿಕೊಳ್ಳುವಂತೆ ಬಂದ ಲಿಂಕ್ ಒತ್ತುವ ಮೂಲಕ ವಿದ್ಯಾರ್ಥಿಯೋರ್ವ 79998/- ರೂ. ಹಣ ಕಳೆದುಕಂಡ ಘಟನೆ ಈಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ನಡದಿದೆ. ಅಪರಿಚಿತ ಮೊಬೈಲ್ ನಂಬರ್ ಮೂಲಕ ಬಂದ ಲಿಂಕ್ ನಲ್ಲಿ…

Read More

ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ರಕ್ಷಿಸಿದ ಪೊಲೀಸರು|district news

ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ರಕ್ಷಿಸಿದ ಪೊಲೀಸರು ಗಾಜಿನಿಂದ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಬಾಲಕಿಯನ್ನು ಪೊಲೀಸರಿಬ್ಬರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ ಘಟನೆ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿನೋಬ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಫ್ರೀಡಂ ಪಾರ್ಕ್​ನಲ್ಲಿ 17 ವರ್ಷದ ಬಾಲಕಿಯೊಬ್ಬಳು, ಗಾಜಿನಿಂದ ತನ್ನ ಕೈಯಿಂದ ಕೊಯ್ದುಕೊಂಡು ಒದ್ದಾಡುತ್ತಿದ್ದಳು. ಈ ವೇಳೆ ERV ವಾಹನದಲ್ಲಿದ್ದ ಪೊಲೀಸ್ ಕಾನ್ಸ್​ಟೇಬಲ್​​ಗಳಾದ ರಾಘವೇಂದ್ರ ಹಾಗೂ ಚಾಲಕ ಚನ್ನಕೇಶವ ಅವರು ರಕ್ತದ ಮಡುವಿನಲ್ಲಿದ್ದ ಬಾಲಕಿಯನ್ನು ತಕ್ಷಣ ತಮ್ಮದೇ ವಾಹನದಲ್ಲಿ…

Read More