ಚೆನ್ನೈನಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆಯಾದ ಆಸ್ಟ್ರೇಲಿಯ ಕ್ರಿಕೆಟಿಗ ಮ್ಯಾಕ್ಸ್ ವೆಲ್

ಆಸ್ಪ್ರೇಲಿಯಾದ ತಾರಾ ಆಲ್ರೌಂಡರ್‌ ಗ್ಲೆನ್‌ ಮ್ಯಾಕ್ಸ್‌ವೆಲ್‌ ಚೆನ್ನೈ ಮೂಲದ ಹುಡುಗಿ ವಿನಿ ರಾಮನ್‌ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಚೆನ್ನೈನಲ್ಲಿ ನಡೆದ ಅದ್ಧೂರಿ ಮದುವೆಯಲ್ಲಿ ಮ್ಯಾಕ್ಸ್‌ವೆಲ್ ಭಾರತೀಯ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. 2 ವರ್ಷಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಮ್ಯಾಕ್ಸ್‌ವೆಲ್ ಕಳೆದ ವಾರ ಆಸ್ಟ್ರೇಲಿಯಾದಲ್ಲಿ ಮುದುವೆಯಾಗಿದ್ದರು. ಇದೀಗ ವಿನಿ ರಾಮನ್ ಕುಟುಂಬ ಸದಸ್ಯರು ಚೆನ್ನೈನಲ್ಲಿ ಭಾರತೀಯ ಸಂಪ್ರದಾಯದ ಪ್ರಕಾರ ಮದುವೆ ಆಯೋಜಿಸಿದ್ದರು.  ತಮಿಳುನಾಡಿನ ವರನ ರೀತಿ ಕಾಣಿಸಿಕೊಂಡ ಮ್ಯಾಕ್ಸ್‌ವೆಲ್ ಭಾರತೀಯ ಅಭಿಮಾನಿಗಳಿಗೆ ಮತ್ತಷ್ಚು ಹತ್ತಿರವಾಗಿದ್ದಾರೆ. ಶೇರ್ವಾನಿ, ಮದುವೆ ಹಾರ…

Read More

ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ

ಕರ್ನಾಟಕ SIR ಅವಧಿ ಮತ್ತೆ ವಿಸ್ತರಣೆ: ಆಗಸ್ಟ್ 17ರವರೆಗೆ ಮನೆ ಮನೆಗೆ BLO ಭೇಟಿ ; ಅಕ್ಟೋಬರ್ 27ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟ Election Commission of India extends Karnataka SIR voter list revision schedule. Door-to-door BLO verification continues until August 17, draft electoral roll on August 24, and final voter list to be published on October 27. ನವದೆಹಲಿ, ಆ.7: ಕರ್ನಾಟಕದ…

Read More

ರಿಪ್ಪನ್‌ಪೇಟೆ : ಚಲನಚಿತ್ರ ನಟ ದರ್ಶನ್ ಭೇಟಿಗಾಗಿ ಪರಿತಪಿಸಿ ಖಿನ್ನತೆಗೊಳಗಾದ ಮತ್ತಿಕೊಪ್ಪದ ಯುವಕ ಸುದೀಪ್|DBOSS

ರಿಪ್ಪನ್‌ಪೇಟೆ;-ಚಿತ್ರ ನಟ ದರ್ಶನ್ ತೂಗುದೀಪ್ ದರ್ಶನಕ್ಕಾಗಿ ಹಗಲಿರುಳು ಪರಿತಪ್ಪಿಸುತ್ತಾ ಖಿನ್ನತೆಗೊಳಗಾದ  ಅಭಿಮಾನಿ ಮಲೆನಾಡಿನ ಕುಗ್ರಾಮ ಮತ್ತಿಕೊಪ್ಪದ ಯುವಕ ಸುದೀಪ್. ಚಿತ್ರ ನಟ ದರ್ಶನರವರ ಸಾರಥಿ, ಅರ್ಜುನ ಐಪಿಎಸ್,ನವಗ್ರಹ, ಸ್ವಾಮಿ, ಹೀಗೆ ಅವರು ನಟಿಸಿರುವ ಹಲವು ಚಿತ್ರಗಳನ್ನು ನೋಡಿ ಅಕರ್ಷಿತನಾದ ಹೊಸನಗರ ತಾಲ್ಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಮತ್ತಿಕೊಪ್ಪ ವಾಸಿ ಬಡಕೂಲಿ ಕಾರ್ಮಿಕ ಹಿರಿಯಣ್ಣ ಮತ್ತು ತಾರಾ ಎಂಬುವರ ದ್ವಿತೀಯ ಪುತ್ರ ಇಪ್ಪತ್ನಾಲ್ಕು ವರ್ಷದ ಸುದೀಪ್ ಚಿತ್ರನಟ ದರ್ಶನ್ ದರ್ಶನಕ್ಕಾಗಿ ಹಾತೊರೆಯುತಿದ್ದಾನೆ. ಚಿಕ್ಕಂದಿನಿಂದಲೇ ದರ್ಶನ್ ಬಗ್ಗೆ ಅಪಾರ…

Read More

ಜಮೀನು ಮಾರಲು ಬಿಡದ ತಂದೆ-ತಾಯಿಯನ್ನು ಟ್ರ್ಯಾಕ್ಟರ್ ನಲ್ಲಿ ಚೇಸ್ ಮಾಡಿ ಬರ್ಬರವಾಗಿ ಕೊಂದ ಮಗ

ಜಮೀನು ಮಾರಲು ಬಿಡದ ತಂದೆ-ತಾಯಿಯನ್ನು ಟ್ರ್ಯಾಕ್ಟರ್ನಿಂದ ಚೇಸ್ ಮಾಡಿ ಬರ್ಬರವಾಗಿ ಕೊಂದ ಮಗ ಮಾನವ ಕುಲ ತಲೆ ತಗ್ಗಿಸುವಂತಹ ಅಮಾನವೀಯ ಹಾಗೂ ಕ್ರೂರ ಘಟನೆಯೊಂದು ನಡೆದಿದೆ. ಮಗನೊಬ್ಬ ಆಸ್ತಿಗಾಗಿ ತನ್ನ ಹೆತ್ತ ತಂದೆ-ತಾಯಿಯನ್ನೇ ಟ್ರ್ಯಾಕ್ಟರ್ನಿಂದ ಬೆನ್ನಟ್ಟಿ, ಡಿಕ್ಕಿ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಪುಸಪತಿರೇಗ ಮಂಡಲದಲ್ಲಿ ನಡೆದಿದೆ. ಚಲ್ಲವನಿಪೇಟ ಪಂಚಾಯಿತಿಯ ನಡುಪುರಿ ಕಲ್ಲಾಲು ಗ್ರಾಮದ ಅಪ್ಪಲನಾಯ್ಡು (55) ಮತ್ತು ಜಯಾ (45) ದಂಪತಿಗೆ ರಾಜಶೇಖರ್ ಎಂಬ ಮಗ ಮತ್ತು…

Read More

ಲಗೇಜ್ ಆಟೋ ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರ ಸಾವು,ಓರ್ವ ಗಂಭೀರ|Accident

ಬೈಕ್ ಹಾಗೂ ಲಗೇಜ್ ಆಟೋ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೇಕಲೆ ರಸ್ತೆ ತಿರುವಿನಲ್ಲಿ ಬುಧವಾರ ನಡೆದಿರುವುದಾಗಿ ವರದಿಯಾಗಿದೆ. ಬೆಳಮಕ್ಕಿಯ ನಿವಾಸಿ ತಿಮ್ಮಣ್ಣ(40) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ.  ತುಮರಿಯಿಂದ ಮನೆಯತ್ತ ತೆರಳುತ್ತಿದ್ದ ತಿಮ್ಮಣ್ಣ ಅವರ ಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ. ಬೈಕ್‌ನಲ್ಲಿದ್ದ ಸಹ ಸವಾರ ಮಂಜಪ್ಪ ಎಂಬವರಿಗೆ ತೀವ್ರವಾಗಿ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಟೇಶ್ವರದ…

Read More

ಸಿದ್ದಿವಿನಾಯಕ ದೇವಸ್ಥಾನದ 5ನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ :

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀವರಸಿದ್ದಿವಿನಾಯಕ ಸ್ವಾಮಿ ಮತ್ತು ಮಾತೆ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಐದನೇ ವರ್ಷದ ಪ್ರತಿಪ್ಠಾವರ್ಧಂತ್ಯುತ್ಸವದ ಎರಡು ದಿನದ ವಿಶೇಷ ಧಾರ್ಮಿಕ ಸಮಾರಂಭ ಪೂಜಾ ಕಾರ್ಯಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಇಂದು ಬೆಳಗ್ಗೆ ಆಗಮಿಕ ಪರಿವಾರದವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಸ್ವಾಗತಿಸಲಾಯಿತು. ನಂತರ ಶಿವಮೊಗ್ಗದ ವೇದ ಬ್ರಹ್ಮಶ್ರೀ ವಸಂತಭಟ್ ನೇತೃತ್ವದಲ್ಲಿ ಅಗಮಿಕ ಪರಿವಾರದವರು ದೇವತಾ ಪ್ರಾರ್ಥನೆ, ಗಣಪತಿ ಪೂಜೆ, ಸ್ವಸ್ತಿಪುಣ್ಯಾಹ ವಾಚನನಾಂದಿ ಸಮಾರಾಧನೆ ಮಹಾಸಂಕಲ್ಪ, ಋತ್ವಿಗ್ವರಣ, ಸಾಮೂಹಿಕ ಷಣ್ ನಾರೀಕೇಳ ಗಣಹೋಮ, ನವಗ್ರಹ ಹೋಮ, ತೀರ್ಥಪ್ರಸಾದ ವಿನಿಯೋಗ…

Read More

ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿಯೇ ಗುರುತಿಸಿ: ಶಾಸಕ ಬೇಳೂರು ಗೋಪಾಲಕೃಷ್ಣ | GKB

ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿ ಗುರುತಿಸಿ: ಶಾಸಕ ಗೋಪಾಲ ಕೃಷ್ಣ ಬೇಳೂರು ರಿಪ್ಪನ್ ಪೇಟೆ : ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿ ಗುರುತಿಸಿ ಅವರುಗಳಿಗೆ ಪ್ರೋತ್ಸಾಹವನ್ನು ನೀಡಿದಾಗ ಅವರುಗಳು ತಮಗೆ ಆಸಕ್ತಿ ಇರುವ ಪ್ರತಿಭೆಗಳಲ್ಲಿ ಮುಂದುವರಿದು ಅದರಲ್ಲಿ ಉತ್ತಮ ಸಾಧನೆಯನ್ನು ಮಾಡಿ  ಸಮಾಜದ ಮುಖ್ಯ ವಾಹಿನಿಗೆ ಬರುತ್ತಾರೆ ಎಂದು  ಕೈಗಾರಿಕಾ ಅರಣ್ಯ ನಿಗಮದ ಅಧ್ಯಕ್ಷ  ಹಾಗೂ ಸಾಗರ ಹೊಸ ನಗರ ವಿಧಾನಸಭಾ ಕ್ಷೇತ್ರದ ಶಾಸಕ  ಗೋಪಾಲಕೃಷ್ಣ ಬೇಳೂರು ಹೇಳಿದರು. ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಳ್ಳಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ…

Read More

ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ – 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪಿಎಸ್‌ಐ ಪ್ರವೀಣ್ ನೇತ್ರತ್ವದ ತಂಡ

ಮನೆಯ ಬಾಗಿಲು ಮುರಿದು ಚಿನ್ನಾಭರಣ ಕಳ್ಳತನ – 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪಿಎಸ್‌ಐ ಪ್ರವೀಣ್ ನೇತ್ರತ್ವದ ತಂಡ ನ್ಯಾಮತಿ : ಕಡದಕಟ್ಟೆ ಗ್ರಾಮದ ಮನೆಯೊಂದರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ದೂರು ಕೊಟ್ಟ 24 ಗಂಟೆಯೊಳಗೆ ತನಿಖೆ ನಡೆಸಿದ ನ್ಯಾಮತಿ ಪೊಲೀಸ್ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳ ತಂಡ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಡದಕಟ್ಟೆ ನಿವಾಸಿ ರವಿನಾಯ್ಕ್(44) ಬಂಧಿತ ಆರೋಪಿಯಾಗಿದ್ದಾನೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕಡದಕಟ್ಟೆ ನಿವಾಸಿ ಅಶೋಕ್…

Read More

Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ನಗದು ಕಳ್ಳತನ

Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ನಗದು ಕಳ್ಳತನ  ರಿಪ್ಪನ್‌ಪೇಟೆ : ಕೋಡೂರು ಗ್ರಾಮದಲ್ಲಿ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಕೋಡೂರು ಗ್ರಾಮದ ಫಯಾಜ್ ಎಂಬುವವರು ಸಂಬಂಧಿಕರ ಮನೆಯಲ್ಲಿ ಮದುವೆ ಇರುವ ಕಾರಣ ಅಂಬ್ಲಿಗೊಳ ಗ್ರಾಮಕ್ಕೆ ಕುಟುಂಬ ಸಮೇತ ತೆರಳಿದ್ದು ಮನೆಗೆ ಬೀಗ ಹಾಕಿ ತೆರಳಿದ್ದರು. ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಬೆಡ್ ರೂಂನಲ್ಲಿದ್ದ ಬೀರುವಿನ ಬಾಗಿಲು ಮುರಿದು…

Read More

ದಾದಿಯರ ಸೇವೆ ಚಂಡಿಕಾ ಹೋಮದ ಪುಣ್ಯಕ್ಕೆ ಸಮ: ವಿನಯ್‌ಗುರೂಜಿ

ದಾದಿಯರ ಸೇವೆ ಚಂಡಿಕಾ ಹೋಮದ ಪುಣ್ಯಕ್ಕೆ ಸಮ: ವಿನಯ್‌ಗುರೂಜಿ Spiritual leader Vinay GurujI praises nurses’ service as equal to a sacred Chandika Homa during NGO inauguration and free health camp in Ripponpete, highlighting rural healthcare awareness. ರಿಪ್ಪನ್‌ಪೇಟೆ: ಆಸ್ಪತ್ರೆಗಳಲ್ಲಿ ರೋಗಿಗಳ ಶೂಶ್ರುಷೆ ಮಾಡುವ ದಾದಿಯರ ಸೇವೆ ಚಂಡಿಕಾ ಹೋಮ ಮಾಡಿದಷ್ಟು ಪುಣ್ಯಕರವಾಗಿದ್ದು, ಮಾನವೀಯತೆಯ ಅತ್ಯುನ್ನತ ರೂಪವೆಂದು ಗೌರಿಗದ್ದೆ ಅವದೂತ ಸದ್ಗುರು ವಿನಯ್‌ಗುರೂಜಿ ಹೇಳಿದರು. ಪಟ್ಟಣದ ಗುಡ್‌ಶಪರ್ಡ್…

Read More