Headlines

ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ | Thirthahalli

ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್ ನಿಧನ! ತೀರ್ಥಹಳ್ಳಿ : ಶ್ವಾಸಕೋದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ಮಿತ್ರ ವಾರಪತ್ರಿಕೆ ಸಂಪಾದಕ ಮಂಜುನಾಥ್. ಪಿ ಇಂದು ಸಂಜೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು.  ಆರೋಗ್ಯ ಗಂಭೀರವಾಗಿ ಹದಗೆಟ್ಟಿದ್ದ ಕಾರಣ ಇಂದು ಬೆಳಿಗ್ಗೆಯಿಂದ ಚಿಕಿತ್ಸೆಗೆ ಸ್ಪಂದಿಸುತ್ತಿರಲಿಲ್ಲ .ಸಂಜೆ ಸಮಯಕ್ಕೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಜುನಾಥ್ ರವರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More

ರಕ್ತದಾನ ಮಾಡಿ ಜೀವ ಉಳಿಸಿ – ಸಿಪಿಐ ಬಿ ಸಿ ಗಿರೀಶ್|blood donated

ಹೊಸನಗರ : ಒಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ ನಾಲ್ಕು ಜನರ ಜೀವ ಉಳಿಸಬಹುದು ಎಂದು ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್ ಗಿರೀಶ್‌ರವರು ಹೇಳಿದರು. ಪಟ್ಟಣದ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ಹೊಸನಗರ ಪೊಲೀಸ್ ಇಲಾಖೆ ಮತ್ತು ಆಶಾ ಜ್ಯೋತಿ ಪ್ರೇರಿತ ರಕ್ತನಿಧಿ ಕೇಂದ್ರ ಶಿವಮೊಗ್ಗ ಇವರ ಆಶ್ರಯದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ರಕ್ತದಾನ ಶಿಬಿರಾವನ್ನು ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮವನ್ನು ಗಿರೀಶ್‌ರವರು ರಕ್ತದಾನ ಮಾಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ರಕ್ತಕ್ಕೆ ಯಾವುದೇ ಜಾತಿಯಿಲ್ಲ. ರಕ್ತದಾನ ಮಾಡುವುದರ ಮೂಲಕ ಸಕಾಲ ಮಾನವರನ್ನು…

Read More

ಸೆಲ್ಫಿ ತೆಗೆದುಕೊಳ್ಳುವಾಗ ಸಿಡಿಲು ಬಡಿದು 11 ಜನ ಸಾವು:

ಜೈಪುರ (ಜುಲೈ.12); ಉತ್ತರ ಭಾರತದಲ್ಲಿ ಕಳೆದ ಹಲವು ದಿನಗಳಿಂದ ಬಾರೀ ಮಳೆಯಾಗುತ್ತಿದೆ. ಅದರಲ್ಲೂ ರಾಜಸ್ಥಾನ ಮತ್ತು ಉತ್ತರಪ್ರದೇಶದಲ್ಲಿ ಮಳೆ ಎಡೆಬಿಡದೆ ಸುರಿಯುತ್ತಿದೆ. ಸಿಡಿಲಿನ ಅಬ್ಬರವೂ ಈ ವರ್ಷ ಜೋರಾಗಿದ್ದು, ಈವರೆಗೆ ಉತ್ತರ ಭಾರತದಲ್ಲಿ 28ಕ್ಕೂ ಅಧಿಕ ಜನ ಸಾವನ್ನಪ್ಪಿದ್ದಾರೆ. ಈ ನಡುವೆ ರಾಜಸ್ತಾನದಲ್ಲಿ 18 ಜನ ಸಿಡಿಲಿಗೆ ಬಲಿಯಾಗಿದ್ದಾರೆ. ಈ ಪೈಕಿ 11 ಜನ ಭಾನುವಾರ ಜೈಪುರದ ಅರಮನೆ ಗೋಪುರದ ಮೇಲೆ ನಿಂತು ಒಟ್ಟಾಗಿ ಸೆಲ್ಪೀ ತೆಗೆದುಕೊಳ್ಳುತ್ತಿದ್ದ ವೇಳೆ ಮಿಂಚು ತಾಕಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ರಾಜಸ್ಥಾನದ…

Read More

ರಿಪ್ಪನ್ ಪೇಟೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಆನ್‌ಲೈನ್ ದಂಡ : ವಾಹನ ಸವಾರರಿಗೆ ಎಚ್ಚರಿಕೆ

Ripponpete police introduce an online traffic fine system where rule violations like riding without a helmet or triple riding are captured via mobile cameras and fines are sent directly to vehicle owners through SMS. ರಿಪ್ಪನ್ ಪೇಟೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಆನ್‌ಲೈನ್ ದಂಡ : ವಾಹನ ಸವಾರರಿಗೆ ಎಚ್ಚರಿಕೆ ಹೆಲ್ಮೆಟ್ ಹಾಕದೇ ಪೇಟೆಗೆ ಬರ್ತೀರಾ? ಹುಷಾರ್… ಮೊಬೈಲ್‌ಗೆ ‘ಟಿನ್’ ಅಂತ ದಂಡದ ಮೆಸೇಜ್…

Read More

ಅವಿದ್ಯಾವಂತರು ದೇಶಕ್ಕೆ ಹೊರೆ ಎಂಬ ಅಮಿತ್ ಶಾ ಹೇಳಿಕೆಗೆ ಖಂಡನೆ:

ರಿಪ್ಪನ್ ಪೇಟೆ: ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆಯಾಗುತ್ತಾರೆ. ಅನಕ್ಷರಸ್ಥರು ಭಾರತದ ಉತ್ತಮ ಪ್ರಜೆಗಳಾಗಲು ಸಾಧ್ಯವಿಲ್ಲ ಎಂಬ ಗೃಹ ಸಚಿವ ಅಮಿತ್‌ ಶಾ ಹೇಳಿಕೆಯನ್ನು ಜೆಡಿಎಸ್ ರಾಜ್ಯ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಖಂಡಿಸಿದ್ದಾರೆ. ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿ 20 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಂಸದ್‌ ಟಿವಿಗೆ ಅಮಿತ್‌ ಶಾ ಸಂದರ್ಶನದ ವೇಳೆ ಅನಕ್ಷರಸ್ಥ ವ್ಯಕ್ತಿ ದೇಶಕ್ಕೆ ಹೊರೆ. ಆತನಿಗೆ ಸಂವಿಧಾನ ನೀಡಿದ ಹಕ್ಕುಗಳು ತಿಳಿಯುವುದಿಲ್ಲ. ಅಥವಾ ಆತನಿಗೆ ಮಾಡಬೇಕಾದ ಕರ್ತವ್ಯಗಳು ಗೊತ್ತಿರುವುದಿಲ್ಲ….

Read More

ಲಕ್ಕವಳ್ಳಿ ಮಠಕ್ಕೆ ಅನುದಾನ ಕೋರಿ ಸಿಎಂಗೆ ನ.15 ರಂದು ಮನವಿ : ವೃಷಭಸೇನ ಭಟ್ಟಾರಕ ಪಟ್ಟಾಚರ್ಯವರ್ಯ ಸ್ವಾಮೀಜಿ|Lakkavalli matt

ಸೊರಬ: ತಾಲೂಕಿನ ಲಕ್ಕವಳ್ಳಿಯ ಶ್ರೀ ಮೋಕ್ಷ ಮಂದಿರ ಜೈನ ಮಠ ವರದಾ ನದಿ ಪ್ರವಾಹಕ್ಕೆ ಸಿಲುಕಿ ಹಾನಿಗೀಡಾಗುತ್ತಿದ್ದು, ನದಿಗೆ ತಡೆಗೋಡೆ ನಿರ್ಮಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನ. 15ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ಶ್ರೀ ಮಠದ ವೃಷಭಸೇನ ಭಟ್ಟಾರಕ ಪಟ್ಟಾಚರ್ಯವರ್ಯ ಸ್ವಾಮೀಜಿ ಹೇಳಿದರು.   ಪಟ್ಟಣದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವರದಾ ನದಿಗೆ ಮೂಗೂರು ಸಮೀಪ ಬ್ಯಾರೆಜ್…

Read More

ಅವ್ಯವಸ್ಥೆಯ ಆಗರ ರಿಪ್ಪನ್ ಪೇಟೆಯ ನಾಡಕಚೇರಿ : ಸೌಲಭ್ಯಗಳಿಗೆ ಅರ್ಜಿ ಸಲ್ಲಿಸಲು ಸಾರ್ವಜನಿಕರ ಹರಸಾಹಸ

ರಿಪ್ಪನ್ ಪೇಟೆ:  ತಾಲ್ಲೂಕಿನಲ್ಲಿಯೇ ಅತೀ ದೊಡ್ಡ ಹೋಬಳಿ ರಿಪ್ಪನ್ ಪೇಟೆ ವ್ಯಾಪ್ತಿಯ ನಾಡಕಛೇರಿಯಲ್ಲಿನ ಅವ್ಯವಸ್ಥೆಯಿಂದ ಜನಸಾಮಾನ್ಯರು ಪ್ರತಿದಿನ ಪರದಾಡುವಂತಾಗಿದೆ. ರಿಪ್ಪನ್ ಪೇಟೆ ಹೋಬಳಿ ವ್ಯಾಪ್ತಿಯು ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ತಾಂತ್ರಿಕ ಸಮಸ್ಯೆಗಳಿಂದಾಗಿ ಸಾಮಾಜಿಕ ಭದ್ರತಾ ಯೋಜನೆಯ ವಿಧವಾ ವೇತನ, ವೃದ್ಯಾಪ್ಯ ವೇತನ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬೆಳೆ ದೃಡೀಕರಣ ಪತ್ರ, ಜಮೀನು ಸರ್ವೇಗಾಗಿ ಭೂ ಮಾಪನಾ ಅರ್ಜಿ ಸಲ್ಲಿಕೆ, ವಾಸಸ್ಥಳ, ವಂಶವೃಕ್ಷ, ಅತ್ಯವಶ್ಯಕ ದೃಡೀಕರಣ ಪತ್ರಗಳು ಸೇರಿ ವಿವಿಧ ಯೋಜನೆಗಳ ಸೌಲಭ್ಯಗಳಿಗಾಗಿ…

Read More

ಯುವ ಕಾಂಗ್ರೆಸ್ ವತಿಯಿಂದ ರಾಜಭವನ ಮುತ್ತಿಗೆ ಯತ್ನ : ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ -ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ನಿಹಾಲ್ ಬಂಧನ

ಕರ್ನಾಟಕ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ರಾಜಭವನ್ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹೊಸನಗರ ತಾಲೂಕಿನ ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ ಹಾಗೂ ಜಿಲ್ಲಾ ಯುವ  ಕಾಂಗ್ರೆಸ್ ಕಾರ್ಯದರ್ಶಿ ಮೊಹಮ್ಮದ್ ನಿಹಾಲ್ ರವರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಲಾಯಿತು.  ಬೆಂಗಳೂರು ಕೆಪಿಸಿಸಿ ಕಛೇರಿಯಿಂದ ರಾಜಭವನಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ನಲಪಾಡ್ ರವರ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ಮಾಡಿ ರಾಜಭವನ ಮುತ್ತಿಗೆ ಹಾಕುವ ಸಂದರ್ಭದಲ್ಲಿ  ಯುವ ಕಾಂಗ್ರೆಸ್ ನ ಹಲವಾರು ನಾಯಕರನ್ನು…

Read More

ಮಂಡಗದ್ದೆ : ಅನಾಥ ಶವವಾಗಿ ಸಿಕ್ಕ ಎರಡು ದಿನದ ನವಜಾತ ಶಿಶು

ತೀರ್ಥಹಳ್ಳಿ : ತಾಲೂಕಿನ ಮಂಡಗದ್ದೆಯಲ್ಲಿ ಹುಟ್ಟಿದ ಎರಡು ದಿನದ ಮಗು ಕರಳು ಬಳ್ಳಿ ಸಹ ಹಾಗೆ ಇರುವ ಗಂಡು ಮಗುವೊಂದು ಮಂಡಗದ್ದೆಯ ಕೆರೆಯ ಬಳಿ ಯಾರೋ ಇಟ್ಟು ಅಥವಾ ಬಿಸಾಕಿ ಹೋಗಿರುವ ದಾರುಣ ಘಟನೆ ನೆಡೆದಿದೆ. ಮಂಡಗದ್ದೆಯ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಬೆಸ್ತರಿಗೆ ಈ ಶಿಶು ಸಿಕ್ಕಿದ್ದು ತಕ್ಷಣವೇ ಅಲ್ಲಿನ ಗ್ರಾಮಪಂಚಾಯಿತಿ ಸದಸ್ಯರಿಗೆ ವಿಷಯ ತಿಳಿಸಿದ್ದಾರೆ. ಮಗುವಿನ ಜನನವನ್ನು ಮುಚ್ಚಿಡುವ ಸಲುವಾಗಿ ಯಾರೋ ಈ ರೀತಿ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಈ ಕೃತ್ಯಕ್ಕೆ ಕಾರಣರಾದ ಪಾಪಿ…

Read More

Suspendisse ipsum dui

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More
Exit mobile version