Headlines

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ

ಶಿವಮೊಗ್ಗದಲ್ಲಿ ವ್ಯಕ್ತಿಯೊಬ್ಬನ ಬರ್ಬರ ಹತ್ಯೆ ಶಿವಮೊಗ್ಗ ನಗರದಲ್ಲಿ ವ್ಯಕ್ತಿಯೊಬ್ಬನನ್ನ ಬರ್ಬರ ಹತ್ಯೆಗೈದಿರುವ ಘಟನೆ ನಡೆದಿದೆ. ನಗರದ ಹಳೆಬೊಮ್ಮನ ಕಟ್ಟೆಯ ಮಾರಮ್ಮಗುಡಿ ಸಮೀಪದ ಗ್ಯಾರೇಜ್‌ ಒಂದರ ಬಳಿಯಲ್ಲಿ ಕಬಡ ರಾಜೇಶ್‌ ಶೆಟ್ಟಿ ಎಂಬಾತನನ್ನ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಸುಮಾರು ಒಂದು ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು ವಿನೋಬನಗರ ಪೊಲೀಸರು ದೌಡಾಯಿಸಿದ್ದಾರೆ. ನವುಲೆ ಆನಂದನ ಸಹಚರ ಆಗಿದ್ದ ರಾಜೇಶ್ ಶೆಟ್ಟಿ ಬಸವನ ಗುಡಿಯ ಕ್ಯಾಸೆಟ್ ಅಂಗಡಿ ಮಾಲೀಕ ರಾಘುಶೆಟ್ಟಿ ಮರ್ಡರ್ ಕೇಸ್ ನಲ್ಲಿದ್ದ ಎನ್ನಲಾಗುತಿದ್ದು,ಇತ್ತೀಚೆಗಷ್ಟೇ ತನ್ನ ವಿರೋಧಿ…

Read More

ಯಡಿಯೂರಪ್ಪ ಮತ್ತು ಮಕ್ಕಳ ಕರ್ಮಕಾಂಡವನ್ನು ಸದ್ಯದಲ್ಲೇ ಬಯಲಿಗೆ ಎಳೆಯುತ್ತೇನೆ – ಶಾಸಕ ಬೇಳೂರು

ಯಡಿಯೂರಪ್ಪ ಹಾಗೂ ಅವರ ಮಕ್ಕಳ ಕರ್ಮಕಾಂಡವನ್ನು ಸದ್ಯದಲ್ಲಿಯೇ ಬಯಲಿಗೆ ಎಳೆಯುತ್ತೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಆನಂದಪುರದಲ್ಲಿ ನೂತನ ಬಸ್ ನಿಲ್ದಾಣದ ಕಾಮಗಾರಿಯನ್ನು ಗುರುವಾರ ಸಂಜೆ ವೀಕ್ಷಿಸಿ ಪತ್ರಕರ್ತರೊಂದಿಗೆ ಮಾತನಾಡಿ ಡಿಸಿಸಿ ಬ್ಯಾಂಕ್ ಹುದ್ದೆ ಗಳ ನೇಮಕಾತಿ ಹಾಗೂ ಸಾಗರ ಸಾಯಿ ಗಾರ್ಮೆಂಟ್ ಗೆ ನೀಡಿದ 145 ಎಕರೆ ಭೂಮಿ ವಿಚಾರದಲ್ಲಿ ನಡೆದ ಅಕ್ರಮ ನಡೆದಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು ಅಕ್ರಮವನ್ನು ಶೀಘ್ರದಲ್ಲಿ ಬಯಲಿಗೆಳೆಯುತ್ತೆನೆಂದು ಎಂದರು. ಡಿಸಿಸಿ ಬ್ಯಾಂಕಿನ ಹಿಂದಿನ ಅವಧಿಯಲ್ಲಿ ಬ್ಯಾಂಕಿನ ವಿವಿಧ…

Read More

ಕೋಡೂರು ಸಮೀಪದಲ್ಲಿ ಅಬಕಾರಿ ಅಧಿಕಾರಿಗಳ ಮಿಂಚಿನ ಕಾರ್ಯಾಚರಣೆ : ಕಾರು ಸಮೇತ ಅಕ್ರಮ ಗಾಂಜಾ ವಶಕ್ಕೆ

ಕೋಡೂರು  : ಇಲ್ಲಿನ ಸಮೀಪದ ಕೇಶವಪುರ ಗ್ರಾಮದಲ್ಲಿ ಕಾರಿನಲ್ಲಿ‌ ಗಾಂಜಾ ಸಾಗಾಟ ಮಾಡುತಿದ್ದ ಕಾರು ಮತ್ತು 60ಗ್ರಾಂ ಗಾಂಜಾ ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಕೇಶವಪುರ ಗ್ರಾಮದ ಶೇಕ್ ಫೈಝರ್ ಮಸೂದ್ ಗೆ ಸೇರಿದ ಕಾರಿನ ಮೇಲೆ ದಾಳಿ ಮಾಡಿ ಕಾರಿನಲ್ಲಿ ಸಾಗಣಿಕೆ ಮಾಡಲು ಹೊಂದಿದ್ದ 60 ಗ್ರಾಂ ಒಣ ಗಾಂಜಾ ಸೊಪ್ಪುನ್ನು ಮತ್ತು ಒಂದು ಕಾರನ್ನು ವಶಪಡಿಸಿಕೊಂಡು ಆರೋಪಿತನ ವಿರುದ್ಧ ಅಬಕಾರಿ ನಿರೀಕ್ಷಕರು ಹೊಸನಗರ ವಲಯ ರವರು NDPS ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದೆ‌. ಈ ದಾಳಿಯಲ್ಲಿ  ಅಬಕಾರಿ…

Read More

ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಯುವಕನ ಕೊಲೆ | Crime News

ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಯುವಕನ ಕೊಲೆ | Crime News ಯುವಕನೊಬ್ಬನನ್ನು ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಾಪೂಜಿನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಇರುವ ಗಂಗಮ್ಮ ದೇವಸ್ಥಾನ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ನಡೆದಿದ್ದೇನು..??? ಇಂದು ಸಂಜೆ ಬಾಪೂಜಿನಗರದಲ್ಲಿರುವ ಗಂಗಮ್ಮ ದೇವಸ್ಥಾನದ ಬಳಿಯಲ್ಲಿ ಹುಡುಗರ ಜೊತೆ ಮಾತನಾಡುತ್ತಾ ನಿಂತಿದ್ದ ಸುರೇಶ್ @ RX ಸೂರಿ ಎಂಬುವವನ ಮೇಲೆ ಅಪರಿಚರು ಏಕಾಏಕಿ ದಾಳಿ ನಡೆಸಿ…

Read More

Shivamogga | ಕಸದ ವಿಚಾರಕ್ಕೆ ವ್ಯಕ್ತಿಯ ಕೊಲೆ – ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕಸದ ವಿಚಾರಕ್ಕೆ ವ್ಯಕ್ತಿಯ ಕೊಲೆ ಪ್ರಕರಣ; ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಶಿವಮೊಗ್ಗ : ಹುಣಸೇಮರದ ಕಸದ ವಿಚಾರಕ್ಕೆ ಸಂಬಂಧಿಸಿದಂತೆಮಾತಿಗೆ ಮಾತು ಬೆಳೆದು ಪಕ್ಕದ ಮನೆಯ ವ್ಯಕ್ತಿ ಮೇಲೆ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ್ದ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಮತ್ತು ಓರ್ವ ಆರೋಪಿಗೆ ಮೂರು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. ಶಿಕಾರಿಪುರ ಪಟ್ಟಣದ ಅವಿನಾಶ್ ಅಲಿಯಾಸ್ ಅವಿ(25), ಪ್ರಶಾಂತ್ ಅಲಿಯಾಸ್ ಗುಂಡ (26), ಆರ್.ಪ್ರದೀಪ್ (28)…

Read More

ಮಾಸ್ತಿಕಟ್ಟೆ ಸಮೀಪ ಕೆಎಸ್ಆರ್ ಟಿಸಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ :

ಮಾಸ್ತಿಕಟ್ಟೆ : ಇಲ್ಲಿನ ಸಮೀಪದ ಯಡೂರು ಗ್ರಾಮದ ಮೇಕೇರಿಯಲ್ಲಿ ಈಚರ್ ಲಾರಿಯೊಂದು ಕೆಎಸ್ಆರ್ ಟಿಸಿ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಮತ್ತು ಹಲವು ಕಾಲೇಜ್ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈಚರ್  ಲಾರಿಯು ಕುಂದಾಪುರದಿಂದ ಶಿವಮೊಗ್ಗಕ್ಕೆ ಇಟ್ಟಿಗೆಯನ್ನು ತುಂಬಿಸಿಕೊಂಡು ಹೋಗುತ್ತಿತ್ತು.ಕೆ ಎಸ್ ಆರ್ ಟಿ ಸಿ ಬಸ್ ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತಿತ್ತು.ಈ ಸಂಧರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಅಪಘಾತದಿಂದ…

Read More

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಆರೋಪ – ಬಿಜೆಪಿ ಮುಖಂಡ ಶರತ್ ಕಲ್ಯಾಣಿ ಅರೆಸ್ಟ್

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಆಕೆಯಿಂದಲೇ ಲಕ್ಷ ಲಕ್ಷ ಹಣ ಪಡೆದು ವಂಚಿಸಿ ತಲೆಮರೆಸಿಕೊಂಡಿದ್ದ ಬಿಜೆಪಿ ಮಾಧ್ಯಮ ಪ್ರಮುಖನೋರ್ವನನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಶಿವಮೊಗ್ಗ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಮಾಜಿ ಸಂಚಾಲಕ ಕಲ್ಯಾಣಿ ಶರತ್ ಎಸ್ ವಿ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಶರತ್ ಕಲ್ಯಾಣಿಯನ್ನು ಮಹಿಳಾ ಠಾಣೆ ಇನ್ಸ್ ಪೆಕ್ಟರ್ ನೇತೃತ್ವದ ಮೂರು ಜನರ ತಂಡ ಕಾರ್ಯಾಚರಣೆ ನಡೆಸಿ ಬಿಜಾಪುರ ತಾಲೂಕಿನಲ್ಲಿ ವಶಕ್ಕೆ ಪಡೆದು ಠಾಣೆಗೆ ಕರೆತಂದು…

Read More

ಹೊಸನಗರ ಮೂಲದ ಗರ್ಭಿಣಿ ವೈದ್ಯರ ನಿರ್ಲಕ್ಶ್ಯಕ್ಕೆ ಸಾವು | ಸಾಗರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ದ ಕುಟುಂಬಸ್ಥರ ಆಕ್ರೋಶ

ಹೊಸನಗರ ಮೂಲದ ಗರ್ಭಿಣಿ ವೈದ್ಯರ ನಿರ್ಲಕ್ಶ್ಯಕ್ಕೆ ಸಾವು | ಸಾಗರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ದ ಕುಟುಂಬಸ್ಥರ ಆಕ್ರೋಶ ಹೊಸನಗರ ತಾಲೂಕಿನ ನಗರ ಮೂಲದ ಗರ್ಭಿಣಿಯೊಬ್ಬರು ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಹೊಸನಗರ ತಾಲೂಕಿನ ನಗರ ಹೋಬಳಿಯ ದುಬಾರತಟ್ಟಿ ಗ್ರಾಮದಲ್ಲಿ ಶಿಕ್ಷಕಿಯಾಗಿದ್ದ ಅಶ್ವಿನಿ ಕೆ.ಆರ್ ಎಂಬುವರು ಒಂದುವರೆ ವರ್ಷದ ಹಿಂದೆ  ಪ್ರಕಾಶ್ ಎಂಬುವರ ಜೊತೆಗೆ ಮದುವೆ ಮಾಡಿಕೊಡಲಾಗಿತ್ತು. ನಗರದ ಅಮೃತಾನಂದ ಮಯಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಿಕೊಂಡಿದ್ದರು.ಇವರು ಎಂಸಿಎ ಸ್ನಾತಕೋತ್ತರ ಪದವಿಯಲ್ಲಿ…

Read More

ಶಿವಮೊಗ್ಗದಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ!

ಶಿವಮೊಗ್ಗ: ಎಸ್ಎಸ್ಎಲ್​ಸಿ ಪರೀಕ್ಷೆ  ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು  ದಾಳಿ ಮಾಡಿದ್ದು, ಈ ಘಟನೆ ಶಿವಮೊಗ್ಗದ ಮೇರಿ ಇಮ್ಯಾಕ್ಯುಲೇಟ್ ಬಾಲಿಕಾ ಶಾಲೆಯಲ್ಲಿ ನಡೆದಿದೆ. ಸದ್ಯ ವಿದ್ಯಾರ್ಥಿಗಳು ಪ್ರಾಥಮಿಕ ಚಿಕಿತ್ಸೆ ಪಡೆದು ಪರೀಕ್ಷೆಗೆ ಹಾಜರಾಗಿದ್ದಾರೆ. ಹೆಜ್ಜೇನು ದಾಳಿಗೊಳಗಾದ ಪೋಷಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವಮೊಗ್ಗ ಡಿಡಿಪಿಐ ರಮೇಶ್, ಪರೀಕ್ಷೆಗೆ ಬರೆಯಲು ಬಂದ ಐದು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆದಿದೆ. ಪರೀಕ್ಷೆ ಕೇಂದ್ರದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಹೆಜ್ಜೇನು ದಾಳಿಗೊಳಗಾದ…

Read More

ರಿಪ್ಪನ್‌ಪೇಟೆ : ಸರ್ಕಾರಿ ಹಾಸ್ಟೆಲ್ ನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಪ್ರಕರಣ – ಗ್ರಾಪಂ ಅಧ್ಯಕ್ಷರು ,ಉಪಾಧ್ಯಕ್ಷರ ಸದಸ್ಯತ್ವ ವಜಾಕ್ಕೆ ಆಮ್ ಆದ್ಮಿ ಮನವಿ|AAP

ರಿಪ್ಪನ್‌ಪೇಟೆ : ಇಲ್ಲಿನ ಬಿಸಿಎಂ ವಿದ್ಯಾರ್ಥಿನಿ ನಿಲಯದಲ್ಲಿ ಬಿಜೆಪಿ ಪಕ್ಷದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಸದಸ್ಯತ್ವ ಅಭಿಯಾನ ನಡೆಸಿರುವ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸದಸ್ಯತ್ವವನ್ನು ಕೂಡಲೇ ವಜಾ ಮಾಡುವಂತೆ ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ನಾಡಕಛೇರಿ ಉಪತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮನವಿ ಸಲ್ಲಿಸಿ ಮಾತನಾಡಿದ ಹೊಸನಗರ ತಾಲ್ಲೂಕು ಎಎಪಿ ಪಕ್ಷದ ಅಧ್ಯಕ್ಷ ಗಣೇಶ್ ಸೋಗೋಡು 27-01-2023 ರ ಶುಕ್ರವಾರ ಸಂಜೆ ಪಟ್ಟಣದ ಬಿಸಿಎಂ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ …

Read More