Thirthahalli | ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ವಶಕ್ಕೆ ಪಡೆದ ತೀರ್ಥಹಳ್ಳಿ ಪೊಲೀಸರು
ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ವಶಕ್ಕೆ ಪಡೆದ ತೀರ್ಥಹಳ್ಳಿ ಪೊಲೀಸರು ತೀರ್ಥಹಳ್ಳಿ : ನಕ್ಸಲ್ ಹೋರಾಟದ ಕೇಸ್ ಗಳ ತನಿಖೆಯನ್ನು ಚುರುಕುಗೊಳಿಸಿರುವ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ಇದೀಗ ಮತ್ತೋರ್ವ ನಕ್ಸಲ್ ಹೋರಾಟಗಾರ್ತಿಯನ್ನು ವಶಕ್ಕೆ ಪಡೆದುಕೊಂಡಿರುವುದು ವರದಿಯಾಗಿದೆ. ವಶಕ್ಕೆ ಪಡೆದಿರುವ ನಕ್ಸಲ್ ಹೋರಾಟಗಾರ್ತಿ ಶೃಂಗೇರಿಯ ಶ್ರೀಮತಿಯನ್ನು ಪೊಲೀಸರು ಮಾ.04 ರಂದು ಬೆಳಿಗ್ಗೆ 10.30ಕ್ಕೆ ತೀರ್ಥಹಳ್ಳಿ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ʼಬಾಡಿ ವಾರೆಂಟ್ʼ ಮೇಲೆ ತೀರ್ಥಹಳ್ಳಿಗೆ ಕರೆತಂದಿರುವ…