Headlines

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರದಲ್ಲಿ ಕಂಬಿ ಹಿಂದೆ ಶಿಕ್ಷೆ ಅನುಭವಿಸುತ್ತಿದ್ದಾರೆ. ಇದೀಗ ಅದರಂತೆ ರಾಜ್ಯದಲ್ಲಿ ಮತ್ತೆ ‘ಪ್ರಜ್ವಲ್ ರೇವಣ್ಣ ಮಾದರಿ’ ಪ್ರಕರಣ ಬೆಳಕಿಗೆ ಬಂದಿದೆ. ಹೌದು.. ಕ್ರಿಕೆಟ್ ಕೋಚ್ ಮತ್ತು ಶಾಲಾ ದೈಹಿಕ ಶಿಕ್ಷಕನ ಬಳಿ ಬೇರೆ ಬೇರೆ ಮಹಿಳೆಯರ ಅಶ್ಲೀಲ ವಿಡಿಯೋಗಳು (obscene videos) ಇವೆ…

Read More

ಅದ್ದೂರಿಯಾಗಿ ಜರುಗಿದ ಕೆಂಚನಾಲ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ

ಅದ್ದೂರಿಯಾಗಿ ಜರುಗಿದ ಕೆಂಚನಾಲ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಕೆಂಚನಾಲ : ಇಲ್ಲಿನ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ಜರುಗಿತು. ಕೆಂಚನಾಲ ಸುನ್ನಿ ಜಾಮೀಯಾ ಮಸೀದಿಯ ಖತೀಬ್ ರವರು ದುವಾ ಮಾಡುವ ಮೂಲಕ ಸಂದಲ್ ಮೆರವಣಿಗೆಗೆ ಚಾಲನೆ ನೀಡಿದರು. ಕೆಂಚನಾಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂದಲ್ ಮೆರವಣಿಗೆ ಸಾಗಿತು. ಮೆರವಣಿಗೆಯಲ್ಲಿ ದಫ಼್ ಬಾರಿಸುವ ಮೂಲಕ ಹಜರತ್ ಸೈಯದ್ ಚಮನ್ ಷಾ ರವರ ಸಂದಲ್…

Read More

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಸಮಟಗಾರು ಶಾಲೆಯ ಅಂಬಿಕಾ ಲಕ್ಷ್ಮಣರಾವ್

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಸಮಟಗಾರು ಶಾಲೆಯ ಅಂಬಿಕಾ ಲಕ್ಷ್ಮಣರಾವ್| ಶಿಕ್ಷಕರ ದಿನಾಚರಣೆ ಅಂಗವಾಗಿ ಶಾಲಾ ಶಿಕ್ಷಣ ಇಲಾಖೆಯಿಂದ 2024–25ನೇ ಸಾಲಿನಲ್ಲಿ ನೀಡುವ ‘ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಹೊಸನಗರ ತಾಲೂಕಿನ ಸಮಟಗಾರು ಶಾಲೆಯ ಅಂಬಿಕಾ ರವರು ಭಾಜನರಾಗಿದ್ದಾರೆ. ಇಂದು ಶಿವಮೊಗ್ಗದಲ್ಲಿ ಜಿಲ್ಲಾಡಳಿತ, ಜಿ.ಪಂ., ಉಪ ನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಬಿಕಾ…

Read More

ಕಾರು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಕಾರು : ಚಾಲಕ ಸ್ಥಳದಲ್ಲಿಯೇ ಸಾವು

ತೀರ್ಥಹಳ್ಳಿ ಸಮೀಪದ ಮುಡುಬ ಬಳಿ ಸ್ವಿಫ್ಟ್ ಕಾರ್ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ತರೀಕೆರೆ ನಿವಾಸಿ ವಕೀಲರಾದ ಸಂಪತ್ ಕುಮಾರ್ (50) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮುಡುಬಾ ಹತ್ತಿರದ ತಿರುವಿನಲ್ಲಿ ಅತೀ ವೇಗದಿಂದ ಚಲನೆ ಮಾಡುತ್ತಿದ್ದ ಸ್ವಿಫ್ಟ್ ಡಿಜ಼ೈರ್ ಕಾರ್ ಚಾಲಕನ ನಿಯಂತ್ರಣಕ್ಕೆ ಸಿಗದೇ ತೋಟಕ್ಕೆ ಹಾರಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಟ್ಟಿದ್ದಾರೆ. ಸಂಪತ್ ಕುಮಾರ್ ರವರ ಮಗನಿಗೆ ಪಡುಬಿದ್ರೆ ಸಮೀಪದ ಆಳ್ವಾಸ್ ಕಾಲೇಜಿನಲ್ಲಿ ದಾಖಲಾತಿ ಮಾಡಿಸಿ ಹಿಂದಿರುಗುತ್ತಿರುವಾಗ ಈ ಘಟನೆ…

Read More

ಜೆಡಿಎಸ್ ಮುಖಂಡ ಅರ್ ಎ ಚಾಬುಸಾಬ್ ಗೆ ಮಾತೃ ವಿಯೋಗ:

ರಿಪ್ಪನ್ ಪೇಟೆ: ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ರವರ ತಾಯಿ ಆಯಿಶಾಬೀ (95) ರವರು ವಯೋಸಹಜ ಕಾಯಿಲೆಯಿಂದ ರಿಪ್ಪನ್ ಪೇಟೆಯ ಸ್ವಗೃಹ ದಲ್ಲಿ  ಶುಕ್ರವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಶುಕ್ರವಾರ ಮಧ್ಯಾಹ್ನ ರಿಪ್ಪನ್ ಪೇಟೆಯ ಖಬರ್ ಸ್ಥಾನ್ ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಿತು.ಮೃತರು ಅರ್ ಎ ಚಾಬುಸಾಬ್ ಹಾಗೂ ಐವರು ಪುತ್ರಿಯರನ್ನು ಅಗಲಿದ್ದಾರೆ.

Read More

ರೈತನ ಹೊಟ್ಟೆಗೆ ತಿವಿದ ಕಾಡುಕೋಣ..!!! ಚಿಂತಾಜನಕ ಸ್ಥಿತಿಯಲ್ಲಿರುವ ರೈತ ಮಣಿಪಾಲ್ ಆಸ್ಪತ್ರೆಗೆ ದಾಖಲು

ತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿ ಅರಣ್ಯ ವಲಯದ  ಆಗುಂಬೆ ಗ್ರಾಮ ಪಂಚಾಯಿತಿಯ ಹೊಸೂರು ಬಳಿಯ ಅಸಿಮನೆಯಲ್ಲಿ ಕಾಡುಕೋಣವೊಂದು ರೈತರೊಬ್ಬರಿಗೆ ತಿವಿದ ಘಟನೆ ಸೋಮವಾರ ಸಂಜೆ ನಡೆದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕಳುಹಿಸಲಾಗಿದೆ. ಅಸಿಮನೆ ರಾಘವೇಂದ್ರ ಭಟ್ ಎಂಬುವರ ತೋಟಕ್ಕೆ ಬಂದಿದ್ದ ಕಾಡು ಕೋಣಗಳನ್ನು ರಾಘವೇಂದ್ರ ಭಟ್ ಮತ್ತು ಅವರ ಪತ್ನಿ ತೋಟದಿಂದ ಬೆರೆಸಲು ಹೋಗಿದ್ದಾಗ ಏಕಾಏಕಿ ಹೊಟ್ಟೆಗೆ ಇರಿದಿದೆ. ಗಂಭೀರ ಗಾಯಗೊಂಡ ರಾಘವೇಂದ್ರ ಭಟ್ ಅವರನ್ನು ಆಗುಂಬೆ ಭಾಗದ ಪ್ರಮುಖ ನಾಯಕ ಹಸಿರುಮನೆ ನಂದನ್ ಮತ್ತು ಸ್ನೇಹಿತರು ತಮ್ಮ…

Read More

ರಿಪ್ಪನ್‌ಪೇಟೆಯಲ್ಲಿ ವಿಜ್ರಂಭಣೆಯಿಂದ ಜರುಗಿದ 75ನೇ ಸ್ವಾತಂತ್ರ ಅಮೃತ ಮಹೋತ್ಸವ :

ರಿಪ್ಪನ್‌ಪೇಟೆ: ಪಟ್ಟಣದ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ೭೫ನೆ ವರ್ಷದ ಸ್ವಾತಂತ್ರ ಅಮೃತ ಮಹೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಆಗಸ್ಟ್ ೧೩ ರಿಂದ ಹರ್‌ಗರ್ ತಿರಂಗ ಅಭಿಯಾನದಲ್ಲಿ ಪಾಲ್ಗೊಂಡ ಜನತೆ ೧೫ ರ ಸೋಮವಾರ ಅಧಿಕೃತ ಧ್ವಜಸ್ತಂಭಗಳಲ್ಲಿ ಧ್ವಜಾರೋಹಣ ನೇರವೇರಿಸುವುದರೊಂದಿಗೆ ರಾಷ್ಟ ಗೌರವ ಸಲ್ಲಿಸಿದರು. ಪಟ್ಟಣದ ಗ್ರಾಮ ಪಂಚಾಯತಿ, ನಾಡಕಛೇರಿ, ಪೊಲೀಸ್‌ ಠಾಣೆ,ವೊ ಪ್ರಾಥಮಿಕ ಆರೋಗ್ಯ ಕೇಂದ್ರ, ರೈತಸಂಪರ್ಕ ಕೇಂದ್ರ, ಸರ್ಕಾರಿ ಬಿಸಿಎಂ ವಸತಿ ನಿಲಯ, ಪ್ರಥಮದರ್ಜೆ, ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ…

Read More

ಮಳೆಯ ಗಾಳಿ ಅಬ್ಬರಕ್ಕೆ ಶಿವಮೊಗ್ಗ – ಆಯನೂರು ಮಾರ್ಗದಲ್ಲಿ ನೆಲಕ್ಕುರುಳಿದ ಮರ – ವಾಹನ ಸಂಚಾರಕ್ಕೆ ವ್ಯತ್ಯಯ

ಮಳೆಯ ಗಾಳಿ ಅಬ್ಬರಕ್ಕೆ ಶಿವಮೊಗ್ಗ – ಆಯನೂರು ಮಾರ್ಗದಲ್ಲಿ ನೆಲಕ್ಕುರುಳಿದ ಮರ – ವಾಹನ ಸಂಚಾರಕ್ಕೆ ವ್ಯತ್ಯಯ ಶಿವಮೊಗ್ಗ: ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನಲೆಯಲ್ಲಿ ಸಾರ್ವಜನಿಕ ಬದುಕು ಅಸ್ತವ್ಯಸ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಯನೂರು-ಶಿವಮೊಗ್ಗ ರಾಜ್ಯ ಹೆದ್ದಾರಿಯ ಮಧ್ಯಭಾಗದಲ್ಲಿ ಗುರುವಾರ ಮಧ್ಯಾಹ್ನದ ವೇಳೆ ರಸ್ತೆಯ ಬದಿಯಲ್ಲಿದ್ದ ಬೃಹತ್ ಮರವೊಂದು ದಿಡೀರ್ ಎಂಬಂತೆ ಧರೆಗುರುಳಿದೆ. ಮರ ಧರೆಗುರುಳಿದ ವೇಳೆ ಅದೇ ರಸ್ತೆಯಲ್ಲಿ ಕೆಲವೊಂದು ವಾಹನಗಳು ಸಂಚರಿಸುತ್ತಿದ್ದರೂ, ಅಪಾಯದಿಂದ ತೀವ್ರ ಅನಾಹುತ ತಪ್ಪಿದೆ ಎಂಬುದು ಭಾಗ್ಯವೆನಿಸಿತು. ಆದರೆ ಈ…

Read More

ಕೇಂದ್ರ ಬಿಜೆಪಿ ಸರ್ಕಾರ ಜನಪರ ಕಾಳಜಿ ಹೊಂದಿಲ್ಲ‌ ; ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪ|kimmane

ಹೊಸನಗರ: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯನ್ನು ಈಡೇರಿಸಲು ಅಕ್ಕಿ ಪೂರೈಕೆಗೆ ಕೇಂದ್ರ ಸರ್ಕಾರ ಒಲವು ತೋರದಿರುವುದು, ರಾಜ್ಯದ ಜನತೆಗೆ ಬಿಜೆಪಿ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಅವರು ಇಲ್ಲಿನ ಗಾಂಧಿ ಮಂದಿರದಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ರಾಜ್ಯ ಸರ್ಕಾರ ಅಕ್ಕಿ ಕೇಳುತ್ತಿರುವುದು ಕಾಂಗ್ರೆಸ್ ಪಕ್ಷಕ್ಕಲ್ಲ, ಬದಲಾಗಿ ರಾಜ್ಯದ ಬಡ ಜನತೆಗೆ ಪಡಿತರ ವಿತರಣೆ ಮಾಡುವ ಉದ್ದೇಶಕ್ಕೆ ಎನ್ನುವುದನ್ನು ರಾಜ್ಯ ಬಿಜೆಪಿ ಮುಖಂಡರು ಅರಿಯಲಿ. ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರಿಗೆ…

Read More

ಹೃದಯಾಘಾತದಿಂದ 34 ವರ್ಷದ ಯುವಕ ಸಾವು

ಹೃದಯಾಘಾತದಿಂದ 34 ವರ್ಷದ ಯುವಕ ಸಾವು ಹೃದಯಾಘಾತದಿಂದ 34 ವರ್ಷದ ಯುವಕ ಸಾವು ಕಂದಮ್ಮನಿಗಾಗಿ ಬಾಳುವ ಆಸೆ ಇತ್ತು… ಆದರೆ ಹೃದಯ ದ್ರೋಹ ಬಗೆದು ಬಡಿತ ನಿಲ್ಲಿಸಿತ್ತು… ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿ ತಂದೆ ಎಂಬ ಬಿರುದು ಪಡೆದ ಮೇಲೆ ದಿನವೂ ಕಣ್ಣಲ್ಲಿ ಕನಸು ತುಂಬಿಸಿಕೊಂಡಿದ್ದ ಗಿರೀಶ್ ಎಂಬ ಯುವಕ ಕೇವಲ 34ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಹಿರೀಮನೆ ಗ್ರಾಮದ ನಿವಾಸಿ ಗಿರೀಶ್ ಅವರಿಗೆ ನಿನ್ನೆ…

Read More
Exit mobile version