ಸಹೋದ್ಯೋಗಿಯ ಪತ್ನಿಗೆ ಬ್ಲ್ಯಾಕ್‌ಮೇಲ್ – ಕಾನ್‌ಸ್ಟೇಬಲ್ ಕಾಟಕ್ಕೆ ಮಹಿಳೆ ಆತ್ಮಹತ್ಯೆ ! | ನ್ಯಾಯ ಕೇಳುತ್ತಿರುವ ಮೌನ ಆತ್ಮ!

ಸಹೋದ್ಯೋಗಿಯ ಪತ್ನಿಗೆ ಬ್ಲ್ಯಾಕ್‌ಮೇಲ್ – ಕಾನ್‌ಸ್ಟೇಬಲ್ ಕಾಟಕ್ಕೆ ಮಹಿಳೆ ಆತ್ಮಹತ್ಯೆ ! | ನ್ಯಾಯ ಕೇಳುತ್ತಿರುವ ಮೌನ ಆತ್ಮ! ಭಯ, ಅವಮಾನ, ಕಿರುಕುಳ… ಕೊನೆಗೆ ಆತ್ಮಹತ್ಯೆ: ಶಿವಮೊಗ್ಗ ಜಿಲ್ಲೆಯ ಮಹಿಳೆಯಯೊಬ್ಬರ ನೋವಿನ ಕಥೆ Blackmailing colleague’s wife – Woman commits suicide due to constable threat! | Silent soul seeking justice! Shivamogga Police Case | Woman Suicide | Police Blackmail Allegation ಜನಸಾಮಾನ್ಯರ ರಕ್ಷಣೆಗಾಗಿ ಇರುವ ಪೊಲೀಸ್ ವ್ಯವಸ್ಥೆಯೊಳಗೇ…

Read More

ರಿಪ್ಪನ್‌ಪೇಟೆ : ಮನೆಯೊಂದರ ಕಾರ್ ಶೆಡ್ ನಲ್ಲಿ‌ 12 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷ

ರಿಪ್ಪನ್‌ಪೇಟೆ : ಮನೆಯೊಂದರ ಕಾರ್ ಶೆಡ್ ನಲ್ಲಿ‌ ಕಾಳಿಂಗ ಸರ್ಪ ಪ್ರತ್ಯಕ್ಷ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ  ಪುರಮಠ ಗ್ರಾಮದ ಗೌರಮ್ಮ ಎಂಬುವವರ ಮನೆಯ ಕಾರ್ ಶೆಡ್ ನಲ್ಲಿ ಇಂದು ರಾತ್ರಿ 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ಪ್ರತ್ಯಕ್ಷವಾಗಿದೆ. ಮನೆಯ ಕಾರ್ ಶೆಡ್ ನಲ್ಲಿ ನಿಲ್ಲಿಸಿದ್ದ ಕಾರಿನ ಅಡಿಯಲ್ಲಿದ್ದ 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ನೋಡಿದ ಮನೆಯವರು ಭಯಭೀತರಾಗಿ ತತ್ತಕ್ಷಣ ಉರಗ ತಜ್ಞ ಬೆಳ್ಳೂರು ನಾಗರಾಜ್ ಗೆ ಕರೆ ಮಾಡಿದ್ದಾರೆ. ವಿಷಯ…

Read More

ಶಿವಮೊಗ್ಗ ಡಿಎಆರ್‌ ಡಿವೈಎಸ್‌ಪಿ ದಿಲೀಪ್‌ ಎಸ್.ವಿ. ಮುಡಿಗೇರಿದ ಪ್ರತಿಷ್ಠಿತ ‘ಡಿಜಿ ಮತ್ತು ಐಜಿಪಿ’ ಪ್ರಶಂಸಾ ಪದಕ!

ಶಿವಮೊಗ್ಗ ಡಿಎಆರ್‌ ಡಿವೈಎಸ್‌ಪಿ ದಿಲೀಪ್‌ ಎಸ್.ವಿ. ಮುಡಿಗೇರಿದ ಪ್ರತಿಷ್ಠಿತ ‘ಡಿಜಿ ಮತ್ತು ಐಜಿಪಿ’ ಪ್ರಶಂಸಾ ಪದಕ! Shivamogga DAR DySP Dileep S.V. has been awarded the prestigious DG & IGP Commendation Disc 2025-26 for his outstanding service, dedication, public-friendly policing, and contributions to environmental initiatives. The award adds another feather to the cap of the talented officer from Thirthahalli, Shivamogga….

Read More

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| sendoff

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| 16 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳು ಪಲ್ಸರ್‌ ಬೈಕ್‌(pulsar bike) ಉಡುಗೊರೆಯಾಗಿ ನೀಡಿ ತಮ್ಮ ನೆಚ್ಚಿನ ಶಿಕ್ಷಕ ಸೆಂಡ್‌ ಆಫ್‌(sendoff) ಮಾಡಿರುವ ಘಟನೆ ಸಾಗರ(sagara) ತಾಲೂಕಿನ ಕುಗ್ರಾಮ ವಳೂರಿನ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕರಿಗೆ ಆಶ್ಚರ್ಯವಾಗುವಂತೆ, ಎಲ್ಲಾ ಗ್ರಾಮಸ್ಥರು ಒಗ್ಗೂಡಿ ಬೈಕ್ ಅನ್ನು ಉಡುಗೊರೆಯಾಗಿ ಖರೀದಿಸಿದ್ದಾರೆ.ಬೈಕ್ ನ ಎಕ್ಸ್ ಶೋರೂಂ ದರದಂತೆ ರೂ.1.10 ಲಕ್ಷಗಳಾಗಿದೆ ಎನ್ನಲಾಗಿದೆ….

Read More

ಕೋಮುಗಲಭೆಯಲ್ಲ, ಜೂಜಿನ ವೇಳೆ ನಡೆದ ಗಲಾಟೆ : ವಿಡಿಯೋ ಸಹಿತ ಬಿಜೆಪಿಗೆ ಭದ್ರಾವತಿ ಶಾಸಕ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆ ದಿನವಾದ ಸೋಮವಾರ ಸಂಜೆ ಸಾವರ್ಕರ್​ ಫ್ಲೆಕ್ಸ್​ ತೆರವು ವಿವಾದದಲ್ಲಿ ಪ್ರೇಮ್​ಸಿಂಗ್​ ಎಂಬಾತನಿಗೆ ಮುಸ್ಲಿಂ ಯುವಕರು ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಪ್ರಕ್ಷ್ಯಬ್ಧ ಸ್ಥಿತಿ ನಿರ್ಮಾಣಗೊಂಡಿದೆ. ಇದರ ಬೆನ್ನಲ್ಲೇ ಅಂದರೆ ಮಂಗಳವಾರ ಭದ್ರಾವತಿಯಲ್ಲಿ ಹಿಂದು ಯುವಕ ಸುನೀಲ್​ ಎಂಬಾತನ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ನಡೆದಿತ್ತು. ಇದು ಶಿವಮೊಗ್ಗ ಜಿಲ್ಲೆ ಮಾತ್ರವಲ್ಲ, ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಇದೀಗ ಸುನೀಲ್​ ಮೇಲಿನ ಹಲ್ಲೆ ಪ್ರಕರಣ ಕುರಿತು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್​, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಭದ್ರಾವತಿ…

Read More

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಪಡೆದ ಅಮೃತ ಕಾಲೇಜಿನ ವಿದ್ಯಾರ್ಥಿಗಳಿಗೆ ಸನ್ಮಾನ.

ರಿಪ್ಪನ್ ಪೇಟೆ: ಈ ಬಾರಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆದ ದ್ವಿತೀಯ  ಪಿಯುಸಿ  ಪರೀಕ್ಷೆಯ ಫಲಿತಾಂಶದಲ್ಲಿ ಅತ್ಯುನ್ನತ ಶ್ರೇಣಿ ಪಡೆದ  ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ 31 ವಿದ್ಯಾರ್ಥಿಗಳಿಗೆ ಪ್ರಾಚಾರ್ಯರು ಉಪನ್ಯಾಸಕ ವೃಂದ ಮತ್ತು ಕಾಲೇಜು ಅಭಿವೃದ್ಧಿ ಸಮಿತಿಯವರಿಂದ  ಗೌರವಿಸಿ ಸನ್ಮಾನಿಸಿ ಅಭಿನಂದಿಸಲಾಯಿತು. ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಇಂದು ನಡೆದ ಸರಳ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಮಹ್ಮದ್ ನಜ್ ಹತ್ ಉಲ್ಲಾ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ …

Read More

ಅಪ್ರಾಪ್ತೆಯನ್ನು ಮದುವೆಯಾಗುವುದಾಗಿ ಪುಸಲಾಯಿಸಿ ಲೈಂಗಿಕ ಕಿರುಕುಳ – 19 ವರ್ಷದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಪೋಕ್ಸೋ ಕೇಸ್​​ನಲ್ಲಿ ಆರೋಪಿಯೊಬ್ಬನಿಗೆ ಶಿವಮೊಗ್ಗ ಕೋರ್ಟ್ 20 ವರ್ಷ ಶಿಕ್ಷೆ ವಿಧಿಸಿದೆ. 2022 ನೇ ಸಾಲಿನಲ್ಲಿ ಭದ್ರಾವತಿ ನಗರದಲ್ಲಿ ನಡೆದ ಘಟನೆ ಇದು. ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿರುವಂತೆ 19 ವರ್ಷದ ಯುವಕನೊಬ್ಬ, 15 ವರ್ಷದ ಬಾಲಕಿಗೆ ಮದುವೆಯಾಗ್ತೀನಿ ಎಂದು ಪುಸಲಾಯಿಸಿದ್ದ. ಅಷ್ಟೆಅಲ್ಲದೆ ಆಕೆಗೆ ಲೈಂಗಿಕ ಕಿರುಕುಳ  ನೀಡಿದ್ದ. ಇದರಿಂದ ಬಾಲಕಿ ಗರ್ಭಿಣಿಯಾಗಿದ್ದಳು. ಈ ಸಂಬಂಧ ಬಾಲಕಿ ತಂದೆ ದೂರು ಕೊಟ್ಟಿದ್ದರು.  ಘಟನೆಯ ಬಗ್ಗೆ ದೂರು ಪಡೆದಿದ್ದ ಭದ್ರಾವತಿ ನ್ಯೂಟೌನ್​ ಪೊಲೀಸ್​ ಸ್ಟೇಷನ್​ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ…

Read More

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ

ಆನ್ ಲೈನ್ ಗೇಮ್ ಚಾಳಿಗೆ ಬಿದ್ದು ಗ್ರಾಹಕರ ಹಣವನ್ನು ವಂಚಿಸಿದ್ದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ತೀರ್ಥಹಳ್ಳಿ : ಶೋಕಿ ಜೀವನ, ದಿಢೀರ್ ಹಣ ಮಾಡುವ ದುರಾಸೆಗೆ ಒಳಗಾಗಿ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ವಂಚನೆ ಮಾಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಾಲೂಕಿನ ಆರಗದ ಸುನೀಲ್ (35 ವರ್ಷ) ಮೃತ ದುರ್ದೈವಿ. ಈತ ಯಡೂರಿನ ಕೆನರಾ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ 8 ಖಾತೆಗಳಿಂದ ಠೇವಣಿ ಇಟ್ಟಿದ್ದ ಸುಮಾರು 1 ಕೋಟಿ…

Read More

Ripponpete | ಮುಸ್ಲಿಂ ಬಾಂಧವರಿಂದ ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಆಚರಣೆ

Ripponpete | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು. ರಿಪ್ಪನ್ ಪೇಟೆಯಲ್ಲಿ…

Read More

ಜ.22 ರಿಂದ 27 ರವರೆಗೆ ಜೈನರ ಕಾಶಿ ಹೊಂಬುಜಾ ಮಠದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾರ್ಮಿಕ ಸಭೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಂಬುಜಾ ಕ್ಷೇತ್ರದಲ್ಲಿ  ಅತಿಶಯ ಮಹಾಕ್ಷೇತ್ರದಲ್ಲಿ ಜನವರಿ 22 ರಿಂದ 27 ರವರೆಗೆ ನೂತನ ಮಾನಸ್ತಂಭೋಪರಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾ ಮಹೋತ್ಸವ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮಗಳು ಹೊಂಬುಜ ಜೈನ ದಿಗಂಬರ ಮಠದ ಜಗದ್ಗುರು ಡಾ.ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರ ದಿವ್ಯ ಸಾನಿಧ್ಯದಲ್ಲಿ ಜರುಗಲಿದೆ ಎಂದು ಮಠದ ಆಡಳಿತಾಧಿಕಾರಿ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜನವರಿ 22 ಭಾನುವಾರ : ಭಾನುವಾರ ಮಧ್ಯಾಹ್ನ 2 ಗಂಟೆಗೆ ಜಿನದತ್ತರಾಯ ಸಭಾ ಮಂಟಪದ…

Read More