Headlines

Pocso | ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ – ಸೋದರ ಮಾವನ ವಿರುದ್ದ ಫೋಕ್ಸೋ ದೂರು ದಾಖಲು

Pocso | ಅಪ್ರಾಪ್ತೆಯ ಮೇಲೆ ನಿರಂತರ ಅತ್ಯಾಚಾರ – ಸೋದರ ಮಾವನ ವಿರುದ್ದ ಫೋಕ್ಸೋ ದೂರು ದಾಖಲು  ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ನಿರಂತರವಾಗಿ ಬಲಾತ್ಕಾರ ನಡೆಸಿರುವ ಬಗ್ಗೆ ಆಕೆಯ ಸೋದರ ಮಾವನ ವಿರುದ್ಧವೇ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಖಾಸಗಿ ಸಂಸ್ಥೆಗಳಿಗೆ ಕಾರ್ಮಿಕರನ್ನು ಒದಗಿಸುವ ಸುನೀಲ್ ಎಂಬುವನಿಂದ ನಿರಂತರ ಬಲಾತ್ಕಾರವಾಗಿರುವ ಬಗ್ಗೆ ಬಾಲಕಿಯ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ಬಾಲಕಿಯ ಮೇಲೆ ಬಲಾತ್ಕಾರ ನಡೆಸಿರುವ ಆರೋಪದಲ್ಲಿ…

Read More

ನವಜಾತ ಶಿಶುವನ್ನು ತೋಟದಲ್ಲಿ ಎಸೆದುಹೋದ ಪಾಪಿ ತಾಯಿ..!! | crime news

ನವಜಾತ ಶಿಶುವನ್ನು ತೋಟದಲ್ಲಿ ಎಸೆದುಹೋದ ಪಾಪಿ ತಾಯಿ..!! | crime news ರಾಜ್ಯದ ಹಲವೆಡೆ ಭ್ರೂಣ ಹತ್ಯೆ ಪ್ರಕರಣಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ ಶಿವಮೊಗ್ಗ ತಾಲ್ಲೂಕಿನ ಹೊಳಲೂರು ಮುಖ್ಯ ರಸ್ತೆಯ ತೋಟದಲ್ಲಿ ಗುರುವಾರ ಬೆಳಗ್ಗೆ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದೆ. ಆಗಷ್ಟೇ ಜನಿಸಿದ ಶಿಶುವನ್ನು ತಾಯಿ ಅಲ್ಲೇ ಬಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಶಿಶುವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಹೊಳಲೂರಿನಿಂದ…

Read More

ಎಳ್ಳಮವಾಸ್ಯೆ ನಿಮಿತ್ತ ಶ್ರೀ ಕ್ಷೇತ್ರ ರಾಮತೀರ್ಥದಲ್ಲಿ ಮಿಂದೆದ್ದ ಭಕ್ತ ಸಮೂಹ

ರಿಪ್ಪನ್‌ಪೇಟೆ: ಇಲ್ಲಿಗೆ ಸಮೀಪದ  ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲೆಮನೆಯ ಶರ್ಮೀಣ್ಯಾವತಿ ನದಿ ತೀರದಲ್ಲಿ ನೆಲೆಸಿರುವ ಶ್ರೀ ಕ್ಷೇತ್ರ ರಾಮತೀರ್ಥದ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಭಾನುವಾರ ಎಳ್ಳಮಾವಾಸ್ಯೆ ನಿಮಿತ್ತ ಸಾವಿರಾರು ಭಕ್ತರು ತೀರ್ಥಸ್ನಾನ ಮಾಡಿದರು. ಸುತ್ತಮುತ್ತಲ ಗ್ರಾಮಗಳಿಂದ ತಂಡೋಪತಂಡವಾಗಿ ಬಂದ ಭಕ್ತರು ನದಿಯಲ್ಲಿ ಮಿಂದೆದ್ದು, ನದಿ ತೀರದಲ್ಲಿ ನೆಲೆಸಿರುವ ರಾಮೇಶ್ವರನ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.  ಕೆಂಜಿಗಾಪುರದ ಶ್ರೀಧರ್ ಭಟ್ ಹಾಗೂ ದೇವಸ್ಥಾನದ ಅರ್ಚಕ ಎ.ವಿ. ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಹೋಮ…

Read More

ಹೊಸನಗರ : ಅಭಿಮಾನಿಗಳ ನೆಚ್ಚಿನ ಆಟೋರಾಜ ಶಂಕರ್ ನಾಗ್ ಜನ್ಮದಿನ ವಿಶೇಷವಾಗಿ ಆಚರಣೆ :

ಹೊಸನಗರ: ಕನ್ನಡ ಚಿತ್ರರಂಗದಲ್ಲಿ ಕಡಿಮೆ ಅವಧಿಯಲ್ಲಿ ತನ್ನದೇ ಆದ ಚಾಪು ಮೂಡಿಸಿ, ಕಣ್ಮರೆಯಾದ ಅಭಿಮಾನಿಗಳ ನೆಚ್ಚಿನ ಆಟೋ ರಾಜ ಶಂಕರ್ ನಾಗ್​ ಅವರ ಹುಟ್ಟುಹಬ್ಬ ಇಂದು. ಕನ್ನಡ ಚಿತ್ರ ರಂಗವನ್ನು ಹಾಲಿವುಡ್ ಸಿನಿಮಾ ಮಟ್ಟಿಗೆ ಬೆಳೆಸಬೇಕು ಎಂದು ಶಂಕರ್ ನಾಗ್ ಕನಸು ಕಂಡಿದ್ದರು. ಆದರೆ, ಅದು ನನಸಾಗುವ ಮೊದಲೇ ಕರಾಟೆ ಕಿಂಗ್ ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಶಂಕರ್ ನಾಗ್ ನಮ್ಮೊಂದಿಗೆ ಇದ್ದಿದ್ದರೆ, ಇಂದು 67ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದರು. ಶಿವಮೊಗ್ಗ ಜಿಲ್ಲೆಯ ಹೊಸನಗರದ ಚೌಡಮ್ಮ ರಸ್ತೆಯ…

Read More

ಲೀಗ್ ಪಂದ್ಯ ವೇಳೆ ಕುಸಿದು ಬಿದ್ದ ಶಿವಮೊಗ್ಗದ ಕ್ರಿಕೆಟಿಗ ಅಕ್ಷಯ್ ನಿಧನ

ಲೀಗ್ ಪಂದ್ಯ ವೇಳೆ ಕುಸಿದು ಬಿದ್ದ ಶಿವಮೊಗ್ಗದ ಕ್ರಿಕೆಟಿಗ ಅಕ್ಷಯ್ ನಿಧನ Former Karnataka first-class cricketer and Shivamogga native SL Akshay passed away due to a heart attack while playing a Division-III league match in Bengaluru at the age of 39. ಬೆಂಗಳೂರು: ಕರ್ನಾಟಕದ ಮಾಜಿ ಪ್ರಥಮ ದರ್ಜೆ ಕ್ರಿಕೆಟಿಗ ಹಾಗೂ ಶಿವಮೊಗ್ಗ ಮೂಲದ ಸಂತೇಬೆನ್ನೂರು ಲೋಕೇಶ್ ಅಕ್ಷಯ್ (39) ಅವರು ಬೆಂಗಳೂರಿನಲ್ಲಿ ಲೀಗ್ ಕ್ರಿಕೆಟ್…

Read More

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ ರವರಿಗೆ ಮಾತೃ ವಿಯೋಗ

ರಿಪ್ಪನ್ ಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣಪತಿ ರವರಿಗೆ ಮಾತೃ ವಿಯೋಗ ರಿಪ್ಪನ್ ಪೇಟೆ : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಗ್ರಾಪಂ ಸದಸ್ಯರಾದ ಗಣಪತಿ ಗವಟೂರು ರವರ ತಾಯಿ ಗೌರಮ್ಮ (80) ವಯೋಸಹಜ ನಿಧನರಾಗಿದ್ದಾರೆ. ಅಲ್ಪ ಕಾಲದ ಅನಾರೋಗ್ಯದಿಂದ ಬಳಲುತಿದ್ದ ಅವರು ಪಟ್ಟಣದ ಸಮೀಪದ ನೇರಲೆಮನೆಯ ಸ್ವಗೃಹದಲ್ಲಿ ಇಂದು ಸಂಜೆ ಕೊನೆಯುಸಿರೆಳೆದರು.ನೇರಲೆಮನೆ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಬುಧವಾರ ಬೆಳಿಗ್ಗೆ ನೇರಲೆಮನೆ ಗ್ರಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಲಿದೆ…

Read More

ನುಡಿದಂತೆ ನಡೆದವರು ಬರಗೂರು ರಾಮಚಂದ್ರಪ್ಪ – ಸಾಹಿತಿ ಸತೀಶ ಕುಲಕರ್ಣಿ

Book “Souharda Bharata” by senior writer Baraguru Ramachandrappa was released at Karnataka Janapada University, Bankapur; speakers highlighted his commitment to equality and harmony. ಬಂಕಾಪುರ್ | ಹಾವೇರಿ ಜಿಲ್ಲೆಬದುಕು ಮತ್ತು ಬರವಣಿಗೆ ಒಂದಾಗಿರಬೇಕು. ಬದುಕಿಗೆ ಅರ್ಥ ಬರಬೇಕಾದರೆ ಬದ್ಧತೆಯ ಬದುಕು ನಮ್ಮದಾಗಬೇಕು. ಈ ನಿಟ್ಟಿನಲ್ಲಿ ನುಡಿದಂತೆ ನಡೆದವರು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಎಂದು ಸಾಹಿತಿ ಸತೀಶ ಕುಲಕರ್ಣಿ ಹೇಳಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗೊಟಗೋಡಿ ಗ್ರಾಮದಲ್ಲಿರುವ…

Read More

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ ಆಟೋ ಚಾಲಕ

ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿದ ಆಟೋ ಚಾಲಕ ಫೈನಾನ್ಸ್ ಗಳ ಕಿರುಕುಳಕ್ಕೆ ಆಟೋ ಚಾಲಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ‌ ನಗರದಲ್ಲಿ ನಡೆದಿದೆ. ಬಜಾಜ್ ಮತ್ತು ಟಿವಿಎಸ್ ಫೈನಾನ್ಸ್ ನಿಂದ ಸಾಲ ಪಡೆದ ಆಟೋ ಚಾಲಕ ವಿದ್ಯಾನಗರದ ರೈಲ್ವೆ ಗೇಟ್ ಬಳಿ ವಿಷ ಸೇವಿಸಿ ಮಲಗಿದ್ದ  ಮೆಗ್ಗಾನ್ ಗೆ ದಾಖಲಿಸಲಾಗಿದೆ. ಬಜಾಜ್ ನಲ್ಲಿ 1.40 ಸಾಲ ಪಡೆದಿದ್ದರು. ಇದಕ್ಕೆ ತಿಂಗಳು 8.031 ಕಂತು ಕಟ್ಟುತ್ತಿರುವುದಾಗಿ.‌ಒಂದು ವರ್ಷ ತೀರಿಸಿರುವುದಾಗಿ ವಿಷ ಸೇವಿಸಿದ ಚಾಲಕ ವಿವರಿಸಿದ್ದಾರೆ  ಮತ್ತು ಟಿವಿಎಸ್…

Read More

ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷ ಕುಕ್ಕಳಲೆ ನಾಗರಾಜ್ ಗೌಡ ನಿಧನ

ಬಾಳೂರು ಗ್ರಾಪಂ ಮಾಜಿ ಅಧ್ಯಕ್ಷ ಕುಕ್ಕಳಲೆ ನಾಗರಾಜ್ ಗೌಡ ನಿಧನ ರಿಪ್ಪನ್ ಪೇಟೆ : ಇಲ್ಲಿನ ಬಾಳೂರು ಗ್ರಾ.ಪಂ ಮಾಜಿ ಅಧ್ಯಕ್ಷರು ಹಾಗೂ ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರಾದ ಕುಕ್ಕಳಲೆ ಕೆ.ಆರ್ ನಾಗರಾಜ ಗೌಡರವರು ಹೃದಯಾಘಾತದಿಂದ ಬೆಳಗಿನ ಜಾವ ನಿಧನರಾಗಿದ್ದಾರೆ. ಬಾಳೂರು ಗ್ರಾಪಂ ಅಧ್ಯಕ್ಷರಾಗಿ ಹಾಗೂ ವೀರಶೈವ ಸಮಾಜದ ಮುಖಂಡರಾಗಿ ವಿವಿಧ ಸಮಾಜಮುಖಿ ಕಾರ್ಯಗಳಲ್ಲಿ ಮುಂಚೂಣಿಯಲ್ಲಿ ನಾಗರಾಜ್ ಗೌಡ ರವರು ಅಲ್ಪ ಕಾಲದ ಆರೋಗ್ಯ ಸಮಸ್ಯೆಯಿಂದ ಬಳಲುತಿದ್ದರು. ಕುಕ್ಕಳಲೆ ರೇಣುಕಪ್ಪ ಗೌಡ ರವರ ಪುತ್ರರಾದ ನಾಗರಾಜ್…

Read More

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಭತ್ತ ಬೇಸಾಯ ಯಂತ್ರ ಮತ್ತು ಭತ್ತ ಬೆಳೆಗಾರರ ಕಾರ್ಯಾಗಾರ

ರಿಪ್ಪನ್‌ಪೇಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೊಸನಗರ ಇವರ ಆಶ್ರಯದಲ್ಲಿ ಯಾಂತ್ರಿಕೃತಶ್ರೀ ಪದ್ಧತಿ ಭತ್ತ ಬೇಸಾಯ ಯಂತ್ರಶ್ರೀ ಮತ್ತು ಭತ್ತ ಬೆಳೆಗಾರರ ತರಬೇತಿ ಕಾರ್ಯಾಗಾರವನ್ನು ರಿಪ್ಪನ್‌ಪೇಟೆಯ ಬಾಳೂರು ವಲಯದ ಕಾಳೇಶ್ವರ ಗ್ರಾಮದ ಹೇಮಂತ್ ರಾಜ್, ಪ್ರಕಾಶ್ ಇವರ ಜಮೀನಿನಲ್ಲಿ ತಾಲೂಕು ಯೋಜನಾಧಿಕಾರಿಯಾದ ಬೇಬಿ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮಲೆನಾಡಿನಲ್ಲಿ ಭತ್ತ ವ್ಯವಸಾಯವು ಪ್ರಮುಖ ಬೆಳೆಯಾಗಿದ್ದು ಹೆಚ್ಚಿನ ಜನರು ಈ ವ್ಯವಸಾಯದಲ್ಲಿ ತೊಡಗಿದ್ದಾರೆ, ಆಧುನಿಕ ಯಂತ್ರಗಳ ಮತ್ತು ತಂತ್ರಜ್ಞಾನಗಳ ನೆರವನ್ನು…

Read More
Exit mobile version