Headlines

ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು

ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಅಪಘಾತ – ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವು ಶಿವಮೊಗ್ಗ: ಬಾರಂದೂರು ಕ್ರಾಸ್‌ ಬಳಿ ಸಂಭವಿಸಿದ ಅಪಘಾತವೊಂದರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಟ್ರ್ಯಾಕ್ಟರ್‌ ಹಾಗೂ ಕಾರು ನಡುವೆ ಡಿಕ್ಕಿಯಾದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾರೆ. ಅವರನ್ನು ತರೀಕೆರೆಯ ಅಮೃತಾಪುರ ಮೂಲದವರು ಎನ್ನಲಾಗುತ್ತಿದ್ದು, ಕೃತಿ ಎಂದು ಗುರುತಿಸಲಾಗಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ MBBS ಓದುತ್ತಿದ್ದರು ಎಂದು ತಿಳಿದುಬಂದಿದೆ. ಇವರು ತರೀಕೆರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತ…

Read More

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಿ – ಶಾಸಕ ಬೇಳೂರು

ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡಲಿ – ಶಾಸಕ ಬೇಳೂರು ರಿಪ್ಪನ್‌ಪೇಟೆ : ಗುರುಹಿರಿಯರನ್ನು ಗೌರವಿಸುವ ಗುಣವನ್ನು ವಿದ್ಯಾರ್ಥಿಗಳು ಬದುಕಿನಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಕೌಶಲ್ಯ ಅಭಿವೃದ್ಧಿಗೆ ಕಡೆಗೆ ವಿದ್ಯಾರ್ಥಿ ದೆಸೆಯಲ್ಲೇ ಗಮನ ಹರಿಸಿದಾಗ ಜೀವನದಲ್ಲಿ ಯಾವುದೇ ಕ್ಷೇತ್ರದಲ್ಲೂ ಯಶಸ್ವಿಯಾಗಲು ಸಾಧ್ಯ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನೀಡ್ ಬೇಸ್ ಸಂಸ್ಥೆ ಹಾಗೂ ಶಾಸಕರ ಸಹಭಾಗಿತ್ವದಲ್ಲಿ ಸರ್ಕಾರಿ ಪ್ರೌಢಶಾಲಾ  ವಿದ್ಯಾರ್ಥಿಗಳಿಗೆ  ನೋಟ್ ಬುಕ್ ವಿತರಿಸಿ…

Read More

ಹೊಂಬುಜ ಜೈನ ಮಠದಲ್ಲಿ ವೈಭವದ ಜಾತ್ರಾ ಮಹೋತ್ಸವ: ಮಾರ್ಚ್ 9 ರಿಂದ 14ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

Religious celebrations at Hombuja Jain Math near Ripponpet from March 9–14 with Nagavahana, Simhavahana, Silver Chariot, Maha Rathotsava, 108 Kalasha Mahabhisheka and Siddhanta Keerthi award ceremony. ಹೊಂಬುಜ ಜೈನ ಮಠದಲ್ಲಿ ವೈಭವದ ಜಾತ್ರಾ ಮಹೋತ್ಸವ: ಮಾರ್ಚ್ 9 ರಿಂದ 14ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ರಿಪ್ಪನ್‌ಪೇಟೆ: ಕರ್ನಾಟಕದ ಪ್ರಸಿದ್ಧ ಜೈನರ ಪವಿತ್ರ ಕ್ಷೇತ್ರವಾಗಿರುವ ಸಮೀಪದ ಹೊಂಬುಜ ಜೈನ ಮಠದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಭಕ್ತಿಭಾವದಿಂದ ನಡೆಯಲಿದೆ. ಪರಮಪೂಜ್ಯ…

Read More

ನಾಳೆಯಿಂದ ಅರಸಾಳು ಮಾಲ್ಗುಡಿ ಮ್ಯೂಸಿಯಂ ಸಾರ್ವಜನಿಕರ ಪ್ರವೇಶಕ್ಕೆ ಅನುಮತಿ::

ರಿಪ್ಪನ್ ಪೇಟೆ: ಲಾಕ್ ಡೌನ್ ಸಡಿಲಿಕೆಯಿಂದಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿರುವ ಮಾಲ್ಗುಡಿ ಮ್ಯೂಸಿಯಂ ಪುನರಾರಂಭಗೊಳ್ಳಲಿದೆ.ಶಂಕರ್ ನಾಗ್ ನಟಿಸಿ ನಿರ್ದೇಶಿಸಿರುವ, ಆರ್ ಕೆ ನಾರಾಯಣ್ ಅವರ ಕೃತಿ ಆಧಾರಿತ ಮಾಲ್ಗುಡಿ ಡೇಸ್ ಧಾರವಾಹಿ, ಅರಸಾಳು ರೈಲ್ವೆ ನಿಲ್ದಾಣದಲ್ಲಿ ಚಿತ್ರೀಕರಣವಾಗಿತ್ತು ಹಾಗಾಗಿ ಅರಸಾಳು ರೈಲ್ವೆ ನಿಲ್ದಾಣದಲ್ಲಿ ಮಾಲ್ಗುಡಿ ಮ್ಯೂಸಿಯಂ ನಿರ್ಮಿಸಲಾಗಿತ್ತು.  ಮಾಲ್ಗುಡಿ ಡೇಸ್ ಧಾರಾವಾಹಿಯ ನೆನಪುಗಳನ್ನು ಕಲೆ ಹಾಕುತ್ತಿರುವ ಮಾಲ್ಗುಡಿ ಮ್ಯೂಸಿಯಂನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು.‌ ಕೋವಿಡ್ ಕಾರಣದ ಹಿನ್ನೆಲೆಯಲ್ಲಿ ಕಳೆದ 2 ತಿಂಗಳಿನಿಂದ ಬಂದ್ ಆಗಿದ್ದ…

Read More

ನಿವೇಶನ ಖರೀದಿಸುವಾಗ ಇರಲಿ ಎಚ್ಚರ ! ನಕಲಿ ದಾಖಲೆ ಸೃಷ್ಟಿಸಿ ಮೋಸದ ದಂಧೆಕೋರರ ಬಗ್ಗೆ ಹುಷಾರ್..| Real estate fraud

ನಿವೇಶನ ಖರೀದಿಸುವಾಗ ಇರಲಿ ಎಚ್ಚರ ! ನಕಲಿ ದಾಖಲೆ ಸೃಷ್ಟಿಸಿ ಮೋಸಗೈಯುವ ದಂಧೆಕೋರರ ಬಗ್ಗೆ ಹುಷಾರ್.. ಶಿವಮೊಗ್ಗ: ಕನಸಿನ ಮನೆ ನಿರ್ಮಿಸಬೇಕೆಂಬ ಮಹತ್ವಾಕಾಂಕ್ಷೆಯಿಂದ ತರಾತುರಿಯಲ್ಲಿ ಸೈಟ್‌ ಖರೀದಿಸಿ, ಕೊನೆಗೆ ಅವೆಲ್ಲವೂ ನಕಲಿ ದಾಖಲೆಗಳೆಂದು ತಿಳಿದು ಮೋಸ ಹೋಗುತ್ತಿರುವ ಹಲವು ಘಟನೆಗಳು ಜಿಲ್ಲೆಯಲ್ಲಿ ನಡೆಯುತ್ತಿವೆ. ನಿವೇಶನ ಖರೀದಿಯಲ್ಲಿ ನಕಲಿ ದಾಖಲೆಗಳ ಹಾವಳಿ ಹೆಚ್ಚಾಗಿದೆ. ಕಡಿಮೆ ದರದಲ್ಲಿ ನಗರದ ಹೃದಯ ಭಾಗದಲ್ಲಿ ನಿವೇಶನ ಸಿಗುತ್ತದೆಂಬ ಆಸೆಯಿಂದ ಜನರು ಯಾರದೋ ಬಳಿ ನಿವೇಶನ ಖರೀದಿಸಿ ಪೇಚಿಗೆ ಬೀಳುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ 2021ರಿಂದ…

Read More

ಮೂರು ಕೋಟಿ ಇನ್ಸೂರೆನ್ಸ್ ಹಣಕ್ಕಾಗಿ ತಂದೆಯನ್ನು ಹಾವು ಕಚ್ಚಿಸಿ ಕೊಂದ ಪಾಪಿ ಮಕ್ಕಳು

Sinful children killed their father by biting him with a snake for three crores of insurance money ಮೂರು ಕೋಟಿ ವಿಮಾ ಹಣಕ್ಕಾಗಿ ಹಾವು ಕಚ್ಚಿಸಿ ತಂದೆಯ ಹತ್ಯೆ: ಇಬ್ಬರು ಪುತ್ರರ ಸೇರಿ ಐವರ ಬಂಧನ Sinful children killed their father by biting him with a snake for three crores of insurance money Sinful children killed their father by biting him…

Read More

ರಿಪ್ಪನ್‌ಪೇಟೆಯಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ – ಭರದ ಸಿದ್ದತೆ : 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ|Ripponpet

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ಇಂದು ಆಳ್ವಾಸ್ ನುಡಿಸಿರಿ ಹಬ್ಬ ಆಯೋಜಿಸಲಾಗಿದೆ.ಈ ಕಾರ್ಯಕ್ರಮಕ್ಕೆ ಅಂದಾಜು 15 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ.ಕಾರ್ಯಕ್ರಮದ ಸಿದ್ದತೆ ಭರದಿಂದ ಸಾಗಿದೆ. ಇಂದು ಸಂಜೆ ಸರಿಯಾಗಿ 5 ಗಂಟೆಗೆ ಪಟ್ಟಣದ ಸಾಗರ ರಸ್ತೆಯ ಚಿನ್ನೆಗೌಡ ಕ್ರೀಡಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಆಳ್ವಾಸ್ ಸಾಂಸ್ಕೃತಿಕ ಪ್ರದರ್ಶನದಲ್ಲಿ ಆಂಧ್ರದ ಜನಪದ, ಬಂಜಾರ ನೃತ್ಯ, ಮಣಿಪುರಿ ಸ್ಟಿಕ್‌ಡ್ಯಾನ್ಸ್, ಶಾಸ್ತ್ರೀಯ ನೃತ್ಯ, ನವದುರ್ಗೆ, ಮಲ್ಲಕಂಬ ಮತ್ತು ರೋಪ್ ಕಸರತ್ತು, ಗುಜರಾತಿನ ಗಾರ್ಭ ಮತ್ತು ದಾಂಡಿಯಾ, ಮಣಿಪುರಿ ಧೋಲ್…

Read More

Accident | ಬೊಲೆರೋ ಮತ್ತು ಸ್ಕೂಟಿ ನಡುವೆ ಡಿಕ್ಕಿ – ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು

Accident | ಬೊಲೆರೋ ಮತ್ತು ಸ್ಕೂಟಿ ನಡುವೆ ಡಿಕ್ಕಿ – ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು  ಬೊಲೆರೋ ಮತ್ತು ಸ್ಕೂಟಿ ಮಧ್ಯೆ ಒಂದು ರಸ್ತೆ ಅಪಘಾತ ಸಂಭವಿಸಿದ್ದು, ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ ದಂಪತಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಜ್ಜಂಪುರ ತಾಲ್ಲೂಕಿನ ಹಿರೇಕಾನವಂಗಲ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ ತಾಲ್ಲೂಕಿನ ಸಿದ್ಧಾಪುರ ಗ್ರಾಮದ ಅರ್ಜುನ್ ಹಾಗೂ ಶ್ವೇತಾ ಮೃತಪಟ್ಟ ದುರ್ದೈವಿ ದಂಪತಿಗಳು ಎಂದು ತಿಳಿದು ಬಂದಿದೆ. ಊರಿನಿಂದ ಅಜ್ಜಂಪುರಕ್ಕೆ ಸಂಬಂಧಿಕರ ಮನೆಗೆ ದಂಪತಿಗಳು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಬೊಲೆರೋ ಡಿಕ್ಕಿ ಹೊಡೆದ…

Read More

ಬಸ್​ ಸಂಚಾರ ಅವ್ಯವಸ್ಥೆ -ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ : ದಿನನಿತ್ಯ ಬಸ್ ಪುಟ್ ಬೋರ್ಡ್ ನಲಿ ನೇತಾಡುತ್ತ ವಿದ್ಯಾರ್ಥಿಗಳ ಸಂಚಾರ | Social Issues

ಬಸ್​ ಸಂಚಾರ ಅವ್ಯವಸ್ಥೆ -ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಪರದಾಟ : ದಿನನಿತ್ಯ ಬಸ್ ಪುಟ್ ಬೋರ್ಡ್ ನಲಿ ನೇತಾಡುತ್ತ ವಿದ್ಯಾರ್ಥಿಗಳ ಸಂಚಾರ  ಗದಗ-ಬಂಕಾಪುರ-ಹಾವೇರಿ ಮಾರ್ಗದ ಬಸ್ ವ್ಯವಸ್ಥೆ ಸರಿಯಾದ ಸಮಯಕ್ಕೆ ಇಲ್ಲದೆ, ಒಂದೇ ಬಸ್ ನಲ್ಲಿ ನೂರಾರು ಪ್ರಯಾಣಿಕರು ಪ್ರಯಾಣ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಜೀವ ಕೈಯಲ್ಲಿ ಹಿಡಿದು ಬಸ್ ಹತ್ತುತ್ತಿದ್ದಾರೆ. ದಿನನಿತ್ಯ ವಿದ್ಯಾರ್ಥಿಗಳು, ಪ್ರಯಾಣಿಕರು ಬಸ್ ವ್ಯವಸ್ಥೆ ಇಲ್ಲದೆ ನರಕಯಾತನೆ ಅನುಭವಿಸುತ್ತಿದ್ದಾರೆ. ಶಿಗ್ಗಾಂವ ತಾಲ್ಲೂಕಿನ ಬಂಕಾಪುರ ಪಟ್ಟಣದ ಸುತ್ತಮುತ್ತಲಿನ ಗ್ರಾಮದ ನೂರಾರು ಪ್ರಯಾಣಿಕರು ಕೆಲಸಕ್ಕಾಗಿ ಹಾಗೂ…

Read More

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ

ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ : ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಸಂಸದ ಬಿ ವೈ ರಾಘವೇಂದ್ರ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಪ್ರಮುಖರಾದ ದತ್ತಾತ್ರಿ , ಸುಬ್ರಮಣ್ಯ , ಎನ್.ಸತೀಶ್, ಎಂ.ಬಿ.ಮಂಜುನಾಥ, ರವೀಂದ್ರ ಕೆರೆಹಳ್ಳಿ , ಎಂ.ಸುರೇಶ್‌ಸಿಂಗ್, ಸುಧೀಂದ್ರ ಪೂಜಾರಿ,ಹಾಲಗದ್ದೆ ಉಮೇಶ್ ,…

Read More