ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ : ಪಿಎಸ್‌ಐ ಪ್ರವೀಣ್ | ದಲಿತರ ಕುಂದುಕೊರತೆ ಸಭೆ|Rpet

ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕಿದೆ; ಪಿಎಸ್‌ಐ ಪ್ರವೀಣ್ ರಿಪ್ಪನ್‌ಪೇಟೆ : ಪ್ರತಿಯೊಬ್ಬರು ರಕ್ತದಾನದ ಮಹತ್ವ ಅರಿಯಬೇಕು,ರಕ್ತದ ಅಗತ್ಯತೆ ಮನಗಾಣುವ ಮೂಲಕ ಯುವ ಜನತೆ ರಕ್ತದಾನದಂತಹ ಮಹತ್ಕಾರ್ಯಕ್ಕೆ ಹೆಚ್ಚು ಹೆಚ್ಚು ಕೈ ಜೋಡಿಸಬೇಕು ಎಂದು ರಿಪ್ಪನ್‌ಪೇಟೆ ಪೊಲೀಸ್ ಠಾಣಾಧಿಕಾರಿ ಎಸ್ ಪಿ ಪ್ರವೀಣ್ ಹೇಳಿದರು. ಜಿಲ್ಲಾ ಮೆಗ್ಗಾನ್ ಸರಕಾರಿ ಆಸ್ಪತ್ರೆ, ಪೊಲೀಸ್ ಇಲಾಖೆ ಸಹಯೋಗದಲ್ಲಿ ರಿಪ್ಪನ್‌ಪೇಟೆಯ ಶ್ರೀ ನಂದಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಉಚಿತ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿ ರಕ್ತದಾನ ಮಾಡುವ ಮೂಲಕ ವ್ಯಕ್ತಿ ಸಂಭವನೀಯ…

Read More

ಸಾಗರ : ಬಳಸಗೋಡು ಬಳಿ ಭೀಕರ ರಸ್ತೆ ಅಪಘಾತ – 19 ವರ್ಷದ ಯುವಕ ಸ್ಥಳದಲ್ಲೇ ಸಾವು

ಸಾಗರ : ಬಳಸಗೋಡು ಬಳಿ ಭೀಕರ ರಸ್ತೆ ಅಪಘಾತ – 19 ವರ್ಷದ ಯುವಕ ಸ್ಥಳದಲ್ಲೇ ಸಾವು 19-year-old Arjun from Chipli village died on the spot in a horrific bike-car collision near Balasagodu in Sagara taluk on Wednesday night. ಸಾಗರ: ತಾಲ್ಲೂಕಿನ ಬಳಸಗೋಡು ಸಮೀಪ ಬುಧವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 19 ವರ್ಷದ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತ ಯುವಕನನ್ನು…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!!

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹುಂಚ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಆನೆಗದ್ದೆ ಸರ್ಕಲ್ ನ ಅಂಗಡಿಯೊಂದರಲ್ಲಿ…

Read More

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ

ಲಿಂಗನಮಕ್ಕಿ ಜಲಾಶಯದ ಎಲ್ಲಾ ಗೇಟ್‌ಗಳು ಓಪನ್ – ಮೈದುಂಬಿ ಹರಿಯುತ್ತಿರುವ ಜೋಗ ಜಲಪಾತ ಸಾಗರ: ಲಿಂಗನಮಕ್ಕಿ ಜಲಾಶಯದ ಎಲ್ಲಾ ರೇಡಿಯಲ್ ಗೇಟ್‌ಗಳನ್ನು ಗುರುವಾರ ಮತ್ತೆ ತೆರೆಯಲಾಗಿದೆ. ಇದರ ಪರಿಣಾಮವಾಗಿ ಶರಾವತಿ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದು, ಜೋಗ ಜಲಪಾತವು ಭಾರೀ ರಭಸದಿಂದ ಹರಿಯುತ್ತಿದೆ. ಕಳೆದ ಎರಡು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಒಳಹರಿವು ಹೆಚ್ಚಳವಾಗಿದೆ. ಜಲಾಶಯಕ್ಕೆ ಇಂದು ೪೭,೨೩೨ ಕ್ಯೂಸೆಕ್ ನೀರು ಸೇರುತ್ತಿದ್ದು, ಈಗಾಗಲೇ ಭರ್ತಿಯಾಗಿರುವ ಕಾರಣ ಎಲ್ಲಾ ಗೇಟ್‌ಗಳನ್ನು ತೆರೆಯಲಾಗಿದ್ದು, ೩೨,೧೩೮ ಕ್ಯೂಸೆಕ್ ನೀರು…

Read More

ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿಗಳಿಂದ ಅಡ್ಡಿ – ಪ್ರಶ್ನಿಸಿದವರ ಮೇಲೆ ಹಲ್ಲೆಗೆ ಯತ್ನ , ವೀಡಿಯೋ ವೈರಲ್

ಸಾರ್ವಜನಿಕ ರಸ್ತೆಗೆ ಖಾಸಗಿ ವ್ಯಕ್ತಿಗಳಿಂದ ಅಡ್ಡಿ – ಪ್ರಶ್ನಿಸಿದವರ ಮೇಲೆ ಹಲ್ಲೆಗೆ ಯತ್ನ , ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಗ್ರಾಮ ಪಂಚಾಯತ್ ವತಿಯಿಂದ ಸಾರ್ವಜನಿಕ ಉದ್ದೇಶಕ್ಕಾಗಿ ನಿರ್ಮಿಸಿದ ರಸ್ತೆಯನ್ನು ಅಕ್ರಮಿಸಿ ಮಣ್ಣಿನ ತಡೆಗೋಡೆ ನಿರ್ಮಿಸಿ ಸಾರ್ವಜನಿಕರಿಗೆ ತೊಂದರೆ ನೀಡುವುದರ ಜೊತೆಗೆ ಪ್ರಶ್ನಿಸಲು ತೆರಳಿದ ಗ್ರಾಮಸ್ಥರ ಮೇಲೆ ಹಲ್ಲೆಗೆ ಯತ್ನಿಸಿರುವವರ ವಿರುದ್ಧ ಸೂಕ್ತ ಕಾನೂನು ಕೈಗೊಳ್ಳುವಂತೆ ಗ್ರಾಮಸ್ಥರು ಪಟ್ಟಣದ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಾಳೂರು ಗ್ರಾಮ ಪಂಚಾಯತ್‍ನ ಕಾಳೇಶ್ವರ ಗ್ರಾಮದಲ್ಲಿ…

Read More

ಮಳೆಯ ಆರ್ಭಟಕ್ಕೆ ತತ್ತರಿಸಿದ ಮಲೆನಾಡ ರೈತರು : ಕೈಗೆ ಬಂದ ತುತ್ತು ಬಾಯಿಗೆ ಬರದ ಭೀತಿಯಲಿ ಅಡಿಕೆ ಬೆಳೆಗಾರರು !!!

ಶಿವಮೊಗ್ಗ : ಅಕಾಲಿಕ ಮಳೆಗೆ ಶಿವಮೊಗ್ಗ ಜಿಲ್ಲೆಯ ಜನತೆ ತತ್ತರಿಸಿದ್ದು, ಕಳೆದ 20 ದಿನಗಳಲ್ಲಿ 100 ಮಿ.ಮೀಗೂ ಅಧಿಕ ಮಳೆಯಾಗಿದ್ದು ರಾಜ್ಯಾದ್ಯಂತ ಸುರಿಯುತ್ತಿರುವ ಅಕಾಲಿಕ ಮಳೆ,ಗೆ ನೇರವಾಗಿ ಹೊಡೆತ ರೈತಾಪಿ ವರ್ಗಕ್ಕೆ. ಕಷ್ಟಪಟ್ಟು ಬೆಳೆದ ಬೆಳೆಗಳನ್ನು ಮಳೆಯ ಕಾರಣದಿಂದ ಸ್ವಲ್ಪ ಬೆಳೆ ಕೊಯ್ಲು ಮಾಡಿ ಕಟಾವು ಆದ ಬೆಳೆಗಳನ್ನು ಒಣಗಿಸಲೂ ಆಗದೆ, ಸಂಸ್ಕರಿಸಲು ಆಗದೆ, ಇತ್ತ ಹೊಲದಲ್ಲೂ ಬೆಳೆಯನ್ನು ಬಿಡಲೂ ಆಗದೆ ಹಾಳಾಗುವ ಪರಿಸ್ಥಿತಿ ರೈತನದ್ದಾಗಿದೆ. ಭಾರೀ ಮಳೆಯಿಂದಾಗಿ ಕಟಾವಿಗೆ ಬಂದ ಅಧಿಕ ಪ್ರಮಾಣದ ಭತ್ತದ ಬೆಳೆಗೆ…

Read More

ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್; ಸ್ಥಳದಲ್ಲೇ ದುರ್ಮರಣ

ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್; ಸ್ಥಳದಲ್ಲೇ ದುರ್ಮರಣ A young man from Indiranagar, Tirthahalli, died after being electrocuted while climbing a tree to pluck leaves for patrode near Lakkunda. Agumbe Police have registered a case. ತೀರ್ಥಹಳ್ಳಿ, ಜೂನ್ 26: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಲಕ್ಕುಂದ ಸಮೀಪ ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ…

Read More

ದಿಗ್ವಿಜಯ ನ್ಯೂಸ್​ ನ ಸುದ್ದಿ ಸಂಪಾದಕ ಪ್ರಶಾಂತ್​ ರಿಪ್ಪನ್ ಪೇಟೆ ರವರಿಗೆ “ಆರೂಢ ಶ್ರೀ” ಪ್ರಶಸ್ತಿ ಪ್ರದಾನ :

  ಖಾನಾಪುರ ತಾಲೂಕಿನ ಚಿಕ್ಕಮುನವಳ್ಳಿ ಗ್ರಾಮದ ಶ್ರೀ ಆರೂಢ ಮಠದ ಶ್ರೋ ಬ್ರ ಬೃಹ್ಮಲೀನ ಸದ್ಗುರು ಶ್ರೀ ಸದಾಶಿವಾನಂದ ಮಹಾಸ್ವಾಮಿಗಳವರ 12ನೇ ವರ್ಷದ ಪುಣ್ಯಸ್ಮರಣೆ ಹಾಗೂ 42ನೇ ಅಖಿಲ ಕರ್ನಾಟಕ ವೇದಾಂತ ಪರಿಷತ್ ಸಮಾರಂಭದಲ್ಲಿ ದಿಗ್ವಿಜಯ ವಾಹಿನಿಯ ನಿರೂಪಕ , ನಿರ್ಮಾಪಕರಾದ ಪ್ರಶಾಂತ್ ರಿಪ್ಪನ್ ಪೇಟೆ ಅವರಿಗೆ ‘ ಆರೂಢ ಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಮಾತನಾಡಿ ಪ್ರಶಾಂತ ರಿಪ್ಪನ್ ಪೇಟೆ ಅವರಿಗೆ…

Read More

ಎಸ್ ಎಸ್ ಎಲ್ ಸಿ ಪಲಿತಾಂಶ : 625 ಕ್ಕೆ 625 ಪಡೆದ 11 ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರದ್ದೇ ಮೇಲುಗೈ

ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ಮೂಲಕ ಪ್ರಕಟವಾಗಿದ್ದು ಜಿಲ್ಲೆಯಲ್ಲಿ ಶೇ.84.60 ಫಲಿತಾಂಶ ದೊರೆತಿದ್ದು ಎ ಗ್ರೇಡ್ ಸ್ಥಾನ ದೊರೆತಿದೆ. ಅದರಂತೆ ಜಿಲ್ಲೆಯಲ್ಲಿ ಒಟ್ಟು 23136 ಜನ‌ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, 19574 ಜನ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.  ಜಿಲ್ಲೆಯ 7 ತಾಲೂಕಿನ ಫಲಿತಾಂಶ ಇಂತಿದೆ: ತೀರ್ಥಹಳ್ಳಿ : ತೀರ್ಥಹಳ್ಳಿಯಲ್ಲಿ 1654 ವಿದ್ಯಾರ್ಥಿಗಳಲ್ಲಿ 1516 ಜನ ಮಕ್ಕಳು ತೇರ್ಗಡೆಯಾಗಿದ್ದು ಶೇ.91.66 ರಷ್ಟು ಫಲಿತಾಂಶ ಬಂದಿದೆ. ಜಿಲ್ಲೆಯಲ್ಲಿ ತೀರ್ಥಹಳ್ಳಿ ಅತಿ ಹೆಚ್ಚು ಅಂಕಪಡೆದ ತಾಲೂಕಾಗಿದೆ. ಹೊಸನಗರ…

Read More

ಮದುವೆ ಊಟ ಮಾಡಿದ ಭದ್ರಾವತಿಯ ಗ್ರಾಪಂ ಕಾರ್ಯದರ್ಶಿ ಸಾವು: 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಭದ್ರಾವತಿ : ನಾಲ್ಕು ದಿನಗಳ ಹಿಂದೆ ಭದ್ರಾವತಿ ತಾಲೂಕಿನ ನಾಗತಿಬೆಳಗಲು ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿ ಅಸ್ವಸ್ಥಗೊಂಡ ಹಲವರ ಪೈಕಿ ಇಂದು ದಾಸರಕಲ್ಲಳ್ಳಿ ಗ್ರಾಮಪಂಚಾಯತ್ ಕಾರ್ಯದರ್ಶಿ ಮೃತಪಟ್ಟಿದ್ದಾರೆ. ದಿನೇಶ್ ಸಿಂಗ್ ಮೃತಪಟ್ಟಿರುವ ದುರ್ದೈವಿ. ನಾಗತಿಬೆಳಗಲು ಗ್ರಾಮದ ಕಲ್ಯಾಣಮಂಟಪದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿದ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಈ ಪೈಕಿ  ಚಿಕಿತ್ಸೆ ಫಲಿಸದೆ ದಿನೇಶ್ ಸಿಂಗ್ ಮೃತಪಟ್ಟಿದ್ದಾರೆ. ಅರದೊಟ್ಟು ಗ್ರಾಮದ ನಿವಾಸಿಯೊಬ್ಬರ ಮದುವೆ ನಾಗತಿಬೆಳಗಲು ಗ್ರಾಮದ ಕಲ್ಯಾಣ ಮಂಟಪದಲ್ಲಿ ನಡೆದಿತ್ತು. ಈ ಮದುವೆಯಲ್ಲಿ ಭಾಗಿಯಾಗಿ…

Read More