ಒಬ್ಬಂಟಿ ಮಹಿಳೆಯರಿರುವ ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಕಾಮುಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು:

ರಾತ್ರಿ ವೇಳೆ ಒಂಟಿ ಮಹಿಳೆಯರಿದ್ದ ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತಿದ್ದ ಯುವಕನನ್ನ್ನು ಗ್ರಾಮಸ್ಥರೇ ಹಿಡಿದು ಕೈಕಾಲು ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನ ಕೋಟೆ ತಾಂಡದಲ್ಲಿ‌ ನಡೆದಿದೆ.ಕೋಟೆ ತಾಂಡದ ಸುಂದರ್ ನಾಯ್ಕ ಬಂಧಿತ ಆರೋಪಿಯಾಗಿದ್ದಾನೆ. ತಾಂಡದ ಮಹಿಳೆಯೋರ್ವರ ಪತಿ ನಾಲ್ಕು ದಿನದಿಂದ ಮನೆಯಲ್ಲಿಲ್ಲದಿರುವುದನ್ನು ಗಮನಿಸಿದ್ದ ಸುಂದರ್ ನಾಯ್ಕ, ನಿನ್ನೆ ರಾತ್ರಿ ಆ ಮನೆಗೆ ನುಗ್ಗಿದ್ದಾನೆ. ಮಹಿಳೆಯ ಮನೆಗೆ ನುಗ್ಗಿದ ಸುಂದರ್ ನಾಯ್ಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದಾನೆ ಎಂದು ಆರೋಪಿಸಲಾಗಿದೆ….

Read More

SHIVAMOGGA | ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

SHIVAMOGGA | ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ ಯಾದಗಿರಿ ಜಿಲ್ಲೆಯ (Yadgir News) ನಗರದ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು (9th student) ವಸತಿ ಶಾಲೆಯ ಶೌಚಾಲಯದಲ್ಲಿ (School toilet) ಗಂಡು ಮಗುವಿಗೆ ಜನ್ಮ (Delivery) ನೀಡಿದ ಘಟನೆ  ಇನ್ನೂ ಮಸಕಾಗಿಲ್ಲದೇ ಇರುವಾಗ, ಶಿವಮೊಗ್ಗದಲ್ಲೂ ಇದೇ ರೀತಿಯ ಆಘಾತಕಾರಿ ಪ್ರಕರಣ ಹೊರಬಿದ್ದಿದೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ 15 ವರ್ಷದ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ಪ್ರಸವ…

Read More

ಆಧಾರ್ ಕಾರ್ಡ್ ಇದ್ದರೆ ಸಾಕು! ಸಿಗುತ್ತೆ ₹90,000ವರೆಗೆ ಜಾಮೀನಿಲ್ಲದ ಸಾಲ  – ಸಾಲ ಪಡೆಯುವುದು ಹೇಗೆ!? ಈ ಸುದ್ದಿ ನೋಡಿ

PM SVANidhi Scheme offers street vendors up to ₹90,000 loan using Aadhaar only. No collateral, interest subsidy, cashback & easy online application. ನಿಮಗೆ ಬೇಕಾಗಿರುವುದು ಆಧಾರ್ ಕಾರ್ಡ್ ಮಾತ್ರ. ನೀವು ₹90,000 ರೂ. ಸಾಲವನ್ನ ಪಡೆಯಬಹುದು. ಹೌದು ಈ ಸಾಲವನ್ನು ಮೂರು ಕಂತುಗಳಲ್ಲಿ ಮಂಜೂರು ಮಾಡುವುದಲ್ಲದೆ, ನೀವು ಸಮಯಕ್ಕೆ ಸರಿಯಾಗಿ ಬಡ್ಡಿಯನ್ನ ಪಾವತಿಸಿದರೆ, ನಿಮಗೆ ಸಬ್ಸಿಡಿ ಮತ್ತು ಕ್ಯಾಶ್ ಬ್ಯಾಕ್ ಸಹ ನೀಡಲಾಗುತ್ತದೆ. ಬೀದಿ ಮತ್ತು ಸಣ್ಣ ವ್ಯಾಪಾರಿಗಳನ್ನು…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ ಎಸ್ ಯಡಿಯೂರಪ್ಪ ರವರ ಹೆಸರು ನಾಮಕರಣ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ

ಶಿವಮೊಗ್ಗ: ನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಸಂಬಂಧ ವಿವಿಧ ಹೆಸರು ಇಡುವ ಬಗ್ಗೆ ಒತ್ತಾಯ ಕೇಳಿ ಬಂದಿತ್ತು. ಆದ್ರೇ ಕೊನೆಗೂ ಶಿವಮೊಗ್ಗ ಏರ್ ಪೋರ್ಟ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಅವರ ಹೆಸರನ್ನೇ ಇಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಇದ್ದಂತ ಏರ್ಪೋರ್ಟ್ ಹೆಸರಿನ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇಂದು ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದಂತ ಅವರು, ವಿಮಾನ ನಿಲ್ದಾಣಕ್ಕೆ…

Read More

ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ

ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕಕ್ಕೆ ಶಾಸಕರಿಂದ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಸಮೀಪದ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಾರನಗದ್ದೆ-ಹೆಂಡೆಗದ್ದೆ ಸಂಪರ್ಕಿಸುವ ಶಂಕರಹಳ್ಳ ಕಾಲುಸಂಕ ನಿರ್ಮಾಣಕ್ಕೆ  ಸರ್ಕಾರದಿಂದ ೧೭ ಲಕ್ಷ ರೂ ಅನುದಾನಬಿಡುಗಡೆಯಾಗಿದ್ದು ಈ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೀಡಿದರು. ಮುಳುಗಡೆ ರೈತರೆ ಹೆಚ್ಚು ವಾಸಿಸುತ್ತಿರುವ ಈ ಗ್ರಾಮಗಳಿಗೆ ಸರಿಯಾದ  ಸಂಪರ್ಕ ರಸ್ತೆ ಇಲ್ಲದೆ ಮಳೆಗಾಲದಲ್ಲಿ ಹಳ್ಳ ದಾಟಿಕೊಂಡು ಬರುವುದು ಕಷ್ಟಕರವಾಗಿತು ಶಾಲಾ ಕಾಲೇಜ್ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ದೂರದ ಬೆಳ್ಳೂರು ರಿಪ್ಪನ್‌ಪೇಟೆ ಆರಸಾಳು ಶಿವಮೊಗ್ಗ ಹೋಗಿಬರಲು ಈ ಹಳ್ಳದಲ್ಲಿ…

Read More

HOSANAGARA | ಪಟಗುಪ್ಪ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ

HOSANAGARA | ಪಟಗುಪ್ಪ ಸೇತುವೆ ಬಳಿ ವ್ಯಕ್ತಿಯ ಶವ ಪತ್ತೆ ಹೊಸನಗರ ತಾಲ್ಲೂಕಿನ ಗಡಿ ಭಾಗವಾದ ಸಾಗರ ತಾಲೂಕಿಗೆ ಹೊಂದಿಕೊಂಡಿರುವ ಪಟಗುಪ್ಪ ಸೇತುವೆ ಬಳಿ ಹಿನ್ನೀರಿನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಮೃತರನ್ನು ಶಿಕಾರಿಪುರ ಮೂಲದ ಶಿವರಾಜ್ (29) ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಶಿಕಾರಿಪುರ ತಾಲ್ಲೂಕಿನ ಬಿಳಕಿ ಗ್ರಾಮದವರು ಎಂದು ತಿಳಿದುಬಂದಿದ್ದು , ಶಿವರಾಜ್‌ಗೆ ಮದ್ಯಪಾನ ವ್ಯಸನವಿದ್ದು, ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಭಾರಿ ಮಳೆಗೆ ಮನೆ ಮೇಲೆ ಉರುಳಿಬಿದ್ದ ಮರ ,ಲಕ್ಷಾಂತರ ರೂ ನಷ್ಟ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ | Haratalu

ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕ ಬೇಳೂರು ಆಪ್ತ ಕಾರ್ಯದರ್ಶಿ ಭೇಟಿ  ಹೊಸನಗರ : ತಾಲ್ಲೂಕಿನ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದಲ್ಲಿ ಇಂದು ಸುರಿದ ಭಾರಿ ಮಳೆಗೆ ವಾಸದ ಮನೆಯ ಮೇಲೆ ಮರ ಉರುಳಿ ಲಕ್ಷಾಂತರ ರೂಗಳ ನಷ್ಟ ಸಂಭವಿಸಿತ್ತು, ವಿಷಯ ತಿಳಿಯುತಿದ್ದಂತೆ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಮಂಜು ಸಣ್ಣಕ್ಕಿ ಭೇಟಿ ಪರಿಶೀಲನೆ ನಡೆಸಿ ಸಾಂತ್ವಾನ ಹೇಳಿದ್ದಾರೆ. ದೊಂಬೆಕೊಪ್ಪ ಗ್ರಾಮದ ಮಣಿ ಎಂಬುವವರ ಮನೆ ಮೇಲೆ ಮರ…

Read More

ಅರಸಾಳು ಮಾಲ್ಗುಡಿ ಮ್ಯೂಸಿಯಂಗೆ ರೈಲ್ವೆ ಪ್ರಧಾನ ವ್ಯವಸ್ಥಾಪಕ ಭೇಟಿ :

ರಿಪ್ಪನ್‌ಪೇಟೆ: ಸಮೀಪದ ಅರಸಾಳು ರೈಲ್ವೆ ನಿಲ್ದಾಣದಲ್ಲಿರುವ ಮಾಲ್ಗುಡಿ ಮ್ಯೂಸಿಯಂಗೆ ನೈರುತ್ಯ ರೈಲ್ವೆಯ ವಲಯದ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅರಸಾಳು ಗ್ರಾಮ ಪಂಚಾಯತಿ ಅಧ್ಯಕ್ಷ ಉಮಾಕರ ನೇತೃತ್ವದಲ್ಲಿ ಗ್ರಾಮಸ್ಥರು, ವಿವಿಧ ಸಂಘಸಂಸ್ಥೆಗಳ  ಮುಖಂಡರು ಜಿಎಂ ರವರನ್ನು ಭೇಟಿಮಾಡಿ ಹರಿಹರ-ಬೈಂದೂರು ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಅರಸಾಳು ರೈಲು ನಿಲ್ದಾಣಕ್ಕೆ ರೈಲು ನಿಲುಗಡೆಗಾಗಿ 4 ಕೋಟಿ ರೂ. ಅನುದಾನದಲ್ಲಿ ಪ್ಲಾಟ್‌ಫಾರಂ ಜೊತೆಗೆ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿದೆ. ಬ್ರಿಟೀಷರ ಕಾಲದಿಂದಲೂ ಜನನಿಬಿಡ ಪ್ರದೇಶವಾಗಿದ್ದ…

Read More

ನಂದಿತಾ ಸಾವಿನ ಪ್ರಕರಣ ಸಿಬಿಐ ಗೆ ವಹಿಸಿ :ಕಾಂಗ್ರೆಸ್ ಮುಖಂಡ ಅಮ್ರಪಾಲಿ ಸುರೇಶ್

ತೀರ್ಥಹಳ್ಳಿ: ನೂತನವಾಗಿ ಗೃಹ ಸಚಿವರಾಗಿ ಆಯ್ಕೆಯಾಗಿರುವ ಆರಗ ಜ್ಞಾನೇಂದ್ರರವರು ತೀರ್ಥಹಳ್ಳಿಯ ನಂದಿತಾ ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಿ ನ್ಯಾಯ ಕೊಡಿಸುವ ಮೂಲಕ ಸತ್ಯಾಂಶವನ್ನು ಜನರ ಮುಂದಿಡಬೇಕು ಎಂದು ತೀರ್ಥಹಳ್ಳಿ ಕಾಂಗ್ರೆಸ್ ಮುಖಂಡರಾದ ಅಮ್ರಪಾಲಿ ಸುರೇಶ್ ರವರು ಆಗ್ರಹಿಸಿದ್ದಾರೆ. ಕರ್ನಾಟಕ ಸರ್ಕಾರದ ಅತಿಮುಖ್ಯ ಮತ್ತು ಎರಡನೇ ಮಹತ್ವದ ಖಾತೆಯನ್ನು ಅಲಂಕರಿಸಿದ್ದೀರಿ, ಅಭಿನಂದನೆಗಳು. ತೀರ್ಥಹಳ್ಳಿಯ ನಾಗರೀಕರಿಗೆ ನಿಮ್ಮ‌ಮೇಲೆ ಅತೀವ ನಿರೀಕ್ಷೆಯಿದೆ . ತಾವು ಪಕ್ಷದಲ್ಲೂ ಅತಿ ಪ್ರಭಾವಿಗಳು,ನೇರವಾಗಿ ದೆಹಲಿಯ ಸಂಪರ್ಕ ಹೊಂದಿರುವ ನಾಯಕರು. ಕಳೆದ ಚುನಾವಣೆಯಲ್ಲಿ ಅಂದಿನ‌ ನಿಮ್ಮ‌ಪಕ್ಷದ…

Read More

ಜಿಪಂ ಟಿಕೇಟ್ ಸಿಗದೇ ವೀರೇಶ್ ಆಲುವಳ್ಳಿ ರಾಜಕೀಯ ಅಲೆಮಾರಿಯಾಗುವ ದಿನ ದೂರವಿಲ್ಲ : ಉಮಾಕರ್ ಕಾನುಗೋಡು

ರಿಪ್ಪನ್‌ಪೇಟೆ : ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ವಿರುದ್ದ ನಾಲಗೆ ಹರಿಯಬಿಟ್ಟಿರುವ ವೀರೇಶ್ ಆಲುವಳ್ಳಿಯವರಿಗೆ ಗೋಪಾಲಕೃಷ್ಣ ರವರ ಬಗ್ಗೆ ಆಗಲಿ ಅಥವಾ ಕಾಂಗ್ರೆಸ್ ಪಕ್ಷದ ಮುಖಂಡರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಅರಸಾಳು ಗ್ರಾಪಂ ಅಧ್ಯಕ್ಷರಾದ ಉಮಾಕರ್ ಕಾನುಗೋಡು ಹೇಳಿದ್ದಾರೆ. ಇಂದು ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಆಲುವಳ್ಳಿ ವೀರೇಶ್ ರವರು ಅಧಿಕಾರಕ್ಕಾಗಿ ಪಕ್ಷದಿಂದ ಪಕ್ಷಕ್ಕೆ ಹಾರಿದವರೇ.ಕಳೆದ ವಿಧಾನಸಬೆ ಚುನಾವಣ ಸಂಧರ್ಭದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪರ ಸಾಗರ ಕ್ಷೇತ್ರದಲ್ಲಿ…

Read More