Headlines

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ|falls

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ ವಾರದ ಹಿಂದೆ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಆಕಸ್ಮಿಕವಾಗಿ ಬಿದ್ದು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತಪಟ್ಟವರು. ಕಳೆದೆರಡು ದಿನಗಳಿಂದ ಪರಿಸರದಲ್ಲಿ ಮಳೆ ಇಳಿಮುಖವಾಗಿದ್ದು ನೀರಿನ ಹರಿವು ಕಡಿಮೆಯಾಗಿದೆ. ಇದರಿಂದಾಗಿ ಫಾಲ್ಸ್ ನಲ್ಲಿ ಶರತ್ ಬಿದ್ದ ಸಮೀಪದ ಕಲ್ಲು…

Read More

ಹುಂಚದಕಟ್ಟೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಮೆಗ್ಗಾನ್ ಗೆ ರವಾನೆ|accident

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರಿಗೆ ಗಂಭೀರ ಗಾಯವಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಗ್ರಾಮದಲ್ಲಿ ನಡೆದಿದೆ. ಕೊಪ್ಪದಿಂದ ಸಾಗರಕ್ಕೆ ತೆರಳುತಿದ್ದ ಟಿವಿಎಸ್ ಜುಪಿಟರ್ ಸ್ಕೂಟಿ ಹಾಗೂ ಗರ್ತಿಕೆರೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಬಜಾಜ್ CT 100 ಬೈಕ್ ನಡುವೆ ಹುಂಚದಕಟ್ಟೆ ಸರ್ಕಲ್ ಬಳಿಯಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಸಾಗರ ನಿವಾಸಿ ಶ್ರೀನಿವಾಸ್(61) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಕೈ ಮತ್ತು ಕಾಲು‌ ಮುರಿತವಾಗಿದೆ.ಮತ್ತೊಂದು ಬೈಕ್ ನಲ್ಲಿದ್ದ ಗರ್ತಿಕೆರೆ ಮೂಲದ ಅಭಿ(23)…

Read More

ರಿಪ್ಪನ್ ಪೇಟೆ : ಟ್ಯಾಂಕರ್ ನಿಲ್ಲಿಸಿ ವಿಶ್ರಾಂತಿ ಪಡೆಯುತ್ತಿದ್ದ ಚಾಲಕ ಹೃದಯಾಘಾತದಿಂದ ಸಾವು..!!!

ರಿಪ್ಪನ್ ಪೇಟೆ : ಪಟ್ಟಣದ ವಿಶ್ವ ಮಾನವ ಸಭಾಭವನದ ಸಮೀಪ ಲಾರಿ  ಚಾಲಕನೊಬ್ಬ ವಿಶ್ರಾಂತಿ ಪಡೆಯುವ ಸಂಧರ್ಭದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಯಲ್ಲಾಪುರ ನಿವಾಸಿ ಮಧು (36) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಯಲ್ಲಾಪುರದಿಂದ ತೀರ್ಥಹಳ್ಳಿಗೆ  ಡಾಂಬರ್ ತುಂಬಿದ ಟ್ಯಾಂಕರ್ (KA-20-D-7055) ಚಲಾಯಿಸುತ್ತಿದ್ದ ಚಾಲಕನು  ಮಾರ್ಗ ಮದ್ಯೆ ನಿನ್ನೆ ಸಂಜೆ 5 ಗಂಟೆಯ ಸುಮಾರಿಗೆ ವಿಶ್ರಾಂತಿ ಪಡೆಯಲು ರಿಪ್ಪನ್ ಪೇಟೆಯ ವಿಶ್ವ ಮಾನವ ಸಭಾ ಭವನದ ಬಳಿ ನಿಲ್ಲಿಸಿ ವಿಶ್ರಾಂತಿ ಪಡೆದಿದ್ದಾನೆ. ನೆನ್ನೆ ರಾತ್ರಿಯಿಂದ  ಚಾಲಕನು ಪೋನ್ ಸಂಪರ್ಕಕ್ಕೆ ಸಿಗದಿದ್ದಕ್ಕೆ…

Read More

RIPPONPETE | ಹಿಂದೂಪರ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ

RIPPONPETE | ಹಿಂದೂ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ ರಿಪ್ಪನ್ ಪೇಟೆ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂ ಪ್ರವಾಸಿಗರನ್ನು ಉಗ್ರಗಾಮಿಗಳು ಗುಂಡಿನ ಸುರಿಮಳೆಗೈದು ಹತ್ಯೆ ಮಾಡಿರುವುದನ್ನು ವಿರೋಧಿಸಿ ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಸರ್ವಪಕ್ಷದವರು ಮೇಣದಬತ್ತಿ ಹಿಡಿದು ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸುವುದರೊಂದಿಗೆ ಇಂತಹ ನೀಚ ಕೃತ್ಯ ಎಸಗಿರುವುದು ಖಂಡನೀಯ ಎಂದರು. ರಿಪ್ಪನ್‌ಪೇಟೆಯ ಹಿಂದೂ ಸಂಘಟನೆಗಳಿಂದ ಕಾಶ್ಮೀರ ಘಟನೆ ಖಂಡಿಸಿ ಪ್ರತಿಭಟನೆ ನಡೆಸುವುದರೊಂದಿಗೆ ಕರ್ನಾಟಕದ ಮೂವರು ಹತ್ಯೆಯಾಗಿರುವುದು ದುಃಖದ ಸಂಗತಿಯಾಗಿದೆ. ಇಂತಹ ಉಗ್ರದಾಳಿಗೆ ಭಾರತ ದೇಶ ಎಂದಿಗೂ ತಲೆಬಾಗುವುದಿಲ್ಲ…

Read More

ಸ್ನೇಹಿತನ ಚೇಷ್ಟೆಗೆ ದುರಂತ ಅಂತ್ಯ ಕಂಡ ಡೆಲಿವರಿ ಬಾಯ್ – ತಮಾಷೆ ಮಾಡೋ‌ ಮುನ್ನ ಹುಷಾರ್ | Viral News

ಸ್ನೇಹಿತನ ಚೇಷ್ಟೆಗೆ ದುರಂತ ಅಂತ್ಯ ಕಂಡ ಡೆಲಿವರಿ ಬಾಯ್ – ತಮಾಷೆ ಮಾಡೋ‌ ಮುನ್ನ ಹುಷಾರ್ | Viral News ಬಲೂನ್ ಗೆ ಗಾಳಿ ತುಂಬಿದರೆ ಹೇಗೆ ಊದಿಕೊಳ್ಳುತ್ತೆ ನೋಡಿದ್ದೀರಲ್ವಾ? ಅದೇ ರೀತಿ ಮನುಷ್ಯರಿಗೆ ಗಾಳಿ ತುಂಬಿದ್ರೆ ಹೇಗೆ ಕಾಣ್ತೀವಿ.? ಕಾರ್ಟೂನ್‌ ಚಿತ್ರಗಳ ನೆನಪಾಗುತ್ತೆ. ಅಲ್ವಾ..? ಆದರೆ ಇಲ್ಲೊಬ್ಬ ಸ್ನೇಹಿತನೊಂದಿಗೆ ತಮಾಷೆ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಬೈಕ್‌ ಸರ್ವೀಸ್‌ ಸೆಂಟರ್‌ನಲ್ಲಿ ಕೆಲಸ ಮಾಡ್ತಿದ್ದವನು ಅರೆಸ್ಟ್‌ ಆಗುವಂತ ಕೆಲಸ ಏನಪ್ಪ ಮಾಡಿದ್ದು ಅನ್ನೋದನ್ನು ನೋಡೋದಾದರೆ, ಈ ಫೋಟೋದಲ್ಲಿ…

Read More

ರಿಪ್ಪನ್‌ಪೇಟೆ – ಚಿಪ್ಪಿಗರ ಕೆರೆಯ ಬಳಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ|rpet

ರಿಪ್ಪನ್‌ಪೇಟೆ ಚಿಪ್ಪಿಗರ ಕೆರೆಯ ಬಳಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ  ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಚಿಪ್ಪಿಗರ ಕೆರೆಯ ಸಮೀಪದಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಚಿಪ್ಪಿಗರ ಕೆರೆ ಬಳಿಯ ಪಾರ್ಕ್ ಸಮೀಪ ಸುಮಾರು 45 ರಿಂದ 50 ವಯೋಮಾನದ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪಟ್ಟಣದಲ್ಲಿ ಕಳೆದ ಕೆಲವು ವರ್ಷಗಳಿಂದ ಚಿಂದಿ ಆಯುತಿದ್ದ ಮಹಿಳೆ ಮೃತಪಟ್ಟಿರಬಹುದು ಎನ್ನಲಾಗುತ್ತಿದೆ. ಗ್ರಾಪಂ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್ ,ಸದಸ್ಯರಾದ ಆಸೀಫ಼್ ಭಾಷಾಸಾಬ್ ,ಪ್ರಕಾಶ್ ಪಾಲೇಕರ್…

Read More

ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ -ಬೈಕ್ ಸವಾರನಿಗೆ  ಗಂಭೀರ ಗಾಯ

ಬೈಕ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ -ಬೈಕ್ ಸವಾರನಿಗೆ  ಗಂಭೀರ ಗಾಯ ತೀರ್ಥಹಳ್ಳಿ : ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಅರೆಕಲ್ ಬಳಿ ಅ.19ರ ಶನಿವಾರ ನಡೆದಿದೆ. ತಾಲೂಕಿನ ಮೇಗರವಳ್ಳಿ ಸಮೀಪದ ಅರೆಕಲ್ ಬಳಿ ಈ ಅವಘಡ ಸಂಭವಿಸಿದ್ದು ಹಾಲಾಡಿ ಶಿವರಾಮ್ (45) ಗಂಭೀರ ಗಾಯಗೊಂಡ ವ್ಯಕ್ತಿ. ಬೈಕ್ ನಲ್ಲಿ ಬರುತ್ತಿದ್ದ ಶಿವರಾಮ್ ಅವರಿಗೆ ಲಾರಿ ಗುದ್ದಿದೆ. ಈ ಪರಿಣಾಮ ಅವರಿಗೆ ಗಂಭೀರ ಗಾಯವಾಗಿದ್ದು ಅವರನ್ನು…

Read More

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸುವುದೇ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ – ಶಾಸಕ ಬೇಳೂರು ಗೋಪಾಲಕೃಷ್ಣ ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋ ಸಂಬಂಧ ಈಗಾಗಲೇ ಸಿಎಂ ಸಿದ್ಧರಾಮಯ್ಯ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸೋದು ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾಗಿದೆ ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನೆಹರು ಮೈದಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಿಸಿದ ಬಳಿಕ ಮಾತನಾಡಿದಂತ ಅವರು, ನಮ್ಮ ಸರ್ಕಾರಕ್ಕೆ ನಿಮ್ಮ…

Read More

ಯಶಸ್ವಿ ಗ್ಯಾರಂಟಿ ಯೋಜನೆಯ ಹೊರತಾಗಿಯೂ ಸರ್ಕಾರದ  ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತವಾಗಿಲ್ಲ – ಬೇಳೂರು ಗೋಪಾಲಕೃಷ್ಣ

ಯಶಸ್ವಿ ಗ್ಯಾರಂಟಿ ಯೋಜನೆಯ ಹೊರತಾಗಿಯೂ ಸರ್ಕಾರದ  ಅಭಿವೃದ್ದಿ ಯೋಜನೆ ಕಾರ್ಯ ಕುಂಠಿತವಾಗಿಲ್ಲ – ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ;-ರಾಜ್ಯ ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಾಗಿ 56 ಸಾವಿರ ಕೋಟಿ ಹಣ ವ್ಯಯವಾಗುತ್ತಿದ್ದರೂ ಕೂಡಾ ಅಭಿವೃದ್ದಿ ಕಾರ್ಯಗಳು ಆನುದಾನದ ಕೊರತೆಯಿಂದ ಕುಂಠಿತಗೊ*ಪೋಸ್ಟ್‌ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ಡಿಲ್ಲ .ಕ್ಷೇತ್ರದ ಸರ್ವಾಂಗೀಣಾಭಿವೃದ್ದಿಗೆ  ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಿ  ಜನರ ಮೂಲಭೂತ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು  ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಬಾಳೂರು ಗ್ರಾಮ…

Read More

ಡಿ.ಕೆ.ಶಿವಕುಮಾರ್ ED ಪ್ರಕರಣ: ಧರ್ಮಸ್ಥಳದಲ್ಲಿ ಮುಡಿಕೊಟ್ಟು ಹರಕೆ ತೀರಿಸಿದ ಸೂಡೂರು ಶಿವಣ್ಣ

 ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಇಡಿ ಪ್ರಕರಣದಲ್ಲಿ ಬಂಧನಕ್ಕೊಳಗಾದ ಸಂದರ್ಭದಲ್ಲಿ ಅವರು ಬಿಡುಗಡೆಯಾಗಿ ಬಂದರೆ ತನ್ನ ಮುಡಿಯನ್ನು ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ಕೊಡುವುದಾಗಿ ಹರಕೆ ಕಟ್ಟಿಕೊಂಡಿದ್ದ ಅಭಿಮಾನಿಯೊಬ್ಬರು ಇಂದು ತನ್ನ ಮುಡಿಕೊಡುವ ಮೂಲಕ ಹರಕೆ ತೀರಿಸಿದ ವಿಶೇಷ ಪ್ರಸಂಗ ನಡೆದಿದೆ. ಈ ರೀತಿ ಮಂಜುನಾಥಸ್ವಾಮಿಗೆ ಹರಕೆ ಮಾಡಿಕೊಂಡವರು ಬೇರೆ ಯಾರು ಅಲ್ಲ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಸಂಘಟನಾ ಕಾರ್ಯದರ್ಶಿ ಸೂಡೂರು ಶಿವಣ್ಣ(ಶಿವಕುಮಾರ್) ಕೊವಿಡ್ ಮುಂತಾದ ಕಾರಣಕ್ಕಾಗಿ ಹರಕೆ ತೀರಿಸುವುದು ಹಾಗೇ ಬಾಕಿ ಉಳಿಸಿಕೊಂಡು ಬಿಟ್ಟಿದ್ದೆ. ಮೊನ್ನೆ…

Read More
Exit mobile version