Headlines

ಗೃಹಸಚಿವರ ಸ್ವ ಕ್ಷೇತ್ರದ ಪಟ್ಟಣ ಪಂಚಾಯತಿ ಕಾಂಗ್ರೆಸ್ ಪಾಲು !!!

ತೀರ್ಥಹಳ್ಳಿ : ಗೃಹಸಚಿವ ಆರಗ ಜ್ಞಾನೇಂದ್ರ ಅವರ ತವರೂರಾದ ತೀರ್ಥಹಳ್ಳಿಯ ಪಟ್ಟಣ ಪಂಚಾಯತಿ ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆ ಇಂದು ನೆಡೆದಿದ್ದು ಚುನಾವಣೆಯಲ್ಲಿ ಕಾಂಗ್ರೆಸ್ ನ ಅಭ್ಯರ್ಥಿಗಳು ಜಯಭೇರಿಯನ್ನು ಬಾರಿಸಿದ್ದಾರೆ.  ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಶಬನಂ ಹಾಗೂ ಜಯಪ್ರಕಾಶ್ ಶೆಟ್ಟಿ ನಾಮಪತ್ರ ಸಲ್ಲಿಸಿದ್ದರು.  ಬಿಜೆಪಿಯಿಂದ ಜ್ಯೋತಿ ಮೋಹನ್ ಹಾಗೂ ರವೀಶ್ ( ಬಾಬೀ )  ನಾಮಪತ್ರ ಸಲ್ಲಿಸಿದ್ದರು.  ಆಪರೇಷನ್ ಕಮಲದ ಬಗ್ಗೆ ತೀರ್ಥಹಳ್ಳಿಯಲ್ಲಿ ಬಾರಿ ಚರ್ಚೆ ನೆಡೆದಿದ್ದರು ಇಂದು ಸಂದೇಶ್ ಜವಳಿ ಮಾತನಾಡಿ…

Read More

ರಿಪ್ಪನ್ ಪೇಟೆ : ದಯಾಮರಣದ ಮೊರೆ ಹೋದ ಎಂಬತ್ತರ ವೃದ್ದೆ :

ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಅರಸಾಳು ಎಂಬಲ್ಲಿ ವಯೋವೃದ್ಧೆಯೋರ್ವರು ಜೀವನ ನಡೆಸಲು ಹರಸಾಹಸ ಪಡುತ್ತಿದ್ದು, ಜೀವನ ನಡೆಸಲು ಆಸರೆಯಾಗಬೇಕಿದ್ದ ಪತಿಯು ಇಹಲೋಕ ತ್ಯಜಿಸಿದ್ದಾರೆ. ಒಬ್ಬಂಟಿಯಾಗಿರುವ ಭಾಗ್ಯಲಕ್ಷ್ಮಿ ಎಂಬ ವೃದ್ದೆಯು ಸುಮಾರು 80 ವರ್ಷದವರಾಗಿದ್ದಾರೆ.ಹಳೆಯ ಜೋರಾಗಿ ಮಳೆ ಬಂದರೆ ಬಿದ್ದು ಹೋಗುವಂತಹ ಮನೆಯಲ್ಲಿ ವಾಸಿಸುತ್ತಿದ್ದಾರೆ.ಯಾರೂ ನೆರವಿಗೆ ಬಾರದೇ ಇರುವ ಕಾರಣ ದಯಮರಣಕ್ಕೆ ಸರ್ಕಾರದ ಬಳಿ ಮೊರೆಹೋಗುವತ್ತ ಚಿಂತಿಸಿದ್ದಾರೆ. ತಮ್ಮ ಪತಿಯು ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದು,ಕೆಲವು  ಕೌಟುಂಬಿಕ ಸಮಸ್ಯೆಯಿಂದ ಬರಬೇಕಾಗಿದ್ದ ಸರ್ಕಾರದ ಪಿಂಚಣಿ ಹಣ ಈ ವಯೋವೃದ್ದೆಯ ಕೈ ಸೇರುತ್ತಿಲ್ಲ.ಈ ವೃದ್ದೆಯು…

Read More

ರಿಪ್ಪನ್ ಪೇಟೆ : ಪೋಲಿಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆ :

ರಿಪ್ಪನ್ ಪೇಟೆ :  ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವನ ಸಾಗಿಸಲು ಇರುವ ಕಾನೂನುನ್ನು ಪಾಲನೆ ಮಾಡುವ ಕಡೆ ಸಾರ್ವಜನಿಕರ ಗಮನ ನೀಡಬೇಕು ಎಂದು ರಿಪ್ಪನ್ ಪೇಟೆಯ ಪೊಲೀಸ್‌ ಠಾಣೆಯ ಪಿಎಸ್‌ಐ ಶಿವಾನಂದ ಕೋಳಿ  ತಿಳಿಸಿದರು. ಬುಧವಾರ ರಿಪ್ಪನ್ ಪೇಟೆಯ ಪದವಿಪೂರ್ವ ಕಾಲೇಜಿನಲ್ಲಿ  ಪೊಲೀಸ್‌ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ವಿಧ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಮಾತನಾಡಿದರು. ಪಟ್ಟಣದ ನಿವಾಸಿಗಳು ಮನೆಗಳನ್ನು ಬೀಗ ಹಾಕಿ ಬೇರೆಡೆಗೆ ಹೋಗುವಾಗ ಪೊಲೀಸ್‌ ಠಾಣೆಗೆ ಲಿಖೀತ ಪತ್ರದೊಂದಿಗೆ ಮಾಹಿತಿ…

Read More

MSIL ರಾಯಭಾರಿಯಾಗಿ ಆಯ್ಕೆಯಾದ ರಾಷ್ಟ್ರೀಯ ಹಾಕಿ ಕ್ರೀಡಾಪಟು ರಿಪ್ಪನ್‌ಪೇಟೆಯ ಪೂಜಿತಗೌಡ : 5 ಲಕ್ಷದ ಚೆಕ್ ವಿತರಿಸಿದ ಹರತಾಳು ಹಾಲಪ್ಪ

ಹಾಕಿ ಕ್ರೀಡೆಯಲ್ಲಿ ರಾಷ್ಟ್ರಮಟ್ಟದಲ್ಲಿ ಮಿಂಚುತ್ತಿರುವ ರಿಪ್ಪನ್ ಪೇಟೆಯ ಪ್ರತಿಭಾನ್ವಿತ ಕ್ರೀಡಾ ತಾರೆ ಪೂಜಿತ ಗೌಡ 5 ವರ್ಷಕ್ಕೆ ಕರ್ನಾಟಕ ಎಂಎಸ್ ಐಎಲ್ ಸಂಸ್ಥೆಯ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾರೆ.  ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ರವರು ಕ್ರೀಡಾ ಪ್ರತಿಭೆ ಪೂಜಿತ ಗೌಡ ರವರಿಗೆ ಎಂಎಸ್ ಐ ಎಲ್ ವತಿಯಿಂದ ಚೆಕ್ ವಿತರಿಸಿದರು. ನಂತರ ಮಾತನಾಡಿದ ಶಾಸಕರು ಗ್ರಾಮೀಣ ಭಾಗದ ಹಾಕಿ ಪ್ರತಿಭೆಯೊಬ್ಬಳು  ರಾಷ್ಟ್ರ ಮಟ್ಟದಲ್ಲಿ ತನ್ನ ಪ್ರತಿಭೆಯನ್ನು ಪ್ರದರ್ಶನ…

Read More

RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ

RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪ್ರವೀಣ್ ಎಸ್ ಪಿ ನೇತೃತ್ವದಲ್ಲಿಂದು ರೌಡಿ ಪರೇಡ್…

Read More

ಅನಾಥ ಮಹಿಳೆಗೆ ಬಾಳು ಕೊಟ್ಟ ಯುವಕನಿಗೆ ಬರೋಬ್ಬರಿ ಏಳು ವರ್ಷಗಳ ನಂತರ ಬಿಗ್ ಶಾಕ್|cheating

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನಲ್ಲಿ ಮಹಿಳೆಯೊಬ್ಬಳ ಟ್ರ್ಯಾಪ್​ನಲ್ಲಿ ಸಿಲುಕಿದ ಯುವಕನೊಬ್ಬ ಇದೀಗ ತನಗಾದ ಮೋಸದ ಬಗ್ಗೆ ಕೋರ್ಟ್​ ಮೆಟ್ಟಿಲೇರಿದ್ದಷ್ಟೆ ಅಲ್ಲದೆ ಈ ಸಂಬಂಧ ಪೇಪರ್​ ಟೌನ್​ ಪೊಲೀಸ್ ಸ್ಠೇಷನ್​ನಲ್ಲಿ ದೂರು ನೀಡಿದ್ಧಾರೆ. ಆತ ದಾಖಲಿಸಿದ ದೂರು ದಾಖಲಾದ ಎಫ್​ಐಆರ್​ ಪ್ರಕಾರ, ನಡೆದಿದ್ದಿಷ್ಟು! 2015 ರಲ್ಲಿ ಭದ್ರಾವತಿ ತಾಲ್ಲೂಕಿನ ಗ್ರಾಮವೊಂದರ ಕಾಳಿಂಗೇಶ್ವರ ದೇವಾಲಯದಲ್ಲಿ ಯುವಕನೊಬ್ಬ ಮದುವೆಯಾಗಿದ್ದರು. ಅನಾಥ ಹುಡುಗಿಯನ್ನು ಯಾವುದೇ ಡಿಮ್ಯಾಂಡ್ ಇಲ್ಲದೇ ಮದುವೆಯಾದ ಯುವಕ, ಮದುವೆ ಖರ್ಚನ್ನ ಕೂಡ ಖುದ್ಧಾಗಿ ವ್ಯಯಿಸಿದ್ರು. ಆದರೆ ಅನಾಥಳು ಎಂದು ಹೇಳಿ…

Read More

ಹುಲಿಕಲ್ ಘಾಟ್ ನಲ್ಲಿ ಭೀಕರ ಅಪಘಾತ – ಇಬ್ಬರ ಸಾವು,ಓರ್ವ ಮಹಿಳೆಯ ಸ್ಥಿತಿ ಗಂಭೀರ|Accident

ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾದ ಘಟನೆ ತಡರಾತ್ರಿ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿರುವವರ ಮೇಲೆ ಹಿಂಬದಿಯಿಂದ ಬಂದ ಲಾರಿ ಹರಿದಿದ್ದು ಘಟನೆ ಬಳಿಕ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಘಟನಾ ಭೀಕರತೆ ನೋಡಿ ಜನ ಬೆಚ್ಚಿಬಿದ್ದಿದ್ದು, ಸುಮಾರು ಎರಡೂವರೆ ಘಂಟೆ ಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ಮಾಸ್ತಿಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಪದ ಕೈ ಕೂಲಿ ಕಾರ್ಮಿಕ ರವಿ…

Read More

ಡಿ.09 ಮತ್ತು 10 ರಂದು ರಿಪ್ಪನ್‌ಪೇಟೆಯಲ್ಲಿ ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಅಭಿನಂದನಾ ಮಹೋತ್ಸವ ಮತ್ತು ನಗೆ ಹಬ್ಬ|GRK

ರಿಪ್ಪನ್‌ಪೇಟೆ: ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಬರುವೆ ಶಾಲಾ ಮೈದಾನದಲ್ಲಿ ಡಿ. 9 ಮತ್ತು 10 ರಂದು ಜಿ.ಆರ್.ಕೆ. ಮೂರ್ತಿ ಟ್ರಸ್ಟ್ ವತಿಯಿಂದ ಅಭಿನಂದನಾ ಮಹೋತ್ಸವ ಹಾಗೂ ನಗೆಹಬ್ಬ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಬಂಡಿ ರಾಮಚಂದ್ರ ಹಾಗೂ ಜೆಡಿಎಸ್ ಮುಖಂಡ ಅರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಠಿಯಲ್ಲಿ ತಿಳಿಸಿದರು. ಪಟ್ಟಣದ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದಿವಂಗತ ಜಿ.ಆರ್.ಕೆ. ಮೂರ್ತಿಯವರ ಸಮಾಜ ಸೇವೆಯನ್ನು ಸ್ಮರಿಸುತ್ತ ಪಟ್ಟಣದಲ್ಲಿ ಎರಡು…

Read More

ಶಿವಮೊಗ್ಗದಲ್ಲಿ ಗಲಭೆಗೆ ಹುನ್ನಾರ – ಆಯನೂರು ಮಂಜುನಾಥ್ ಹೇಳಿಕೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಲಿ – ಕೆ ದಿವಾಕರ್|AAP

ಶಿವಮೊಗ್ಗದಲ್ಲಿ ಗಲಭೆಗೆ ಹುನ್ನಾರ -ಆಯನೂರು ಹೇಳಿಕೆಯನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಲಿ – ಕೆ ದಿವಾಕರ್ ರಿಪ್ಪನ್‌ಪೇಟೆ : ಶಿವಮೊಗ್ಗ ನಗರದಲ್ಲಿ ಚುನಾವಣೆಯ ಹಿನ್ನಲೆಯಲ್ಲಿ ಗಲಭೆಗೆ ಸಿದ್ದತೆ ನಡೆದಿದೆ ಎಂಬ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿಕೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ಕೂಡಲೇ ಉನ್ನತಮಟ್ಟದ ತನಿಖೆ ನಡೆಸಬೇಕು ಎಂದು ಸಾಗರ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ನಿಯೋಜಿತ ಅಭ್ಯರ್ಥಿ ಕೆ ದಿವಾಕರ್ ಆಗ್ರಹಿಸಿದರು. ಸೋಮವಾರ ಪಟ್ಟಣದ ಆಮ್ ಆದ್ಮಿ ಪಕ್ಷದ ಕಛೇರಿಯಲ್ಲಿ ಪತ್ರೀಕಾ ಗೋಷ್ಠಿಯಲ್ಲಿ…

Read More

ಗಾಂಜಾ ಮಾರುತ್ತಿದ್ದ ಯುವಕನ ಬಂಧನ

ಗಾಂಜಾ ಮಾರುತ್ತಿದ್ದ ಯುವಕನ ಬಂಧನ ಶಿವಮೊಗ್ಗ : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಓರ್ವನನ್ನು ಸಿಇಎನ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ತ್ಯಾವರೆಚಟ್ನಳ್ಳಿಯ ಹೊನ್ನಾಳ್ಳಿ ರಸ್ತೆಗೆ ಹೊಂದಿಕೊಂಡಂತಿರುವ ಲೇಕ್ ವ್ಯೂ ರೆಸಿಡೆನ್ಸಿ ಸಮೀಪ ನಡೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ಪಟ್ಟಣದ ಟಿಪ್ಪುನಗರ 4 ನೇ ಕ್ರಾಸ್ ನಿವಾಸಿ, ಚಾಲಕ ವೃತ್ತಿ ಮಾಡುವ ಮೊಹಮ್ಮದ್ ಜಮೀರ್ ಅಹಮದ್ (33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಖಚಿತ ವರ್ತಮಾನದ ಮೇರೆಗೆ ಜು. 1…

Read More
Exit mobile version