Headlines

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯ ಸರಗಳ್ಳತನಕ್ಕೆ ಯತ್ನ : ಖದೀಮನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ತೀರ್ಥಹಳ್ಳಿ :  ತಾಲೂಕಿನ ಹಾದಿಗಲ್ಲು ಸಮೀಪ  ಮನೆಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನ ಸ್ಥಳೀಯರೇ ಬಂಧಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನೆಡೆದಿದೆ.  ಗುರುವಾರ ಸಂಜೆ ಹಾದಿಗಲ್ಲು ಗ್ರಾಪo ವ್ಯಾಪ್ತಿಯ ಕರಡಿಗ ಗ್ರಾಮದ ಸಿದ್ದಾಪುರದಲ್ಲಿ ದಿ|| ಲಕ್ಷ್ಮಣ್ ರವರ ಮನೆಯಲ್ಲಿ ಅವರ ಪತ್ನಿಯ ಮೇಲೆ ಹಲ್ಲೆಗೆ ಯತ್ನಿಸಿ  ಕುತ್ತಿಗೆಯಲ್ಲಿದ್ದ ಸರ ಕಸಿದು ಇಬ್ಬರು ಅಪರಿಚಿತರು ಪರಾರಿಯಾಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಒಬ್ಬನನ್ನು ಸ್ಥಳೀಯರು ಬಂಧಿಸಿ ಕೃತ್ಯಕೆ ಬಳಸಿದ 1 ಕಾರಿನ ಸಮೇತ ಸ್ಥಳೀಯ…

Read More
Van on sunset

Vestibulum sapien elit, fringilla id varius non

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..!

ಟ್ಯಾಂಕರ್ ಲಾರಿ – ಬೈಕ್ ನಡುವೆ ಭೀಕರ ಅಪಘಾತ ; ಬೈಕ್ ಸವಾರ ಸಾವು..! ತೀರ್ಥಹಳ್ಳಿ : ತಾಲೂಕಿನ ಬೆಜ್ಜವಳ್ಳಿಯ ಮುಖ್ಯರಸ್ತೆಯಲ್ಲಿ ಬೈಕ್ ಸವಾರ ಹಾಗೂ ಡಿಸೇಲ್  ಟ್ಯಾಂಕರ್  ಲಾರಿ ನಡುವೆ ಬೀಕರ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆಯಲ್ಲಿ ಕ್ಷೇಮಾಭಿವೃದ್ಧಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 59 ವರ್ಷದ ವೆಂಕಟೇಶ್ ಎನ್ನುವ ಕುಡುವಳ್ಳಿ ಹಿರೇಬೇಯ್ಲಿನ‌ ವ್ಯಕ್ತಿ ಮೃತ ದುರ್ದೇವಿ.   ಡಿಸೇಲ್ ಟ್ಯಾಂಕರ್ ಲಾರಿ ಬೆಜ್ಜವಳ್ಳಿ ಸಮೀಪ ಬಂದಾಗ  ಅರಣ್ಯ ಇಲಾಖೆಯ ನೌಕರ ಎದುರಾದಾಗ…

Read More

ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

ಖಾಲಿ ಇರುವ ಉಪನ್ಯಾಸಕರು/ ಶಿಕ್ಷಕರ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ ಮೆಟ್ರೊದಲ್ಲಿ ಉದ್ಯೋಗವಕಾಶ ಬೆಂಗಳೂರಿನ ಮೆಟ್ರೊ ರೈಲು ಕಾರ್ಪೊರೇಷನ್‌ನಲ್ಲಿ 150 ಮೆಂಟೇನರ್ ಹುದ್ದೆಗಳಿಗಾಗಿ ಐ.ಟಿ.ಐ. ಅಥವಾ ಎನ್‌ಸಿವಿಟಿ/ ಎನ್‌ಸಿಟಿವಿಟಿ/ಎನ್‌ಎಸಿಗೆ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಹಾಗೂ 50 ವರ್ಷದೊಳಗಿನ ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯು 5 ವರ್ಷಗಳಿಗೆ ಗುತ್ತಿಗೆ ಆಧಾರವಾಗಿದ್ದು, ನಂತರ ವೈಯಕ್ತಿಕ ಕಾರ್ಯಕ್ಷಮತೆಗೆ ಅನುಗುಣವಾಗಿ ಅವಧಿ ವಿಸ್ತರಿಸಲಾಗುವುದು. ವೇತನ ₹ 25,000ದಿಂದ ₹ 59,060 (ವಾರ್ಷಿಕ ಬಡ್ತಿ ಶೇ 3) ಮತ್ತು ಬಿಎಂಆರ್‌ಸಿಎಲ್‌ನ…

Read More

Ripponpete | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ

Ripponpete | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪ್ರವೀಣ್ ಎಸ್ ಪಿ ನೇತೃತ್ವದಲ್ಲಿಂದು ರೌಡಿ ಪರೇಡ್ ನಡೆಸಲಾಯಿತು. ಅಪರಾಧ ಕೃತ್ಯಗಳಲ್ಲಿ ತೊಡಗಿ ಸಮಾಜದ ಸ್ವಾಸ್ಥ್ಯ ಹದಗೆಡಿಸುವ ಕೆಲಸ ಮಾಡುವುದನ್ನ ಬಿಟ್ಟು ಸಾಮಾನ್ಯ ನಾಗರಿಕರಂತೆ ಸನ್ನಡೆತೆಯಿಂದ ಬದುಕಬೇಕು. ಇಲ್ಲವಾದಲ್ಲಿ ಇನ್ನಷ್ಟು ಕಠಿಣ ಕಾನೂನಿನ ಕ್ರಮ ಜರುಗಿಸಲಾಗುವುದು ಎಂದು ರೌಡಿಶೀಟರ್ ಗಳಿಗೆ ಪಿಎಸ್‌ಐ…

Read More

ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್ ​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು|FIR

ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು ಸಾಮಾಜಿಕ ಜಾಲತಾಣದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಅವಹೇಳನಕಾರಿ ಕಾಮೆಂಟ್ ಮಾಡಿದ್ದಾರೆ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ ಅವರು ಆರೋಪಿಸಿ ದೂರು ನೀಡಿದ್ದರು. ಈ ದೂರಿನ ಮೇರೆಗೆ ಸೂಲಿಬೆಲೆ ವಿರುದ್ಧ ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದೆ ತಿಂಗಳ 23 ರಂದು ಚಂದ್ರಯಾನ -3 ಯಶಸ್ವಿಗೆ ಪೂಜೆ ಮಾಡಿಸಿ ಫೋಟೋ ಹಾಕಿ ಎಂದು ಪೋಸ್ಟ್ ಹಾಕಿದ್ದ…

Read More

ರಿಪ್ಪನ್‌ಪೇಟೆಯ ಸಿದ್ದಪ್ಪನಗುಡಿ ಬಳಿ ಭೀಕರ ಅಪಘಾತ : ಓರ್ವ ಸಾವು

ರಿಪ್ಪನ್‌ಪೇಟೆ: ಇಲ್ಲಿನ ಸಮೀಪದ ಸಿದ್ದಪ್ಪನಗುಡಿ ಬಳಿ ಸ್ವಿಫ್ಟ್ ಕಾರು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. class=”separator” style=”clear: both; text-align: center;”> ಬೆಂಗಳೂರಿನಿಂದ ಎಂ ಗುಡ್ಡೆಕೊಪ್ಪ ಗ್ರಾಮಕ್ಕೆ ಬರುತ್ತಿದ್ದಾಗ ಇಂದು ಬೆಳಗಿನಜಾವ ಸಿದ್ದಪ್ಪನಗುಡಿ ಬಳಿಯ ಸೇತುವೆಯ ತಡೆಗೋಡೆಗೆ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.ಕಾರಿನ ಎಡಬಾಗದಲ್ಲಿ ಕುಳಿತಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಹೊಸನಗರ ಸಮೀಪದ ಎಂ ಗುಡ್ಡೆಕೊಪ್ಪ ಗ್ರಾಮದ ಪ್ರದೀಪ್(32) ಮೃತಪಟ್ಟ ದುರ್ದೈವಿಯಾಗಿದ್ದಾರೆ.ಕಾರು ಚಾಲಕ ನಾಗರಾಜ್ ಎಂಬುವವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂ…

Read More

ಕಡವೆ ಭೇಟೆ – ನಾಲ್ವರ ಬಂಧನ

ಕಡವೆ ಭೇಟೆ – ನಾಲ್ವರ ಬಂಧನ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಉಂಬ್ಳೆಬೈಲು ರೇಂಜ್ ನ ಚೌಡಿಕಟ್ಟೆಯ ಬಳಿ ಕಡವೆ ಪ್ರಾಣಿಯನ್ನ ಶಿಕಾರಿ ಮಾಡಿದ ನಾಲ್ವರನ್ನ ಅರಣ್ಯ ಇಲಾಖೆಯವರು ಬಂಧಿಸಿ, ನ್ಯಾಯಾಂಗ ಬಂಧನಕೊಳಪಡಿಸಿದ್ದಾರೆ. ಚೌಡಿಕಟ್ಟೆಯಬಳಿ ಕಡವೆ ಬೇಟೆಯಾಡಿ ಕಡವೆಯ ತಲೆಯನ್ನ ಕೆರೆಗೆ ಬಿಸಾಕಿ ಹೋಗಿದ್ದಾಗ ಅರಣ್ಯ ಇಲಾಖೆಯವರೆ ಕಣ್ಣಿಗೆ ಬಿದ್ದಿದೆ. ಬೇಟೆಯಾಡಿದ ಕಡಿವೆಯನ್ನ ರುಂಡವನ್ನ ಛೇಧಿಸಿ ಮಾಂಸವನ್ನ ಕೊಯ್ದುಕೊಂಡು ತಲೆಯನ್ನ ಕೆರೆಗೆ ಬಿಸಾಕಲಾಗಿತ್ತು. ವನ್ಯಜೀವಿ ಬೇಟೆಯಾಡಿದ ಪ್ರಕರಣದ ಅಡಿಯಲ್ಲಿ  ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ.   ಎl) ಶಿವ ಬಿನ್…

Read More

20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ

20 ಕೋಟಿ ರೂ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿಗೆ ಶಂಕುಸ್ಥಾಪನೆ ರಿಪ್ಪನ್‌ಪೇಟೆ;-ಯಡೇಹಳ್ಳಿಯಿಂದ ರಿಪ್ಪನ್‌ಪೇಟೆಯ ವರಗಿನ ಸಂಪರ್ಕ ರಸ್ತೆಗೆ 20 ಕೋಟಿ ರೂ ವೆಚ್ಚದ 9 ಕಿ.ಮೀ.ದೂರದ ರಾಜ್ಯಹೆದ್ದಾರಿಯ ಆಗಲೀಕರಣ ಕಾಮಗಾರಿಗೆ ಶಾಸಕ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು. ನಂತರ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಶಂಕುಸ್ಥಾಪನಾ ಸಮಾರಂಭದ ಸಭೆಯಲ್ಲಿ ಮಾತನಾಡಿ ಟೀಕೆ ಟಿಪ್ಪಣಿಗಳು ಸತ್ತಹೋಗುತ್ತವೆ ಆದರೆ ಮಾಡಿದ ಅಭಿವೃದ್ದಿ ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ.ಸರ್ಕಾರದ ಗ್ಯಾರಂಟಿ ಯೋಜನೆಯಿಂದಾಗಿ ಸರ್ಕಾರ ದಿವಾಳಿಯಾಗಿದೆ ಎಂದು ವಿರೋಧಪಕ್ಷದವರು ಬಾಯಿ…

Read More

ಸುಂಟರಗಾಳಿ ಆರ್ಭಟಕ್ಕೆ ಮನೆಗಳಿಗೆ ಅಪಾರ ಹಾನಿ – ಐದು ಲಕ್ಷ ಪರಿಹಾರಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯ

ಸುಂಟರಗಾಳಿ ಆರ್ಭಟಕ್ಕೆ ಮನೆಗಳಿಗೆ ಅಪಾರ ಹಾನಿ – ಐದು ಲಕ್ಷ ಪರಿಹಾರಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯ ರಿಪ್ಪನ್ ಪೇಟೆ : ಸುಂಟರಗಾಳಿ ಆರ್ಭಟಕ್ಕೆ ಅಪಾರ ಪ್ರಮಾಣದ ಹಾನಿಯುಂಟಾದ ಪ್ರದೇಶಗಳಿಗೆ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಏಕಾಏಕಿ ಆರ್ಭಟಿಸಿದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ ಹರತಾಳು ಹಾಲಪ್ಪ ಸ್ಥಳಕ್ಕೆ ಭೇಟಿ…

Read More