Headlines

Anandapura | ಅಂದಾಸುರದಲ್ಲಿ ವಿದ್ಯುತ್ ತಗುಲಿ ಯುವಕ ಸಾವು

Anandapura | ಅಂದಾಸುರದಲ್ಲಿ ವಿದ್ಯುತ್ ತಗುಲಿ ಯುವಕ ಸಾವು ಆನಂದಪುರ : ಇಲ್ಲಿನ ಸಮೀಪದ ಕೊರಲಿಕೊಪ್ಪದಲ್ಲಿ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕೊರಲಿಕೊಪ್ಪ ಗ್ರಾಮದ ಹರೀಶ್ (30) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..??? ಹರೀಶ್ ಇಂದು ಮಧ್ಯಾಹ್ನ ಮನೆಯಲ್ಲಿ ಸ್ನಾನ ಮುಗಿಸಿ ಮನೆ ಮುಂದೆ ಇರುವ ತಂತಿಯಲ್ಲಿ ಬಟ್ಟೆ ಒಣಗಿಸಲು ಹೋದಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಯುವಕ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸ್ನೇಹಿತರೊಂದಿಗೆ ಇಂದು ತಿರುಪತಿ ದೇವಸ್ಥಾನಕ್ಕೆ ಹೊರಟಿದ್ದ ಹರೀಶ್ ಮನೆ ಮುಂದೆ ವಿದ್ಯುತ್…

Read More

ನಿದ್ದೆ ಬರುತ್ತಿಲ್ಲಾ ಎಂದು ಪೊಲೀಸ್ ಇಲಾಖೆಯ 112 ಗೆ ಕರೆ ಮಾಡಿದ ಭೂಪ – ಒಂದು ಗೊರಕೆಯ ಸ್ವಾರಸ್ಯಕರ ಕಥೆ!!! ಇಲ್ಲಿ ನೋಡಿ….

ತೀರ್ಥಹಳ್ಳಿ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಆಪತ್ಕಾಲದಲ್ಲಿ ಡಯಲ್ 112 ಹಾಗೂ 100 ಸೇವೆ ಒದಗಿಸಿದೆ.ಆದರೆ ಇಲ್ಲೊಬ್ಬ ಭೂಪ ರಾತ್ರಿ ನಿದ್ದೆ ಬರ್ತಿಲ್ಲಾ ಎಂದು ಪೊಲೀಸರಿಗೆ ದೂರು ನೀಡಿದ್ದಾನೆ. ಹೌದು, ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯ ವ್ಯಾಪ್ತಿಯ ಮಾಳೂರು ಪಟ್ಟಣ ಈ ವಿಚಿತ್ರ ಪ್ರಕರಣಕ್ಕೆ ಸಾಕ್ಷಿಯಾಗಿದೆ. ‘ನಿದ್ದೆ ಬರ್ತಿಲ್ಲಾ ಸಾರ್..’ ಎಂದು ಮಧ್ಯರಾತ್ರಿ ತುರ್ತು ಸೇವೆ 112 ನಂಬರ್‌ಗೆ ಇಂಥದ್ದೊಂದು ಕರೆ ಬಂದಾಗ ಪೊಲೀಸರು ತಲೆ ಚಚ್ಚಿಕೊಳ್ಳುವುದೊಂದೇ ಬಾಕಿ….

Read More

ಮೇ 16 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ

ಮೇ 16 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ : ಹೊಸನಗರ: ತಾಲೂಕಿನ ಐತಿಹಾಸಿಕ ಬಿದನೂರು ನಗರದ ಶಾಂತಿಕೆರೆ ಸಮೀಪ ಇರುವ ಹಜರತ್ ಶೇಖುಲ್‌ಅಕ್ಬರ್‌ಅನ್ವರ್ ಮಾಅಸುಂಷಾ ವಲೀಯುಲ್ಲಾ ದರ್ಗಾದ ಉರೂಸ್ ಸಮಾರಂಭ ಮೇ 16ರಿಂದ ಪ್ರಾರಂಭಗೊಳ್ಳಲಿದೆ ಎಂದು ದರ್ಗಾ ಸಮಿತಿ ಅಧ್ಯಕ್ಷರಾದ ಜಿ ಮಹಮ್ಮದ್ ಸಾಬ್ ಹಾಗೂ ಉಪಾಧ್ಯಕ್ಷ ಅರ್ ಎ ಚಾಬುಸಾಬ್ ಜಂಟಿ ಪತ್ರೀಕಾ ಗೋಷ್ಟಿಯಲ್ಲಿ ತಿಳಿಸಿದರು. ನಗರದ ದರ್ಗಾ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಮೇ 16 ,…

Read More

ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್ ಕುನ್ನೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ | ಸಾರ್ವಜನಿಕರು ತಮ್ಮ ಸಮಸ್ಯೆಗಳ ವಿವರವನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ; ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ|koduru

ರಿಪ್ಪನ್‌ಪೇಟೆ : ಸಾರ್ವಜನಿಕ ಸಮಸ್ಯೆ ಪರಿಹರಿಸಲು‌ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ತಮ್ಮ ಸಮಸ್ಯೆಗಳ ವಿವರವನ್ನು ಸಲ್ಲಿಸಿ ಪರಿಹಾರ ಪಡೆದುಕೊಳ್ಳಬೇಕು ಎಂದು ಹೊಸನಗರ ಗ್ರೇಡ್ 2 ತಹಶೀಲ್ದಾರ್ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋ ತಿಳಿಸಿದರು. ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್ ಕುನ್ನೂರು ಗ್ರಾಮದಲ್ಲಿಂದು ಆಯೋಜಿಸಲಾಗಿದ್ದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು. ಹಳ್ಳಿ ಜನರ ಕಷ್ಟ ಸುಖ ಮೇಲ್ಮಟ್ಟದ ಅಧಿಕಾರಿಗಳಿಗೆ ಗೊತ್ತಾಗೋದು ಇಲ್ಲಿ ಬಂದಾಗ ಮಾತ್ರ. ಹೀಗಾಗಿ ರಾಜ್ಯ…

Read More

ಹೊಸನಗರ – ತೀರ್ಥಹಳ್ಳಿ ತಾಲೂಕಿನಾದ್ಯಂತ ಅಬ್ಬರಿಸುತ್ತಿರುವ ವರ್ಷಧಾರೆ|Rain

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 82.30 ಮಿ.ಮೀ. ಮಳೆಯಾಗಿದ್ದು, ಸರಾಸರಿ 11.76 ಮಿ.ಮೀ. ಮಳೆ ದಾಖಲಾಗಿದೆ. ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿ.ಮೀ. ಇದ್ದು, ಇದುವರೆಗೆ ಸರಾಸರಿ 44.57 ಮಿ.ಮೀ. ಮಳೆ ದಾಖಲಾಗಿದೆ. ಹೊಸನಗರ  ಹೊಸನಗರ ತಾಲೂಕಿನ ನಗರ, ಸಂಪೆಕಟ್ಚೆ, ನಿಟ್ಟೂರು, ಯಡೂರು, ಮಾಸ್ತಿಕಟ್ಚೆ, ಕೋಡೂರು, ಗರ್ತಿಕೆರೆ, ಹುಂಚ , ಬೆಳ್ಳೂರು, ಅಮೃತ, ಸೋನಲೆ, ತ್ರಿಣಿವೆ, ಮಂಬಾರು,ರಿಪ್ಪನ್‌ಪೇಟೆ, ಕೋಡುರು, ಚಿಕ್ಕಜೇನಿ, ಬಾಳೂರು, ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನದಿಂದ…

Read More

ತೀರ್ಥಹಳ್ಳಿ ಹೊಸ ಸೇತುವೆ ಕಾಮಗಾರಿಯ ವೀಕ್ಷಣೆ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ಪಟ್ಟಣದಲ್ಲಿ ಬಾಳೇಬೈಲಿನಿಂದ ಕುರುವಳ್ಳಿಯ ವಿಠಲನಗರದ ಮೂಲಕ ಕೊಪ್ಪಕ್ಕೆ ಹೋಗುವ ದಾರಿಗೆ ಹೊಸ ಸೇತುವೆ ಕಾರ್ಯ ಅತ್ಯಂತ ಭರದಿಂದ ಸಾಗುತ್ತಿದ್ದು ಈ ಸ್ಥಳಕ್ಕೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಕಾಮಗಾರಿ  ಕಾರ್ಯಗಳನ್ನು ವೀಕ್ಷಿಸಿದರು.  ಕಾಮಗಾರಿ ವೀಕ್ಷಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ ಇದೊಂದು  ತೀರ್ಥಹಳ್ಳಿಯಲ್ಲೇ ಐತಿಹಾಸಿಕ ಸೇತುವೆಯಾಗಲಿದೆ. ಈ ಸೇತುವೆಗೆ 56 ಕೋಟಿ ರೂ ಮೊತ್ತದಲ್ಲಿ ಹಣ ಮಂಜೂರಾಗಿದೆ. ತೀರ್ಥಹಳ್ಳಿಯ ಪ್ರಸಿದ್ಧ ಸೇತುವೆಯಾದ ಜಯಚಾಮರಾಜೇಂದ್ರ ಸೇತುವೆಯ ವರ್ಷ…

Read More

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಜೋಳ ತುಂಬಿದ ಲಾರಿಯೊಂದು ಚಾಲಕನ ನಿದ್ರೆ ಮಂಪರಿನಲ್ಲಿದ್ದಾಗ ಹಿನ್ನೀರಿಗೆ ಬಿದ್ದು ಮುಳುಗಿಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಬಜಾವ್ ಆಗಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಜೋಳ ತುಂಬಿಸಿಕೊಂಡು ತೆರಳುತ್ತಿದ್ದ ವೇಳೆ…

Read More

130 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ – ಬಿ ಎಸ್ ಯಡಿಯೂರಪ್ಪ

ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದ ಪ್ರಗತಿ ಗಣನೀಯವಾಗಿ ಹೆಚ್ಚಿದೆ. ಪ್ರತಿಯೊಂದು ಕುಟುಂಬಕ್ಕೂ ಸರಕಾರದ ಒಂದಲ್ಲ ಒಂದು ಯೋಜನೆಯ ಸವಲತ್ತು ದೊರಕಿದೆ. ಸರಕಾರದ ಯಾವುದೇ ಸವಲತ್ತು ದೊರೆಯದ ಕುಟಂಬ ಇದ್ದಲ್ಲಿ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ರಾಜಕೀಯ ವಿರೋಧಿಗಳಿಗೆ ಸವಾಲು ಹಾಕಿದರು. ಅವರು ಪಟ್ಟಣದ ನೆಹರೂ ಮೈದಾನದಲ್ಲಿ ಭಾನುವಾರ ಬಿಜೆಪಿ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ಚುನಾವಣೆಗೆ ಕೇವಲ 8 ದಿನಗಳು ಬಾಕಿ ಉಳಿದಿವೆ. ಈಗ ಎಲ್ಲವೂ ಕಾರ‍್ಯಕರ್ತರ ಮೇಲೆ…

Read More

ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ

ಲೋಕಾಯುಕ್ತ ಬಲೆಗೆ ಬಿದ್ದ ಡಿವೈಎಸ್ಪಿ ಶಿವಮೊಗ್ಗ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ (ಡಿಎಆರ್) ಡಿವೈಎಸ್ಪಿ ಕೃಷ್ಣಮೂರ್ತಿ ಇಂದು ಲೋಕಾ ಬಲೆಗೆ ಬಿದ್ದಿದ್ದಾರೆ. ಡಿಎಆರ್ ಸಿಬ್ಬಂದಿಯೋಬ್ಬರು ನೀಡಿದ ದೂರಿನ ಮೇರೆಗೆ 5 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಡಿಎಆರ್ ನಲ್ಲಿ ಸಿಬ್ಬಂದಿಗೆ ಕರ್ತವ್ಯ ನಿಯೋಜನೆ ಸಂಬಂಧ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಡಿಎಆರ್ ನ ಸಿಬ್ಬಂದಿಯೊಬ್ಬರು, ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ. ಅದರಂತೆ ಇಂದು ಡಿಎಆರ್ ಡಿವೈಎಸ್ಪಿ…

Read More

ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ

ತೋಟದ ಹುನಗುಂದ ಗ್ರಾಮದೇವಿ ದೇವಸ್ಥಾನದಲ್ಲಿ ಭವ್ಯ ಕಳಸಾರೋಹಣ – ಭಕ್ತಿ ಮಯ ವಾತಾವರಣ ಬಂಕಾಪುರ್: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತೋಟದ ಹುನಗುಂದ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಶ್ರೀ ಗ್ರಾಮದೇವಿ ಹೊಸ ದೇವಾಲಯದಲ್ಲಿ ಸೋಮವಾರ ಭಕ್ತಿ ಭಾವದಿಂದ ಕಳಸಾರೋಹಣ ಮತ್ತು ಪ್ರಾಣ ಪ್ರತಿಷ್ಠಾಪನೆಯ ವೈದಿಕ ವಿಧಿಗಳು ಜರುಗಿದವು. ಶ್ರೀ ಶಂಭುಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಸಾನ್ನಿಧ್ಯದಲ್ಲಿ, ಸೋಂದಾ ಸ್ವರ್ಣವಲ್ಲಿ ಮಠದ ಆಸ್ಥಾನ ವಿದ್ವಾಂಸ ಬಾಲಚಂದ್ರ ಶಾಸ್ತ್ರಿಗಳ ನೇತೃತ್ವದಲ್ಲಿ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಸುಗಮವಾಗಿ ನೆರವೇರಿದವು. ಹೊಸ ದೇವಸ್ಥಾನದ ಉದ್ಘಾಟನಾ ವೈಭವದಿಂದ…

Read More
Exit mobile version