ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆಯ ಸರಗಳ್ಳತನಕ್ಕೆ ಯತ್ನ : ಖದೀಮನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು
ತೀರ್ಥಹಳ್ಳಿ : ತಾಲೂಕಿನ ಹಾದಿಗಲ್ಲು ಸಮೀಪ ಮನೆಗೆ ನುಗ್ಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನ ಸ್ಥಳೀಯರೇ ಬಂಧಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನೆಡೆದಿದೆ. ಗುರುವಾರ ಸಂಜೆ ಹಾದಿಗಲ್ಲು ಗ್ರಾಪo ವ್ಯಾಪ್ತಿಯ ಕರಡಿಗ ಗ್ರಾಮದ ಸಿದ್ದಾಪುರದಲ್ಲಿ ದಿ|| ಲಕ್ಷ್ಮಣ್ ರವರ ಮನೆಯಲ್ಲಿ ಅವರ ಪತ್ನಿಯ ಮೇಲೆ ಹಲ್ಲೆಗೆ ಯತ್ನಿಸಿ ಕುತ್ತಿಗೆಯಲ್ಲಿದ್ದ ಸರ ಕಸಿದು ಇಬ್ಬರು ಅಪರಿಚಿತರು ಪರಾರಿಯಾಗಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಒಬ್ಬನನ್ನು ಸ್ಥಳೀಯರು ಬಂಧಿಸಿ ಕೃತ್ಯಕೆ ಬಳಸಿದ 1 ಕಾರಿನ ಸಮೇತ ಸ್ಥಳೀಯ…