Headlines

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕ ನಿಗಮದ ಅಧ್ಯಕ್ಷ ರಾದ ಗೋಪಾಲ ಕೃಷ್ಣ ಬೇಳೂರು ರವರು ತಮ್ಮ ಪತ್ನಿ ರಾಧ ಹಾಗು ಪುತ್ರ ನಿಯಾನ್ ರೊಂದಿಗೆ ಸಾಗರ ತಾಲೂಕಿನ ಬೇಳೂರಿನ ಮತ ಗಟ್ಟೆ ಸಂಖ್ಯೆ 24 ರಲ್ಲಿ ಮತ ಚಲಾಯಿಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರವರು…

Read More

ಕಿಟಕಿಯಿಂದ ಕೈ ಹಾಕಿ ಬಾಗಿಲ ಚಿಲಕ ತೆರೆದು ಕಳ್ಳತನ – ಅಂತರ್ ಜಿಲ್ಲಾ ಕಳ್ಳನ ಬಂಧನ

ಕಿಟಕಿಯಿಂದ ಕೈ ಹಾಕಿ ಬಾಗಿಲ ಚಿಲಕ ತೆರೆದು ಕಳ್ಳತನ – ಅಂತರ್ ಜಿಲ್ಲಾ ಕಳ್ಳ ಬಂಧನ An inter-district thief was arrested in Shivamogga for stealing gold, cash, and a mobile phone by entering a house through a window while residents were asleep. ಶಿವಮೊಗ್ಗ: ನಗರದ ಚಾಲುಕ್ಯ ನಗರದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಬೇಧಿಸಿ ಅಂತರಜಿಲ್ಲಾ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿವೃತ್ತ ಉದ್ಯೋಗಿಯೊಬ್ಬರ ಮನೆಯಲ್ಲಿ…

Read More

ಪೊಲೀಸರ ಎಡವಟ್ಟು: ತಪ್ಪೇ ಮಾಡದ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ!

ಪೊಲೀಸರ ಎಡವಟ್ಟು: ತಪ್ಪೇ ಮಾಡದ ವ್ಯಕ್ತಿಗೆ ಎರಡು ವರ್ಷ ಜೈಲು ಶಿಕ್ಷೆ! ಕೊಲೆಯಾಗಿದ್ದಾಳೆ ಎಂದುಕೊಳ್ಳಲಾಗಿದ್ದ ಮಹಿಳೆ ಪ್ರಿಯಕರನೊಂದಿಗೆ ಪತ್ತೆ ಮೈಸೂರು – ಪತ್ನಿಯನ್ನು ಕೊಲೆ ಮಾಡಿದ ಆರೋಪದಲ್ಲಿ ಪತಿಯು ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿರುವಾಗಲೇ, ಆಕೆ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾರೆ. ಪ್ರಕರಣದಲ್ಲಿ ಎರಡು ವರ್ಷ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿದ್ದ ಪತಿಯು ಈಚೆಗಷ್ಟೇ ಜಾಮೀನು ಪಡೆದು ಬಿಡುಗಡೆಗೊಂಡಿದ್ದರು. ನಾಲ್ಕು ವರ್ಷದ ಹಿಂದೆ ಕೊಲೆಯಾಗಿದ್ದಾರೆ ಎಂದು ಸುದ್ದಿಯಾಗಿದ್ದ ಮಹಿಳೆ ಮಲ್ಲಿಗೆ, ಪ್ರಿಯಕರ ಗಣೇಶ್‌ನೊಂದಿಗೆ ಪತ್ತೆಯಾಗಿದ್ದು, ಜಿಲ್ಲಾ ಸೆಷನ್ಸ್‌ ನ್ಯಾಯಾಲವು ಪ್ರಕರಣದ ಕುರಿತು…

Read More

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ ಕೆಳಗೆ ಬಿದ್ದ ಮಂಜಯ್ಯ ನವರಿಗೆ ತೀವ್ರ ರಕ್ತಸ್ರಾವವಾಗಿತ್ತು ಕೂಡಲೇ ಸ್ಥಳೀಯರು ಆಟೋ ಮೂಲಕ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ ಆದರೆ ಅಷ್ಟರಲ್ಲಾಗಲೇ ಮಂಜಯ್ಯ ನವರ ಪ್ರಾಣಪಕ್ಷಿ ಹಾರಿಹೋಗಿತ್ತು.ಘಟನೆಯಲ್ಲಿ ಇನ್ನೊಂದು ಬೈಕ್ ನ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ ರಿಪ್ಪನ್ ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರ ಸಮೀಪದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ  ಸರ್ಕಾರಿ…

Read More

ಅಪಘಾತದಲ್ಲಿ ಯುವಕ ಸಾವು – ಇದು ಅಪಘಾತವಲ್ಲ ಕೊಲೆ ಎಂದ ಕುಟುಂಬಸ್ಥರು

ಅಪಘಾತದಲ್ಲಿ ಯುವಕ ಸಾವು – ಇದು ಅಪಘಾತವಲ್ಲ ಕೊಲೆ ಎಂದ ಕುಟುಂಬಸ್ಥರು ಶಿವಮೊಗ್ಗ: ಮರಕ್ಕೆ ಬೈಕ್‌  ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಯುವಕ  ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನನ್ನು ರಾಜು (27) ಎಂದು ಗುರುತಿಸಲಾಗಿದೆ. ಸಾಗರ ರಸ್ತೆಯ ವಾಜಪೇಯಿ ಬಡಾವಣೆ ಬಳಿ ಬೈಕ್‌  ಮರಕ್ಕೆ ಡಿಕ್ಕಿಯಾಗಿದೆ. ನಂತರ ಬೈಕ್‌ ಸಹಿತ ಸವಾರ ರಾಜು ಚರಂಡಿಗೆ ಬಿದಿದ್ದಾನೆ. ಗಂಭೀರ ಗಾಯಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸಿದ್ದರಹಳ್ಳಿಯ ರಾಜು ಕೂಲಿ ಕೆಲಸ ಮಾಡಿಕೊಂಡಿದ್ದು 6 ತಿಂಗಳ ಹಿಂದೆ ಮದುವೆಯಾಗಿದ್ದ. ನಿನ್ನೆ…

Read More

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಸಿಗಂದೂರು ಶ್ರೀ ಚೌಡೇಶ್ವರಿಯ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಮಾತನಾಡಿದ ಸಿಗಂದೂರು ಸೇತುವೆ ದೇಶದಲ್ಲಿಯೇ ಏಳನೇ ಅತಿದೊಡ್ಡ ಕೇಬಲ್‌ ಆದರಿತ ಸೇತುವೆಯಾಗಿದ್ದು, ಈ ಸೇತುವೆಯಲ್ಲಿ ಒಟ್ಟು 17 ಪಿಲ್ಲರ್‌ ಇದ್ದು ಒಟ್ಟು 2.4 ಕಿಲೋಮೀಟರ್‌ ಉದ್ದದ ಸೇತುವೆ ನಿರ್ಮಾಣ…

Read More

ದೊಡ್ಡಿನಕೊಪ್ಪ ಎಸ್.ಸಿ.ಕಾಲೋನಿ ಸಿಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ

ದೊಡ್ಡಿನಕೊಪ್ಪ ಎಸ್.ಸಿ.ಕಾಲೋನಿ ಸಿಸಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಇಲ್ಲಿನ ಬರುವೆ ಗ್ರಾಮದ ದೊಡ್ಡಿನಕೊಪ್ಪ ಪರಿಶಿಷ್ಟ ಜಾತಿ ಪಂಗಡದ ಕಾಲೋನಿ ಸಂಪರ್ಕ ರಸ್ತೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ಸರ್ಕಾರದ ಎಸ್.ಸಿ ಜನಾಂಗದ ವಿಶೇಷ ಅನುದಾನದಲ್ಲಿ ಸುಮಾರು 20 ಲಕ್ಷ ರೂ ವೆಚ್ಚದ ಕಾಂಕ್ರೇಟ್ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ  ಈ ಕಾಮಗಾರಿಯು ನಿರ್ಮಿತಿ ಕೇಂದ್ರದವರು ನಿರ್ವಹಿಸುತ್ತಿದ್ದು ಸಮರ್ಪಕವಾಗಿ ಕಾಮಗಾರಿ ಮಾಡುವಂತೆ ನಿರ್ಮಿತಿ ಕೇಂದ್ರದ ಗುತ್ತಿಗೆದಾರನಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತ್ ಅಧ್ಯಕ್ಷೆ ಧನಲಕ್ಷಿö್ಮ,…

Read More

ರಿಪ್ಪನ್‌ಪೇಟೆ ಠಾಣೆಯ ನೂತನ ಪಿಎಸ್‌ಐ ಅಗಿ ಎಸ್ ಪಿ ಪ್ರವೀಣ್ ಅಧಿಕಾರ ಸ್ವಿಕಾರ|PSI-RPET

ರಿಪ್ಪನ್‌ಪೇಟೆ ಠಾಣೆಯ“ನೂತನ ಪಿಎಸ್‌ಐ ಅಗಿ ಎಸ್.ಪಿ.ಪ್ರವೀಣ್ ಅಧಿಕಾರ ಸ್ವಿಕಾರ’’ ರಿಪ್ಪನ್‌ಪೇಟೆ;-ದಾವಣಗೆರೆ ಜಿಲ್ಲೆಯ ನ್ಯಾಮತಿ ಠಾಣೆಯಿಂದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದ ಪಿಎಸ್‌ಐ ಪ್ರವೀಣ್ ಎಸ್ ಇಂದು ಅಧಿಕಾರ ಸ್ವೀಕಾರ ಮಾಡಿದರು. ಠಾಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಾನಂದ ಕೋಳಿ ಹೊಸನಗರ ಠಾಣೆಗೆ ವರ್ಗಾವಣೆಗೊಂಡಿದ್ದು ಆ ಸ್ಥಳಕ್ಕೆ ದಾವಣೆಗೆರೆ ಜಿಲ್ಲೆಯ ನ್ಯಾಮತಿ ಪೊಲೀಸ್‌ ಠಾಣೆಯ ಪಿಎಸ್‌ಐ ಪ್ರವೀಣ್ ಎಸ್ ವರ್ಗಾವಣೆಗೊಂಡಿದ್ದರು. ಆಧಿಕಾರ ಸ್ವೀಕಾರದ ನಂತರ  ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ ಈ ಹಿಂದಿನ ಪಿಎಸ್‌ಐ ಶಿವಾನಂದಕೋಳಿಯವರು ಟ್ರಾಫಿಕ್ ಕಿರಿಕಿರಿಯನ್ನು ತಡೆಯುವಲ್ಲಿ…

Read More

Ripponpete | ಮೋದಿ,ಬಿವೈಆರ್ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ಮೋದಿ, ಬಿವೈಆರ್ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ಶಿವಮೊಗ್ಗ ಕ್ಷೇತ್ರದಲ್ಲಿ ಬಿ ವೈ ರಾಘವೇಂದ್ರ ಮತ್ತೆ ಗೆಲ್ಲಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ,ಶಿವಮೊಗ್ಗ ಕ್ಷೇತ್ರದಲ್ಲಿ ಬಿ ವೈ ರಾಘವೇಂದ್ರ ಮತ್ತೊಮ್ಮೆ…

Read More

SSLC RESULT | ರಿಪ್ಪನ್ ಪೇಟೆಯ ಶ್ರೀ ರಾಮಕೃಷ್ಣ ವಿದ್ಯಾಲಯಕ್ಕೆ ಸತತ 10 ನೇ ಬಾರಿಗೆ ಶೇ.100 ಫಲಿತಾಂಶ

SSLC RESULT | ರಿಪ್ಪನ್ ಪೇಟೆಯ ಶ್ರೀ ರಾಮಕೃಷ್ಣ ವಿದ್ಯಾಲಯಕ್ಕೆ ಸತತ 10 ನೇ ಬಾರಿಗೆ ಶೇ.100 ಫಲಿತಾಂಶ Sri Ramakrishna Vidyalaya, Ripponpete achieves 100% SSLC results for the 10th consecutive year in 2025-26, with Aishwarya TM securing top rank with 606 marks. ರಿಪ್ಪನ್ ಪೇಟೆ: ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಶ್ರೀ ರಾಮಕೃಷ್ಣ ವಿದ್ಯಾಲಯವು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸತತ 10ನೇ ವರ್ಷವೂ ಶೇ.100…

Read More
Exit mobile version