ಬೈಕ್ ರಿಪೇರಿಗೆಂದು ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆ – ಸುಳಿವು ಪತ್ತೆಗೆ ಮನವಿ | Person missing

ಬೈಕ್ ರಿಪೇರಿಗೆಂದು ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆ – ಸುಳಿವು ಪತ್ತೆಗೆ ಮನವಿ | Person missing ಕೋಣಂದೂರು : ಬೈಕ್ ರಿಪೇರಿ ಮಾಡಿಸಿಕೊಂಡು ಬರುತ್ತೇನೆ ಎಂದು ಮನೆಯಿಂದ ಹೊರ ಹೋದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಅಕ್ಲಾಪುರ ನಿವಾಸಿ ರಾಘು ಶೆಟ್ಟಿಗಾರ್ (41) ನಾಪತ್ತೆಯಾಗಿರುವ ವ್ಯಕ್ತಿಯಾಗಿದ್ದಾನೆ. ಜುಲೈ 15 ರ ಬೆಳಿಗ್ಗೆ ಅಕ್ಲಾಪುರದಲ್ಲಿರುವ ಮನೆಯಿಂದ ಬೈಕ್ ರಿಪೇರಿ ಮಾಡಿಸಿಕೊಂಡು ಬರುತ್ತೇನೆ ಎಂದು ಹೊರಹೋದ ವ್ಯಕ್ತಿ ನಾಪತ್ತೆಯಾಗಿದ್ದು ಆತನ ಬೈಕ್…

Read More

ಹಣದಾಸೆಗೆ ದೇವಸ್ಥಾನದಲ್ಲಿ ಭಿಕ್ಷೆ ಬೇಡುತಿದ್ದ ಅಜ್ಜಿಯ ಹತ್ಯೆ ಪ್ರಕರಣದ ಆರೋಪಿ ಜೈಲಿನಲ್ಲಿ ನೇಣು ಬಿಗಿದುಕೊಂಡು ಸಾವು|JAIL

ಶಿವಮೊಗ್ಗ : ಕೇಂದ್ರ ಕಾರಗೃಹದಲ್ಲಿ ವಿಚಾರಣಾಧೀನ ಕೈದಿ ಸೆಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಕುಂದಾಪುರದ ಕರುಣಾಕರ ದೇವಾಡಿಗ(24) ನೇಣುಬಿಗಿದುಕೊಂಡು ಸಾವನ್ನಪ್ಪಿದ ಯುವಕ. ಇಂದು ಮುಂಜಾನೆ ಜೈಲಿನಲ್ಲಿ ತಿಂಡಿ ಕೊಡುವ ಹೊತ್ತಿನಲ್ಲಿಯೇ  ಕರುಣಾಕರ ಸೆಲ್ ನ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೈ ಉಜ್ಜುವ  ನಾರನ್ನೇ ಹಗ್ಗವನ್ನಾಗಿ ಮಾಡಿಕೊಂಡು ಕರುಣಾಕರ ನೇಣು ಹಾಕಿಕೊಂಡಿದ್ದಾನೆ ಎನ್ನಲಾಗಿದೆ. ದೇವಸ್ಥಾನದ ಮುಂದೆ ಭಿಕ್ಷೆ ಬೇಡುತಿದ್ದ ಅಜ್ಜಿಯನ್ನು ಹಣದಾಸೆಗೆ ಕೊಲೆ ಮಾಡಿದ್ದ ಕರುಣಾಕರ ದೇವಾಡಿಗ 2022 ರ ಡಿಸೆಂಬರ್ 3 ರಂದು‌…

Read More

ಫೆಬ್ರವರಿ 3 ರಿಂದ ಸಾಗರದ ಮಾರಿಕಾಂಬಾ ದೇವಿ ಜಾತ್ರೆ – ಮೂರು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯಲ್ಲಿ ಈ ಬಾರಿ ಏನೇನಿರುತ್ತೇ..!!??

ಫೆಬ್ರವರಿ 3ರಿಂದ ಸಾಗರ ಮಾರಿಕಾಂಬಾ ದೇವಿ ಜಾತ್ರೆ – ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ಮಾಹಿತಿ ಸಾಗರ: ಪ್ರತಿ ಮೂರುವರ್ಷಕ್ಕೊಮ್ಮೆ ಸಕಲ ವಿಧಿ-ವಿಧಾನಗಳೊಂದಿಗೆ ಸಮಸ್ತ ಭಕ್ತಾಧಿಗಳು ಒಟ್ಟಾಗಿ ಸೇರಿ ನಡೆಸುವ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆ ಬರುವ ಫೆಬ್ರವರಿ 3ರಿಂದ ಆರಂಭವಾಗಿ 11ರವರೆಗೆ ಜರುಗಲಿದೆ. 9 ದಿನಗಳಕಾಲ ನಡೆ ಯುವ ದೇವಿಯ ಜಾತ್ರೆ ರಾಜ್ಯದ ಅತೀದೊಡ್ಡ ಜಾತ್ರೆಯಲ್ಲಿ ಒಂದು ಎನ್ನುವ ಪ್ರಸಿದ್ದಿ ಪಡೆದಿದೆ. ಎಂದು ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ತಿಳಿಸಿದರು….

Read More

ಪರೀಕ್ಷೆಯಲ್ಲಿ ನಕಲು ಮಾಡಿದ್ದಕ್ಕೆ ವಿದ್ಯಾರ್ಥಿಯ ಕೈಯನ್ನು ಕಚ್ಚಿದ ಉಪನ್ಯಾಸಕ;

ಹೊಸನಗರ :  ಪರೀಕ್ಷೆಯಲ್ಲಿ ನಕಲು ಮಾಡಿದ ಎನ್ನುವ ಕಾರಣಕ್ಕೆ ವಿದ್ಯಾರ್ಥಿಯೊಬ್ಬನ ಕೈಯನ್ನು ಉಪನ್ಯಾಸಕನೊಬ್ಬರು ಕಚ್ಚಿರುವ ಘಟನೆ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ  ಕಾಲೇಜಿನಲ್ಲಿ ನಡೆದಿದೆ. ಅಂತಿಮ ಬಿಎ ಪದವಿ ಓದುತ್ತಿರುವ ಕೀರ್ತೇಶ್ ಎಂಬ ವಿದ್ಯಾರ್ಥಿ  ಇಂದು ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದಾಗ ಪರೀಕ್ಷಾ ಮೇಲ್ವಿಚಾರಕರಾದ ಅಂಜನ್ ಕುಮಾರ್ ವಿದ್ಯಾರ್ಥಿಯನ್ನು ಪ್ರಶ್ನಿಸಿದ್ದಾರೆ.ಈ ಸಂದರ್ಭದಲ್ಲಿ ವಿದ್ಯಾರ್ಥಿ ಬಳಿ ಇದ್ದ ಮೊಬೈಲ್ ನ್ನು ಕಿತ್ತುಕೊಳ್ಳಲು ಅಂಜನ್ ಕುಮಾರ್ ಪ್ರಯತ್ನಿಸಿದ್ದಾರೆ.ಈ ಸಂದರ್ಭದಲ್ಲಿ ವಿದ್ಯಾರ್ಥಿ ಕೀರ್ತೆಶ್ ಪರೀಕ್ಷಾ ಮೇಲ್ವಿಚಾರಕ  ಅಂಜನ್ ಕುಮಾರ್ ರವರಿಗೆ ಉಡಾಫೆ…

Read More

ಉಕ್ಕಿ ಹರಿದ ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ; 15 ದಿನಗಳ ಬಳಿಕ ಸಿಕ್ಕ ಮೃತದೇಹ

ಉಕ್ಕಿ ಹರಿದ ಹೊಳೆಯಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ; 15 ದಿನಗಳ ಬಳಿಕ ಸಿಕ್ಕ ಮೃತದೇಹ Body of a 62-year-old man who was swept away in a stream during heavy rains in Shivamogga’s Thirthahalli taluk has been recovered after 15 days of search operations. ಶಿವಮೊಗ್ಗ: ಭಾರೀ ಮಳೆಯ ನಡುವೆ ತೋಟದ ಕೆಲಸಕ್ಕೆ ತೆರಳಿದ್ದ ವೇಳೆ ಹೊಳೆಯಲ್ಲಿ ಕೊಚ್ಚಿಕೊಂಡು ಹೋಗಿದ್ದ ವ್ಯಕ್ತಿಯ ಮೃತದೇಹ ಸುಮಾರು 15 ದಿನಗಳ…

Read More

Humcha | ಕೋರಂ ಕೊರತೆ – ಹುಂಚ ಗ್ರಾಮ ಪಂಚಾಯತಿಯ ಗ್ರಾಮಸಭೆ ಮುಂದೂಡಿಕೆ

ಕೋರಂ ಕೊರತೆ – ಹುಂಚ ಗ್ರಾಮ ಪಂಚಾಯತಿಯ ಗ್ರಾಮಸಭೆ ಮುಂದೂಡಿಕೆ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯತ್‌ನಲ್ಲಿ ಗ್ರಾಮಸ್ಥರು (ಕೋರಂ) ಇಲ್ಲದೆ ಗ್ರಾಮ ಸಭೆ ಮುಂದೂಡಿಕೆಯಾಗಿದೆ. 2023-24 ನೇ ಸಾಲಿನ ಪ್ರಥಮ ಸಾಮಾಜಿಕ ಲೆಕ್ಕ ಪರಿಶೋಧನ ಗ್ರಾಮ ಸಭೆ ಇದಾಗಿದ್ದು ಗ್ರಾಮಸ್ಥರ ಹಾಜರಿ ಕಡಿಮೆ ಇದ್ದ ಕಾರಣ ಸಭೆ ಮುಂದೂಡಿಕೆಯಾಗಿದೆ. ಪಂಚಾಯತ್‌ ಅಧ್ಯಕ್ಷೆ ಸುಮಂಗಳ ರವರ  ಅಧ್ಯಕ್ಷತೆಯಲ್ಲಿ ನಡೆದ ಗ್ರಾಮ ಸಭೆ ಬೆಳಗ್ಗೆ 11-30 ಕ್ಕೆ ಪ್ರಾರಂಭವಾಗಿದ್ದು, ಆರಂಭದಲ್ಲಿ ಬೆರೆಳೆಣಿಕೆಯಷ್ಟು ಜನರಿದ್ದರು.  ಕೋರಂ ಇಲ್ಲದೆ ಸಭೆ ನಡೆಸುವಂತಿಲ್ಲ…

Read More

ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ|144 ಸೆಕ್ಷನ್ ಜಾರಿ

ಮೀಸಲಾತಿ ಪ್ರಮಾಣ ಕಡಿಮೆ ಮಾಡಿರುವುದನ್ನು ಖಂಡಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಪಟ್ಟಣದಲ್ಲಿ ಬಂಜಾರ ಸೇರಿದಂತೆ ವಿವಿಧ ಸಮುದಾಯದ ವತಿಯಿಂದ ಪ್ರತಿಭಟನೆ ನಡೆಸಿದರು.ಈ ವೇಳೆ ಕಲ್ಲು ತೂರಾಟ ನಡೆಸಿ ಟೈರ್‌ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾ.ಅಂಬೇಡ್ಕರ್ ಸರ್ಕಲ್‌ನಿಂದ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಈ ವೇಳೆ ಕೆಲವರು ಮಾಜಿ ಸಿಎಂ ಯಡಿಯೂರಪ್ಪ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು‌. ಶಿಕಾರಿಪುರದ ಮಿನಿ ವಿಧಾನಸೌಧ, ಬಸ್ ನಿಲ್ದಾಣದ ಬಳಿ ಬಂಜಾರ ಸಮುದಾಯದ ಯುವಕರು ಪ್ರತಿಭಟನೆ ನಡೆಸಿದರು….

Read More

Shivamogga| ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹ|

Shivamogga| ಅರಣ್ಯಾಧಿಕಾರಿಗಳ ಕರ್ತವ್ಯಕ್ಕೆ ತೊಂದರೆ ನೀಡಿದ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹ| ಕಾಡು ಕೋಣ, ಜಿಂಕೆ, ಅಕ್ರಮ ನಾಡು ಬಂದೂಕು, ಶ್ರೀಗಂಧ ಸಂಗ್ರಹಣೆ ಮಾಡಿದ್ದ ಆರೋಪಿಗಳನ್ನು ರಕ್ಷಿಸಲು ಶಾಸಕ ಆರಗ ಜ್ಞಾನೇಂದ್ರ ಅರಣ್ಯಾಧಿಕಾರಿಗಳ ಬೆದರಿಸಿ ದರ್ಪ ಮೆರೆದಿದ್ದಾರೆ. ಕೂಡಲೇ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕೆಪಿಸಿಸಿ ವನ್ಯಜೀವಿ ವಿಭಾಗದಿಂದ ಶಿವಮೊಗ್ಗ ಡಿಸಿಎಫ್‌ಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ತೀರ್ಥಹಳ್ಳಿ ತಾಲ್ಲೂಕಿನ ಹಣಗೆರೆಕಟ್ಟೆ ಬಳಿಯ ಬಸವನಗದ್ದೆ ಗ್ರಾಮದ ಮನೆಯೊಂದರಲ್ಲಿ ಅಕ್ರಮವಾಗಿ ಕಾಡುಕೋಣ, ಜಿಂಕೆ ಕೊಂಬುಗಳು, ನಾಡಬಂದೂಕು ಹಾಗೂ ಗಂಧದ ತುಂಡುಗಳನ್ನು ಮನೆಯ…

Read More

ರಿಪ್ಪನ್‌ಪೇಟೆಯಲ್ಲಿ ಅಷ್ಟಲಕ್ಷ್ಮಿ ಹವನ – ನವರಾತ್ರಿ ಧಾರ್ಮಿಕ ವೈಭವ

ರಿಪ್ಪನ್‌ಪೇಟೆಯಲ್ಲಿ ಅಷ್ಟಲಕ್ಷ್ಮಿ ಹವನ – ನವರಾತ್ರಿ ಧಾರ್ಮಿಕ ವೈಭವ ರಿಪ್ಪನ್‌ಪೇಟೆ: ಪಟ್ಟಣದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀರಾಮ ಮಂದಿರದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ನವರಾತ್ರಿ ಪ್ರಯುಕ್ತ ಅಷ್ಟಲಕ್ಷ್ಮಿ ಹವನವನ್ನು ಆಯೋಜಿಸಲಾಯಿತು. ಜಿ.ಎಸ್.ಬಿ ಸಮಾಜದ ಅನೇಕ ಬಂಧುಗಳು ಭಾಗವಹಿಸಿ ಭಕ್ತಿಪೂರ್ಣವಾಗಿ ಕಾರ್ಯಕ್ರಮವನ್ನು ನೆರವೇರಿಸಿದರು. ನವರಾತ್ರಿಯ ಸಂದರ್ಭದಲ್ಲಿ ‘ಅಖಂಡ ದೀಪಪ್ರಜ್ವಲನೆ’ ಅಂದರೆ ಒಂಭತ್ತು ದಿನಗಳ ಕಾಲ ನಿರಂತರವಾಗಿ ದೀಪವನ್ನು ಬೆಳಗಿಸುವುದು, ಶ್ರೀ ದೇವಿಯ ಮಹಾತ್ಮೆಯ ಪಠಣ (ಚಂಡೀಪಾಠ), ಸಪ್ತಶತೀ ಪಾಠ, ದೇವಿಭಾಗವತ, ಬ್ರಹ್ಮಾಂಡಪುರಾಣದಲ್ಲಿನ ಲಲಿತೋಪಾಖ್ಯಾನ ಪಾರಾಯಣ, ಲಲಿತಾಪೂಜೆ, ಸರಸ್ವತಿಪೂಜೆ,…

Read More

ಡಿ.ವಿ.ರೇವಣಪ್ಪಗೌಡರಿಗೆ ಹಲವು ಪ್ರಶಸ್ತಿ-ಪುರಸ್ಕಾರಗಳ ಗರಿ – ಚೆನೈನ ಏಷಿಯಾ ವೇದಿಕ್ ಕಲ್ಚರ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪ್ರಧಾನ|doctorate

“ಡಿ.ವಿ.ರೇವಣಪ್ಪಗೌಡರಿಗೆ ಪ್ರಶಸ್ತಿ-ಪುರಸ್ಕಾರಗಳ ಗರಿ – ಚೆನೈನ ಏಷಿಯಾ ವೇದಿಕ್ ಕಲ್ಚರ್ ಯೂನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ಪ್ರಧಾನ ರಿಪ್ಪನ್‌ಪೇಟೆ : ಸಾಧನೆಗೆ ವಯಸ್ಸಿನ ಮಿತಿ ಇಲ್ಲ. ಆದರೆ, ಸಾಧನೆಗೆ ಸ್ಪಷ್ಟ ಗುರಿ ಹಾಗೂ ಗುರುವಿನ ಆಶೀರ್ವಾದ ಇದ್ದಲ್ಲಿ ಮಹತ್ತರ ಸಾಧಿಸಲು ಸಾಧ್ಯ ಎಂಬುದು ನಮ್ಮ ಪೂರ್ವಿಕರ ನಾಲ್ನುಡಿ ಆಗಿದೆ. ಇಂತಹ ಸಾಧಕರ ಸಾಲಿನಲ್ಲಿ ಹೊಸನಗರದ ಡಿ.ವಿ.ರೇವಣಪ್ಪಗೌಡ ವಿಶೇಷವಾಗಿ ಕಂಡುಬರುತ್ತಾರೆ. ಧಾರ್ಮಿಕ, ಆಧ್ಯಾತ್ಮಿಕ, ರಾಜಕಾರಣ, ಸಾಮಾಜಿಕ ಕ್ಷೇತ್ರಗಳೇ ಅಲ್ಲದೇ ಕೃಷಿ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಛಾಪು…

Read More