Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ

Accident | ಚಾಲಕನ ನಿಯಂತ್ರಣ ತಪ್ಪಿ ಕಬ್ಬಿನ ಲಾರಿ ಪಲ್ಟಿ – ಓರ್ವನ ಸ್ಥಿತಿ ಗಂಭೀರ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಆನೆಗದ್ದೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕಬ್ಬು ತುಂಬಿಕೊಂಡು ಹೋಗುತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಉರುಳಿ ಬಿದ್ದಿದೆ.ಈ ಘಟನೆಯಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದ್ದು ಹೊಸನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಲಾರಿಯಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದು ಇವರಿಗೆ…

Read More

ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆ ಘೋಷಣೆ : ನಾಳೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಣೆ :

ಪ್ರತಿಭಟನೆಗೆ ಮಣಿದ ಕೆ.ಎಸ್​.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ! ಕಮಿಷನ್ ಆರೋಪಕ್ಕೆ ಬಿಜೆಪಿ ಸರ್ಕಾರದ ಬಿಗ್ ವಿಕೆಟ್​ ಡೌನ್​! ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದಿದ್ದ ಸಚಿವ ಕೆ.ಎಸ್​.ಈಶ್ವರಪ್ಪ ಇವತ್ತು ಸಂಜೆ ತಮ್ಮ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ಕರೆದು ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಾಳೆ ದಿನ ಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನ ನೀಡುತ್ತೇನೆ ಎಂದಿದ್ದಾರೆ. ಈ ಮೂಲಕ ಗುತ್ತಿಗೆ ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಮೊದಲ ವಿಕೆಟ್​ ಪತನವಾದಂತಿದೆ. ಗುತ್ತಿಗೆದಾರ ಸಂತೋಷ್​ ಆತ್ಮಹತ್ಯೆ ಕೇಸ್​ನ ಬೆನ್ನಲ್ಲೆ ಕೆ.ಎಸ್​.ಈಶ್ವರಪ್ಪನವರ…

Read More

ಕಾಂತಾರ ಚಾಪ್ಟರ್-1 ಚಿತ್ರ ತಂಡಕ್ಕೆ ನೋಟೀಸ್ ಜಾರಿ ಮಾಡಿದ ಹೊಸನಗರ ತಹಶೀಲ್ದಾರ್ ರಶ್ಮಿ .! ಕಾರಣವೇನು!?

ಕಾಂತಾರ ಚಾಪ್ಟರ್-1 ಚಿತ್ರ ತಂಡಕ್ಕೆ ನೋಟೀಸ್ ಜಾರಿ ಮಾಡಿದ ಹೊಸನಗರ ತಹಶೀಲ್ದಾರ್ ರಶ್ಮಿ .! ಕಾರಣವೇನು!? ಶಿವಮೊಗ್ಗ: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ -1ರ ಚಿತ್ರೀಕರಣಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಚಿತ್ರೀಕರಣದ ವೇಳೆಯಲ್ಲಿ ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದ ಘಟನೆ ಸಂಬಂಧ 3 ದಿನಗಳಲ್ಲಿ ಉತ್ತರಿಸುವಂತೆ ಹೊಸನಗರ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ. ಈ ಸಂಬಂಧ ಹೊಸನಗರ ತಹಶೀಲ್ದಾರ್ ರಶ್ಮಿ ಅವರು ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದ್ದು, ದಿನಾಂಕ ಜೂನ್ 15ರಂದು ನಡೆದ ದೋಣಿ…

Read More

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ | Bantar Sangh of Ripponpet Unit

ರಿಪ್ಪನ್‌ಪೇಟೆ ಘಟಕದ ಬಂಟರ ಸಂಘ ಅಸ್ತಿತ್ವಕ್ಕೆ ರಿಪ್ಪನ್‌ಪೇಟೆ : ಇಂದು ನೂತನವಾಗಿ ಬಂಟರ ಯಾನೆ ನಾಡವರ ಸಂಘ ಅಸ್ತಿತ್ವಕ್ಕೆ ಬಂದಿದ್ದು ಅಧ್ಯಕ್ಷರಾಗಿ ವಿಜಯ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಪಟ್ಟಣದ ರಾಯಲ್ ಕಂಪರ್ಟ್ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಪದಾಧಿಕಾರಿಗಳು : ಅಧ್ಯಕ್ಷರು: ವಿಜಯ್ ಕುಮಾರ್ ಶೆಟ್ಟಿ ಉಪಾಧ್ಯಕ್ಷ: ವಿನಯ್ ಶೆಟ್ಟಿ ಹೆಗ್ಗೆರೆ ಕಾರ್ಯದರ್ಶಿ : ಪವನ್ ಶೆಟ್ಟಿ ಖಜಾಂಚಿಯಾಗಿ : ಭಾಸ್ಕರ್ ಶೆಟ್ಟಿ  ಈ ಸಂಧರ್ಭದಲ್ಲಿ ಬಂಟರ ಸಮಾಜದ…

Read More

ರಾಜ್ಯಾದ್ಯಂತ ಭರ್ಜರಿ ಪ್ರದರ್ಶನಗೊಳ್ಳುತ್ತಿರುವ ಮಲೆನಾಡಿನ ಯುವ ನಿರ್ದೇಶಕ ಉಮೇಶ್ ನಿರ್ದೇಶನದ ‘ಟಗರು ಪಲ್ಯ’ ಚಿತ್ರ|sandalwood

ಮಲೆನಾಡಿನ ಯುವ ನಿರ್ದೇಶಕ ಉಮೇಶ್ ಕೆ ಕೃಪಾ ನಿರ್ದೇಶಿಸಿರುವ ಟಗರು ಪಲ್ಯ ಚಲನಚಿತ್ರ ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನಗೊಳ್ಳುತಿದ್ದೆ. ಶಿವಮೊಗ್ಗ ಜಿಲ್ಲೆಯ ಕುಂಸಿ ಗ್ರಾಮದ ಉಮೇಶ್ ಕೆ ಕೃಪಾ ರವರ ತಂದೆ ರೈಲ್ವೆ ನೌಕರರಾದ ಕೃಷ್ಣಪ್ಪ ಹಾಗೂ ತಾಯಿ‌ ಕಾಳಮ್ಮ 45 ವರ್ಷಗಳ ಹಿಂದೆ ರೈಲ್ವೆ ಇಲಾಖೆಯಿಂದ ಕೆಲಸಕ್ಕೆ ಬಂದ ಅವರು ಕುಂಸಿ ಗ್ರಾಮದಲ್ಲಿ ನೆಲೆಸಿದ್ದಾರೆ. ಕೃಷ್ಣಪ್ಪ ಹಾಗೂ ಕಾಳಮ್ಮ ದಂಪತಿಗಳಿಗೆ ಯುವ ನಿರ್ದೇಶಕ ಉಮೇಶ್ ,ರೈಲ್ವೆ ಇಲಾಖೆಯ ಉದ್ಯೋಗಿ ರಂಗಸ್ವಾಮಿ ,ಪೊಲೀಸ್ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಪ್ರಕಾಶ್…

Read More

ರಿಪ್ಪನ್ ಪೇಟೆ ಸಮೀಪದ ಬೆನವಳ್ಳಿ ಗ್ರಾಮದಲ್ಲಿ ಇಡೀ ಊರಿಗೆ ವಾಮಾಚಾರ :

ಗ್ರಾಮದ ಗಡಿಭಾಗದಲ್ಲಿ ರಂಗೋಲಿಹಿಟ್ಟಿನ ಗೊಂಬೆ, ಮೊಟ್ಟೆ, ಬಟ್ಟೆ, ಕೂದಲು, ನಿಂಬೆಹಣ್ಣು ಸೇರಿದಂತೆ ಮಾಟಕ್ಕೆ ಬಳಸುವ ವಸ್ತುಗಳನ್ನ ಬಳಸಿ ಮಾಟ ಮಂತ್ರಗಳನ್ನ ಪ್ರಯೋಗಿಸಿರುವ ಘಟನೆ ನಡೆದಿದ್ದು. ಪ್ರಕರಣ ರಿಪ್ಪನ್ ಪೇಟೆಯ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಹೊಸನಗರ ತಾಲೂಕು ಬೆನವಳ್ಳಿ ಗ್ರಾಮದ ಮುಂದೆ ವಾಮಾಚಾರ ಮಾಡಿರುವುದು ಕಂಡು ಬಂದಿದೆ. ರಂಗೋಲಿ ಹಿಟ್ಟಿನ ಗೊಂಬೆ, ಮೊಟ್ಟೆ, ಬಟ್ಟೆ, ಕೂದಲು ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ. ಊರಿನ ಸಂಪರ್ಕ ರಸ್ತೆ ಸಮೀಪ ವಾಮಾಚಾರ ಮಾಡಿರುವುದು ಕಂಡು ಬಂದಿದ್ದು, ಇದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ….

Read More

ನೀತಿಸಂಹಿತೆ ಉಲ್ಲಂಘನೆ – ಸಾಗರ ಬ್ಲಾಕ್ ಕಾಂಗ್ರೆಸ್ ಮುಖಂಡನ ಮೇಲೆ ಪ್ರಕರಣ ದಾಖಲು|election-code-of-coduct

ಶಿವಮೊಗ್ಗ ಜಿಲ್ಲೆ ಸಾಗರ ಬ್ಲಾಕ್​ ಕಾಂಗ್ರೆಸ್​ನ ಮುಖಂಡರ ವಿರುದ್ಧ ಚುನಾವಣಾ ನೀತಿ ಸಂಹಿತೆ ಅಡಿಯಲ್ಲಿ ಕೇಸ್ ದಾಖಲಾಗಿದೆ.  ಕಳೆದ ಮಾರ್ಚ್​ 30 ರಂದು  ಸಾಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳಾ ಸಮಾಜ ಆವರಣದಲ್ಲಿ ಕಾಂಗ್ರೆಸ್​ ಪಕ್ಷದ ಕಾರ್ಯಕರ್ತರ ಸಭೆ ನಡೆಸಲಾಗಿತ್ತು. ಈ ಸಂಬಂಧ  ಬ್ಲಾಕ್ ಕಾಂಗ್ರೆಸ್‌ ಸಮಿತಿ ಸಾಗರದ ಪ್ರಧಾನ ಕಾರ್ಯದರ್ಶಿ ಮಹಾಬಲೇಶ ಕೌತಿ ರವರು ಸಾಗರ ಉಪ ವಿಭಾಗಾಧಿಕಾರಿ ಬಳಿ ಅನುಮತಿ ಕೇಳಿದ್ದರು.  ಈ ಸಂಬಂಧ ಚುನಾವಣಾ ಅಧಿಕಾರಿಯಾದ ಎಸಿಯವರು  ಷರತ್ತು ಬದ್ಧ ಅನುಮತಿಯನ್ನು…

Read More

ನಾಳೆ (21-07-2022) ರಿಪ್ಪನ್‌ಪೇಟೆಯಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಸಪ್ತಾಹದ ಸಮಾರೋಪ ಕಾರ್ಯಕ್ರಮ

ರಿಪ್ಪನ್‌ಪೇಟೆ : ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಮಾಜವಾದಿ ನಾಯಕ ಶಾಂತವೇರಿ ಗೋಪಾಲಗೌಡರ ಜನ್ಮ ಶತಮಾನೋತ್ಸವ ಸಪ್ತಾಹದ ಸಮಾರೋಪ ಕಾರ್ಯಕ್ರಮವನ್ನು ನಾಳೆ (21-07-2022)ರಂದು ಮಧ್ಯಾಹ್ನ 3.30ಕ್ಕೆ ಪಟ್ಟಣದ ಜಿ ಎಸ್ ಬಿ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು,ಕರ್ನಾಟಕ ಜನಪದ ಪರಿಷತ್ತು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ರಿಪ್ಪನ್‌ಪೇಟೆ ಹೋಬಳಿ ಸಮಿತಿ ವತಿಯಿಂದ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶಾಂತವೇರಿ ಗೋಪಾಲಗೌಡರ ಒಡನಾಡಿಗಳು ಹಾಗೂ ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ,ಗೋಪಾಲಗೌಡರ ಒಡನಾಡಿಗಳಾದ ಬಿ ಆರ್ ಜಯಂತ್…

Read More

ಅನಾಥ ಮಹಿಳೆಗೆ ಬಾಳು ಕೊಟ್ಟ ಯುವಕನಿಗೆ ಬರೋಬ್ಬರಿ ಏಳು ವರ್ಷಗಳ ನಂತರ ಬಿಗ್ ಶಾಕ್|cheating

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಮಹಿಳೆಯೊಬ್ಬಳ ಟ್ರ್ಯಾಪ್​ನಲ್ಲಿ ಸಿಲುಕಿದ ಯುವಕನೊಬ್ಬ ಇದೀಗ ತನಗಾದ ಮೋಸದ ಬಗ್ಗೆ ಕೋರ್ಟ್​ ಮೆಟ್ಟಿಲೇರಿದ್ದಷ್ಟೆ ಅಲ್ಲದೆ ಈ ಸಂಬಂಧ ಪೇಪರ್​ ಟೌನ್​ ಪೊಲೀಸ್ ಸ್ಠೇಷನ್​ನಲ್ಲಿ ದೂರು ನೀಡಿದ್ಧಾರೆ. ಆತ ದಾಖಲಿಸಿದ ದೂರು ದಾಖಲಾದ ಎಫ್​ಐಆರ್​ ಪ್ರಕಾರ, ನಡೆದಿದ್ದಿಷ್ಟು! 2015 ರಲ್ಲಿ ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರ ಕಾಳಿಂಗೇಶ್ವರ ದೇವಾಲಯದಲ್ಲಿ ಯುವಕನೊಬ್ಬ ಮದುವೆಯಾಗಿದ್ದರು. ಅನಾಥ ಹುಡುಗಿಯನ್ನು ಯಾವುದೇ ಡಿಮ್ಯಾಂಡ್ ಇಲ್ಲದೇ ಮದುವೆಯಾದ ಯುವಕ, ಮದುವೆ ಖರ್ಚನ್ನ ಕೂಡ ಖುದ್ಧಾಗಿ ವ್ಯಯಿಸಿದ್ರು. ಆದರೆ ಅನಾಥಳು ಎಂದು ಹೇಳಿ…

Read More

ಮಾಸ್ತಿಕಟ್ಟೆ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ|accident

ಮಾಸ್ತಿಕಟ್ಟೆ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ ಹೊಸನಗರ: ಮಧ್ಯರಾತ್ರಿ 16 ಚಕ್ರದ ಲಾರಿಯೊಂದು ಪಲ್ಟಿಯಾದ ಘಟನೆ ಹೊಸನಗರ ತಾಲೂಕು ಯಡೂರಲ್ಲಿ ಶನಿವಾರ ತಡ ರಾತ್ರಿ ನಡೆದಿದೆ.  ಶನಿವಾರ ರಾತ್ರಿ 12 ಗಂಟೆಯ ಸುಮಾರಿಗೆ ಯಡೂರು ಸಮೀಪದ ಮೈನ್ ಸರ್ಕಲ್ ಬಳಿ 16 ಚಕ್ರ ಟಿಂಬರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದ್ದು ಚಾಲಕರ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಸ್ಥಳೀಯರು ತಕ್ಷಣ ಸಮಯ ಪ್ರಜ್ಞೆ ಮೆರೆದು ಲಾರಿಯಲ್ಲಿದ್ದವರಿಗೆ ಸಹಾಯ ಮಾಡಿ ಆಂಬುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ…

Read More