Headlines

ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಐವರು ಆರೋಪಿಗಳ ಬಂಧನ

ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಐವರು ಆರೋಪಿಗಳ ಬಂಧನ Shivamogga police cracked the Narasimha murder case within 24 hours and arrested five accused, including Ambu Anil, Madhu, Ravi, Katte Karthik, and Shabarish. Investigation is underway. ಶಿವಮೊಗ್ಗ: ನಗರದ ಗಾಂಧಿ ಬಜಾರ್ ಸಮೀಪ ನಡೆದಿದ್ದ ರೌಡಿಶೀಟರ್ ನರಸಿಂಹ ಹತ್ಯೆ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ…

Read More

ರಿಪ್ಪನ್‌ಪೇಟೆಯಲ್ಲಿ ಗಣೇಶೋತ್ಸವದ ಅಂಗವಾಗಿ ಶಾಂತಿ ಸಭೆ : ಡ್ರೋಣ್ ಕ್ಯಾಮೆರಾ ಅಳವಡಿಕೆಗೆ ಸೂಚನೆ

ರಿಪ್ಪನ್‌ಪೇಟೆ : ಗಣೇಶೋತ್ಸವ ಅಂಗವಾಗಿ ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಪೊಲೀಸ್ ಶಾಂತಿ ಸಮಿತಿ ಸಭೆಯು ಹೊಸನಗರ ವೃತ್ತ ನಿರೀಕ್ಷಕ ಗಿರೀಶ್ ಅಧ್ಯಕ್ಷತೆಯಲ್ಲಿ ಜರುಗಿತು. ಶಿವಮೊಗ್ಗ ಜಿಲ್ಲೆಯಲ್ಲಿಯೇ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಗಣಪತಿ ಅಚರಣೆ ಅದ್ದೂರಿಯಾಗಿ ಅಚರಿಸಲಾಗುತ್ತದೆ.ಮತ್ತು ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ಸುಮಾರು ೧೦೪ ಕಡೆಯಲ್ಲಿ ಗಣಪತಿಗಳನ್ನು ಪ್ರತಿಷ್ಟಾಪಿಸಲಾಗುತ್ತಿದ್ದು ಪ್ರತಿಷ್ಟಾಪನೆಗೆ ಇಲಾಖೆ ಅನುಮತಿಗಾಗಿ ಹೊಸನಗರಕ್ಕೆ ಹೋಗಿ ಬರಬೇಕಾಗುತ್ತದೆ ಇದರಿಂದ ಅಯೋಜಕರಿಗೆ ತುಂಬ ಕಷ್ಟವಾಗುತ್ತದೆ ಆ ಕಾರಣ ರಿಪ್ಪನ್‌ಪೇಟೆಯಲ್ಲಿಯೇ ಅನುಮತಿ ನೀಡುವ ಬಗ್ಗೆ ವಿಶೇಷ ಅಧಿಕಾರಿಯನ್ನು…

Read More

ಬಸ್ ನಿಲ್ಲಿಸದಿದ್ದಕ್ಕೆ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ; ಜೀವ ಬೆದರಿಕೆ ಆರೋಪ

ಬಸ್ ನಿಲ್ಲಿಸದಿದ್ದಕ್ಕೆ ಅಡ್ಡಗಟ್ಟಿ ಚಾಲಕ-ನಿರ್ವಾಹಕನ ಮೇಲೆ ಹಲ್ಲೆ; ಜೀವ ಬೆದರಿಕೆ ಆರೋಪ Private express bus driver and conductor were allegedly assaulted after refusing to stop at a non-designated bus stop near Shivamogga. A case has been registered at Shivamogga Rural Police Station. ಶಿವಮೊಗ್ಗ, ಜುಲೈ 5: ಎಕ್ಸ್‌ಪ್ರೆಸ್ ಬಸ್‌ಗೆ ನಿಗದಿತ ನಿಲುಗಡೆ ಇಲ್ಲದ ಕಾರಣ ಬಸ್ ನಿಲ್ಲಿಸದಿದ್ದಕ್ಕೆ ಸಿಟ್ಟಿಗೆದ್ದ ವ್ಯಕ್ತಿಯೊಬ್ಬ ತನ್ನ ಸಹಚರರೊಂದಿಗೆ ಸೇರಿ…

Read More

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು

ಬಡ್ಡಿ ಕಿರುಕುಳ – ಮಹಿಳೆಯನ್ನು ವಶಕ್ಕೆ ಪಡೆದ ರಿಪ್ಪನ್‌ಪೇಟೆ ಪೊಲೀಸರು ರಿಪ್ಪನ್‌ಪೇಟೆ : ಸಾಲಕ್ಕೆ ಬಡ್ಡಿ ಕಟ್ಟುವಂತೆ ಕಿರುಕುಳ ನೀಡುತ್ತಿದ್ದ ಹಾಗೂ ಜೀವ ಬೆದರಿಕೆ ಒಡ್ಡುತಿದ್ದ ಮಹಿಳೆಯೊಬ್ಬಳನ್ನು ರಿಪ್ಪನ್‌ಪೇಟೆ ಠಾಣೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜೇನಿ ಗ್ರಾಮದ ಶ್ರುತಿ ಬಂಧಿತ ಆರೋಪಿಯಾಗಿದ್ದಾರೆ. ಚಿಕ್ಕಜೇನಿ ನಿವಾಸಿ ಪೂಜಾಶ್ರೀ ಎಂಬುವವರು ಶ್ರುತಿ ಎಂಬುವರಿಂದ ₹50 ಸಾವಿರ ಕೈ ಸಾಲ ಮಾಡಿದ್ದರು. ಇದಕ್ಕೆ ಪ್ರತಿ ತಿಂಗಳು ಬಡ್ಡಿ ಕಟ್ಟುತ್ತಿದ್ದರು.ಹಾಗೇಯೆ ಇತ್ತೀಚೆಗೆ ಅಸಲು ಹಣವನ್ನು ಸಹ ತೀರಿಸಿದ್ದರು.ಆದರೆ…

Read More

ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ

ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ.ಇಂದು ಬೆಳಗ್ಗೆ ಮತದಾನ ನಡೆದಿತ್ತು. ಸಂಜೆ ವೇಳೆಗೆ ಮತ ಎಣಿಕೆ ಪೂರ್ಣಗೊಂಡು ಫಲಿತಾಂಶ ಪ್ರಕಟಿಸಲಾಗಿದೆ. ಶಿವಮೊಗ್ಗ ತಹಶೀಲ್ದಾರ್‌ ಬಿ.ಎನ್.ಗಿರೀಶ್‌ ಅವರು ರಿಟರ್ನಿಂಗ್‌ ಆಫೀಸರ್‌ ಆಗಿದ್ದರು.12 ಸ್ಥಾನಕ್ಕೆ ಪೈಕಿ 31 ಜನ ಸ್ಪರ್ಧಿಸಿದ್ದರು. ಇದರಲ್ಲಿ ಇಬ್ಬರ ಅವಿರೋಧ ಆಯ್ಕೆಯಾಗಿತ್ತು. ಶಿವಮೊಗ್ಗ ವಿಭಾಗ : ಶಿವಮೊಗ್ಗ ವಿಭಾಗದಿಂದ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆಯಾಗಿದ್ದು, ಭದ್ರಾವತಿಯಿಂದ ಸ್ಪರ್ಧಿಸಿದ್ದ ಶಿಮುಲ್ ಮಾಜಿ ಅಧ್ಯಕ್ಷ ಡಿ.ಆನಂದ್…

Read More

ಹೆಣ್ಣು ಮಕ್ಕಳು ಮನಸ್ಸು ಮಾಡಿದರೆ ಸಶಕ್ತವಾದ ಸ್ವಾಭಿಮಾನಿ ಸಮಾಜ ನಿರ್ಮಿಸಬಹುದು : ಸೀಮಾ ಕಿರಣ್

ರಿಪ್ಪನ್‌ಪೇಟೆ : ಹೆಣ್ಣು ಮಕ್ಕಳು ರಾಷ್ಟ್ರದ ಶಕ್ತಿಯಾಗಿದ್ದಾರೆ, ಹೆಣ್ಣು ಮಕ್ಕಳು ಮನಸ್ಸು ಮಾಡಿ ನಿಂತರೆ ಸಾಕು ಸಶಕ್ತವಾದ ಸಧೃಡ ಸ್ವಾಭಿಮಾನಿ ಸಮಾಜವನ್ನು ಸುಲಭವಾಗಿ ನಿರ್ಮಿಸಬಹುದಾಗಿದೆ ಎಂದು ಜೆಸಿಐ ಅಧ್ಯಕ್ಷೆ  ಸೀಮಾ ಕಿರಣ್ ಹೇಳಿದರು ಅವರು ಪಟ್ಟಣದ ಶ್ರೀ ರಾಮ ಸಭಾ ಭವನ ಮಹಿಳೆಯರು ನೂತನವಾಗಿ ಆರಂಭಿಸಿದ ಹೊಸನಗರ ತಾಲೂಕ್ ರೈಸ್ ಅಂಡ್ ಶೈನ್ ಬ್ಯೂಟಿಷಿಯನ್ ಅಸೋಶಿಯೇಷನ್ ಸಂಘವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಮನೆ, ಕುಟುಂಬ ಸೇರಿದಂತೆ ಇಡೀ ಸಮಾಜವನ್ನು ಸಶಕ್ತವಾಗಿ ಸದೃಡವಾಗಿ ಮುನ್ನಡೆಸುವ ಶಕ್ತಿಯು ಹೆಣ್ಣು…

Read More

ರಿಪ್ಪನ್‌ಪೇಟೆ – ತ್ರಿವಿಧ ದಾಸೋಹಿ ಡಾ ಶಿವಕುಮಾರ ಸ್ವಾಮೀಜಿಯ 116 ನೇ ಜನ್ಮ ದಿನಾಚರಣೆ

ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ 116ನೇ ಜನ್ಮ ದಿನಾಚರಣೆಯನ್ನು ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಆಚರಿಸಲಾಯಿತು‌. ಪಟ್ಟಣದ ಹಿಂದೂ ಮಹಾಸಭಾ ವೇದಿಕೆಯಲ್ಲಿ ಪಟ್ಟಣದ ಡಾ.ಶಿವಕುಮಾರ ಸ್ವಾಮೀಜಿರವರ ಭಕ್ತ ವೃಂದ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೋಣಂದೂರು ಬೃಹನ್ಮಠದ ಶ್ರೀ ಶ್ರೀಪತಿ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮಿಜಿ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಆಶೀರ್ವಚನ ನೀಡಿ ಕಲಿಯುಗದ ನಡೆದಾಡುವ ದೇವರಾದ ಡಾ. ಶಿವಕುಮಾರ ಸ್ವಾಮೀಜಿ ಯವರು ಕೋಟ್ಯಾಂತರ ಮಂದಿಗೆ ತ್ರಿವಿಧ ದಾಸೋಹದ…

Read More

ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ

ಹುಲಿಕಲ್ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಹೊಡೆದ ಪರಿಣಾಮ, ಧರ್ಮದರ್ಶಿಗಳ ವಾಹನ ಜಖಂಗೊಂಡು ದೇವಸ್ಥಾನದ ಕಾಂಪೌಂಡ್ ಹಾನಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟಿಯಲ್ಲಿ ಬುಧವಾರ ರಾತ್ರಿ ನಡೆದಿದೆ. ರಾತ್ರಿ 8 ಗಂಟೆಯ ಸುಮಾರಿಗೆ ಶಿವಮೊಗ್ಗ ಕಡೆಯಿಂದ ಬರುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ದೇವಸ್ಥಾನದ ಕಾಂಪೌಂಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾಂಪೌಂಡ್ ಪಕ್ಕದಲ್ಲಿ ನಿಲ್ಲಿಸಿದ್ದ ಧರ್ಮದರ್ಶಿ ಮೋಹನ್ ನಂಬಿಯಾರ್ ಅವರ ಬೊಲೆರೋ…

Read More

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ.! – ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ! ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಮನೆಯ ಬಾಲ್ಕನಿಯಲ್ಲಿ ಹೂವಿನ ಪಾಟ್ ಗಳ ನಡುವೆ ಮಾದಕವಸ್ತು ಗಾಂಜಾ ಗಿಡ ಬೆಳೆದಿದ್ದ ದಂಪತಿಯನ್ನು ಬಂಧಿಸಿದ್ದಾರೆ. ಎಂ.ಎಸ್.ರಾಮಯ್ಯ ನಗರದ 3ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆ ನಿವಾಸಿಗಳಾದ 37 ವರ್ಷದ ಊರ್ಮಿಳಾ ಕುಮಾರಿ ಮತ್ತು 38 ವರ್ಷದ ಸಾಗರ್ ಗುರುಂಗ್ ಬಂಧಿತ ದಂಪತಿ ಎನ್ನಲಾಗಿದೆ. ಆರೋಪಿಗಳಿಂದ 54 ಗ್ರಾಂ ಗಾಂಜಾ ಸೊಪ್ಪು, ಎರಡು ಪಾಟ್…

Read More

Crime News | ಜೀವನದಲ್ಲಿ ಜಿಗುಪ್ಸೆ – ವೃದ್ದ ಆತ್ಮಹತ್ಯೆ

Crime News | ಜೀವನದಲ್ಲಿ ಜಿಗುಪ್ಸೆ – ವೃದ್ದ ಆತ್ಮಹತ್ಯೆ ಹೊಸನಗರ ತಾಲೂಕಿನ ರಾಮಚಂದ್ರಪುರ ಗ್ರಾಮದ ಜಯನಗರ ಕಲ್ಲುಗುಡ್ಡೆಯ ನಿವಾಸಿ ಕೃಷಿಕ ಲಕ್ಷ್ಮಣ (67) ಎಂಬುವವರು ಗುರುವಾರ ರಾತ್ರಿ ತಮ್ಮ ಮಗನ ಮನೆಯ ಹಿಂಭಾಗದ ಹಳೆಯ ಶೌಚಾಲಯ ಪಕಾಸಿಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರರು, ಪುತ್ರಿ ಸೇರಿದಂತೆ ಅಪಾರ ಬಂಧು – ಬಳಗ ಹೊಂದಿದ್ದು ಅವರಿಗೆ ಎರಡು ಬಾರಿ ಅಪಘಾತವಾಗಿದ್ದು ಅಧಿಕ ರಕ್ತದೊತ್ತಡ…

Read More