Headlines

Thirthahalli | ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ವಶಕ್ಕೆ ಪಡೆದ ತೀರ್ಥಹಳ್ಳಿ ಪೊಲೀಸರು

ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ವಶಕ್ಕೆ ಪಡೆದ ತೀರ್ಥಹಳ್ಳಿ ಪೊಲೀಸರು ತೀರ್ಥಹಳ್ಳಿ :  ನಕ್ಸಲ್ ಹೋರಾಟದ ಕೇಸ್ ಗಳ ತನಿಖೆಯನ್ನು ಚುರುಕುಗೊಳಿಸಿರುವ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ಇದೀಗ ಮತ್ತೋರ್ವ ನಕ್ಸಲ್ ಹೋರಾಟಗಾರ್ತಿಯನ್ನು ವಶಕ್ಕೆ ಪಡೆದುಕೊಂಡಿರುವುದು ವರದಿಯಾಗಿದೆ. ವಶಕ್ಕೆ ಪಡೆದಿರುವ ನಕ್ಸಲ್ ಹೋರಾಟಗಾರ್ತಿ ಶೃಂಗೇರಿಯ ಶ್ರೀಮತಿಯನ್ನು ಪೊಲೀಸರು ಮಾ.04 ರಂದು ಬೆಳಿಗ್ಗೆ 10.30ಕ್ಕೆ ತೀರ್ಥಹಳ್ಳಿ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ʼಬಾಡಿ ವಾರೆಂಟ್ʼ ಮೇಲೆ ತೀರ್ಥಹಳ್ಳಿಗೆ ಕರೆತಂದಿರುವ…

Read More

ಜಿಂಕೆ ಮಾಂಸ ಮಾರಾಟ: ಮೂವರ ಬಂಧನ, 20 ಕೆಜಿ ಮಾಂಸ ವಶ

ಜಿಂಕೆ ಮಾಂಸ ಮಾರಾಟ: ಮೂವರ ಬಂಧನ, 20 ಕೆಜಿ ಮಾಂಸ ವಶ Three persons were arrested by Bhadravathi forest officials for illegally selling deer meat in Shivamogga. Around 20 kg of venison was seized during the raid, while the prime accused remains absconding. ಶಿವಮೊಗ್ಗ: ಅಕ್ರಮವಾಗಿ ಜಿಂಕೆ ಮಾಂಸ ತಂದು ಮಾರಾಟ ಮಾಡುತ್ತಿದ್ದ ಮೂವರನ್ನು ಭದ್ರಾವತಿ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ಸುಮಾರು…

Read More
Productivity

Class aptent taciti sociosqu

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ -Grama One

ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಿಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಒನ್ ಯೋಜನೆ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿದ್ದು ಗ್ರಾಮೀಣ ಜನತೆಗೆ ವಿವಿಧ ಸೇವೆಗಳನ್ನು ಒದಗಿಸಲು ಏಕಗವಾಕ್ಷಿ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರ ಅಲೆದಾಟ ತಪ್ಪಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಆರಂಭಗೊಂಡ ಗ್ರಾಮ ಒನ್ ಯೋಜನೆಯು ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮವಾಗಿ…

Read More

ರಾಷ್ಟ್ರಕವಿ ಕುವೆಂಪು ಜಿಲ್ಲೆಯಲ್ಲಿ ನಾಡಗೀತೆ ಬದಲು ಮೊಳಗಿದ ತಮಿಳುನಾಡಿನ ನಾಡಗೀತೆ|election

ರಾಷ್ಟ್ರ ಕವಿ ಕುವೆಂಪು ರವರ ತವರು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳು ನಾಡಗೀತೆ ಹಾಡಿರುವ ಘಟನೆ ನಡೆದಿದೆ. ನಗರದ ಎನ್ ಇಎಸ್ ಮೈದಾನದಲ್ಲಿ ಬಿಜೆಪಿ ನಗರ ಘಟಕದ ವತಿಯಿಂದ ತಮಿಳು ಬಾಂಧವರ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ  ಮಾಜಿ ಸಚಿವ ಈಶ್ವರಪ್ಪ, ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಹಾಗೂ ಮುಖ್ಯ ಅಥಿತಿಗಳಾಗಿ ಅಣ್ಣಮಲೈ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಾಡಗೀತೆ ಹಾಡುಗೆ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಲು ಮುಂದಾಗಿದ್ದರು. ಆದರೆ ತಮಿಳು ನಾಡಿನ ನಾಡಗೀತೆ ಹಾಡು ಆರಂಭವಾಗಿತ್ತು. ತಕ್ಷಣವೇ ಈಶ್ವರಪ್ಪ…

Read More

DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು

DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು ನಕಲಿ ಚಿನ್ನ ಅಡವಿಟ್ಟು 63 ಕೋಟಿ ರೂಪಾಯಿ ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡಗೆ  ನ್ಯಾಯಾಲಯ ಜಾಮೀನು ನೀಡಿದೆ. ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಐ.ಡಿ. (ಜಾರಿ ನಿರ್ದೇಶನಾಲಯ) ವಶದಲ್ಲಿದ್ದ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ್ ಗೌಡ ಅವರಿಗೆ ಕೊನೆಗೂ ನ್ಯಾಯಾಲಯದ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ…

Read More

ಶಿವಮೊಗ್ಗ ಚಾಕು ಇರಿತ ಪ್ರಕರಣದ ಆರೋಪಿಗೆ ಭಯೋತ್ಪಾದಕರ ಲಿಂಕ್ ಬಹಿರಂಗ : ಆರಗ ಜ್ಞಾನೇಂದ್ರ

ಶಿವಮೊಗ್ಗ : ಗಾಂಧಿ ಬಜಾರ್ ನಲ್ಲಿ ಪ್ರೇಮ್​ ಸಿಂಗ್ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧಿತ ಆರೋಪಿಗೆ ಜಬೀವುಲ್ಲಾ ಲಿಂಕ್‌ ಭಯಾನಕವಾಗಿದೆ.  ಭಯೋತ್ಪಾದಕರ ಜೊತೆ ಲಿಂಕ್‌ ಇರೋದು ಬಹಿರಂಗವಾಗಿದೆ. ಸದ್ಯದಲ್ಲೇ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸುತ್ತೇವೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ವೀರ್ ಸಾವರ್ಕರ್ ಫೋಟೋ ಹಾಕುವ ವಿಚಾರದಲ್ಲಿ ಎಸ್​ಡಿಪಿಐ ಬೆಂಬಲದಲ್ಲಿ ಕೆಲವರು ಹಿಂಸಾಚಾರ ನಡೆಸಿದ್ದರು. ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿದಿದ್ದ ಪ್ರಕರಣ ನಡೆದಿತ್ತು. ಪ್ರಕರಣದ ಆರೋಪಿಗೆ ‘ಭಯೋತ್ಪಾದಕರ ಲಿಂಕ್‌ ಭಯಾನಕ’ವಾಗಿದೆ…

Read More

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಯುವಕರ ಮೇಲೆ ಹಲ್ಲೆ – ಆಸ್ಪತ್ರೆಗೆ ದೌಡಾಯಿಸಿದ ಹಿಂದೂ ಕಾರ್ಯಕರ್ತರು|assault

ಶಿವಮೊಗ್ಗ : ಕ್ಷುಲಕ ವಿಚಾರಕ್ಕೆ ಎರಡು ಕೋಮಿನ ಯುವಕರ  ಮಧ್ಯೆ ಟಿಪ್ಪು ನಗರದಲ್ಲಿ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.  ಈ ಘಟನೆ ಕೋಮು ಸ್ವರೂಪ ಪಡೆದಿತ್ತು. ರಸ್ತೆಯಲ್ಲಿ ಹೋಗುವಾಗ ಬೈಕ್‌ ಮತ್ತು ಆಟೋ ತಾಗಿವೆ. ಇದೆ ವಿಚಾರಕ್ಕೆ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಸಂದೇಶ್‌ ಎಂಬಾತನ ಕಣ್ಣಿನ ಬಳಿ ಗಾಯವಾಗಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ….

Read More

ಬೆಳಕು ಕೊಟ್ಟ ನಾಡನ್ನು ಕತ್ತಲಲ್ಲಿರಿಸಿದ ಮೂರು ಪಕ್ಷಗಳನ್ನು ತಿರಸ್ಕರಿಸಿ – ಸಾಲೂರು ಶಿವಕುಮಾರ್|AAP

ರಾಜ್ಯಕ್ಕೆ ಬೆಳಕು ಕೊಟ್ಟ ನಾಡನ್ನು ಕತ್ತಲಲ್ಲಿರಿಸಿದ ಮೂರು ಪಕ್ಷಗಳನ್ನು ತಿರಸ್ಕರಿಸಿ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವ ಮೂಲಕ ಸದೃಡ,ನಿರ್ಭೀತ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಾಲೂರು ಶಿವಕುಮಾರ್ ಹೇಳಿದರು. ಹುಂಚ ಹೋಬಳಿಯ ಗರ್ತಿಕೆರೆ ಗ್ರಾಮದಲ್ಲಿ ಮತಯಾಚನೆ ಕಾರ್ಯಕ್ರಮದ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯಕ್ಕೆ ವಿದ್ಯುತ್ ನೀಡಲು ತನ್ನೆಲ್ಲಾ ಸರ್ವಸ್ವವನ್ನೂ ಕಳೆದುಕೊಂಡ ನಾಡನ್ನು ಈಗ ಕತ್ತಲಲ್ಲಿರಿಸಿರುವ ಪ್ರಮುಖ ಮೂರು ಪಕ್ಷಗಳನ್ನು…

Read More

ಒಂದು ಕಿಸ್ ಗೆ 50 ಸಾವಿರ – ಸುಂದರಿ ಟೀಚರ್ ನ ಹನಿ ಮನಿ ಕಹಾನಿ,ಪೋಷಕರೇ ಇವಳ ಟಾರ್ಗೇಟ್ , ನಟೋರಿಯಸ್ ಹನಿಟ್ರ್ಯಾಪ್ ಗ್ಯಾಂಗ್ ಬಂಧನ

ಒಂದು ಚುಂಬನಕ್ಕೆ 50 ಸಾವಿರ – ಸುಂದರಿ ಟೀಚರ್ ನ ಹನಿ ಮನಿ ಕಹಾನಿ,ಪೋಷಕರೇ ಇವಳ ಟಾರ್ಗೇಟ್ , ನಟೋರಿಯಸ್ ಹನಿಟ್ರ್ಯಾಪ್ ಗ್ಯಾಂಗ್ ಬಂಧನ ಪ್ರಿ ಸ್ಕೂಲ್​ ನ ಖತರ್ನಾಕ್ ಟೀಚರ್ ಒಬ್ಬಳು ಶಾಲೆಗೆ ಬರುತ್ತಿದ್ದ ಮಕ್ಕಳ ತಂದೆಗೇ ಮುತ್ತು ಕೊಟ್ಟು ಹನಿಟ್ರ್ಯಾಪ್ ಮಾಡಿದ್ದಲ್ಲದೆ, 50 ಸಾವಿರ ರೂ. ಸುಲಿಗೆ ಮಾಡಿದ್ದಾಳೆ. ಮತ್ತೆ ಬೆದರಿಕೆಯೊಡ್ಡಿ ಒಂದು ಲಕ್ಷ ರೂಪಾಯಿಗೂ ಹೆಚ್ಚು ಹಣ ವಸೂಲಿ ಮಾಡಿದ್ದಲ್ಲದೆ, ಲಕ್ಷಾಂತರ ರೂ.ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ. ಮತ್ತಷ್ಟು ಹಣ ವಸೂಲಿ ಮಾಡಲು ಮುಂದಾದ…

Read More