ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು
ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಯುವಕರು ಸಾವು ಶಿವಮೊಗ್ಗ : ಬೈಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ. ನಗರದ ಪ್ರವಾಸಿ ಮಂದಿರದ ವೃತ್ತದ ಬಳಿಯ ಈಡಿಗರ ಭವನ ರಸ್ತೆಯ ತಿರುವಿನಲ್ಲಿ ಅಪಘಾತ ನಡೆದಿದೆ. ಘಟನೆಯಲ್ಲಿ ಸೊರಬ ತಾಲೂಕು ಬೆಣ್ಣೆಗೆರೆ ನಿವಾಸಿ ರೋಹಿತ್ (26) ಹಾಗೂ ಹಾವೇರಿ ಜಿಲ್ಲೆ ಮಲೆಬೆನ್ನೂರು ತಾಲೂಕು ಬೇವಿನಹಳ್ಳಿ ಗ್ರಾಮದ ಜೀವನ್ (20) ಸಾವನ್ನಪ್ಪಿದ್ದಾರೆ. ರೋಹಿತ್ ಸಾಫ್ಟ್…